Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘ಥಗ್ ಲೈಫ್’ ಸಿನೆಮಾ ಬ್ಯಾನ್ ಗೆ ರಾಜ್ಯ ಸರ್ಕಾರದಿಂದ ಸಂಪೂರ್ಣ ಬೆಂಬಲ : ಸಿಎಂ ಸಿದ್ದರಾಮಯ್ಯ

02/06/2025 3:04 PM

ವಿಜ್ಞಾನಕ್ಕೆ ಸವಾಲೆಸೆದ ವಿಚಿತ್ರ ಹಳ್ಳಿ.! ಹಾವು ಕಚ್ಚಿದ್ರು ವಿಷ ಏರೋದಿಲ್ಲ, ಊರು ದಾಟಿದ್ರೆ ಸಾವು ಖಚಿತ

02/06/2025 3:03 PM

ದೇಶದ ಪ್ರಥಮ ಸೌರಶಕ್ತಿ ಸಂಯೋಜಿತ ‘ಇವಿ ಹಬ್’ ಲೋಕಾರ್ಪಣೆ: ಇವಿ ಕ್ಷೇತ್ರದಲ್ಲಿ ಬೆಸ್ಕಾಂ ಮಹತ್ವದ ಮೈಲಿಗಲ್ಲು | BESCOM EV Hub

02/06/2025 3:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಇಂದಿನಿಂದ `ವಿಧಾನಸೌಧಕ್ಕೆ ಸಾರ್ವಜನಿಕರ ಪ್ರವೇಶ’ ಪ್ರಾರಂಭ: ಈ ಶುಲ್ಕ ಪಾವತಿ ಕಡ್ಡಾಯ | Vidhana Soudha
KARNATAKA

BIG NEWS : ಇಂದಿನಿಂದ `ವಿಧಾನಸೌಧಕ್ಕೆ ಸಾರ್ವಜನಿಕರ ಪ್ರವೇಶ’ ಪ್ರಾರಂಭ: ಈ ಶುಲ್ಕ ಪಾವತಿ ಕಡ್ಡಾಯ | Vidhana Soudha

By kannadanewsnow5701/06/2025 8:50 AM

ಬೆಂಗಳೂರು: ನಗರದ ಶಕ್ತಿ ಸೌಧ ವಿಧಾನಸೌಧ ಸಾರ್ವಜನಿಕರ ಪ್ರವೇಶಕ್ಕೆ ಇನ್ಮುಂದೆ ಮುಕ್ತವಾಗಿದೆ. ಎರಡನೇ ಶನಿವಾರ ಮತ್ತು ನಾಲ್ಕನೇ ಶನಿವಾರ ಹಾಗೂ ಪ್ರತಿ ಭಾನುವಾರದಂದು ವಿಧಾನಸೌಧಕ್ಕೆ ಸಾರ್ವಜನಿಕರು ಭೇಟಿ ನೀಡಿ, ನೋಡಬಹುದಾಗಿದೆ.

ಕರ್ನಾಟಕದ ಶಕ್ತಿ ಕೇಂದ್ರ, ಪ್ರಜಾಪ್ರಭುತ್ವದ ಸಂಕೇತ ಎನಿಸಿಕೊಂಡಿರುವ ವಿಧಾನಸೌಧವು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಿದೆ. ಐತಿಹಾಸಿಕ ಕಟ್ಟಡದ ಮಹತ್ವವನ್ನು ಪರಿಚಯಿಸುವ ನಿಟ್ಟಿನಲ್ಲಿ ʼವಿಧಾನಸೌಧ ಮಾರ್ಗದರ್ಶಿ ನಡಿಗೆʼ ಆರಂಭಿಸಲಾಗಿದೆ.

ಪ್ರತಿ 2ನೇ ಮತ್ತು 4ನೇ ಶನಿವಾರ ಹಾಗೂ ಎಲ್ಲ ಭಾನುವಾರ ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. 16 ವರ್ಷ ಕೆಳಗಿನ ಮಕ್ಕಳಿಗೆ ಉಚಿತ ಪ್ರವೇಶವಿರಲಿದ್ದು, ಇದಕ್ಕೆ ಮೇಲ್ಪಟ್ಟವರಿಗೆ 50 ರೂ. ಶುಲ್ಕ ನಿಗದಿ ಮಾಡಲಾಗಿದೆ. ದಿನಕ್ಕೆ 300 ಪ್ರೇಕ್ಷಕರಿಗೆ ಮಾತ್ರ ಪ್ರವೇಶ ಅವಕಾಶವಿರಲಿದೆ.

ಅಧಿಕೃತ ಕೆಎಸ್‌ಟಿಡಿಸಿ ವೆಬ್‌ಸೈಟ್‌ ಅಥವಾ ದೃಢೀಕೃತ ಟಿಕೆಟ್‌ ಸೇವಾ ಪೂರೈಕೆದಾರರ ವೇದಿಕೆಯಲ್ಲಿ ಟಿಕೆಟ್‌ ಬುಕ್ಕಿಂಗ್‌ ಕಡ್ಡಾಯ. ಸ್ಥಳದಲ್ಲಿ ಬುಕ್ಕಿಂಗ್‌ ಮಾಡಲು ಬಯಸುವವರು ಗೇಟ್‌ -3ರಲ್ಲಿರುವ ಕೆಎಸ್‌ಟಿಡಿಸಿ ಕೌಂಟರ್‌ನಲ್ಲಿ ಟಿಕೆಟ್‌ ಲಭ್ಯತೆ ಇದ್ದರೆ ಪ್ರವೇಶಕ್ಕೆ ಅವಕಾಶ ನೀಡಲಾಗುವುದು.

ಕರ್ನಾಟಕದ ಶಕ್ತಿ ಕೇಂದ್ರ, ಪ್ರಜಾಪ್ರಭುತ್ವದ ಸಂಕೇತ ಎನಿಸಿಕೊಂಡಿರುವ ವಿಧಾನಸೌಧವು ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಿದೆ. ಐತಿಹಾಸಿಕ ಕಟ್ಟಡದ ಮಹತ್ವವನ್ನು ಪರಿಚಯಿಸುವ ನಿಟ್ಟಿನಲ್ಲಿ ʼವಿಧಾನಸೌಧ ಮಾರ್ಗದರ್ಶಿ ನಡಿಗೆʼ ಆರಂಭಿಸಲಾಗಿದೆ.

ಪ್ರತಿ 2ನೇ ಮತ್ತು 4ನೇ ಶನಿವಾರ ಹಾಗೂ ಎಲ್ಲ ಭಾನುವಾರ ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಪ್ರವೇಶಕ್ಕೆ… pic.twitter.com/JDlZznyGWZ

— DIPR Karnataka (@KarnatakaVarthe) May 26, 2025

BIG NEWS: 'Public access to Vidhan Soudha' starts from today: Payment of this fee is compulsory | Vidhana Soudha
Share. Facebook Twitter LinkedIn WhatsApp Email

Related Posts

BREAKING : ‘ಥಗ್ ಲೈಫ್’ ಸಿನೆಮಾ ಬ್ಯಾನ್ ಗೆ ರಾಜ್ಯ ಸರ್ಕಾರದಿಂದ ಸಂಪೂರ್ಣ ಬೆಂಬಲ : ಸಿಎಂ ಸಿದ್ದರಾಮಯ್ಯ

02/06/2025 3:04 PM1 Min Read

ವಿಜ್ಞಾನಕ್ಕೆ ಸವಾಲೆಸೆದ ವಿಚಿತ್ರ ಹಳ್ಳಿ.! ಹಾವು ಕಚ್ಚಿದ್ರು ವಿಷ ಏರೋದಿಲ್ಲ, ಊರು ದಾಟಿದ್ರೆ ಸಾವು ಖಚಿತ

02/06/2025 3:03 PM2 Mins Read

ದೇಶದ ಪ್ರಥಮ ಸೌರಶಕ್ತಿ ಸಂಯೋಜಿತ ‘ಇವಿ ಹಬ್’ ಲೋಕಾರ್ಪಣೆ: ಇವಿ ಕ್ಷೇತ್ರದಲ್ಲಿ ಬೆಸ್ಕಾಂ ಮಹತ್ವದ ಮೈಲಿಗಲ್ಲು | BESCOM EV Hub

02/06/2025 3:00 PM1 Min Read
Recent News

BREAKING : ‘ಥಗ್ ಲೈಫ್’ ಸಿನೆಮಾ ಬ್ಯಾನ್ ಗೆ ರಾಜ್ಯ ಸರ್ಕಾರದಿಂದ ಸಂಪೂರ್ಣ ಬೆಂಬಲ : ಸಿಎಂ ಸಿದ್ದರಾಮಯ್ಯ

02/06/2025 3:04 PM

ವಿಜ್ಞಾನಕ್ಕೆ ಸವಾಲೆಸೆದ ವಿಚಿತ್ರ ಹಳ್ಳಿ.! ಹಾವು ಕಚ್ಚಿದ್ರು ವಿಷ ಏರೋದಿಲ್ಲ, ಊರು ದಾಟಿದ್ರೆ ಸಾವು ಖಚಿತ

02/06/2025 3:03 PM

ದೇಶದ ಪ್ರಥಮ ಸೌರಶಕ್ತಿ ಸಂಯೋಜಿತ ‘ಇವಿ ಹಬ್’ ಲೋಕಾರ್ಪಣೆ: ಇವಿ ಕ್ಷೇತ್ರದಲ್ಲಿ ಬೆಸ್ಕಾಂ ಮಹತ್ವದ ಮೈಲಿಗಲ್ಲು | BESCOM EV Hub

02/06/2025 3:00 PM

BREAKING: ಬಾನು ಮುಷ್ತಾಕ್ , ದೀಪಾ ಬಾಸ್ತಿಗೆ 10 ಲಕ್ಷ ಪುರಸ್ಕಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

02/06/2025 2:45 PM
State News
KARNATAKA

BREAKING : ‘ಥಗ್ ಲೈಫ್’ ಸಿನೆಮಾ ಬ್ಯಾನ್ ಗೆ ರಾಜ್ಯ ಸರ್ಕಾರದಿಂದ ಸಂಪೂರ್ಣ ಬೆಂಬಲ : ಸಿಎಂ ಸಿದ್ದರಾಮಯ್ಯ

By kannadanewsnow0502/06/2025 3:04 PM KARNATAKA 1 Min Read

ಬೆಂಗಳೂರು : ಕನ್ನಡ ಹುಟ್ಟಿದ್ದೇ ತಮಿಳು ನಿಂದ ಎಂದು ಕಮಲ್ ಹಾಸನ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದು, ಅಲ್ಲದೆ ನಾನು…

ವಿಜ್ಞಾನಕ್ಕೆ ಸವಾಲೆಸೆದ ವಿಚಿತ್ರ ಹಳ್ಳಿ.! ಹಾವು ಕಚ್ಚಿದ್ರು ವಿಷ ಏರೋದಿಲ್ಲ, ಊರು ದಾಟಿದ್ರೆ ಸಾವು ಖಚಿತ

02/06/2025 3:03 PM

ದೇಶದ ಪ್ರಥಮ ಸೌರಶಕ್ತಿ ಸಂಯೋಜಿತ ‘ಇವಿ ಹಬ್’ ಲೋಕಾರ್ಪಣೆ: ಇವಿ ಕ್ಷೇತ್ರದಲ್ಲಿ ಬೆಸ್ಕಾಂ ಮಹತ್ವದ ಮೈಲಿಗಲ್ಲು | BESCOM EV Hub

02/06/2025 3:00 PM

BREAKING: ಬಾನು ಮುಷ್ತಾಕ್ , ದೀಪಾ ಬಾಸ್ತಿಗೆ 10 ಲಕ್ಷ ಪುರಸ್ಕಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

02/06/2025 2:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.