Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಛತ್ತೀಸ್ಗಢದಲ್ಲಿ ಭದ್ರತಾ ಪಡೆಗಳೊಂದಿಗೆ ಎನ್ಕೌಂಟರ್ ; ಇಬ್ಬರು ಮಹಿಳೆಯರು ಸೇರಿ ಐವರು ನಕ್ಸಲರು ಸಾವು

07/06/2025 4:31 PM

ಬಳ್ಳಾರಿ ಜಿಲ್ಲೆಯಲ್ಲಿ ಹೆಲ್ಮೆಟ್ ಬಳಕೆ ಕಡ್ಡಾಯ, ವಿನಾಯಿತಿ ಇಲ್ಲ: ಎಸ್ಪಿ ಡಾ.ಶೋಭಾರಾಣಿ

07/06/2025 4:24 PM

BREAKING: ನಿವೃತ್ತ ಡಿಜಿಪಿ ಓಂಪ್ರಕಾಶ್‌ ಹತ್ಯೆ ಕೇಸ್: ನಿರೀಕ್ಷಣಾ ಜಾಮೀನು ವಜಾಗೊಳಿಸಿದ ಕೋರ್ಟ್, ಬಂಧನ ಭೀತಿಯಲ್ಲಿ ಪುತ್ರಿ ಕೃತಿ!

07/06/2025 4:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಖಾಸಗಿ ಶಾಲೆಗಳಿಗೂ ಅಕ್ರಮ- ಸಕ್ರಮ: ಇಂದಿನಿಂದ ಮಾನ್ಯತೆ, ನವೀಕರಣಕ್ಕೆ ಅರ್ಜಿ ಸಲ್ಲಿಸಲು ಅವಕಾಶ
KARNATAKA

BIG NEWS : ರಾಜ್ಯದ ಖಾಸಗಿ ಶಾಲೆಗಳಿಗೂ ಅಕ್ರಮ- ಸಕ್ರಮ: ಇಂದಿನಿಂದ ಮಾನ್ಯತೆ, ನವೀಕರಣಕ್ಕೆ ಅರ್ಜಿ ಸಲ್ಲಿಸಲು ಅವಕಾಶ

By kannadanewsnow5728/04/2025 5:58 AM

ಬೆಂಗಳೂರು: ಮಾನ್ಯತೆ ಪಡೆಯದೆ ಅನಧಿಕೃತವಾಗಿ ನಡೆಯುತ್ತಿರುವ ಖಾಸಗಿ ಶಾಲೆಗಳ ಮಾನ್ಯತೆ ಅಥವಾ ನವೀಕರಣಕ್ಕೆ ಇಂದಿನಿಂದ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈಗಲೂ ಸಕ್ರಮ ಮಾಡಿಕೊಳ್ಳದಿದ್ದರೆ ನೋಂದಣಿ ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.

2023-24 ಮತ್ತು ಅದಕ್ಕೂ ಹಿಂದಿನ ವರ್ಷಗಳಲ್ಲಿ ಮಾನ್ಯತೆಯೇ ಇಲ್ಲದೆ ಅಥವಾ ಮಾನ್ಯತೆ ನವೀಕರಣ ಮಾಡಿಕೊಳ್ಳದೇ ನಡೆಯುತ್ತಿರುವ ಖಾಸಗಿ ಶಾಲೆಗಳಿಗೆ ಇದೀಗ ಬಾಕಿ ಇರುವ ಹಿಂದಿನ ಎಲ್ಲ ವರ್ಷಗಳಿಗೆ ಮತ್ತೆ ಅರ್ಜಿ ಸಲ್ಲಿಸಿ ಮಾನ್ಯತೆ/ನವೀಕರಣ ಪಡೆಯಲು ಅವಕಾಶ ನೀಡಿದೆ.

ಖಾಸಗಿ ಶಾಲೆಗಳು ಕಾರ್ಯನಿರ್ವಹಿಸಲು ಮಾನ್ಯತೆ ಹೊಂದಿರಬೇಕು. ಕಾಲಕಾಲಕ್ಕೆ ಮಾನ್ಯತೆ ನವೀಕರಿಸಬೇಕು. ಮಾನ್ಯತೆ ನವೀಕರಿಸದೇ ಕಾರ್ಯನಿರ್ವಹಿಸುವ ಶಾಲೆಗಳು ಅಕ್ರಮ ಎಂದು ಪರಿಗಣಿಸಲಾಗುವುದು. ಇಂತಹ ಶಾಲೆಗಳಿಗೆ ಮಕ್ಕಳನ್ನು ಸೇರಿಸದರೆ ಭವಿಷ್ಯಕ್ಕೆ ತೊಂದರೆಯಾಗುತ್ತದೆ. ಹೀಗಾಗಿ ಅಕ್ರಮ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಸರ್ಕಾರದಿಂದ ಅವಕಾಶ ಕಲ್ಪಿಸಲಾಗಿದ್ದು, ಈಗಲೂ ಸಕ್ರಮ ಮಾಡಿಕೊಳ್ಳದಿದ್ದರೆ ನೋಂದಣಿ ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.

ಒಂದು ಬಾರಿಗೆ ಮಾತ್ರ ಮಾನ್ಯತೆ ನವೀಕರಣದ ಷರತ್ತು ವಿಧಿಸಿ ಶಿಕ್ಷಣ ಇಲಾಖೆ ಅವಕಾಶ ನೀಡಿದೆ. ಈ ಅವಕಾಶ ಬಳಸಿಕೊಂಡು ಶಾಲೆ ಆಡಳಿತ ಮಂಡಳಿಗಳು ಬಾಕಿ ಇರುವ ಅವಧಿಗೆ ಘಟನೋತ್ತರ ಮಾನ್ಯತೆ ಪಡೆಯಲು ಕ್ರಮವಹಿಸುವಂತೆ ತಿಳಿಸಲಾಗಿದೆ. ಈ ಅವಧಿಯ ನಂತರವೂ ಪ್ರಥಮ ಮಾನ್ಯತೆ ನವೀಕರಣ ಪಡೆಯದ ಖಾಸಗಿ ಶಾಲೆಗಳಿಗೆ ನೋಂದಣಿ ರದ್ದುಪಡಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೈಪಿಡಿಯನ್ನು ಮಾನ್ಯತೆ ನವೀಕರಣ ತಂತ್ರಾಂಶದ ಲಾಗಿನ್ ಪುಟದಲ್ಲಿ ಅಳವಡಿಸಲಾಗಿದೆ. ಅರ್ಜಿ ಸಲ್ಲಿಕೆ ಮತ್ತು ಪರಿಶೀಲನೆ ಸಂದರ್ಭದಲ್ಲಿ ಯಾವುದೇ ತಾಂತ್ರಿಕ ಸಮಸ್ಯೆ ಉಂಟಾದಲ್ಲಿ ಅಗತ್ಯ ಮಾಹಿತಿಗಳೊಂದಿಗೆ ಸಮಸ್ಯೆಯನ್ನು ಇ-ಮೇಲ್(glaprimarycpi@mail.com) ಮೂಲಕ ಸಲ್ಲಿಸಬಹುದು. ಏಪ್ರಿಲ್ 28 ರಿಂದ ಮೇ 13 ರವರೆಗೆ ಅರ್ಜಿ ಸಲ್ಲಿಸಲು ಸಮಯ ನೀಡಲಾಗಿದೆ. ಸ್ವೀಕರಿಸಿದ ಅರ್ಜಿಗಳನ್ನು ಇತ್ಯರ್ಥಪಡಿಸಲು ಜೂನ್ 17 ಕೊನೆಯ ದಿನವಾಗಿದೆ

applications can be submitted for recognition and renewal BIG NEWS: Private schools in the state are also illegal and legal: From today
Share. Facebook Twitter LinkedIn WhatsApp Email

Related Posts

ಬಳ್ಳಾರಿ ಜಿಲ್ಲೆಯಲ್ಲಿ ಹೆಲ್ಮೆಟ್ ಬಳಕೆ ಕಡ್ಡಾಯ, ವಿನಾಯಿತಿ ಇಲ್ಲ: ಎಸ್ಪಿ ಡಾ.ಶೋಭಾರಾಣಿ

07/06/2025 4:24 PM2 Mins Read

BREAKING: ನಿವೃತ್ತ ಡಿಜಿಪಿ ಓಂಪ್ರಕಾಶ್‌ ಹತ್ಯೆ ಕೇಸ್: ನಿರೀಕ್ಷಣಾ ಜಾಮೀನು ವಜಾಗೊಳಿಸಿದ ಕೋರ್ಟ್, ಬಂಧನ ಭೀತಿಯಲ್ಲಿ ಪುತ್ರಿ ಕೃತಿ!

07/06/2025 4:14 PM1 Min Read

ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಗೋವಿಂದ ಕಾರಜೋಳ ಒತ್ತಾಯ

07/06/2025 4:06 PM1 Min Read
Recent News

BREAKING : ಛತ್ತೀಸ್ಗಢದಲ್ಲಿ ಭದ್ರತಾ ಪಡೆಗಳೊಂದಿಗೆ ಎನ್ಕೌಂಟರ್ ; ಇಬ್ಬರು ಮಹಿಳೆಯರು ಸೇರಿ ಐವರು ನಕ್ಸಲರು ಸಾವು

07/06/2025 4:31 PM

ಬಳ್ಳಾರಿ ಜಿಲ್ಲೆಯಲ್ಲಿ ಹೆಲ್ಮೆಟ್ ಬಳಕೆ ಕಡ್ಡಾಯ, ವಿನಾಯಿತಿ ಇಲ್ಲ: ಎಸ್ಪಿ ಡಾ.ಶೋಭಾರಾಣಿ

07/06/2025 4:24 PM

BREAKING: ನಿವೃತ್ತ ಡಿಜಿಪಿ ಓಂಪ್ರಕಾಶ್‌ ಹತ್ಯೆ ಕೇಸ್: ನಿರೀಕ್ಷಣಾ ಜಾಮೀನು ವಜಾಗೊಳಿಸಿದ ಕೋರ್ಟ್, ಬಂಧನ ಭೀತಿಯಲ್ಲಿ ಪುತ್ರಿ ಕೃತಿ!

07/06/2025 4:14 PM

‘ಸ್ಟಾರ್ ಲಿಂಕ್’ ಎಂದರೇನು.?ನಿಮ್ಗೆ ನಿಜವಾಗ್ಲೂ ‘ಉಚಿತ ಇಂಟರ್ನೆಟ್’ ಸಿಗುತ್ತಾ.? ಸಂಪೂರ್ಣ ಮಾಹಿತಿ ಇಲ್ಲಿದೆ!

07/06/2025 4:07 PM
State News
KARNATAKA

ಬಳ್ಳಾರಿ ಜಿಲ್ಲೆಯಲ್ಲಿ ಹೆಲ್ಮೆಟ್ ಬಳಕೆ ಕಡ್ಡಾಯ, ವಿನಾಯಿತಿ ಇಲ್ಲ: ಎಸ್ಪಿ ಡಾ.ಶೋಭಾರಾಣಿ

By kannadanewsnow0907/06/2025 4:24 PM KARNATAKA 2 Mins Read

ಬಳ್ಳಾರಿ : ಜೀವ ಮತ್ತು ಜೀವನ ಅಮೂಲ್ಯವಾದುದು. ಹಾಗಾಗಿ ಪ್ರತಿಯೊಬ್ಬ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಜಿಲ್ಲಾ…

BREAKING: ನಿವೃತ್ತ ಡಿಜಿಪಿ ಓಂಪ್ರಕಾಶ್‌ ಹತ್ಯೆ ಕೇಸ್: ನಿರೀಕ್ಷಣಾ ಜಾಮೀನು ವಜಾಗೊಳಿಸಿದ ಕೋರ್ಟ್, ಬಂಧನ ಭೀತಿಯಲ್ಲಿ ಪುತ್ರಿ ಕೃತಿ!

07/06/2025 4:14 PM

ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಗೋವಿಂದ ಕಾರಜೋಳ ಒತ್ತಾಯ

07/06/2025 4:06 PM

ನಿಮ್ಮ ಮೊಮ್ಮಗನ ಪೋಟೋಗ್ರಾಫ್, ಆಟೋಗ್ರಾಫ್ ಭರದಲ್ಲಿ ಜನಸಾಮಾನ್ಯರ ಮನೆ ಮಕ್ಕಳನ್ನೇ ಕೊಂದು ಬಿಟ್ಟಿರಲ್ಲ ಸ್ವಾಮಿ: ಸಿಎಂ ವಿರುದ್ಧ ಆರ್.ಅಶೋಕ್ ಕಿಡಿ

07/06/2025 4:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.