BIG NEWS : ಮೈಸೂರಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ : ಓರ್ವ ಬಾಲಕಿಯ ರಕ್ಷಣೆ, ಇಬ್ಬರ ಬಂಧನ

ಸೂರು: ಮೈಸೂರಲ್ಲಿ ವೇಶ್ಯಾವಾಟಿಕೆ ಜಾಲದ ಮೇಲೆ ವಿಜಯನಗರ ಪೊಲೀಸರು ಹಾಗೂ ಒಡನಾಡಿ ಸಂಸ್ಥೆ ದಾಳಿ ನಡೆಸಿದ್ದು, ಓರ್ವ ಬಾಲಕಿಯನ್ನು ರಕ್ಷಿಸಿದ್ದು, ಇಬ್ಬರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ನಗರದ ಕೂರ್ಗಳ್ಳಿಯಲ್ಲಿ ವಾಸಿಸುತ್ತಿದ್ದ ಲೋಹಿತ್ ಹಾಗೂ ಕಾಂತರಾಜು ಎಂಬವರ ವಿರುದ್ಧ ಪ್ರಕರಣ ದಾಖಲಾಗಿದ್ದು, ತುಮಕೂರು ಬಳಿಯ ಗ್ರಾಮವೊಂದರ 16 ವರ್ಷದ ಬಾಲಕಿಯನ್ನು ಪೊಲೀಸರು ರಕ್ಷಿಸಿದ್ದಾರೆ. ಅಪ್ರಾಪ್ತ ಬಾಲಕಿ ಹಾಗೂ ಬಾಂಗ್ಲಾ ದೇಶದ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಒಡನಾಡಿ ಸಂಸ್ಥೆಯ ಸ್ಪ್ಯಾನ್ಸಿ ಹಾಗೂ ಪರಶು ಅವರಿಗೆ ಬಂದಿತ್ತು. … Continue reading BIG NEWS : ಮೈಸೂರಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ : ಓರ್ವ ಬಾಲಕಿಯ ರಕ್ಷಣೆ, ಇಬ್ಬರ ಬಂಧನ