BIG NEWS : ಪ್ರಧಾನಿ ಮೋದಿಯಿಂದ ದೇಶದ ಬಡತನ ಕಡಿಮೆಯಾಗಿಲ್ಲ : CM ಸಿದ್ದರಾಮಯ್ಯ ವಾಗ್ದಾಳಿ
ಚಿಕ್ಕಬಳ್ಳಾಪುರ : ಮೋದಿ ಆಡಳಿತದಲ್ಲಿ ದೇಶದಲ್ಲಿ ಬಡತನ ಕಡಿಮೆಯಾಗಿದೆ ಎಂಬ ವರದಿಯ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಬಡತನ ಅವರಿಂದ ಕಡಿಮೆಯಾಗಿಲ್ಲ. ಬಡತನ ಹೋಗಲಾಡಿಸಲು ಅವರೇನು ಮಾಡಿದ್ದಾರೆ? ಗರೀಬಿ ಹಟಾವೋ ಸೇರಿದಂತೆ ಹಲವಾರು ಕಾರ್ಯಕ್ರಮಗಳಿಂದ ಬಡತನ ಕಡಿಮೆಯಾಗಿದೆ ಎಂದು ತಿಳಿಸಿದರು. ಇಂದು ಗೌರಿಬಿದನೂರಿನ ಬೊಮ್ಮಸಂದ್ರ ಗ್ರಾಮ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ವತಿಯಿಂದ ಮುಖ್ಯಮಂತ್ರಿಗಳ ರಾಜೀನಾಮೆ ಒತ್ತಾಯಿಸಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಕುಂಭ ಮೇಳದಲ್ಲಿ 40-50 ಜನ ಕಾಲ್ತುಳಿತದಲ್ಲಿ … Continue reading BIG NEWS : ಪ್ರಧಾನಿ ಮೋದಿಯಿಂದ ದೇಶದ ಬಡತನ ಕಡಿಮೆಯಾಗಿಲ್ಲ : CM ಸಿದ್ದರಾಮಯ್ಯ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed