Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಏಷ್ಯಾ ಕಪ್ ಟ್ರೋಫಿ ವಿವಾದ ಮತ್ತಷ್ಟು ತೀವ್ರ ; ‘ಮೊಹ್ಸಿನ್ ನಖ್ವಿ’ ವಿರುದ್ಧ ‘BCCI’ ಖಡಕ್ ಕ್ರಮ

08/10/2025 3:20 PM

ಕರ್ನಾಟಕ ‘ವಸತಿ ಶಾಲೆಗಳ’ ದಸರಾ ರಜೆ ಅವಧಿ ವಿಸ್ತರಿಸಿ ಆದೇಶ…!

08/10/2025 3:15 PM

ಅನುಕಂಪದ ಆಧಾರದಲ್ಲಿ ತಂದೆಯ ಉದ್ಯೋಗ ಪಡೆಯಲು ‘ವಿವಾಹಿತ ಮಗಳು’ ಅರ್ಹಳು ; ಹೈಕೋರ್ಟ್

08/10/2025 3:10 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಪ್ರಧಾನಿ ಮೋದಿಯಿಂದ ದೇಶದ ಬಡತನ ಕಡಿಮೆಯಾಗಿಲ್ಲ : CM ಸಿದ್ದರಾಮಯ್ಯ ವಾಗ್ದಾಳಿ
KARNATAKA

BIG NEWS : ಪ್ರಧಾನಿ ಮೋದಿಯಿಂದ ದೇಶದ ಬಡತನ ಕಡಿಮೆಯಾಗಿಲ್ಲ : CM ಸಿದ್ದರಾಮಯ್ಯ ವಾಗ್ದಾಳಿ

By kannadanewsnow0511/06/2025 1:42 PM

ಚಿಕ್ಕಬಳ್ಳಾಪುರ :  ಮೋದಿ ಆಡಳಿತದಲ್ಲಿ ದೇಶದಲ್ಲಿ ಬಡತನ ಕಡಿಮೆಯಾಗಿದೆ ಎಂಬ ವರದಿಯ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಬಡತನ ಅವರಿಂದ ಕಡಿಮೆಯಾಗಿಲ್ಲ. ಬಡತನ ಹೋಗಲಾಡಿಸಲು ಅವರೇನು ಮಾಡಿದ್ದಾರೆ? ಗರೀಬಿ ಹಟಾವೋ ಸೇರಿದಂತೆ ಹಲವಾರು ಕಾರ್ಯಕ್ರಮಗಳಿಂದ ಬಡತನ ಕಡಿಮೆಯಾಗಿದೆ ಎಂದು ತಿಳಿಸಿದರು.

ಇಂದು ಗೌರಿಬಿದನೂರಿನ ಬೊಮ್ಮಸಂದ್ರ ಗ್ರಾಮ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ವತಿಯಿಂದ ಮುಖ್ಯಮಂತ್ರಿಗಳ ರಾಜೀನಾಮೆ ಒತ್ತಾಯಿಸಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕುಂಭ ಮೇಳದಲ್ಲಿ 40-50 ಜನ ಕಾಲ್ತುಳಿತದಲ್ಲಿ ಸತ್ತರು. ಆಗ ಅಲ್ಲಿನ ಮುಖ್ಯಮಂತ್ರಿಗಳ ರಾಜೀನಾಮೆ ಕೇಳಿದರೇ? ಸೇತುವೆಯೊಂದು ಉದ್ಘಾಟನೆಯಾದ ದಿನವೇ ಬಿದ್ದು 140 ಜನ ಸತ್ತರು ಆಗ ಪ್ರಧಾನಿಗಳ ರಾಜಿನಾಮೆ ಕೇಳಿದರೇ? ಎಂದು ಪ್ರಶ್ನಿಸಿದರು.

ಗೋಧ್ರಾ ಹತ್ಯಾಕಾಂಡದಲ್ಲಿ ಎಷ್ಟು ಜನ ಸತ್ತರು. ಆಗ ಗುಜರಾತ್ ಮುಖ್ಯಮಂತ್ರಿಗಳು ಯಾರಾಗಿದ್ದರು? ಅವರ ರಾಜಿನಾಮೆ ಕೇಳಿದರೇ? ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಸರಬರಾಜು ಮಾಡದೇ 23 ಜನ ಸತ್ತಾಗ ಬಸವರಾಜ ಬೊಮ್ಮಾಯಿ ರಾಜಿನಾಮೆ ನೀಡಿದರೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಬಿಜೆಪಿಯವರಿಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದು ಮತ್ತು ರಾಜಕೀಯವಾಗಿ ರಾಜೀನಾಮೆ ಕೇಳುವುದು ಅಭ್ಯಾಸವಾಗಿದೆ. ಬಿಜೆಪಿ ಎಲ್ಲದರಲ್ಲೂ ರಾಜಕೀಯ ಮಾಡೇ ಮಾಡುತ್ತದೆ. ಬಿಜೆಪಿಯವರು ರಾಜಕೀಯವಾಗಿ ರಾಜಿನಾಮೆ ಕೊಡಿ ಎಂದು ಕೇಳುತ್ತಿದ್ದಾರೆ. ಇದರಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದರು. ಇಡಿ ಯವರು ದಾಳಿ ಮಾಡಿದ್ದು ಯಾವುದೇ ಕಾನೂನಿನ ಉಲ್ಲಂಘನೆಯಾಗಿದ್ದರೆ ಅದಕ್ಕೆ ನಾವು ಬೆಂಬಲಿಸುವುದಿಲ್ಲ. ಕಾನೂನು ಪ್ರಕಾರವಾಗಿ ಕ್ರಮ ಕೈಗೊಳ್ಳಲಿ. ಕಾನೂನಿನ ಅನುಷ್ಠಾನಕ್ಕೆ ಅಡ್ಡಿಪಡಿಸುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Share. Facebook Twitter LinkedIn WhatsApp Email

Related Posts

ಕರ್ನಾಟಕ ‘ವಸತಿ ಶಾಲೆಗಳ’ ದಸರಾ ರಜೆ ಅವಧಿ ವಿಸ್ತರಿಸಿ ಆದೇಶ…!

08/10/2025 3:15 PM2 Mins Read
vidhana soudha

BIGG NEWS: ಪ.ಜಾತಿಯವರಿಗೆ ‘ಮೂಲ ಜಾತಿ’ ಪ್ರಮಾಣ ಪತ್ರ ನೀಡಲು ‘ರಾಜ್ಯ ಸರ್ಕಾರ’ ದಿಂದ ಅಧಿಕೃತ ಆದೇಶ…!

08/10/2025 3:07 PM6 Mins Read

SHOCKING: ಮನೆಯಲ್ಲಿ ಬಾಯ್ಲರ್ ಬಳಕೆದಾರರೇ ಎಚ್ಚರ!: ಸ್ಪೋಟಗೊಂಡು ಬಾಲಕಿ ಸಾವು, ಮೂವರ ಸ್ಥಿತಿ ಗಂಭೀರ

08/10/2025 2:37 PM1 Min Read
Recent News

ಏಷ್ಯಾ ಕಪ್ ಟ್ರೋಫಿ ವಿವಾದ ಮತ್ತಷ್ಟು ತೀವ್ರ ; ‘ಮೊಹ್ಸಿನ್ ನಖ್ವಿ’ ವಿರುದ್ಧ ‘BCCI’ ಖಡಕ್ ಕ್ರಮ

08/10/2025 3:20 PM

ಕರ್ನಾಟಕ ‘ವಸತಿ ಶಾಲೆಗಳ’ ದಸರಾ ರಜೆ ಅವಧಿ ವಿಸ್ತರಿಸಿ ಆದೇಶ…!

08/10/2025 3:15 PM

ಅನುಕಂಪದ ಆಧಾರದಲ್ಲಿ ತಂದೆಯ ಉದ್ಯೋಗ ಪಡೆಯಲು ‘ವಿವಾಹಿತ ಮಗಳು’ ಅರ್ಹಳು ; ಹೈಕೋರ್ಟ್

08/10/2025 3:10 PM
vidhana soudha

BIGG NEWS: ಪ.ಜಾತಿಯವರಿಗೆ ‘ಮೂಲ ಜಾತಿ’ ಪ್ರಮಾಣ ಪತ್ರ ನೀಡಲು ‘ರಾಜ್ಯ ಸರ್ಕಾರ’ ದಿಂದ ಅಧಿಕೃತ ಆದೇಶ…!

08/10/2025 3:07 PM
State News
KARNATAKA

ಕರ್ನಾಟಕ ‘ವಸತಿ ಶಾಲೆಗಳ’ ದಸರಾ ರಜೆ ಅವಧಿ ವಿಸ್ತರಿಸಿ ಆದೇಶ…!

By kannadanewsnow0708/10/2025 3:15 PM KARNATAKA 2 Mins Read

ಬೆಂಗಳೂರು; ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಗಳ ದಸರಾ ರಜೆ ಅವಧಿ ವಿಸ್ತರಿಸಿ ಆದೇಶವನ್ನು ಹೊರಡಿಸಿದೆ. ಆದೇಶದಲ್ಲಿ…

vidhana soudha

BIGG NEWS: ಪ.ಜಾತಿಯವರಿಗೆ ‘ಮೂಲ ಜಾತಿ’ ಪ್ರಮಾಣ ಪತ್ರ ನೀಡಲು ‘ರಾಜ್ಯ ಸರ್ಕಾರ’ ದಿಂದ ಅಧಿಕೃತ ಆದೇಶ…!

08/10/2025 3:07 PM

SHOCKING: ಮನೆಯಲ್ಲಿ ಬಾಯ್ಲರ್ ಬಳಕೆದಾರರೇ ಎಚ್ಚರ!: ಸ್ಪೋಟಗೊಂಡು ಬಾಲಕಿ ಸಾವು, ಮೂವರ ಸ್ಥಿತಿ ಗಂಭೀರ

08/10/2025 2:37 PM

ಸಿಜೆ ಮೇಲೆ ಶೂ ಎಸೆತ ಘಟನೆ ತಪ್ಪು; ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದು ಸಲ್ಲದು- ಡಿಸಿಎಂ ಡಿ.ಕೆ.ಶಿವಕುಮಾರ್

08/10/2025 2:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.