Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಧಾರವಾಡದಲ್ಲಿ ಘೋರ ದುರಂತ : ಹೈಟೆನ್ಷನ್ ವಿದ್ಯುತ್ ವೈರ್ ತಗುಲಿ ಯುವಕ ದುರ್ಮರಣ!

18/12/2025 12:17 PM

BIG NEWS : ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ `SSLC’ ವಿದ್ಯಾರ್ಥಿಗಳಿಗೆ `ಪರಿಹಾರ ಬೋಧನೆ’ ತರಗತಿ : ಸರ್ಕಾರದಿಂದ ಮಹತ್ವದ ಆದೇಶ

18/12/2025 12:13 PM

ಭಾರತದಲ್ಲಿ 2,000 ಕ್ಕೂ ಹೆಚ್ಚು ಅಂಗನವಾಡಿ ಮತ್ತು ಶಿಶುಪಾಲನಾ ಕೇಂದ್ರಗಳಿವೆ: ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರ ಮಾಹಿತಿ

18/12/2025 12:12 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ `SSLC’ ವಿದ್ಯಾರ್ಥಿಗಳಿಗೆ `ಪರಿಹಾರ ಬೋಧನೆ’ ತರಗತಿ : ಸರ್ಕಾರದಿಂದ ಮಹತ್ವದ ಆದೇಶ
KARNATAKA

BIG NEWS : ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ `SSLC’ ವಿದ್ಯಾರ್ಥಿಗಳಿಗೆ `ಪರಿಹಾರ ಬೋಧನೆ’ ತರಗತಿ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow5718/12/2025 12:13 PM

ಬೆಂಗಳೂರು : 2025-26ನೇ ಶೈಕ್ಷಣಿಕ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ ವಿಭಾಗದ 07 ಜಿಲ್ಲೆಗಳ 1345 ಸರ್ಕಾರಿ ಪ್ರೌಢಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗಾಗಿ ‘ಪರಿಹಾರ ಬೋಧನೆ” ತರಗತಿಗಳನ್ನು ಹಮ್ಮಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ಹಾಗೂ ಅನುದಾನ ಬಿಡುಗಡೆ ಮಾಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲೆ ಓದಲಾದ ಪ್ರಸ್ತಾವನೆಯಲ್ಲಿ ಕಳೆದ ಹಲವು ವರ್ಷಗಳಿಂದ ಕಲ್ಯಾಣ ಕರ್ನಾಟಕ ಪ್ರದೇಶದ 07 ಜಿಲ್ಲೆಗಳ ಫಲಿತಾಂಶ ರಾಜ್ಯದ ಇತರೆ ಜಿಲ್ಲೆಗಳಿಗಿಂತ ಕಡಿಮೆಯಾಗಿರುವುದು ಗಮನಿಸಬಹುದು. ಪ್ರಸಕ್ತ ಸಾಲಿನ ಫಲಿತಾಂಶ ಉತ್ತಮ ಪಡಿಸಲು ಇಲಾಖೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಅವುಗಳನ್ನು ಜಾರಿಮಾಡುವುದರ ಜೊತೆಗೆ ಕೆಕೆಆರ್ಡಿಬಿ (ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ) ವತಿಯಿಂದ ಫಲಿತಾಂಶ ಸುಧಾರಣೆಗಾಗಿಯೇ ದೊರೆಯುವ ಅನುದಾನ ಬಳಸಿಕೊಳ್ಳಲು ಕ್ರಿಯಾಯೋಜನೆ ರೂಪಿಸಲಾಗಿದ್ದು, ಅನುಮೋದನೆಗಾಗಿ ಸಲ್ಲಿಸಿರುತ್ತಾರೆ.

ಕಲಬುರಗಿ ವಿಭಾಗದ ಎಲ್ಲಾ 1345 ಸರ್ಕಾರಿ ಪ್ರೌಢ ಶಾಲೆಗಳಿದ್ದು, ಈ ಎಲ್ಲಾ ಪ್ರೌಢ ಶಾಲೆಗಳಲ್ಲಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೆಳಿಗ್ಗೆ ಮತ್ತು ಸಾಯಂಕಾಲ ವಿಶೇಷ ತರಗತಿಗಳನ್ನು ನಡೆಸಿ, ಪರಿಹಾರ ಬೋಧನೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಎಲ್ಲಾ 06 ವಿಷಯಗಳ ಶಿಕ್ಷಕರು ಪರಿಹಾರ ಬೋಧನೆ ಕಾರ್ಯದಲ್ಲಿ ಪಾಲಗೊಳ್ಳುವರು. ಶಾಲೆಯಲ್ಲಿ ಶಿಕ್ಷಕರ ಲಭ್ಯತೆಯಾಗದ ಪಕ್ಷದಲ್ಲಿ ಶಿಕ್ಷಕರಿಗೆ ನೀಡುವ ಪ್ರೋತ್ಸಾಹ ಧನ, ಅತಿಥಿ ಶಿಕ್ಷಕರಿಗೆ ಗೌರವ ಸಂಭಾವನೆ ರೂಪದಲ್ಲಿ ನೀಡಬಹುದಾಗಿದೆ. ಸ್ಥಳೀಯ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಬೇರೆ ಊರಿನಿಂದ ಬಂದು ಹೋಗುವ ವಿದ್ಯಾರ್ಥಿಗಳಿಗೆ ಸಾರಿಗೆ ವೆಚ್ಚ ಭರಿಸಲು ಅನುದಾನದ ಅವಶ್ಯಕತೆ ಇರುತ್ತದೆ.

7 ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳ ಎಸ್.ಎಸ್.ಎಲ್.ಸಿ ಫಲಿತಾಂಶ ಕಡಿಮೆಯಾಗುತ್ತಿರುವುದನ್ನು ತಪ್ಪಿಸಲು ಅಲ್ಪಾವಧಿ ಯೋಜನೆಯಾಗಿ ಮುಂಬರುವ 03 ತಿಂಗಳಿಗಾಗಿ ಪರಿಹಾರ ಬೋಧನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು ಅತಿ ಅವಶ್ಯಕವಾಗಿದೆ. ಕಳೆದ ವರ್ಷದ ಕಲಬುರಗಿ ವಿಭಾಗದ ಎಸ್.ಎಸ್.ಎಲ್.ಸಿ ಫಲಿತಾಂಶ ಈ ಕೆಳಕಂಡಂತಿದೆ.

BIG NEWS: `Remedial teaching` class for `SSLC` students in government high schools in the state: Important order from the government
Share. Facebook Twitter LinkedIn WhatsApp Email

Related Posts

BREAKING : ಧಾರವಾಡದಲ್ಲಿ ಘೋರ ದುರಂತ : ಹೈಟೆನ್ಷನ್ ವಿದ್ಯುತ್ ವೈರ್ ತಗುಲಿ ಯುವಕ ದುರ್ಮರಣ!

18/12/2025 12:17 PM1 Min Read

BIG NEWS : ಇದುವರೆಗು 23 ಕಂತುಗಳಲ್ಲಿ ಪ್ರತಿ ಮಹಿಳೆ ಖಾತೆಗೆ 46 ಸಾವಿರ ಹಣ ಹಾಕಿದ್ದೇವೆ : ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ

18/12/2025 12:11 PM1 Min Read

BREAKING : ಬೆಂಗಳೂರು ಏರ್ ಪೋರ್ಟ್’ನ ಕೆಂಪೇಗೌಡ ಪ್ರತಿಮೆ ವಿನ್ಯಾಸಕಾರ, ಖ್ಯಾತ ಶಿಲ್ಪಿ ‘ರಾಮ್ ವಾಂಜಿ ಸುತಾರ್’ ನಿಧನ | | Ram Sutar passes away

18/12/2025 11:50 AM1 Min Read
Recent News

BREAKING : ಧಾರವಾಡದಲ್ಲಿ ಘೋರ ದುರಂತ : ಹೈಟೆನ್ಷನ್ ವಿದ್ಯುತ್ ವೈರ್ ತಗುಲಿ ಯುವಕ ದುರ್ಮರಣ!

18/12/2025 12:17 PM

BIG NEWS : ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ `SSLC’ ವಿದ್ಯಾರ್ಥಿಗಳಿಗೆ `ಪರಿಹಾರ ಬೋಧನೆ’ ತರಗತಿ : ಸರ್ಕಾರದಿಂದ ಮಹತ್ವದ ಆದೇಶ

18/12/2025 12:13 PM

ಭಾರತದಲ್ಲಿ 2,000 ಕ್ಕೂ ಹೆಚ್ಚು ಅಂಗನವಾಡಿ ಮತ್ತು ಶಿಶುಪಾಲನಾ ಕೇಂದ್ರಗಳಿವೆ: ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರ ಮಾಹಿತಿ

18/12/2025 12:12 PM

BIG NEWS : ಇದುವರೆಗು 23 ಕಂತುಗಳಲ್ಲಿ ಪ್ರತಿ ಮಹಿಳೆ ಖಾತೆಗೆ 46 ಸಾವಿರ ಹಣ ಹಾಕಿದ್ದೇವೆ : ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ

18/12/2025 12:11 PM
State News
KARNATAKA

BREAKING : ಧಾರವಾಡದಲ್ಲಿ ಘೋರ ದುರಂತ : ಹೈಟೆನ್ಷನ್ ವಿದ್ಯುತ್ ವೈರ್ ತಗುಲಿ ಯುವಕ ದುರ್ಮರಣ!

By kannadanewsnow0518/12/2025 12:17 PM KARNATAKA 1 Min Read

ಧಾರವಾಡ : ಹೈಟೆನ್ಷನ್ ವಿದ್ಯುತ್ ವೈರ್ ಸ್ಪರ್ಶದಿಂದ ಇದೀಗ ಯುವಕ ಸಾವನಪ್ಪಿದ್ದಾನೆ. ಲಾರಿಯಲ್ಲಿ ಕಾಂಕ್ರೀಟ್ ಮಿಕ್ಸರ್ ಯಂತ್ರ ಸಾಗಣೆ ವೇಳೆ…

BIG NEWS : ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ `SSLC’ ವಿದ್ಯಾರ್ಥಿಗಳಿಗೆ `ಪರಿಹಾರ ಬೋಧನೆ’ ತರಗತಿ : ಸರ್ಕಾರದಿಂದ ಮಹತ್ವದ ಆದೇಶ

18/12/2025 12:13 PM

BIG NEWS : ಇದುವರೆಗು 23 ಕಂತುಗಳಲ್ಲಿ ಪ್ರತಿ ಮಹಿಳೆ ಖಾತೆಗೆ 46 ಸಾವಿರ ಹಣ ಹಾಕಿದ್ದೇವೆ : ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ

18/12/2025 12:11 PM

BREAKING : ಬೆಂಗಳೂರು ಏರ್ ಪೋರ್ಟ್’ನ ಕೆಂಪೇಗೌಡ ಪ್ರತಿಮೆ ವಿನ್ಯಾಸಕಾರ, ಖ್ಯಾತ ಶಿಲ್ಪಿ ‘ರಾಮ್ ವಾಂಜಿ ಸುತಾರ್’ ನಿಧನ | | Ram Sutar passes away

18/12/2025 11:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.