Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಕೇಸ್ : ನಾಳೆ ಕೋರ್ಟ್ ಗೆ 1200 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ!

08/01/2026 10:13 AM

BIG NEWS : ‘ಗ್ಯಾರಂಟಿ’ ಯೋಜನೆಗಳಿಂದ ನಮ್ಮ‌ ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಿಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

08/01/2026 9:59 AM

ಅಮೇರಿಕಾ ದಾಳಿಯಲ್ಲಿ 100 ಮಂದಿ ಸಾವನ್ನಪ್ಪಿದ್ದಾರೆ: ವೆನೆಜುವೆಲಾ ಆಂತರಿಕ ಸಚಿವ

08/01/2026 9:58 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿನಿತ್ಯ `ಸಂವಿಧಾನ ಪೀಠಿಕೆ ಓದು’ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ.!
KARNATAKA

BIG NEWS : ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿನಿತ್ಯ `ಸಂವಿಧಾನ ಪೀಠಿಕೆ ಓದು’ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ.!

By kannadanewsnow5708/06/2025 6:02 AM

ಬೆಂಗಳೂರು : ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಭಾರತ ಸಂವಿಧಾನ ಪೀಠಿಕೆಯನ್ನು ವಿಧ್ಯಾರ್ಥಿಗಳು ಪ್ರತಿ ನಿತ್ಯ ಪ್ರಾರ್ಥನೆ ಸಮಯದಲ್ಲಿ ಓದುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಭಾರತ ಸಂವಿಧಾನದ ಪೀಠಿಕೆಯನ್ನು ವಿದ್ಯಾರ್ಥಿಗಳು ಪ್ರತಿ ದಿನ ಶಾಲಾ ಪ್ರಾರ್ಥನೆಯ ಸಮಯದಲ್ಲಿ ಓದಲು ಕ್ರಮವಹಿಸುವಂತೆ ಮತ್ತು ಭಾರತದ ಸಂವಿಧಾನದ ಪೀಠಿಕೆಯನ್ನು ಎಲ್ಲಾ ಶಾಲೆಗಳಲ್ಲಿ ಪ್ರದರ್ಶಿಸುವಂತೆ ಕ್ರಮವಹಿಸಲು ಈಗಾಗಲೇ ಉಲ್ಲೇಖ (1), (2) ರ ಸರ್ಕಾರದ ಆದೇಶದನ್ವಯ ಉಲ್ಲೇಖ (3) ರಂತೆ ಸುತ್ತೋಲೆಗಳನ್ನು ಈ ಕಛೇರಿಯಿಂದ ಹೊರಡಿಸಲಾಗಿದೆ.

ಈ ಕೆಳಗಿನಂತೆ ಕ್ರಮವಹಿಸಲು ಸದರಿ ಸುತ್ತೋಲೆಯಲ್ಲಿ ತಿಳಿಸಲಾಗಿರುತ್ತದೆ:

1. ಉಲ್ಲೇಖ 1 ಮತ್ತು 2 ರ ಆದೇಶಗಳಂತೆ ರಾಜ್ಯದ ಈ ಇಲಾಖೆಯ ಎಲ್ಲಾ ಅಧೀನ ಕಛೇರಿಗಳಲ್ಲಿ ಹಾಗೂ ಎಲ್ಲಾ ಶಾಲೆಗಳಲ್ಲಿ ಭಾರತ ಸಂವಿಧಾನ ಪೀಠಿಕೆಯ ಭಾವಚಿತ್ರವನ್ನು ಎದ್ದು ಕಾಣುವಂತೆ ಅನುಬಂಧದಲ್ಲಿ ನಮೂದಿಸಿರುವಂತೆ ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಪ್ರದರ್ಶಿಸುವುದು.

2. ಭಾರತ ಸಂವಿಧಾನ ಪೀಠಿಕೆಯನ್ನು ಪ್ರತಿ ನಿತ್ಯ ವಿದ್ಯಾರ್ಥಿಗಳು ಶಾಲಾ ಪ್ರಾರ್ಥನೆ //Assembly ಸಮಯದಲ್ಲಿ ಕಡ್ಡಾಯವಾಗಿ ಓದಲು ಅಗತ್ಯ ಕ್ರಮವಹಿಸುವುದು. ಸರದಿಯಂತೆ ಪ್ರತಿ ದಿನ ಒಬ್ಬ ವಿದ್ಯಾರ್ಥಿ / ವಿದ್ಯಾರ್ಥಿನಿ ಇದರ ಮುಂದಾಳತ್ವವನ್ನು ವಹಿಸುವುದು ಹಾಗೂ ಉಳಿದವರು ಪುನರುಚ್ಛರಿಸುವುದು.

3. ಭಾರತ ಸಂವಿಧಾನದ ಪೀಠಿಕೆ ಆಶಯಗಳನ್ನು ವಿದ್ಯಾರ್ಥಿಗಳು ಗ್ರಹಿಸಲು ಪೂರಕವಾದ ಅವಕಾಶಗಳನ್ನು ಶಾಲಾ ಕಲಿಕೆಯಲ್ಲಿ ಒದಗಿಸುವುದು. ಅದಕ್ಕಾಗಿ ಸಂವಿಧಾನದ ಪೀಠಿಕೆಯಲ್ಲಿ ಪ್ರಸ್ತಾಪಿಸಲ್ಪಟ್ಟ ಅಂಶಗಳ ಮೇಲೆ ಧನಾತ್ಮಕ ಸಂವಾದ, ಚರ್ಚೆ, ಪ್ರಬಂಧ ರಚನೆ, ಚಿತ್ರಕಲಾ ಪ್ರದರ್ಶನ, ಹಾಡುಗಳು, ಮತ್ತಿತರೆ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು.

ಈ ಹಿನ್ನಲೆಯಲ್ಲಿ 2025-26ನೇ ಸಾಲಿನಲ್ಲಿಯೂ ಉಲ್ಲೇಖ (1), (2) ಮತ್ತು (3) ರಲ್ಲಿನ ಸುತ್ತೋಲೆಗಳಲ್ಲಿ ತಿಳಿಸಿರುವಂತೆ ಭಾರತ ಸಂವಿಧಾನ ಪೀಠಿಕೆಯನ್ನು ವಿದ್ಯಾರ್ಥಿಗಳು ಪ್ರತಿ ದಿನ ಶಾಲಾ ಪ್ರಾರ್ಥನೆಯ ಸಮಯದಲ್ಲಿ ಓದಲು ಕ್ರಮವಹಿಸುವಂತೆ ಮತ್ತು ಭಾರತದ ಸಂವಿಧಾನದ ಪೀಠಿಕೆಯನ್ನು ಎಲ್ಲಾ ಶಾಲೆಗಳಲ್ಲಿ ಪುದರ್ಶಿಸುವಂತೆ ಮತ್ತು ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ತಿಳಿಸಲಾಗಿದೆ.

BIG NEWS: 'Reading the Preamble to the Constitution' is mandatory in all schools in the state every day: Education Department order!
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಕೇಸ್ : ನಾಳೆ ಕೋರ್ಟ್ ಗೆ 1200 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ!

08/01/2026 10:13 AM1 Min Read

BIG NEWS : ‘ಗ್ಯಾರಂಟಿ’ ಯೋಜನೆಗಳಿಂದ ನಮ್ಮ‌ ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಿಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

08/01/2026 9:59 AM1 Min Read

ರಾಜ್ಯದಲ್ಲಿ ಇನ್ನೂ ‘ಮೌಢ್ಯ’ ಜೀವಂತ : ಮಗಳಿಗೆ ಅಂತರ್ಜಾತಿ ವಿವಾಹ ಮಾಡಿಸಿದ್ದಕ್ಕೆ ಕುಟುಂಬಕ್ಕೆ ‘ಸಾಮಾಜಿಕ ಬಹಿಷ್ಕಾರ’!

08/01/2026 9:54 AM1 Min Read
Recent News

BREAKING : ಬೆಂಗಳೂರಲ್ಲಿ ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಕೇಸ್ : ನಾಳೆ ಕೋರ್ಟ್ ಗೆ 1200 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ!

08/01/2026 10:13 AM

BIG NEWS : ‘ಗ್ಯಾರಂಟಿ’ ಯೋಜನೆಗಳಿಂದ ನಮ್ಮ‌ ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಿಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

08/01/2026 9:59 AM

ಅಮೇರಿಕಾ ದಾಳಿಯಲ್ಲಿ 100 ಮಂದಿ ಸಾವನ್ನಪ್ಪಿದ್ದಾರೆ: ವೆನೆಜುವೆಲಾ ಆಂತರಿಕ ಸಚಿವ

08/01/2026 9:58 AM

ರಾಜ್ಯದಲ್ಲಿ ಇನ್ನೂ ‘ಮೌಢ್ಯ’ ಜೀವಂತ : ಮಗಳಿಗೆ ಅಂತರ್ಜಾತಿ ವಿವಾಹ ಮಾಡಿಸಿದ್ದಕ್ಕೆ ಕುಟುಂಬಕ್ಕೆ ‘ಸಾಮಾಜಿಕ ಬಹಿಷ್ಕಾರ’!

08/01/2026 9:54 AM
State News
KARNATAKA

BREAKING : ಬೆಂಗಳೂರಲ್ಲಿ ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಕೇಸ್ : ನಾಳೆ ಕೋರ್ಟ್ ಗೆ 1200 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ!

By kannadanewsnow0508/01/2026 10:13 AM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ವೈದ್ಯೆ ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇದೀಗ ಪ್ರಕರಣದ ಚಾರ್ಜ್ ಶೀಟ್ ತಯಾರಿಸಿದ್ದಾರೆ.…

BIG NEWS : ‘ಗ್ಯಾರಂಟಿ’ ಯೋಜನೆಗಳಿಂದ ನಮ್ಮ‌ ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಿಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

08/01/2026 9:59 AM

ರಾಜ್ಯದಲ್ಲಿ ಇನ್ನೂ ‘ಮೌಢ್ಯ’ ಜೀವಂತ : ಮಗಳಿಗೆ ಅಂತರ್ಜಾತಿ ವಿವಾಹ ಮಾಡಿಸಿದ್ದಕ್ಕೆ ಕುಟುಂಬಕ್ಕೆ ‘ಸಾಮಾಜಿಕ ಬಹಿಷ್ಕಾರ’!

08/01/2026 9:54 AM

ALERT : ಸಾರ್ವಜನಿಕರೇ ಎಚ್ಚರ : ಬೆಳಗಿನ ಈ ಅಭ್ಯಾಸವು ಶೇ.80% `ಹೃದಯಾಘಾತ’ಗಳಿಗೆ ಕಾರಣ.!

08/01/2026 8:59 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.