Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಬಂಗಾಳದಲ್ಲಿ ‘ದೀದಿ’ಗೆ ಶಾಕ್: ‘ಇದು ಜನರ ತೀರ್ಪಲ್ಲ, ಲೂಟಿ!’:ತಿರುಗಿ ಬೀಳುವ ಎಚ್ಚರಿಕೆ ನೀಡಿದ ಮಮತಾ ಬ್ಯಾನರ್ಜಿ

05/05/2026 8:23 AM

ಇನ್ನು ವಾಟ್ಸಾಪ್ ಮೂಲಕವೇ `ಮೊಬೈಲ್ ರೀಚಾರ್ಜ್’ ಮಾಡಬಹುದು! ಇಲ್ಲಿದೆ ಸಂಪೂರ್ಣ ಮಾಹಿತಿ

05/05/2026 8:18 AM

ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರದ ಭೀತಿ: ಶಾಂತಿ ಕಾಪಾಡಲು ರಾಜ್ಯದಲ್ಲೇ ಮೊಕ್ಕಾಂ ಹೂಡಲಿವೆ ಕೇಂದ್ರ ಭದ್ರತಾ ಪಡೆಗಳು!

05/05/2026 8:16 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : 545 `PSI’ ಹುದ್ದೆಗಳ ನೇಮಕಾತಿ ಆದೇಶಗಳಿಗೆ ತಡೆ ಹಿಡಿಯುವಂತೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ!
KARNATAKA

BIG NEWS : 545 `PSI’ ಹುದ್ದೆಗಳ ನೇಮಕಾತಿ ಆದೇಶಗಳಿಗೆ ತಡೆ ಹಿಡಿಯುವಂತೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ!

By kannadanewsnow5724/09/2024 6:26 AM

ಬೆಂಗಳೂರು : 545 ಪಿ.ಎಸ್.ಐ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಆಯ್ಕೆ ಪಟ್ಟಿ/ನೇಮಕಾತಿ ಆದೇಶಗಳನ್ನು ಪ್ರಕಟಿಸದೇ ತಡೆ ಹಿಡಿಯುವಂತೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಪತ್ರದಲ್ಲಿ 545 ಪಿ.ಎಸ್.ಐ (ಸಿವಿಲ್) ಹುದ್ದೆಗಳ ನೇರ ನೇಮಕಾತಿಯ ಅಧಿಸೂಚನೆಯು ದಿನಾಂಕ: 21.01.2021ರಂದು ಹೊರಡಿಸಲ್ಪಟ್ಟಿದ್ದು ಪರಿಶೀಲನೆಯಲ್ಲಿರುವ ದಿನಾಂಕ: 01.02.2023ರ ಸರ್ಕಾರದ ಸುತ್ತೋಲೆಗಿಂತ 2 ವರ್ಷಗಳಷ್ಟು ಮೊದಲೇ ಅಧಿಸೂಚನೆಗೊಂಡಿರುತ್ತದೆ ಪ್ರಸ್ತುತ ಮಾನ್ಯ ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿಯಲ್ಲಿ ದಿನಾಂಕ: 01.02.2023ರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸುತ್ತೋಲೆಯ ಸಿಂಧುತ್ವದ ಸಂಬಂಧ ದಾಖಲಾಗಿರುವ ಅರ್ಜಿ ಸಂಖ್ಯೆ: 1970/2023, ದಿನಾಂಕ: 01.01.2024ರ ತೀರ್ಪಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ದಿನಾಂಕ: 01-02-2023ರ ಸುತ್ತೋಲೆಯನ್ನು ರದ್ದುಪಡಿಸಲಾಗಿದೆ. ಸದರಿ ತೀರ್ಪಿನ ವಿರುದ್ಧ ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಲಾಗಿರುವ ರಿಟ್ ಅರ್ಜಿ ಸಂಖ್ಯೆ: 16343/2024ರಲ್ಲಿ ನೀಡುವ ತೀರ್ಪಿಗೊಳಪಟ್ಟು ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸುತ್ತೋಲೆ ಸಂಖ್ಯೆ: ಸಿಆಸುಇ 03 ಹೈಕ 2018, ದಿನಾಂಕ: 06.06.2020 ರನ್ನಯ ಕ್ರಮವಹಿಸುವಂತೆ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರು ಇವರಿಗೆ ತಿಳಿಸಲಾಗಿರುತ್ತದೆ.

ಆದರೆ, ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ವಿವಿಧ ನೇಮಕಾತಿ ಪ್ರಾಧಿಕಾರಗಳು ಪಾಲಿಸಬೇಕಾದ ವಿಧಿ-ವಿಧಾನಗಳ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಹೊರಡಿಸಿರುವ ವಿವಿಧ ಸುತ್ತೋಲೆಗಳಲ್ಲಿ ಗೊಂದಲಗಳಿರುತ್ತದೆ ಮತ್ತು ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣ ಸಹ ಬಾಕಿ ಇರುತ್ತದೆ. ಈ ಸಂಬಂಧದ ಗೊಂದಲಗಳನ್ನು ನಿವಾರಿಸುವ ನಿಟ್ಟಿನಲ್ಲಿ ದಿನಾಂಕ: 27.09.2024ರಂದು ಸಚಿವ ಸಂಪುಟದ 371(ಜೆ) ಉಪ ಸಮಿತಿ ಸಭೆಯನ್ನು ಕರೆಯಲಾಗಿದೆ.

ಆದ್ದರಿಂದ ದಿನಾಂಕ 27.09.2024ರವರೆಗೆ 545 (A) ನೇಮಕಾತಿಗೆ ಸಂಬಂಧಿಸಿದ ಆಯ್ಕೆ ಪಟ್ಟಿ/ನೇಮಕಾತಿ ಆದೇಶಗಳನ್ನು ಪ್ರಕಟಿಸದೇ ತಡೆ ಹಿಡಿಯಲು ಕೋರಿದೆ.

BIG NEWS : 545 `PSI' ಹುದ್ದೆಗಳ ನೇಮಕಾತಿ ಆದೇಶಗಳಿಗೆ ತಡೆ! BIG NEWS: RECRUITMENT orders for 545 'PSI' posts stayed
Share. Facebook Twitter LinkedIn WhatsApp Email

Related Posts

ಇನ್ನು ವಾಟ್ಸಾಪ್ ಮೂಲಕವೇ `ಮೊಬೈಲ್ ರೀಚಾರ್ಜ್’ ಮಾಡಬಹುದು! ಇಲ್ಲಿದೆ ಸಂಪೂರ್ಣ ಮಾಹಿತಿ

05/05/2026 8:18 AM2 Mins Read

BREAKING: ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ಇಂದಿನಿಂದ 4 ದಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಬಂದ್.!

05/05/2026 8:08 AM1 Min Read

ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅಕ್ರಮಕ್ಕೆ ಬ್ರೇಕ್ : ಇನ್ಮುಂದೆ ಕೂಲಿಕಾರರ ಹಾಜರಾತಿಗೆ `ಫೇಸ್ ಅಥೆಂಟಿಕೇಷನ್’ ಕಡ್ಡಾಯ.!

05/05/2026 7:27 AM1 Min Read
Recent News

​ಬಂಗಾಳದಲ್ಲಿ ‘ದೀದಿ’ಗೆ ಶಾಕ್: ‘ಇದು ಜನರ ತೀರ್ಪಲ್ಲ, ಲೂಟಿ!’:ತಿರುಗಿ ಬೀಳುವ ಎಚ್ಚರಿಕೆ ನೀಡಿದ ಮಮತಾ ಬ್ಯಾನರ್ಜಿ

05/05/2026 8:23 AM

ಇನ್ನು ವಾಟ್ಸಾಪ್ ಮೂಲಕವೇ `ಮೊಬೈಲ್ ರೀಚಾರ್ಜ್’ ಮಾಡಬಹುದು! ಇಲ್ಲಿದೆ ಸಂಪೂರ್ಣ ಮಾಹಿತಿ

05/05/2026 8:18 AM

ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರದ ಭೀತಿ: ಶಾಂತಿ ಕಾಪಾಡಲು ರಾಜ್ಯದಲ್ಲೇ ಮೊಕ್ಕಾಂ ಹೂಡಲಿವೆ ಕೇಂದ್ರ ಭದ್ರತಾ ಪಡೆಗಳು!

05/05/2026 8:16 AM

BREAKING: ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ಇಂದಿನಿಂದ 4 ದಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಬಂದ್.!

05/05/2026 8:08 AM
State News
KARNATAKA

ಇನ್ನು ವಾಟ್ಸಾಪ್ ಮೂಲಕವೇ `ಮೊಬೈಲ್ ರೀಚಾರ್ಜ್’ ಮಾಡಬಹುದು! ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow5705/05/2026 8:18 AM KARNATAKA 2 Mins Read

ಜನಪ್ರಿಯ ಮೆಸೇಜಿಂಗ್ ಆಪ್ ವಾಟ್ಸಾಪ್ (WhatsApp) ತನ್ನ ಬಳಕೆದಾರರಿಗಾಗಿ ಮತ್ತೊಂದು ಅದ್ಭುತ ಫೀಚರ್ ಪರಿಚಯಿಸಿದೆ. ಇನ್ಮುಂದೆ ನೀವು ಮೊಬೈಲ್ ರೀಚಾರ್ಜ್…

BREAKING: ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ಇಂದಿನಿಂದ 4 ದಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಬಂದ್.!

05/05/2026 8:08 AM

ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅಕ್ರಮಕ್ಕೆ ಬ್ರೇಕ್ : ಇನ್ಮುಂದೆ ಕೂಲಿಕಾರರ ಹಾಜರಾತಿಗೆ `ಫೇಸ್ ಅಥೆಂಟಿಕೇಷನ್’ ಕಡ್ಡಾಯ.!

05/05/2026 7:27 AM
vidhana soudha

BIG NEWS : ರಾಜ್ಯದ ಪೊಲೀಸ್ ಠಾಣೆಗಳಲ್ಲಿ ರಾತ್ರಿ ವೇಳೆ ವಿಚಾರಣೆಗೆ ಮಹಿಳೆಯರನ್ನು ಕರೆತರುವಂತಿಲ್ಲ: ಸರ್ಕಾರದಿಂದ ಮಹತ್ವದ ಆದೇಶ

05/05/2026 7:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.