Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Rain Alert : ಕರ್ನಾಟಕ ಸೇರಿ ದೇಶದ ಹಲವು ರಾಜ್ಯಗಳಲ್ಲಿ 1 ವಾರ ಭಾರೀ `ಮಳೆ’ : `IMD’ ಮುನ್ಸೂಚನೆ

29/07/2025 9:42 AM

BREAKING: ಜಾರ್ಖಂಡ್ ನಲ್ಲಿ ಭೀಕರ ಬಸ್ ಅಪಘಾತ : 18 ಕನ್ವಾರಿಯಾಗಳು ಸಾವು, ಹಲವರಿಗೆ ಗಾಯ | Accident

29/07/2025 9:40 AM

BIG NEWS : ಆಸ್ತಿ ಮಾಲೀಕರೇ ಗಮನಿಸಿ : ‘ಇ ಖಾತಾ’ ಪಡೆಯಲು ಎಷ್ಟು ಹಣ ಪಾವತಿಸಬೇಕು..?

29/07/2025 9:31 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಆಸ್ತಿ ಮಾಲೀಕರೇ ಗಮನಿಸಿ : ‘ಇ ಖಾತಾ’ ಪಡೆಯಲು ಎಷ್ಟು ಹಣ ಪಾವತಿಸಬೇಕು..?
KARNATAKA

BIG NEWS : ಆಸ್ತಿ ಮಾಲೀಕರೇ ಗಮನಿಸಿ : ‘ಇ ಖಾತಾ’ ಪಡೆಯಲು ಎಷ್ಟು ಹಣ ಪಾವತಿಸಬೇಕು..?

By kannadanewsnow5729/07/2025 9:31 AM

ಬೆಂಗಳೂರು : ಆನ್ಲೈನ್ ಮೂಲಕ ಬಿ ಖಾತಾದಿಂದ ಎ ಖಾತ ಮಾನ್ಯತೆ ವಿಚಾರವಾಗಿ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮಹತ್ವದ ಹೇಳಿಕೆ ನೀಡಿದ್ದು, ಬಿ ಖಾತದಿಂದ ಎ ಖಾತ ಕೊಡಲು ಸರಕಾರದಿಂದ ಆದೇಶ ಆಗಿದೆ ಎಂದು ಬಿಬಿಎಂಪಿ ಆಯುಕ್ತ ಮಹೇಶ್ವರ ರಾವ್ ತಿಳಿಸಿದರು.

ಎರಡು ವಾರದಲ್ಲಿ ಈ ಬಗ್ಗೆ ಹೊಸ ಮಾರ್ಗ ಸೂಚಿ ಬಿಡುಗಡೆ ಮಾಡುತ್ತೇವೆ. ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಎರಡು ವಾರದಲ್ಲಿ ಅವಕಾಶ ನೀಡುತ್ತೇವೆ. ಏನು ನಿಯಮಗಳು ಇರುತ್ತವೋ ಅದನ್ನು ಫಾಲೋ ಮಾಡಬೇಕಾಗುತ್ತದೆ. ಎ ಖಾತ ಮಾಡಿಸಿಕೊಳ್ಳುವುದಕ್ಕೆ ಎಷ್ಟು ಹಣ ಭರಿಸಬೇಕೆಂಬುದರ ಕುರಿತು ಚರ್ಚಿಸಲಾಗಿದ್ದು, ಅದನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ.ಹೊಸ ಮಾರ್ಗಸೂಚಿಯಲ್ಲಿಯೇ ಎಲ್ಲ ಮಾಹಿತಿ ನೀಡಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ಹೇಳಿಕೆ ನೀಡಿದರು.

ಆನ್ಲೈನ್‌ ವ್ಯವಸ್ಥೆಯನ್ನು ಸುಮಾರು 15 ದಿನಗಳಲ್ಲಿ ಆರಂಭಿಸಲಾಗುತ್ತಿದೆ.ಆದ್ದರಿಂದ ದಯವಿಟ್ಟು ಕಾಯಿರಿ.ಆನ್ಲೈನ್‌ ವ್ಯವಸ್ಥೆ ಜಾರಿಗೊಳಿಸಿದ ನಂತರ ನಾಗರಿಕರು ಕೆಳಗಿನಂತೆ ಅರ್ಜಿ ಸಲ್ಲಿಸಬಹುದು.

(ii) a fresh/new A-Khata if they do not have any khata at present.

DO NOT GO TO ANY BBMP OFFICE & DO NOT APPROACH ANY MIDDLEMEN

DO NOT BRIBE ANYONE

ONLINE SYSTEM WILL BE ROLLED OUT SOON.

M Maheshwar Rao, IAS,
Chief Commissioner, #BBMP#DKShivakumar #bbmpchiefcommissioner

— Bruhat Bengaluru Mahanagara Palike (@BBMPofficial) July 28, 2025

ಇ ಖಾತಾ’ ಪಡೆಯಲು ಎಷ್ಟು ಹಣ ಪಾವತಿಸಬೇಕು..?

BBMPeAasthi.karnataka.gov.in ನಲ್ಲಿ ನೀವೇ ಸ್ವತ ಅಂತಿಮ ಇ ಖಾತಾ ಡೌನ್ ಲೋಡ್ ಮಾಡಿಕೊಳ್ಳಲು ರೂ.125.

ಬೆಂಗಳೂರು ಒನ್ ಕೇಂದ್ರಗಳಲ್ಲಿ ಸೇವೆಯನ್ನು ಪಡೆಯಲು (ಬಿ.ಬಿ.ಎಂ.ಪಿ ಗೆ ರೂ. 125/- + ಬಿ-ಒನ್ಗೆ ಸೇವಾ ಶುಲ್ಕವನ್ನು ರೂ. 45/- ಮತ್ತು ಪ್ರತಿ ಪುಟದ ಸ್ಕ್ಯಾನ್ಗಾಗಿ ರೂ. 5/-) ಪಾವತಿಸುವುದು.

ಜನಸೇವಕರ ಮೂಲಕ ನಿಮ್ಮ ಮನೆ ಬಾಗಿಲಿಗೆ ಇ-ಖಾತಾ ಸೇವೆಯನ್ನು ಪಡೆಯಲು (ಬಿ.ಬಿ.ಎಂ.ಪಿ ಗೆ ರೂ.125/- ಹಾಗೂ ಜನಸೇವಕ ಶುಲ್ಕ[45+115]=160/-ಮತ್ತು ಪ್ರತಿ ಪುಟದ ಸ್ಕ್ಯಾನ್ಗಾಗಿ ರೂ. 5/-) ಪಾವತಿಸುವುದು.

ಜನಸೇವಕರಿಂದ ಸೇವೆ ಪಡೆಯಲು ಕರೆ ಮಾಡಿ 080 – 4920 3888 ಅಥವಾ ಆನ್ಲೈನ್ ಮೂಲಕ ಬುಕ್ ಮಾಡಲು

@https://janasevaka.karnataka.gov.in

ಈ ದಾಖಲೆಗಳ ಜೊತೆ ಸಿದ್ದವಿರಿ
ಮಾಲೀಕರ ಆಧಾರ್

ಆಸ್ತಿ ತೆರಿಗೆ ಎಸ್.ಎ.ಎಸ್. ಅರ್ಜಿ ಸಂಖ್ಯೆ

ಸ್ವತ್ತಿನ ಕ್ರಯ/ನೋಂದಾಯಿತ ಪತ್ರ ಸಂಖ್ಯೆ (ಕಾವೇರಿ ತಂತ್ರಾಂಶದಿಂದ ವಿದ್ಯುನ್ಮಾನವಾಗಿ ಪಡೆದುಕೊಳ್ಳುತ್ತದೆ)

ಬೆಸ್ಕಾಂ ಖಾತೆ ಸಂಖ್ಯೆ (ಖಾಲಿ ನಿವೇಶನಗಳಿಗೆ ಅಗತ್ಯವಿಲ್ಲ)

ಸ್ವತ್ತಿನ ಛಾಯಾಚಿತ್ರ

ಇ-ಖಾತಾ ಸಹಾಯವಾಣಿಗೆ ಕರೆ ಮಾಡಿ (94806 83695) ಮಾಹಿತಿ ಪಡೆಯಬಹುದು.

(i) ಬಿ-ಖಾತಾವನ್ನು ಎ-ಖಾತಾಕ್ಕೆ ಪರಿವರ್ತನೆ ಮಾಡುವುದು

ಅಥವಾ

(ii) ಈಗ ಯಾವುದೇ ಖಾತಾ ಇಲ್ಲದಿದ್ದರೆ ಹೊಸ ಎ-ಖಾತಾಗೆ ಅರ್ಜಿ ಸಲ್ಲಿಸಬಹುದು

ಯಾವುದೇ ಬಿಬಿಎಂಪಿ ಕಚೇರಿಗೆ ಹೋಗಬೇಡಿ ಮತ್ತು ಯಾವುದೇ ಮಧ್ಯವರ್ತಿಗಳನ್ನು ಸಂಪರ್ಕಿಸಬೇಡಿ.ಯಾರಿಗೂ ಲಂಚ ನೀಡಬೇಡಿ ಆನ್‌ಲೈನ್ ವ್ಯವಸ್ಥೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ಬಿಬಿಎಂಪಿ ಆಯುಕ್ತ
ಎಂ ಮಹೇಶ್ವರ ರಾವ್ ತಿಳಿಸಿದ್ದಾರೆ.

BIG NEWS: `Property' owners take note: How much money do you have to pay to get an 'e-khata'?
Share. Facebook Twitter LinkedIn WhatsApp Email

Related Posts

Rain Alert : ಕರ್ನಾಟಕ ಸೇರಿ ದೇಶದ ಹಲವು ರಾಜ್ಯಗಳಲ್ಲಿ 1 ವಾರ ಭಾರೀ `ಮಳೆ’ : `IMD’ ಮುನ್ಸೂಚನೆ

29/07/2025 9:42 AM2 Mins Read

BREAKING : ಧರ್ಮಸ್ಥಳ ವ್ಯಾಪ್ತಿಯಲ್ಲಿ ಶವ ಹೂತಿಟ್ಟ 13 ಜಾಗ ತೋರಿಸಿದ ಅನಾಮಿಕ : ರಾತ್ರಿಯಿಡೀ ಬಿಗಿ ಭದ್ರತೆ.!

29/07/2025 8:47 AM1 Min Read

BREAKING : `CM’ಆಗಿ ಸಿದ್ದರಾಮಯ್ಯರನ್ನು ಆಯ್ಕೆ ಮಾಡಿದ್ದು 5 ವರ್ಷಕ್ಕೆ : ಬಸವರಾಜ ರಾಯರೆಡ್ಡಿ ಹೇಳಿಕೆ.!

29/07/2025 8:39 AM1 Min Read
Recent News

Rain Alert : ಕರ್ನಾಟಕ ಸೇರಿ ದೇಶದ ಹಲವು ರಾಜ್ಯಗಳಲ್ಲಿ 1 ವಾರ ಭಾರೀ `ಮಳೆ’ : `IMD’ ಮುನ್ಸೂಚನೆ

29/07/2025 9:42 AM

BREAKING: ಜಾರ್ಖಂಡ್ ನಲ್ಲಿ ಭೀಕರ ಬಸ್ ಅಪಘಾತ : 18 ಕನ್ವಾರಿಯಾಗಳು ಸಾವು, ಹಲವರಿಗೆ ಗಾಯ | Accident

29/07/2025 9:40 AM

BIG NEWS : ಆಸ್ತಿ ಮಾಲೀಕರೇ ಗಮನಿಸಿ : ‘ಇ ಖಾತಾ’ ಪಡೆಯಲು ಎಷ್ಟು ಹಣ ಪಾವತಿಸಬೇಕು..?

29/07/2025 9:31 AM

BREAKING : ಯೆಮೆನ್ನಲ್ಲಿ ಭಾರತೀಯ ನರ್ಸ್ `ನಿಮಿಷಾ ಪ್ರಿಯಾ’ ಮರಣದಂಡನೆ ರದ್ದು : ದೃಢಪಡಿಸಿದ ಗ್ರ್ಯಾಂಡ್ ಮುಫ್ತಿ ಕಚೇರಿ

29/07/2025 9:24 AM
State News
KARNATAKA

Rain Alert : ಕರ್ನಾಟಕ ಸೇರಿ ದೇಶದ ಹಲವು ರಾಜ್ಯಗಳಲ್ಲಿ 1 ವಾರ ಭಾರೀ `ಮಳೆ’ : `IMD’ ಮುನ್ಸೂಚನೆ

By kannadanewsnow5729/07/2025 9:42 AM KARNATAKA 2 Mins Read

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಇಂದಿನಿಂದ ಆಗಸ್ಟ್ 3 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ…

BIG NEWS : ಆಸ್ತಿ ಮಾಲೀಕರೇ ಗಮನಿಸಿ : ‘ಇ ಖಾತಾ’ ಪಡೆಯಲು ಎಷ್ಟು ಹಣ ಪಾವತಿಸಬೇಕು..?

29/07/2025 9:31 AM

BREAKING : ಧರ್ಮಸ್ಥಳ ವ್ಯಾಪ್ತಿಯಲ್ಲಿ ಶವ ಹೂತಿಟ್ಟ 13 ಜಾಗ ತೋರಿಸಿದ ಅನಾಮಿಕ : ರಾತ್ರಿಯಿಡೀ ಬಿಗಿ ಭದ್ರತೆ.!

29/07/2025 8:47 AM

BREAKING : `CM’ಆಗಿ ಸಿದ್ದರಾಮಯ್ಯರನ್ನು ಆಯ್ಕೆ ಮಾಡಿದ್ದು 5 ವರ್ಷಕ್ಕೆ : ಬಸವರಾಜ ರಾಯರೆಡ್ಡಿ ಹೇಳಿಕೆ.!

29/07/2025 8:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.