Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ನೋವು ನಿವಾರಕ’ಗಳ ಅತಿಯಾದ ಬಳಕೆ ನಿಮ್ಮ ಕಿಡ್ನಿಗೆ ಕಂಟಕ ; ಮೌನವಾಗಿ ಹಾನಿ ಮಾಡುತ್ತೆ! ವೈದ್ಯರ ಎಚ್ಚರಿಕೆ

19/03/2026 10:14 PM

BREAKING:ರಂಜಾನ್ ಹಬ್ಬ ಆಚರಣೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡದ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ

19/03/2026 10:12 PM

BREAKING: ಬೆಂಗಳೂರಲ್ಲಿ ಮಹಿಳೆಯನ್ನು ಚಾಕುವಿನಿಂದ ಇರಿದು ಬರ್ಬರ ಹತ್ಯೆ

19/03/2026 9:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : 2026ರ `ದ್ವಿತೀಯ ಪಿಯುಸಿ’ ಎಲ್ಲಾ ಪರೀಕ್ಷಾ ಕಾರ್ಯಗಳಿಗೆ ಪ್ರಾಂಶುಪಾಲರು, ಉಪನ್ಯಾಸಕರ ನೋಂದಣಿ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ
KARNATAKA

BIG NEWS : 2026ರ `ದ್ವಿತೀಯ ಪಿಯುಸಿ’ ಎಲ್ಲಾ ಪರೀಕ್ಷಾ ಕಾರ್ಯಗಳಿಗೆ ಪ್ರಾಂಶುಪಾಲರು, ಉಪನ್ಯಾಸಕರ ನೋಂದಣಿ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

By kannadanewsnow5705/12/2025 5:15 AM

ಬೆಂಗಳೂರು : 2026ರ ದ್ವಿತೀಯ ಪಿಯುಸಿ ಎಲ್ಲಾ ಪರೀಕ್ಷಾ ಕಾರ್ಯಗಳಿಗೆ ರಾಜ್ಯದ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಾಂಶುಪಾಲರು/ಉಪನ್ಯಾಸಕರನ್ನು ಮಂಡಲಿಯ ಜಾಲತಾಣದ PU EXAM PORTAL ನಲ್ಲಿ ನೋಂದಣಿ ಮಾಡುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2026 ರ ದ್ವಿತೀಯ ಪಿ.ಯು.ಸಿ ಪ್ರಾಯೋಗಿಕ ಪರೀಕ್ಷೆ, ಲಿಖಿತ ಪರೀಕ್ಷೆ ಹಾಗೂ ಮೌಲ್ಯಮಾಪನ ಕಾರ್ಯಗಳಿಗೆ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಾಂಶುಪಾಲರು ಹಾಗೂ ಎಲ್ಲಾ ಉಪನ್ಯಾಸಕರುಗಳ (ಖಾಯಂ, ಅತಿಥಿ ಹಾಗೂ ಅರೆಕಾಲಿಕ ಉಪನ್ಯಾಸಕರು) ಮಾಹಿತಿಯೊಂದಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಜಾಲತಾಣ PU EXAM PORTAL ನಲ್ಲಿ ಕಡ್ಡಾಯವಾಗಿ ದಿನಾಂಕ 31.12.2025 ರೊಳಗೆ ನೋಂದಾಯಿಸಲು, ಪ್ರಾಂಶುಪಾಲರಿಗೆ ಈ ಮೂಲಕ ಸೂಚಿಸಿದೆ.

ಸದರಿ ಮಾಹಿತಿಯನ್ನು ನಮೂದಿಸಲು ಪ್ರಾಂಶುಪಾಲರು ಪಾಲಿಸಬೇಕಾದ ಕ್ರಮಗಳ ವಿವರ ಕೆಳಗಿನಂತಿದೆ. EVALUATORS DETAILS 1. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಜಾಲತಾಣದ PU EXAM PORTAL 2 2026 II PU EXAM -1 ವರ್ಷದ EVALUATORS ಗಳನ್ನು Update ಮಾಡಲು ಅಥವಾ ಹೊಸ Evaluators ಗಳನ್ನು ಸೇರಿಸಲು, “ADD EVALUATOR” ಎಂಬ ಮೆನುವನ್ನು ಆಯ್ಕೆ ಮಾಡಿಕೊಳ್ಳುವುದು. ನಂತರ ಅಲ್ಲಿ ಬರುವ CONSENT FORM ಅನ್ನು ಓದಿಕೊಂಡು ತಮ್ಮ ಸಮ್ಮತಿಯನ್ನು “ಹೌದು” ಎಂದು CLICK ಮಾಡಿ ನಂತರ ”I AGREE” ಮತ್ತು “START EKYC” ಅನ್ನು CLICK ಮಾಡಬೇಕು. ಮುಂದಿನ WEBPAGE ನಲ್ಲಿ ನೋಂದಣಿ ಮಾಡುವ ಪ್ರಾಂಶುಪಾಲರ/ಉಪನ್ಯಾಸಕರ “ಆಧಾರ್ ಸಂಖ್ಯೆ’ ಯನ್ನು ನಮೂದಿಸಿ, ಮುಂದಿನ PARAGRAPH ನಲ್ಲಿ ಕೊಟ್ಟಿರುವ “BOX” ನಲ್ಲಿ TIK ಮಾಡಿದ ನಂತರ “OTP” ಯನ್ನು ಅಯ್ಕೆ ಮಾಡಿಕೊಂಡು “OTP ಪಡೆಯಿರಿ” ಕ್ಲಿಕ್ ಮಾಡಿದಾಗ, ಪ್ರಾಂಶುಪಾಲರ/ಉಪನ್ಯಾಸಕರ ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆಗೆ OTP ಬರುತ್ತದೆ. ಈ “OTP ಯನ್ನು ನಮೂದಿಸಿದ” ನಂತರ ತಮ್ಮ ನೋಂದಣಿಯ WEB PAGE ತೆರೆದುಕೊಳ್ಳುತ್ತದೆ. ಇಲ್ಲಿ ಸಂಬಂಧಿಸಿದ ಪ್ರಾಂಶುಪಾಲರ ಅಥವಾ ಉಪನ್ಯಾಸಕರ ಎಲ್ಲಾ ಮಾಹಿತಿಯನ್ನು ಕಡ್ಡಾಯವಾಗಿ ನಮೂದಿಸುವುದು.

BIG NEWS: Registration of principals lecturers for all second PUC examination functions: Important order from the Education Department
Share. Facebook Twitter LinkedIn WhatsApp Email

Related Posts

BREAKING:ರಂಜಾನ್ ಹಬ್ಬ ಆಚರಣೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡದ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ

19/03/2026 10:12 PM1 Min Read

BREAKING: ಬೆಂಗಳೂರಲ್ಲಿ ಮಹಿಳೆಯನ್ನು ಚಾಕುವಿನಿಂದ ಇರಿದು ಬರ್ಬರ ಹತ್ಯೆ

19/03/2026 9:17 PM1 Min Read

ಸಾಗರ ‘ತಹಶೀಲ್ದಾರ್ ಕಚೇರಿ’ಯಲ್ಲಿ ನಕಲಿ ದಾಖಲೆ ಸೃಷ್ಟಿ ಜಾಲ ಬಯಲು: ಆರು ಜನರ ವಿರುದ್ಧ ‘FIR’ ದಾಖಲು

19/03/2026 9:09 PM1 Min Read
Recent News

‘ನೋವು ನಿವಾರಕ’ಗಳ ಅತಿಯಾದ ಬಳಕೆ ನಿಮ್ಮ ಕಿಡ್ನಿಗೆ ಕಂಟಕ ; ಮೌನವಾಗಿ ಹಾನಿ ಮಾಡುತ್ತೆ! ವೈದ್ಯರ ಎಚ್ಚರಿಕೆ

19/03/2026 10:14 PM

BREAKING:ರಂಜಾನ್ ಹಬ್ಬ ಆಚರಣೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡದ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ

19/03/2026 10:12 PM

BREAKING: ಬೆಂಗಳೂರಲ್ಲಿ ಮಹಿಳೆಯನ್ನು ಚಾಕುವಿನಿಂದ ಇರಿದು ಬರ್ಬರ ಹತ್ಯೆ

19/03/2026 9:17 PM

ಸಾಗರ ‘ತಹಶೀಲ್ದಾರ್ ಕಚೇರಿ’ಯಲ್ಲಿ ನಕಲಿ ದಾಖಲೆ ಸೃಷ್ಟಿ ಜಾಲ ಬಯಲು: ಆರು ಜನರ ವಿರುದ್ಧ ‘FIR’ ದಾಖಲು

19/03/2026 9:09 PM
State News
KARNATAKA

BREAKING:ರಂಜಾನ್ ಹಬ್ಬ ಆಚರಣೆ ಹಿನ್ನಲೆ: ನಾಳೆ ದಕ್ಷಿಣ ಕನ್ನಡದ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ

By kannadanewsnow0919/03/2026 10:12 PM KARNATAKA 1 Min Read

ಮಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ನಾಳೆ (ಶುಕ್ರವಾರ) ಸಡಗರದ ರಂಜಾನ್ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮತ್ತು…

BREAKING: ಬೆಂಗಳೂರಲ್ಲಿ ಮಹಿಳೆಯನ್ನು ಚಾಕುವಿನಿಂದ ಇರಿದು ಬರ್ಬರ ಹತ್ಯೆ

19/03/2026 9:17 PM

ಸಾಗರ ‘ತಹಶೀಲ್ದಾರ್ ಕಚೇರಿ’ಯಲ್ಲಿ ನಕಲಿ ದಾಖಲೆ ಸೃಷ್ಟಿ ಜಾಲ ಬಯಲು: ಆರು ಜನರ ವಿರುದ್ಧ ‘FIR’ ದಾಖಲು

19/03/2026 9:09 PM

BREAKING: ರಾಜ್ಯದಲ್ಲಿ ಯುಗಾದಿ ಹಬ್ಬದ ದಿನವೇ ಘೋರ ಘಟನೆ: ರೀಲ್ಸ್ ಹುಚ್ಚಾಟಕ್ಕೆ ಬಿಜೆಪಿ ಪುತ್ರ ಬಲಿ

19/03/2026 9:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.