Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾಂಗ್ರೆಸ್ ಸರ್ಕಾರ ಎಡಪಂಥೀಯರ ಜೊತೆ ಸೇರಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

17/08/2025 4:03 PM

ಆ.18ರಂದು ಹಳದಿ ಮಾರ್ಗದಲ್ಲಿ ‘ನಮ್ಮ ಮೆಟ್ರೋ ಸಂಚಾರ’ ಮುಂಜಾನೆ 5ರಿಂದಲೇ ಪ್ರಾರಂಭ | Namma Metro

17/08/2025 4:01 PM

BREAKING : ‘RSS’ ದೇಶದ ತಾಲಿಬಾನ್ ಇದ್ದಂತೆ : ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ!

17/08/2025 3:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ ಮತ್ತೆ 6 ಮಂದಿ ಬಲಿ.!
KARNATAKA

BIG NEWS : ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ ಮತ್ತೆ 6 ಮಂದಿ ಬಲಿ.!

By kannadanewsnow5721/05/2025 5:36 AM

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಮುಂದುವರೆದಿದ್ದು, ಮಂಗಳವಾರ ಮಳೆಗೆ 6 ಮಂದಿ ಬಲಿಯಾಗಿದ್ದಾರೆ.

ಮುಂಗಾರು ಪೂರ್ವ ಮಳೆಗೆ ರಾಯಚೂರು ಜಿಲ್ಲೆಯಲ್ಲಿ ಇಬ್ಬರು, ಧಾರವಾಡ, ಬಳ್ಳಾರಿ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ತಲಾ ಒಬ್ಬೊಬ್ಬರು ಸಿಡಿಲಿಗೆ ಬಲಿಯಾಗಿದ್ದಾರೆ. ರಾಮನಗರದ ಹೊರವಲಯದಲ್ಲಿ ಬೆಂಗಳೂರಿನ ಬಾಲಕನೊಬ್ಬ ಅರ್ಕಾವತಿ ನದಿಯಲ್ಲಿ ಕೊಚ್ಚಿಹೋಗಿದ್ದಾನೆ.

ರಾಮನಗರದ  ಹಳ್ಳಿಮಾಳ ಸಮೀಪ ಅರ್ಕಾವತಿ ನದಿ ಪಕ್ಕದಲ್ಲಿರುವ ದರ್ಗಾಗೆ ಬಂದಿದ್ದ ಬೆಂಗಳೂರಿನ ಲಕ್ಕಸಂದ್ರದ ಮೊಹಮ್ಮದ್ ಸೈಫ್ (9) ಎಂಬ ಬಾಲಕ ನೀರಿನಲ್ಲಿ ಆಟವಾಡುವಾಗ ಕಾಲುಜಾರಿ ಬಿದ್ದು ಕೊಚ್ಚಿ ಹೋಗಿದ್ದಾನೆ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಕರಜಗಿಯಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ರೈತ ನಬಿಲಾಲ ಚೌಧರಿ (70) ಎಂಬುವರು ಮೃತಪಟ್ಟಿದ್ದಾ. ರಾಯಚೂರು ಜಿಲ್ಲೆ ಅರಕೇರಾ ತಾಲೂಕಿನ ಭೋಗಿ ರಾಮನಗುಡ್ಡ ಗ್ರಾಮದಲ್ಲಿ ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಹನುಮಗೌಡ ನಾಯಕ (16) ಎಂಬುವರು ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ದೇವದುರ್ಗ ತಾಲೂಕಿನ ಲಿಂಗದಹಳ್ಳಿಯಲ್ಲಿ ಸಿಡಿಲಿಗೆ ಯಲ್ಲಮ್ಮ (42) ಎಂಬುವರು ಮೃತಪಟ್ಟಿದ್ದಾರೆ. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನೆರ್ತಿಯಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದುಹಿರೇಹರಕುಣಿ ಗ್ರಾಮದಮೈಲಾರಪ್ಪ (18) ಎಂಬುವರು ಮೃತಪಟ್ಟಿದ್ದಾರೆ. ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲೂಕಿನ ದೇವಲಾಪುರದಲ್ಲಿ ಕುರಿ ಮೇಯಿಸುತ್ತಿದ್ದಾಗ ಸಿಡಿಲು ಬಡಿದು ಕುರಿ ಕರಿಬಸಪ್ಪ (23) ಎಂಬುವರು ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆ : 7 ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ  ಕರಾವಳಿಯ ಮೂರು ಜಿಲ್ಲೆಗಳು ಸೇರಿ ಒಟ್ಟು 7 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ಮೇ 21, 22ಕ್ಕೆ ಮೂರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’, ಚಿಕ್ಕಮಗಳೂರು, ಶಿವಮೊಗ್ಗಕ್ಕೆ ಮುಂದಿನ ಎರಡು ದಿನಕ್ಕೆ ಹಾಗೂ ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಮುಂದಿನ 24 ಗಂಟೆಗೆ ‘ರೆಡ್ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ.

ತುಮಕೂರು, ರಾಮನಗರ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ಬೀದ‌ರ್, ವಿಜಯಪುರ, ಕೊಪ್ಪಳ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಮೈಸೂರು ಜಿಲ್ಲೆಗಳಿಗೆ ಮುಂದಿನ ಎರಡು ದಿನಕ್ಕೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ.

Pre-monsoon rains in the state claim 6 more lives!
Share. Facebook Twitter LinkedIn WhatsApp Email

Related Posts

ಕಾಂಗ್ರೆಸ್ ಸರ್ಕಾರ ಎಡಪಂಥೀಯರ ಜೊತೆ ಸೇರಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

17/08/2025 4:03 PM1 Min Read

ಆ.18ರಂದು ಹಳದಿ ಮಾರ್ಗದಲ್ಲಿ ‘ನಮ್ಮ ಮೆಟ್ರೋ ಸಂಚಾರ’ ಮುಂಜಾನೆ 5ರಿಂದಲೇ ಪ್ರಾರಂಭ | Namma Metro

17/08/2025 4:01 PM1 Min Read

BREAKING : ‘RSS’ ದೇಶದ ತಾಲಿಬಾನ್ ಇದ್ದಂತೆ : ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ!

17/08/2025 3:55 PM1 Min Read
Recent News

ಕಾಂಗ್ರೆಸ್ ಸರ್ಕಾರ ಎಡಪಂಥೀಯರ ಜೊತೆ ಸೇರಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

17/08/2025 4:03 PM

ಆ.18ರಂದು ಹಳದಿ ಮಾರ್ಗದಲ್ಲಿ ‘ನಮ್ಮ ಮೆಟ್ರೋ ಸಂಚಾರ’ ಮುಂಜಾನೆ 5ರಿಂದಲೇ ಪ್ರಾರಂಭ | Namma Metro

17/08/2025 4:01 PM

BREAKING : ‘RSS’ ದೇಶದ ತಾಲಿಬಾನ್ ಇದ್ದಂತೆ : ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ!

17/08/2025 3:55 PM

ಬೆಂಗಳೂರಿನ ಅವೈಜ್ಞಾನಿಕ, ದುರ್ಬಲ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್: ಕ್ರಿಮಿನಲ್ ಕೇಸ್ ಫಿಕ್ಸ್

17/08/2025 3:55 PM
State News
KARNATAKA

ಕಾಂಗ್ರೆಸ್ ಸರ್ಕಾರ ಎಡಪಂಥೀಯರ ಜೊತೆ ಸೇರಿದೆ: ಛಲವಾದಿ ನಾರಾಯಣಸ್ವಾಮಿ ಆರೋಪ

By kannadanewsnow0917/08/2025 4:03 PM KARNATAKA 1 Min Read

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಳಂಕ ಹಚ್ಚುವ ಕಾರ್ಯವನ್ನು ಎಡಪಂಥೀಯರು ಮಾಡುತ್ತಿದ್ದು, ಅವರ ಜೊತೆ ಕಾಂಗ್ರೆಸ್ ಸರ್ಕಾರವು ಸೇರಿದೆ ಎಂಬುದು…

ಆ.18ರಂದು ಹಳದಿ ಮಾರ್ಗದಲ್ಲಿ ‘ನಮ್ಮ ಮೆಟ್ರೋ ಸಂಚಾರ’ ಮುಂಜಾನೆ 5ರಿಂದಲೇ ಪ್ರಾರಂಭ | Namma Metro

17/08/2025 4:01 PM

BREAKING : ‘RSS’ ದೇಶದ ತಾಲಿಬಾನ್ ಇದ್ದಂತೆ : ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ!

17/08/2025 3:55 PM

ಬೆಂಗಳೂರಿನ ಅವೈಜ್ಞಾನಿಕ, ದುರ್ಬಲ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್: ಕ್ರಿಮಿನಲ್ ಕೇಸ್ ಫಿಕ್ಸ್

17/08/2025 3:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.