Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ರೈಲಿನಲ್ಲಿ ಸೀಟು ಸಿಗದಿದ್ದಕ್ಕೆ ‘ಬಾಂಬ್ ಇದೆ’ ಎಂದು ಸುಳ್ಳು ಸುದ್ದಿ ಹಬ್ಬಿಸಿದ ತಲೆಹರಟೆ ಪ್ರಯಾಣಿಕ: ಲಕ್ನೋದಲ್ಲಿ ಅರೆಸ್ಟ್!

​ಅಯೋಧ್ಯಾ ರಾಮ ಮಂದಿರದ ಹುಂಡಿ ಹಣಕ್ಕೆ ಕನ್ನ: ಎಸ್‌ಐಟಿ ತನಿಖೆಯ ಬಲೆಯಲ್ಲಿ 6 ಉದ್ಯೋಗಿಗಳು, ಬರೋಬ್ಬರಿ 2 ಕೋಟಿ ರೂ. ಜಪ್ತಿ!

ವಂಡರ್ ಲಾದಲ್ಲಿ ಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಆಸ್ತಿ’ ಮಾಲೀಕರೇ ಗಮನಿಸಿ : ತೆರಿಗೆ ಪಾವತಿಸಿ `ಬಿ-ಖಾತಾ’ ಪಡೆಯಲು ಅವಕಾಶ.!
KARNATAKA

BIG NEWS : `ಆಸ್ತಿ’ ಮಾಲೀಕರೇ ಗಮನಿಸಿ : ತೆರಿಗೆ ಪಾವತಿಸಿ `ಬಿ-ಖಾತಾ’ ಪಡೆಯಲು ಅವಕಾಶ.!

By kannadanewsnow57

ಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸಾರ್ವಜನಿಕರು ತಮ್ಮ ಆಸ್ತಿಗಳಿಗೆ ತೆರಿಗೆ ಪಾವತಿಸಿ ಬಿ-ಖಾತಾ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ಸರ್ಕಾರಿ ಹಾಗೂ ಸರ್ಕಾರದ ಅಧೀನ ಇಲಾಖೆ, ನಿಗಮ, ಮಂಡಳಿಗಳ ಜಾಗಗಳನ್ನು ಹೊರತುಪಡಿಸಿ, ಅನಧಿಕೃತ ಬಡಾವಣೆ, ಭೂ ಪರಿವರ್ತನೆ ಹೊಂದದೆ ಸ್ವಂತವಾಗಿ ತಮ್ಮದೇ ಮಾಲೀಕತ್ವ ಹೊಂದಿದ ನಿವೇಶನ/ಜಾಗಗಳಲ್ಲಿ ನಿರ್ಮಿಸಿಕೊಂಡಿರುವ ಅನಧಿಕೃತ ನಿವೇಶನ/ಕಟ್ಟಡಗಳನ್ನು 2024 ಸೆ.10 ರ ಒಳಗಾಗಿ ನೋಂದಾವಣೆ ಮೂಲಕ ಖರೀದಿ ಮಾಡಿದಂತಹ ಆಸ್ತಿಗಳನ್ನು ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ಬಿ-ಖಾತೆ ಪಡೆಯಬಹುದಾಗಿದೆ.

ಒಂದು ಬಾರಿ ಮಾತ್ರ ಮೇ 10 ರೊಳಗಾಗಿ ಅರ್ಜಿ ಸಲ್ಲಿಸಿ 2024-25ನೇ ಸಾಲಿನ ಆಸ್ತಿ ತೆರಿಗೆಯ 02 ಪಟ್ಟು ದಂಡ ಪಾವತಿಸಿ, ಮಹಾನಗರ ಪಾಲಿಕೆಯಲ್ಲಿ ನಮೂನೆ-2ಎ ಮತ್ತು ಇತರೇ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಮೂನೆ-3ಎ ಪಡೆಯಲು ಅವಕಾಶ ನೀಡಲಾಗಿದೆ.

ಬಿ’ ರಿಜಿಸ್ಟರ್ ನಲ್ಲಿ ದಾಖಲಿಸಬೇಕಾದ ಆಸ್ತಿಗಳಿಗೆ ಇ-ಖಾತಾ ನೀಡಲು ಪಡೆಯಬೇಕಾದ ದಾಖಲೆ

ಆಸ್ತಿಗೆ   ಸಂಬಂಧಿಸಿದಂತೆ  ಸ್ವತ್ತಿನ ಮಾಲೀಕತ್ವ ಸಾಬೀತುಪಡಿಸುವ ದಿನಾಂಕ:10.09.2024ರ ಪೂರ್ವದಲ್ಲಿ ನೋಂದಾಯಿತ ಮಾರಾಟ ಪತ್ರಗಳು, ದಾನಪತ್ರ, ವಿಭಾಗ ಪತ್ರಗಳು, ಹಕ್ಕು ಖುಲಾಸೆ ಪತ್ರಗಳು, ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ.

ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಸೀದಿ (ಆಸ್ತಿ ತೆರಿಗೆ 02 ಪಟ್ಟು ಮೊತ್ತದ ದಂಡದೊAದಿಗೆ), ಮಾಲೀಕರ ಫೋಟೋ ಮತ್ತು ಸ್ವತ್ತಿನ (4 ಪಾರ್ಶ್ವಗಳನ್ನು ತೋರಿಸುವಂತೆ ಪಡೆದ) ಫೋಟೋ, ಸರ್ಕಾರದ ಇಲಾಖೆಗಳಿಂದ ವಿತರಿಸಿದ ಗುರುತಿನ ಚೀಟಿ.

ಮೇಲ್ಕಂಡ ದಾಖಲೆಗಳನ್ನು ಸಲ್ಲಿಸಿ ಬಿ-ಖಾತಾ ಪಡೆಯಬಹುದು. ಪ್ರತಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದ್ದು, ಮಧ್ಯವರ್ತಿಗಳಿಗೆ ಅವಕಾಶ ನೀಡದೆ, ನೇರವಾಗಿ ಸಂಬಂಧಿಸಿದಂತೆ  ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಸಕಾಲ ಯೋಜನೆಯಡಿ ಅರ್ಜಿ ಸಲ್ಲಿಸಿ, ತಮ್ಮ ಆಸ್ತಿಗಳನ್ನು ಬಿ-ಖಾತೆಯಲ್ಲಿ ಸೇರ್ಪಡೆಗೊಳಿಸಿಕೊಳ್ಳಲು ಕಲ್ಪಿಸಿರುವ ಅವಕಾಶ ಸದುಪಯೋಗಪಡಿಸಿಕೊಳ್ಳಬೇಕು.

ಸಹಾಯವಾಣಿ ಕೇಂದ್ರ

ಬಳ್ಳಾರಿ ಮಹಾನಗರ ಪಾಲಿಕೆಯ ವೀರೇಶಯ್ಯ(ಮೊ.7019141268), ಅಬ್ದುಲ್ ಖಾದರ್ ಎಸ್.ಕೆ(ಮೊ.9845469264), ಕೆ.ವೆಂಕಟೇಶ್(ಮೊ.9986174981).

ಸಿರುಗುಪ್ಪ ನಗರಸಭೆಯ ರಾಜಭಕ್ಷ ಮೊ.9036525396, ಕಂಪ್ಲಿ ಪುರಸಭೆಯ ಸಿ.ಪ್ರಶಾಂತ್ ಮೊ.9916907008, ಸಂಡೂರು ಪುರಸಭೆಯ ದಿನಕರ್ ಮೊ.7899696662, ಕುರುಗೋಡು ಪುರಸಭೆಯ ಮೋಹನ್ ಶಾಸ್ತಿçà ಮೊ.9980865286, ಕುರೇಕುಪ್ಪ ಪುರಸಭೆಯ ರವಿ.ಎಂ ಮೊ.8880949944, ತೆಕ್ಕಲಕೋಟೆ ಪಟ್ಟಣ ಪಂಚಾಯಿತಿಯ ಸುಬ್ರಮಣ್ಯಂ ಮೊ.9980863962, ಕುಡತಿನಿ ಪಟ್ಟಣ ಪಂಚಾಯಿತಿಯ ಬಸವರಾಜ ಮೊ.9844772449 ಗೆ ಸಂಪರ್ಕಿಸಬಹುದು.

BIG NEWS: 'Property' owners should note: Allow you to get 'B-Khata' by paying tax.
Share. Facebook Twitter LinkedIn WhatsApp Email

Related Posts

ವಂಡರ್ ಲಾದಲ್ಲಿ ಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ

2 Mins Read

ಮಂಡ್ಯ ಜನತೆಗೆ ಶಾಸಕ ಪಿ.ರವಿಕುಮಾರ್ ಗೌಡ ಸಿಹಿಸುದ್ದಿ: ವಿಧಾನಸಭಾ ಕ್ಷೇತ್ರದಲ್ಲಿ 5,000 ನಿವೇಶನ ಹಂಚಿಕೆಗೆ ನಿರ್ಧಾರ

2 Mins Read

ಕೆಂಪೇಗೌಡ ಬಡಾವಣೆಯಲ್ಲಿ ಈ ಬಾರಿಯ ಕೆಂಪೇಗೌಡ ಜಯಂತಿ: ಸಿಎಂ ಡಿ.ಕೆ.ಶಿವಕುಮಾರ್

2 Mins Read
Recent News

​ರೈಲಿನಲ್ಲಿ ಸೀಟು ಸಿಗದಿದ್ದಕ್ಕೆ ‘ಬಾಂಬ್ ಇದೆ’ ಎಂದು ಸುಳ್ಳು ಸುದ್ದಿ ಹಬ್ಬಿಸಿದ ತಲೆಹರಟೆ ಪ್ರಯಾಣಿಕ: ಲಕ್ನೋದಲ್ಲಿ ಅರೆಸ್ಟ್!

​ಅಯೋಧ್ಯಾ ರಾಮ ಮಂದಿರದ ಹುಂಡಿ ಹಣಕ್ಕೆ ಕನ್ನ: ಎಸ್‌ಐಟಿ ತನಿಖೆಯ ಬಲೆಯಲ್ಲಿ 6 ಉದ್ಯೋಗಿಗಳು, ಬರೋಬ್ಬರಿ 2 ಕೋಟಿ ರೂ. ಜಪ್ತಿ!

ವಂಡರ್ ಲಾದಲ್ಲಿ ಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ

BREAKING: ​’ರಿಂಗ್ ಆಫ್ ಫೈರ್’ ಭೀತಿ: ಜಪಾನ್‌ನಲ್ಲಿ 5.5 ತೀವ್ರತೆಯ ಪ್ರಬಲ ಭೂಕಂಪ, ಸ್ತಬ್ಧಗೊಂಡ ಬುಲೆಟ್ ರೈಲು ಹಾಗೂ ಸಾರಿಗೆ ಸಂಪರ್ಕ!

State News
KARNATAKA

ವಂಡರ್ ಲಾದಲ್ಲಿ ಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಬೆಂಗಳೂರು ಹೊರವಲಯದ ಬಿಡದಿಯಲ್ಲಿರುವ ವಂಡರ್ ಲಾ ರೆಸಾರ್ಟ್‌ನಲ್ಲಿ ಮಂಗಳವಾರ ಸಂಜೆ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆ…

ಮಂಡ್ಯ ಜನತೆಗೆ ಶಾಸಕ ಪಿ.ರವಿಕುಮಾರ್ ಗೌಡ ಸಿಹಿಸುದ್ದಿ: ವಿಧಾನಸಭಾ ಕ್ಷೇತ್ರದಲ್ಲಿ 5,000 ನಿವೇಶನ ಹಂಚಿಕೆಗೆ ನಿರ್ಧಾರ

ಕೆಂಪೇಗೌಡ ಬಡಾವಣೆಯಲ್ಲಿ ಈ ಬಾರಿಯ ಕೆಂಪೇಗೌಡ ಜಯಂತಿ: ಸಿಎಂ ಡಿ.ಕೆ.ಶಿವಕುಮಾರ್

ಲಕ್ಷಾಂತರ ಹೃದಯಗಳಿಗೆ ಚೈತನ್ಯ ತುಂಬಿದ ‘ಡಾ. ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆ’

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.