Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: ಕೇರಳ ವಿಧಾನಸಭಾ ಚುನಾವಣೆ 2026ಗೆ ಅಧಿಕೃತ ವೇಳಾಪಟ್ಟಿ ಪ್ರಕಟ; ಏಪ್ರಿಲ್ 9ಕ್ಕೆ ಮತದಾನ | Kerala Assembly Election 2026

15/03/2026 4:27 PM

ಚೆನ್ನೈನಲ್ಲಿ ಭೀಕರ ಸಿಲಿಂಡರ್ ಸ್ಫೋಟ: ಇಬ್ಬರು ಕಂದಮ್ಮಗಳ ದಾರುಣ ಸಾವು, ಏಳು ಮಂದಿಗೆ ಗಂಭೀರ ಗಾಯ

15/03/2026 3:45 PM

ಬೆಂಗಳೂರಿನಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ದಾಸ್ತಾನು ಮಾಡಿದವರ ವಿರುದ್ಧ ಕೇಸ್ ದಾಖಲು

15/03/2026 3:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಆಸ್ತಿ’ ಮಾಲೀಕರೇ ಗಮನಿಸಿ : ತೆರಿಗೆ ಪಾವತಿಸಿ `ಬಿ-ಖಾತಾ’ ಪಡೆಯಲು ಅವಕಾಶ.!
KARNATAKA

BIG NEWS : `ಆಸ್ತಿ’ ಮಾಲೀಕರೇ ಗಮನಿಸಿ : ತೆರಿಗೆ ಪಾವತಿಸಿ `ಬಿ-ಖಾತಾ’ ಪಡೆಯಲು ಅವಕಾಶ.!

By kannadanewsnow5721/02/2025 2:47 PM

ಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸಾರ್ವಜನಿಕರು ತಮ್ಮ ಆಸ್ತಿಗಳಿಗೆ ತೆರಿಗೆ ಪಾವತಿಸಿ ಬಿ-ಖಾತಾ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ಸರ್ಕಾರಿ ಹಾಗೂ ಸರ್ಕಾರದ ಅಧೀನ ಇಲಾಖೆ, ನಿಗಮ, ಮಂಡಳಿಗಳ ಜಾಗಗಳನ್ನು ಹೊರತುಪಡಿಸಿ, ಅನಧಿಕೃತ ಬಡಾವಣೆ, ಭೂ ಪರಿವರ್ತನೆ ಹೊಂದದೆ ಸ್ವಂತವಾಗಿ ತಮ್ಮದೇ ಮಾಲೀಕತ್ವ ಹೊಂದಿದ ನಿವೇಶನ/ಜಾಗಗಳಲ್ಲಿ ನಿರ್ಮಿಸಿಕೊಂಡಿರುವ ಅನಧಿಕೃತ ನಿವೇಶನ/ಕಟ್ಟಡಗಳನ್ನು 2024 ಸೆ.10 ರ ಒಳಗಾಗಿ ನೋಂದಾವಣೆ ಮೂಲಕ ಖರೀದಿ ಮಾಡಿದಂತಹ ಆಸ್ತಿಗಳನ್ನು ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ಬಿ-ಖಾತೆ ಪಡೆಯಬಹುದಾಗಿದೆ.

ಒಂದು ಬಾರಿ ಮಾತ್ರ ಮೇ 10 ರೊಳಗಾಗಿ ಅರ್ಜಿ ಸಲ್ಲಿಸಿ 2024-25ನೇ ಸಾಲಿನ ಆಸ್ತಿ ತೆರಿಗೆಯ 02 ಪಟ್ಟು ದಂಡ ಪಾವತಿಸಿ, ಮಹಾನಗರ ಪಾಲಿಕೆಯಲ್ಲಿ ನಮೂನೆ-2ಎ ಮತ್ತು ಇತರೇ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಮೂನೆ-3ಎ ಪಡೆಯಲು ಅವಕಾಶ ನೀಡಲಾಗಿದೆ.

ಬಿ’ ರಿಜಿಸ್ಟರ್ ನಲ್ಲಿ ದಾಖಲಿಸಬೇಕಾದ ಆಸ್ತಿಗಳಿಗೆ ಇ-ಖಾತಾ ನೀಡಲು ಪಡೆಯಬೇಕಾದ ದಾಖಲೆ

ಆಸ್ತಿಗೆ   ಸಂಬಂಧಿಸಿದಂತೆ  ಸ್ವತ್ತಿನ ಮಾಲೀಕತ್ವ ಸಾಬೀತುಪಡಿಸುವ ದಿನಾಂಕ:10.09.2024ರ ಪೂರ್ವದಲ್ಲಿ ನೋಂದಾಯಿತ ಮಾರಾಟ ಪತ್ರಗಳು, ದಾನಪತ್ರ, ವಿಭಾಗ ಪತ್ರಗಳು, ಹಕ್ಕು ಖುಲಾಸೆ ಪತ್ರಗಳು, ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ.

ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಸೀದಿ (ಆಸ್ತಿ ತೆರಿಗೆ 02 ಪಟ್ಟು ಮೊತ್ತದ ದಂಡದೊAದಿಗೆ), ಮಾಲೀಕರ ಫೋಟೋ ಮತ್ತು ಸ್ವತ್ತಿನ (4 ಪಾರ್ಶ್ವಗಳನ್ನು ತೋರಿಸುವಂತೆ ಪಡೆದ) ಫೋಟೋ, ಸರ್ಕಾರದ ಇಲಾಖೆಗಳಿಂದ ವಿತರಿಸಿದ ಗುರುತಿನ ಚೀಟಿ.

ಮೇಲ್ಕಂಡ ದಾಖಲೆಗಳನ್ನು ಸಲ್ಲಿಸಿ ಬಿ-ಖಾತಾ ಪಡೆಯಬಹುದು. ಪ್ರತಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದ್ದು, ಮಧ್ಯವರ್ತಿಗಳಿಗೆ ಅವಕಾಶ ನೀಡದೆ, ನೇರವಾಗಿ ಸಂಬಂಧಿಸಿದಂತೆ  ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಸಕಾಲ ಯೋಜನೆಯಡಿ ಅರ್ಜಿ ಸಲ್ಲಿಸಿ, ತಮ್ಮ ಆಸ್ತಿಗಳನ್ನು ಬಿ-ಖಾತೆಯಲ್ಲಿ ಸೇರ್ಪಡೆಗೊಳಿಸಿಕೊಳ್ಳಲು ಕಲ್ಪಿಸಿರುವ ಅವಕಾಶ ಸದುಪಯೋಗಪಡಿಸಿಕೊಳ್ಳಬೇಕು.

ಸಹಾಯವಾಣಿ ಕೇಂದ್ರ

ಬಳ್ಳಾರಿ ಮಹಾನಗರ ಪಾಲಿಕೆಯ ವೀರೇಶಯ್ಯ(ಮೊ.7019141268), ಅಬ್ದುಲ್ ಖಾದರ್ ಎಸ್.ಕೆ(ಮೊ.9845469264), ಕೆ.ವೆಂಕಟೇಶ್(ಮೊ.9986174981).

ಸಿರುಗುಪ್ಪ ನಗರಸಭೆಯ ರಾಜಭಕ್ಷ ಮೊ.9036525396, ಕಂಪ್ಲಿ ಪುರಸಭೆಯ ಸಿ.ಪ್ರಶಾಂತ್ ಮೊ.9916907008, ಸಂಡೂರು ಪುರಸಭೆಯ ದಿನಕರ್ ಮೊ.7899696662, ಕುರುಗೋಡು ಪುರಸಭೆಯ ಮೋಹನ್ ಶಾಸ್ತಿçà ಮೊ.9980865286, ಕುರೇಕುಪ್ಪ ಪುರಸಭೆಯ ರವಿ.ಎಂ ಮೊ.8880949944, ತೆಕ್ಕಲಕೋಟೆ ಪಟ್ಟಣ ಪಂಚಾಯಿತಿಯ ಸುಬ್ರಮಣ್ಯಂ ಮೊ.9980863962, ಕುಡತಿನಿ ಪಟ್ಟಣ ಪಂಚಾಯಿತಿಯ ಬಸವರಾಜ ಮೊ.9844772449 ಗೆ ಸಂಪರ್ಕಿಸಬಹುದು.

BIG NEWS: 'Property' owners should note: Allow you to get 'B-Khata' by paying tax.
Share. Facebook Twitter LinkedIn WhatsApp Email

Related Posts

ಬೆಂಗಳೂರಿನಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ದಾಸ್ತಾನು ಮಾಡಿದವರ ವಿರುದ್ಧ ಕೇಸ್ ದಾಖಲು

15/03/2026 3:38 PM1 Min Read

BIG NEWS : ಉರಿ ಸೆಕ್ಟರ್‌ನಲ್ಲಿ ಒಳನುಸುಳಲು ಯತ್ನ : ಪಾಕ್ ಉಗ್ರನ ಹತ್ಯೆಗೈದ ಭಾರತೀಯ ಸೇನೆ

15/03/2026 3:29 PM1 Min Read

ಚಾಮರಾಜನಗರದಲ್ಲಿ ಭೀಕರ ಅಪಘಾತ : ಗೂಡ್ಸ್ ವಾಹನ ಪಲ್ಟಿಯಾಗಿ 13 ಜನರಿಗೆ ಗಂಭೀರ ಗಾಯ!

15/03/2026 3:24 PM1 Min Read
Recent News

BIG BREAKING: ಕೇರಳ ವಿಧಾನಸಭಾ ಚುನಾವಣೆ 2026ಗೆ ಅಧಿಕೃತ ವೇಳಾಪಟ್ಟಿ ಪ್ರಕಟ; ಏಪ್ರಿಲ್ 9ಕ್ಕೆ ಮತದಾನ | Kerala Assembly Election 2026

15/03/2026 4:27 PM

ಚೆನ್ನೈನಲ್ಲಿ ಭೀಕರ ಸಿಲಿಂಡರ್ ಸ್ಫೋಟ: ಇಬ್ಬರು ಕಂದಮ್ಮಗಳ ದಾರುಣ ಸಾವು, ಏಳು ಮಂದಿಗೆ ಗಂಭೀರ ಗಾಯ

15/03/2026 3:45 PM

ಬೆಂಗಳೂರಿನಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ದಾಸ್ತಾನು ಮಾಡಿದವರ ವಿರುದ್ಧ ಕೇಸ್ ದಾಖಲು

15/03/2026 3:38 PM

BIG NEWS : ಉರಿ ಸೆಕ್ಟರ್‌ನಲ್ಲಿ ಒಳನುಸುಳಲು ಯತ್ನ : ಪಾಕ್ ಉಗ್ರನ ಹತ್ಯೆಗೈದ ಭಾರತೀಯ ಸೇನೆ

15/03/2026 3:29 PM
State News
KARNATAKA

ಬೆಂಗಳೂರಿನಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ದಾಸ್ತಾನು ಮಾಡಿದವರ ವಿರುದ್ಧ ಕೇಸ್ ದಾಖಲು

By kannadanewsnow0915/03/2026 3:38 PM KARNATAKA 1 Min Read

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಅಡುಗೆ ಅನಿಲ (LPG) ಸಿಲಿಂಡರ್‌ಗಳ ತೀವ್ರ ಅಭಾವ ಕಾಣಿಸಿಕೊಂಡ ಬೆನ್ನಲ್ಲೇ, ಪರಿಸ್ಥಿತಿಯ ದುರುಪಯೋಗ…

BIG NEWS : ಉರಿ ಸೆಕ್ಟರ್‌ನಲ್ಲಿ ಒಳನುಸುಳಲು ಯತ್ನ : ಪಾಕ್ ಉಗ್ರನ ಹತ್ಯೆಗೈದ ಭಾರತೀಯ ಸೇನೆ

15/03/2026 3:29 PM

ಚಾಮರಾಜನಗರದಲ್ಲಿ ಭೀಕರ ಅಪಘಾತ : ಗೂಡ್ಸ್ ವಾಹನ ಪಲ್ಟಿಯಾಗಿ 13 ಜನರಿಗೆ ಗಂಭೀರ ಗಾಯ!

15/03/2026 3:24 PM

ಪ್ಲೇಸ್ಟೋರ್‌ನಲ್ಲಿ ಸೌಂಡ್ ಮಾಡ್ತಿದೆ ಈ LPG ಬುಕಿಂಗ್ ಆ್ಯಪ್; ಚ್ಯಾಟ್ ಜಿಪಿಟಿ, ಫ್ಲಿಪ್‌ಕಾರ್ಟ್‌ ಹಿಂದಿಕ್ಕಿ ಹೊಸ ದಾಖಲೆ!

15/03/2026 3:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.