Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಸಾರ್ವಜನಿಕರೇ ಗಮನಿಸಿ : ಈ ಸರಳ ಕ್ರಮಗಳನ್ನು ಅನುಸರಿಸಿ ಬಿಸಿಲಿನ ತಾಪದಿಂದ ಕಾಪಾಡಿಕೊಳ್ಳಿ.!

25/04/2026 3:14 PM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆ ನೀಡಲು `ಕಾರ್ಡಿಯಾಕ್ ಹಬ್ ಘಟಕ’ ಸ್ಥಾಪನೆ.!

25/04/2026 3:02 PM

ವಿಶ್ವ ಮಲೇರಿಯಾ ದಿನ 2026: ಮಲೇರಿಯಾ ಮತ್ತು ಡೆಂಗ್ಯೂ ಲಕ್ಷಣಗಳು ಒಂದೇ ಇರಬಹುದು.. ಆದರೆ ನಿರ್ಲಕ್ಷ್ಯ ಬೇಡ!

25/04/2026 2:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬಳ್ಳಾರಿಯಲ್ಲಿ ಗರ್ಭಿಣಿಯರ ಸಾವು ಪ್ರಕರಣ : ಆಸ್ಪತ್ರೆಗೆ ದಾಖಲಾಗಿದ್ದ 7 ಜನರಲ್ಲಿ ಮೂವರಿಗೆ ‘ಇಲಿ ಜ್ವರ’!
KARNATAKA

BIG NEWS : ಬಳ್ಳಾರಿಯಲ್ಲಿ ಗರ್ಭಿಣಿಯರ ಸಾವು ಪ್ರಕರಣ : ಆಸ್ಪತ್ರೆಗೆ ದಾಖಲಾಗಿದ್ದ 7 ಜನರಲ್ಲಿ ಮೂವರಿಗೆ ‘ಇಲಿ ಜ್ವರ’!

By kannadanewsnow0530/11/2024 10:28 AM

ಬಳ್ಳಾರಿ : ಇತ್ತೀಚಿಗೆ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಗೆ ಹೆರಿಗೆಗೆ ಎಂದು ದಾಖಲಾಗಿದ್ದ ಗರ್ಭಿಣಿಯರಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಈ ಒಂದು ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಸೂಚಿಸಿತ್ತು. ತನಿಖೆಯಲ್ಲಿ IV ಗ್ಲೋಕೋಸ್ ನಿಂದ ಮೃತ ಪಟ್ಟಿರುವುದಾಗಿ ತಿಳಿದುಬಂದಿತ್ತು. ಇದೀಗ ಮತ್ತೊಂದು ವಿಷಯ ಬಹಿರಂಗವಾಗಿದ್ದು, ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಏಳು ಜನ ಬಾಣಂತಿಯರಲ್ಲಿ ಮೂವರಿಗೆ ಇಲಿ ಜ್ವರ ಕಂಡುಬಂದಿತ್ತು ಎಂದು ತಿಳಿದು ಬಂದಿದೆ.

ಹೌದು ಬಳ್ಳಾರಿಯ ಸರ್ಕಾರಿ ಆಸ್ಪತ್ರೆಗೆ ಏಳು ಮಂದಿ ಗರ್ಭಿಣಿಯರು ದಾಖಲಾಗಿದ್ದರು. ಏಳೂ ಮಂದಿ ಗರ್ಭಣಿಯರಿಗೆ ನವೆಂಬರ್​ 9 ರಂದು ಸಿಸೇರಿಯನ್ ಮಾಡಲಾಗಿತ್ತು. ಸಿಸೇರಿಯನ್ ಬಳಿಕ ಬಾಣಂತಿಯರ ಆರೋಗ್ಯದಲ್ಲಿ ಏರುಪೇರಾಗುತ್ತಿತ್ತು. ಆರೋಗ್ಯದಲ್ಲಿನ ಏರುಪೇರಿಂದ ನಾಲ್ವರು ಬಾಣಂತಿಯರು ಮೃತಪಟ್ಟಿದ್ದಾರೆ. ಇನ್ನುಳಿದ ಮೂವರಲ್ಲಿ ಇಲಿ ಜ್ವರ ಪತ್ತೆಯಾಗಿದೆ. ಇಲಿ ಜ್ವರದಿಂದ ಇಬ್ಬರು ಗುಣಮುಖರಾಗಿದ್ದು, ಒಬ್ಬರಿಗೆ ಚಿಕಿತ್ಸೆ ಮುಂದೆವರೆದಿದೆ.

ಬಾಣಂತಿಯರ ಸಾವಿನ ನಂತರ ಇದರಿಂದ ಎಚ್ಚೆತ್ತ ಸರ್ಕಾರ ನವೆಂಬರ್​ 14 ರಂದು ತನಿಖಾ ತಂಡವನ್ನು ರಚನೆ ಮಾಡಿ ಬಳ್ಳಾರಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿತ್ತು.ಬಳ್ಳಾರಿಗೆ ಬಂದ ತನಿಖಾ ತಂಡ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಬಾಣಂತಿಯರ ಚಿಕಿತ್ಸಾ ವರದಿ ಪಡೆದು ಮೆಡಿಸನ್‌ಗಳ ಸ್ಯಾಂಪಲ್ ಲ್ಯಾಬ್‌ಗಳಲ್ಲಿ ಪರಿಶೀಲನೆ ಮಾಡುವ ಮೂಲಕ ಬಾಣಂತಿಯರ ಸಾವಿಗೆ ನಿಜವಾದ ಕಾರಣವನ್ನು ಪತ್ತೆ ಮಾಡಿತ್ತು. ಬಾಣಂತಿಯರ ಸರಣಿ ಸಾವಿಗೆ ಗ್ಲೊಕೋಸ್ ಸಹಿತ ಇಂಟ್ರಾವೀನಸ್ (ಐವಿ) ದ್ರಾವಣ ಕಾರಣ ಅನ್ನೊದನ್ನ ಸ್ಪಷ್ಟವಾಗಿ ವರದಿ ನೀಡಿದೆ.

Share. Facebook Twitter LinkedIn WhatsApp Email

Related Posts

ALERT : ಸಾರ್ವಜನಿಕರೇ ಗಮನಿಸಿ : ಈ ಸರಳ ಕ್ರಮಗಳನ್ನು ಅನುಸರಿಸಿ ಬಿಸಿಲಿನ ತಾಪದಿಂದ ಕಾಪಾಡಿಕೊಳ್ಳಿ.!

25/04/2026 3:14 PM2 Mins Read

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆ ನೀಡಲು `ಕಾರ್ಡಿಯಾಕ್ ಹಬ್ ಘಟಕ’ ಸ್ಥಾಪನೆ.!

25/04/2026 3:02 PM1 Min Read

BREAKING : ಡಾ.ರಾಜ್ ಕುಮಾರ್ ಸಮಾಧಿ ಜಾಗದ ಬಗ್ಗೆ ವಿವಾದಾತ್ಮಕ ಹೇಳಿಕೆ : ನಟ ಚೇತನ್ ಅಹಿಂಸ ವಿರುದ್ಧ ದೂರು ದಾಖಲು.!

25/04/2026 2:27 PM1 Min Read
Recent News

ALERT : ಸಾರ್ವಜನಿಕರೇ ಗಮನಿಸಿ : ಈ ಸರಳ ಕ್ರಮಗಳನ್ನು ಅನುಸರಿಸಿ ಬಿಸಿಲಿನ ತಾಪದಿಂದ ಕಾಪಾಡಿಕೊಳ್ಳಿ.!

25/04/2026 3:14 PM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆ ನೀಡಲು `ಕಾರ್ಡಿಯಾಕ್ ಹಬ್ ಘಟಕ’ ಸ್ಥಾಪನೆ.!

25/04/2026 3:02 PM

ವಿಶ್ವ ಮಲೇರಿಯಾ ದಿನ 2026: ಮಲೇರಿಯಾ ಮತ್ತು ಡೆಂಗ್ಯೂ ಲಕ್ಷಣಗಳು ಒಂದೇ ಇರಬಹುದು.. ಆದರೆ ನಿರ್ಲಕ್ಷ್ಯ ಬೇಡ!

25/04/2026 2:57 PM

BREAKING : ಡಾ.ರಾಜ್ ಕುಮಾರ್ ಸಮಾಧಿ ಜಾಗದ ಬಗ್ಗೆ ವಿವಾದಾತ್ಮಕ ಹೇಳಿಕೆ : ನಟ ಚೇತನ್ ಅಹಿಂಸ ವಿರುದ್ಧ ದೂರು ದಾಖಲು.!

25/04/2026 2:27 PM
State News
KARNATAKA

ALERT : ಸಾರ್ವಜನಿಕರೇ ಗಮನಿಸಿ : ಈ ಸರಳ ಕ್ರಮಗಳನ್ನು ಅನುಸರಿಸಿ ಬಿಸಿಲಿನ ತಾಪದಿಂದ ಕಾಪಾಡಿಕೊಳ್ಳಿ.!

By kannadanewsnow5725/04/2026 3:14 PM KARNATAKA 2 Mins Read

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಬಿಸಿಲಿನ ಬೇಗೆಯಿಂದ ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ…

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆ ನೀಡಲು `ಕಾರ್ಡಿಯಾಕ್ ಹಬ್ ಘಟಕ’ ಸ್ಥಾಪನೆ.!

25/04/2026 3:02 PM

BREAKING : ಡಾ.ರಾಜ್ ಕುಮಾರ್ ಸಮಾಧಿ ಜಾಗದ ಬಗ್ಗೆ ವಿವಾದಾತ್ಮಕ ಹೇಳಿಕೆ : ನಟ ಚೇತನ್ ಅಹಿಂಸ ವಿರುದ್ಧ ದೂರು ದಾಖಲು.!

25/04/2026 2:27 PM

ಗಮನಿಸಿ : ನಿಮ್ಮ ಬಳಿ ಹರಿದ ನೋಟುಗಳಿದ್ರೆ ಚಿಂತಿಸಬೇಡಿ : ಬ್ಯಾಂಕಿನಲ್ಲಿ ಜಸ್ಟ್ ಹೀಗೆ ಬದಲಾಯಿಸಿಕೊಳ್ಳಿ.!

25/04/2026 2:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.