Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸೌದಿ ಅರೇಬಿಯಾಕ್ಕೆ ಪ್ರಯಾಣಿಸಲು ಭಾರತೀಯರಿಗೆ ಯಾವುದೇ ನಿರ್ಬಂಧವಿಲ್ಲ: ಸರ್ಕಾರಿ ಮೂಲಗಳು

09/06/2025 4:48 PM

BIG NEWS: ರಾಜ್ಯದ ‘ಮುಜರಾಯಿ ದೇವಾಲಯ’ಗಳಲ್ಲಿ ನೀರಿನ ಬಾಟಲ್‌ ಸೇರಿದಂತೆ ‘ಪ್ಲಾಸ್ಟಿಕ್‌ ಬಳಕೆ’ ಸಂಪೂರ್ಣ ನಿಷೇಧ

09/06/2025 4:43 PM

SHOCKING: ಭಾರತದಲ್ಲಿ ಹೊಸದಾಗಿ ಕೋವಿಡ್-19 ರೂಪಾಂತರ XFG ಪತ್ತೆ: 163 ಮಂದಿಗೆ ಸೋಂಕು ದೃಢ | Covid-19 variant XFG

09/06/2025 4:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ಏರ್ ಶೋ 2025’ ನಲ್ಲಿ ಮೊಳಗಿದ ಪುನೀತ್ ರಾಜಕುಮಾರ್ ನಟನೆಯ ‘ಪವರ್ ಆಫ್ ಯೂಥ್’ ಸಾಂಗ್!
KARNATAKA

BIG NEWS : ‘ಏರ್ ಶೋ 2025’ ನಲ್ಲಿ ಮೊಳಗಿದ ಪುನೀತ್ ರಾಜಕುಮಾರ್ ನಟನೆಯ ‘ಪವರ್ ಆಫ್ ಯೂಥ್’ ಸಾಂಗ್!

By kannadanewsnow0510/02/2025 9:59 AM

ಬೆಂಗಳೂರು : ಇಂದಿನಿಂದ ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ನಡೆಯಲಿರುವ ಏರ್ ಶೋ ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದ್ದಾರೆ. ಈ ಒಂದು ಏರ್ ಶೋ ಕಾರ್ಯಕ್ರಮದಲ್ಲಿ ರಕ್ಷಣಾ ಇಲಾಖೆಯು ನಟ ಪುನೀತ್ ರಾಜಕುಮಾರ್ ಅವರ ಯುವರತ್ನ ಸಿನೆಮಾದ ‘ಪವರ್ ಆಫ್ ಯೂಥ್’ ಎಂಬ ಹಾಡನ್ನು ಪ್ಲೇ ಮಾಡಿತು.

ಹೌದು ಇಂದಿನಿಂದ ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಏರ್ ಶೋ 2025ಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದ್ದು, ರಕ್ಷಣಾ ಸಚಿವರು ಬರುತ್ತಿದ್ದಂತೆ ಭಾರತದ ಯುದ್ಧ ವಿಮಾನಗಳ ಹಾರಾಟ ಆರಂಭವಾಯಿತು. ಮುಖ್ಯ ವೇದಿಕೆ ಮುಂಭಾಗದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಸೀನರಾಗಿದ್ದು, ಈ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್, ವಾಯು ಸೇನೆಯ ಮುಖ್ಯಸ್ಥರು ಸೇರಿದಂತೆ ಹಲವರು ಗಣ್ಯರು ಭಾಗಿಯಾಗಿದ್ದಾರೆ.

ವಿಮಾನಗಳ ಹಾರಾಟ ಆರಂಭವಾಗುತ್ತಿದ್ದಂತೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ ನಟನೆಯ ಯುವರತ್ನ ಸಿನಿಮಾದ ‘ಪವರ್ ಆಫ್ ಯೂಥ್’ ಹಾಡು ಹಾಕಿದ ರಕ್ಷಣಾ ಇಲಾಖೆ, ಫೆಬ್ರವರಿ 10 ರ ಇಂದಿನಿಂದ ಫೆಬ್ರವರಿ 14ರ ವರೆಗೆ ಈ ಒಂದು ಏರ್ ಶೋ ನಡೆಯಲಿದೆ. ಈಗಾಗಲೇ ಏರ್ ಶೋ ಗೆ ಸಕಲ ಸಿದ್ಧತೆಗಳನ್ನು ಮಾಡಿಕೊಡಲಾಗಿದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಫೆಬ್ರವರಿ 12ರವರೆಗೆ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.

ಏರೋ ಇಂಡಿಯಾದಲ್ಲಿ ಒಟ್ಟು 90 ದೇಶಗಳು, 30 ದೇಶಗಳ ರಕ್ಷಣಾ ಸಚಿವರು, 43 ರಾಷ್ಟ್ರಗಳ ಸೇನಾ ಮುಖ್ಯಸ್ಥರು ಪಾಲ್ಗೊಳ್ಳಲಿದ್ದಾರೆ. ಏರ್ ಶೋದಲ್ಲಿ 70 ಕ್ಕೂ ಹೆಚ್ಚು ಯುದ್ದ ವಿಮಾನ, ಸರಕು ,ತರಬೇತಿ ವಿಮಾನಗಳು ಪ್ರದರ್ಶನ ನೀಡಲಿವೆ. ಏರ್ ಶೋ ನೋಡಲು 5 ದಿನಗಳಲ್ಲಿ 7 ಲಕ್ಷ ಜರು ಆಗಮಿಸುವ ನಿರೀಕ್ಷೆ ಇದೆ. ಏರ್ ಶೋ 2025 ಫೆಬ್ರವರಿ 10ರಿಂದ ಫೆಬ್ರವರಿ 14ರ ವರೆಗೆ ಪ್ರತಿದಿನವೂ ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ನಡೆಯಲಿದೆ. ಫೆಬ್ರವರಿ 13 ಹಾಗೂ 14ರಂದು ಸಾರ್ವಜನಿಕರಿಗೆ ಅವಕಾಶ ಇರಲಿದೆ.

ಈ ರೀತಿ ಏರ್ ಶೋ-2025 ಟಿಕೆಟ್ ಬುಕ್ ಮಾಡಿಕೊಳ್ಳಿ.!

ಭಾರತೀಯರಿಗೆ 2,500 ರೂಪಾಯಿ ಇದ್ದರೆ, ವಿದೇಶಿಗರಿಗೆ 50 ಯುಎಸ್ ಡಾಲರ್ ಇರಲಿದೆ.

ಎಡಿವಿಎ ಪಾಸ್: ಭಾರತೀಯರಿಗೆ 1,000 ರೂ

ವಿದೇಶಿಗರಿಗೆ 50 ಯುಎಸ್ ಡಾಲರ್

ವ್ಯಾಪಾರ ಪಾಸ್ : ಭಾರತೀಯರಿಗೆ 5,000 ರೂ.

ವಿದೇಶಿಗರಿಗೆ : 50 ಯುಎಸ್ ಡಾಲರ್ ಇರಲಿದೆ.

ಏರ್‌ ಶೋ 2025ರ ಟಿಕೆಟ್‌ ಬುಕ್‌ ಮಾಡುವುದು ಹೇಗೆ?

ನೀವು ಮೊದಲು ಏರೋ ಇಂಡಿಯಾದ ವೆಬ್‌ಸೈಟ್‌ aeroindia.gov.in ಅನ್ನು ಓಪನ್ ಮಾಡಬೇಕು

ವೆಬ್‌ಸೈಟ್‌ನ ಹೋಮ್‌ ಪೇಜ್‌ನಲ್ಲಿ ಟಿಕೆಟ್ಸ್ ಅಂತ ಕಾಣಿಸುತ್ತೆ. ಅಲ್ಲಿ ವಿಸಿಟರ್ಸ್ ರಿಜಿಸ್ಟ್ರೇಶನ್‌ ಎಂಬ ಆಯ್ಕೆಯ ಮೇಲೆ ಕ್ಲಿಕ್‌ ಮಾಡಿ.

ಯಾವ ಪಾಸ್‌ ಬೇಕು ಎಂದು ಆಯ್ಕೆ ಮಾಡಬೇಕು.

ನಿಮ್ಮ ಹೆಸರು ಹಾಗೂ ಮೊಬೈಲ್ ನಂಬರ್, ಅಗತ್ಯ ವಿವರಗಳನ್ನು ಆ್ಯಡ್ ಮಾಡಬೇಕು.

ಬಳಿಕ ಹಣ ಪಾವತಿ ಮಾಡಿ. ಸಬ್‌ಮಿಟ್ ಬಟನ್ ಮೇಲೆ ಕ್ಲಿಕ್‌ ಮಾಡಿದ್ರೆ ಟಿಕೆಟ್ ಬುಕ್ ಆಗಲಿದೆ.

#WATCH | Bengaluru, Karnataka | Defence Minister Rajnath Singh attends the Aero India 2025 being held at Yelahanka Air Force Station.

Aero India 2025 is scheduled to be held from February 10 to 14. Aero India 2025 is the 15th edition of Asia's top aerospace exhibition. pic.twitter.com/mbeG3jKZVj

— ANI (@ANI) February 10, 2025

Share. Facebook Twitter LinkedIn WhatsApp Email

Related Posts

BIG NEWS: ರಾಜ್ಯದ ‘ಮುಜರಾಯಿ ದೇವಾಲಯ’ಗಳಲ್ಲಿ ನೀರಿನ ಬಾಟಲ್‌ ಸೇರಿದಂತೆ ‘ಪ್ಲಾಸ್ಟಿಕ್‌ ಬಳಕೆ’ ಸಂಪೂರ್ಣ ನಿಷೇಧ

09/06/2025 4:43 PM1 Min Read

BREAKING: ಬೆಂಗಳೂರು ಮಹಾನಗರದ ಹಲವೆಡೆ ಧಾರಾಕಾರ ಮಳೆ | Rain In Bengaluru

09/06/2025 4:23 PM1 Min Read

ಇಲ್ಲಿದೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ | Karnataka Cabinet Meeting

09/06/2025 3:55 PM3 Mins Read
Recent News

ಸೌದಿ ಅರೇಬಿಯಾಕ್ಕೆ ಪ್ರಯಾಣಿಸಲು ಭಾರತೀಯರಿಗೆ ಯಾವುದೇ ನಿರ್ಬಂಧವಿಲ್ಲ: ಸರ್ಕಾರಿ ಮೂಲಗಳು

09/06/2025 4:48 PM

BIG NEWS: ರಾಜ್ಯದ ‘ಮುಜರಾಯಿ ದೇವಾಲಯ’ಗಳಲ್ಲಿ ನೀರಿನ ಬಾಟಲ್‌ ಸೇರಿದಂತೆ ‘ಪ್ಲಾಸ್ಟಿಕ್‌ ಬಳಕೆ’ ಸಂಪೂರ್ಣ ನಿಷೇಧ

09/06/2025 4:43 PM

SHOCKING: ಭಾರತದಲ್ಲಿ ಹೊಸದಾಗಿ ಕೋವಿಡ್-19 ರೂಪಾಂತರ XFG ಪತ್ತೆ: 163 ಮಂದಿಗೆ ಸೋಂಕು ದೃಢ | Covid-19 variant XFG

09/06/2025 4:34 PM

BREAKING: ಕುಟುಂಬಸ್ಥರ ಜೊತೆ ಮಾತನಾಡಲು ಉಗ್ರ ತಹವ್ವೂರ್ ರಾಣಾಗೆ ಕೋರ್ಟ್ ಅನುಮತಿ

09/06/2025 4:30 PM
State News
KARNATAKA

BIG NEWS: ರಾಜ್ಯದ ‘ಮುಜರಾಯಿ ದೇವಾಲಯ’ಗಳಲ್ಲಿ ನೀರಿನ ಬಾಟಲ್‌ ಸೇರಿದಂತೆ ‘ಪ್ಲಾಸ್ಟಿಕ್‌ ಬಳಕೆ’ ಸಂಪೂರ್ಣ ನಿಷೇಧ

By kannadanewsnow0909/06/2025 4:43 PM KARNATAKA 1 Min Read

ಬೆಂಗಳೂರು: ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಆಗಸ್ಟ್.15ರಿಂದ ನೀರಿನ ಬಾಟಲಿ ಸೇರಿದಂತ ಎಲ್ಲಾ ಬಗೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ನಿಷೇಧ ಮಾಡಲಾಗುತ್ತದೆ…

BREAKING: ಬೆಂಗಳೂರು ಮಹಾನಗರದ ಹಲವೆಡೆ ಧಾರಾಕಾರ ಮಳೆ | Rain In Bengaluru

09/06/2025 4:23 PM

ಇಲ್ಲಿದೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ | Karnataka Cabinet Meeting

09/06/2025 3:55 PM

BREAKING: ಆ.15ರ ಬಳಿಕ ರಾಜ್ಯದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಸುವಂತಿಲ್ಲ: ಸಚಿವ ರಾಮಲಿಂಗಾರೆಡ್ಡಿ

09/06/2025 3:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.