Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾವು ಮೊದಲು ಮನುಷ್ಯರು, ನಂತ್ರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು: ಸಿ.ಎಂ.ಸಿದ್ದರಾಮಯ್ಯ

16/05/2025 9:55 PM

ಭದ್ರತಾ ಅನುಮತಿಯನ್ನು ರದ್ದು ಪ್ರಶ್ನಿಸಿ ಭಾರತದ ವಿರುದ್ಧ ಮೊಕದ್ದಮೆ ಹೂಡಿದ ಟರ್ಕಿಯ ಸೆಲೆಬಿ ಏವಿಯೇಷನ್

16/05/2025 9:53 PM

BIG NEWS : ವೋಟಿಗಾಗಿ ರಸ್ತೆಯಲ್ಲಿ ಭಿಕ್ಷೆ ಎತ್ತುತ್ತಿರುವ ಭಿಕ್ಷುಕರು : ಬಿಜೆಪಿಯ ತಿರಂಗಾ ಯಾತ್ರೆ ಕುರಿತು ಪ್ರಕಾಶ್ ರಾಜ್ ವ್ಯಂಗ್ಯ

16/05/2025 9:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಅರಣ್ಯ ಅಪರಾಧ’ ಕೇಸ್ ಗಳಲ್ಲಿ ವಲಯ ಅರಣ್ಯಾಧಿಕಾರಿಗಳೇ `FIR’ ದಾಖಲಿಸಬೇಕು : ರಾಜ್ಯ ಸರ್ಕಾರ ಮಹತ್ವದ ಸುತ್ತೋಲೆ
KARNATAKA

BIG NEWS : `ಅರಣ್ಯ ಅಪರಾಧ’ ಕೇಸ್ ಗಳಲ್ಲಿ ವಲಯ ಅರಣ್ಯಾಧಿಕಾರಿಗಳೇ `FIR’ ದಾಖಲಿಸಬೇಕು : ರಾಜ್ಯ ಸರ್ಕಾರ ಮಹತ್ವದ ಸುತ್ತೋಲೆ

By kannadanewsnow5722/08/2024 12:10 PM

ಬೆಂಗಳೂರು : ಅರಣ್ಯ ಅಪರಾಧ ಪ್ರಕರಣಗಳಲ್ಲಿ ವಲಯ ಅರಣ್ಯಾಧಿಕಾರಿಗಳೇ  ಎಫ್.ಐ.ಆರ್’ ದಾಖಲಿಸಬೆಕು ಎಂದು ರಾಜ್ಯ ಸರ್ಕಾರ ಮಹತ್ವದ ಸುತ್ತೋಲೆ ಹೊರಡಿಸಿದೆ.

ಸದರಿ ಸೆಕ್ಷನ್ ಪ್ರಕಾರ ವಲಯ ಅರಣ್ಯಾಧಿಕಾರಿಗಿಂತ ಕೆಳಹಂತದ ಉಪ ವಲಯ ಅರಣ್ಯಾಧಿಕಾರಿಗಳು ಕಂ ಮೊಜಣಿದಾರರು ಹಾಗೂ ಬೀಟ್ ಫಾರೆಸ್ಟ‌ರ್ಗಳು ಎಫ್.ಐ.ಆರ್. ಗೆ ಸಹಿ ಹಾಕಿ ಮೊಕದ್ದಮೆ ದಾಖಲಿಸಲು ಕಾಯ್ದೆಯಡಿ ಅವಕಾಶವಿರುವುದಿಲ್ಲ. ಕೆಲವು ಪ್ರಕರಣಗಳಲ್ಲಿ ಕೆಳಹಂತದ ಸಿಬ್ಬಂದಿಗಳು ದಾಖಲಿಸಿದ ಅರಣ್ಯ ಮೊಕದ್ದಮೆಗಳು ಮೇಲ್ಕಂಡ ಕಾಯ್ದೆಯ ಅವಕಾಶಗಳನ್ನಯ ನ್ಯಾಯಾಲಯಗಳಲ್ಲಿ ವಜಾಗೊಳ್ಳುತ್ತವೆ. ಈ ವಿಷಯದ ಬಗ್ಗೆ, ಸರ್ಕಾರದ ಮಟ್ಟದಲ್ಲಿ ಕಾನೂನು ಇಲಾಖೆಯ ಅಭಿಪ್ರಾಯ ಪಡೆಯಲಾಗುತ್ತಿದೆ.

ರಾಜ್ಯದ ಅರಣ್ಯ ಇಲಾಖೆಯ ವತಿಯಿಂದ ಹೂಡಲಾಗಿರುವ ಅರಣ್ಯ ಅಪರಾಧ ಪ್ರಕರಣಗಳು ಮಾನ್ಯ ನ್ಯಾಯಾಲಯದಲ್ಲಿ ಈಗಾಗಲೇ ತಿಳಿಸಿರುವ ತಾಂತ್ರಿಕ ಕಾರಣದಿಂದ ವಜಾ ಆಗುತ್ತಿರುವುದನ್ನು ಸರ್ಕಾರವು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಮಾನ್ಯ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ಉಲ್ಲೇಖಿತ ಪತ್ರಗಳಲ್ಲಿ ತಿಳಿಸುತ್ತಾ, ಮಾನ್ಯ ನ್ಯಾಯಲಯಗಳಲ್ಲಿ ಅರಣ್ಯ ಇಲಾಖೆಯು ದಾಖಲಿಸಿರುವ ಅಪರಾಧ ಪ್ರಕರಣಗಳು ಈ ಕಾರಣಕ್ಕಾಗಿ ವಜಾವಾಗುತ್ತಿರುವುದು ತಪ್ಪಿಸಲು ಸಂಬಂಧಪಟ್ಟ ನ್ಯಾಯವ್ಯಾಪ್ತಿಯ ವಲಯ ಅರಣ್ಯ ಅಧಿಕಾರಿಗಳಿಂದಲೇ ಎಫ್.ಐ.ಆರ್. ದಾಖಲಿಸಲು ಸೂಚಿಸಿ ಸುತ್ತೋಲೆ ಹೊರಡಿಸಲು ಸೂಚಿಸಿರುತ್ತಾರೆ.

BIG NEWS : `ಅರಣ್ಯ ಅಪರಾಧ’ ಕೇಸ್ ಗಳಲ್ಲಿ ವಲಯ ಅರಣ್ಯಾಧಿಕಾರಿಗಳೇ `FIR’ ದಾಖಲಿಸಬೆಕು : ರಾಜ್ಯ ಸರ್ಕಾರ ಮಹತ್ವದ ಸುತ್ತೋಲೆ BIG NEWS: Range Forest Officer should register FIR in 'forest crime' cases: State govt
Share. Facebook Twitter LinkedIn WhatsApp Email

Related Posts

ನಾವು ಮೊದಲು ಮನುಷ್ಯರು, ನಂತ್ರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು: ಸಿ.ಎಂ.ಸಿದ್ದರಾಮಯ್ಯ

16/05/2025 9:55 PM1 Min Read

BIG NEWS : ವೋಟಿಗಾಗಿ ರಸ್ತೆಯಲ್ಲಿ ಭಿಕ್ಷೆ ಎತ್ತುತ್ತಿರುವ ಭಿಕ್ಷುಕರು : ಬಿಜೆಪಿಯ ತಿರಂಗಾ ಯಾತ್ರೆ ಕುರಿತು ಪ್ರಕಾಶ್ ರಾಜ್ ವ್ಯಂಗ್ಯ

16/05/2025 9:36 PM1 Min Read

ಆರುಮುಗ ಪ್ರಾಮಾಣಿಕತೆ ಮೆರೆದು ನೀಡಿದ್ದ ಹಣ, ಕಳೆದುಕೊಂಡವರಿಗೆ ಹಿಂತಿರುಗಿಸಿದ ಸಾಗರ ಟೌನ್ ಪೊಲೀಸರು

16/05/2025 9:23 PM2 Mins Read
Recent News

ನಾವು ಮೊದಲು ಮನುಷ್ಯರು, ನಂತ್ರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು: ಸಿ.ಎಂ.ಸಿದ್ದರಾಮಯ್ಯ

16/05/2025 9:55 PM

ಭದ್ರತಾ ಅನುಮತಿಯನ್ನು ರದ್ದು ಪ್ರಶ್ನಿಸಿ ಭಾರತದ ವಿರುದ್ಧ ಮೊಕದ್ದಮೆ ಹೂಡಿದ ಟರ್ಕಿಯ ಸೆಲೆಬಿ ಏವಿಯೇಷನ್

16/05/2025 9:53 PM

BIG NEWS : ವೋಟಿಗಾಗಿ ರಸ್ತೆಯಲ್ಲಿ ಭಿಕ್ಷೆ ಎತ್ತುತ್ತಿರುವ ಭಿಕ್ಷುಕರು : ಬಿಜೆಪಿಯ ತಿರಂಗಾ ಯಾತ್ರೆ ಕುರಿತು ಪ್ರಕಾಶ್ ರಾಜ್ ವ್ಯಂಗ್ಯ

16/05/2025 9:36 PM

ಆರುಮುಗ ಪ್ರಾಮಾಣಿಕತೆ ಮೆರೆದು ನೀಡಿದ್ದ ಹಣ, ಕಳೆದುಕೊಂಡವರಿಗೆ ಹಿಂತಿರುಗಿಸಿದ ಸಾಗರ ಟೌನ್ ಪೊಲೀಸರು

16/05/2025 9:23 PM
State News
KARNATAKA

ನಾವು ಮೊದಲು ಮನುಷ್ಯರು, ನಂತ್ರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು: ಸಿ.ಎಂ.ಸಿದ್ದರಾಮಯ್ಯ

By kannadanewsnow0916/05/2025 9:55 PM KARNATAKA 1 Min Read

ಮಂಗಳೂರು: ನಾವು ಮೊದಲು ಮನುಷ್ಯರು, ನಂತರ ಭಾರತೀಯರು ಆಮೇಲೆ ಹಿಂದೂಗಳು, ಮುಸ್ಲೀಮರು ಮತ್ತು ಧರ್ಮೀಯರು ಎಂದು ಸಿ.ಎಂ ಸಿದ್ದರಾಮಯ್ಯ ಅವರು…

BIG NEWS : ವೋಟಿಗಾಗಿ ರಸ್ತೆಯಲ್ಲಿ ಭಿಕ್ಷೆ ಎತ್ತುತ್ತಿರುವ ಭಿಕ್ಷುಕರು : ಬಿಜೆಪಿಯ ತಿರಂಗಾ ಯಾತ್ರೆ ಕುರಿತು ಪ್ರಕಾಶ್ ರಾಜ್ ವ್ಯಂಗ್ಯ

16/05/2025 9:36 PM

ಆರುಮುಗ ಪ್ರಾಮಾಣಿಕತೆ ಮೆರೆದು ನೀಡಿದ್ದ ಹಣ, ಕಳೆದುಕೊಂಡವರಿಗೆ ಹಿಂತಿರುಗಿಸಿದ ಸಾಗರ ಟೌನ್ ಪೊಲೀಸರು

16/05/2025 9:23 PM

BREAKING : ಡಿಕೆ ಶಿವಕುಮಾರ್ ‘CM’ ವಿಜಯೇಂದ್ರ ‘DCM’ ಎಂದು ದೆಹಲಿಯಲ್ಲಿ ಒಪ್ಪಂದವಾಗಿತ್ತು : ಯತ್ನಾಳ್ ಹೊಸ ಬಾಂಬ್!

16/05/2025 8:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.