Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಸಾರ್ವಜನಿಕರೇ ಎಚ್ಚರ : ‘ಆಧಾರ್ ಕಾರ್ಡ್’ಗೆ ಸಂಬಂಧಿಸಿದ ಈ ತಪ್ಪು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್ !

20/02/2026 12:47 PM

ಐಟಿ ಉದ್ಯೋಗಿಗಳೇ ಎಚ್ಚರ: ಅಪಾಯದಲ್ಲಿದೆ 90 ಮಿಲಿಯನ್ ಕೆಲಸ! ನಿಲೇಕಣಿ ಸೂಚಿಸಿದ ಆ 5 ಹೊಸ ಉದ್ಯೋಗಗಳು ಯಾವುವು?

20/02/2026 12:44 PM

ALERT : ಮನೆ ಖರೀದಿಗೂ ಮುನ್ನ ಈ ದಾಖಲೆಗಳು ಸರಿ ಇದೆಯಾ ಒಮ್ಮೆ ಚೆಕ್ ಮಾಡಿಕೊಳ್ಳಿ !

20/02/2026 12:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಖಾಸಗಿ ಶಾಲೆಗಳ `ಮಾನ್ಯತೆ ನವೀಕರಣ’ : ಶಿಕ್ಷಣ ಇಲಾಖೆ ಮಹತ್ವದ ಆದೇಶ
KARNATAKA

BIG NEWS : ರಾಜ್ಯದ ಖಾಸಗಿ ಶಾಲೆಗಳ `ಮಾನ್ಯತೆ ನವೀಕರಣ’ : ಶಿಕ್ಷಣ ಇಲಾಖೆ ಮಹತ್ವದ ಆದೇಶ

By kannadanewsnow5717/01/2026 6:27 AM

ಬೆಂಗಳೂರು : ರಾಜ್ಯದ ಖಾಸಗಿ ಅನುದಾನಿತ/ ಅನುದಾನರಹಿತ ಶಾಲೆಗಳ 2025-26 ನೇ ಸಾಲಿನ ಪ್ರಥಮ ಮಾನ್ಯತೆ ಹಾಗೂ ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಸಲು `ಅವಧಿಯನ್ನು ವಿಸ್ತರಿಸಿ ಅವಕಾಶ ಕಲ್ಪಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಮೇಲಿನ ವಿಷಯ ಹಾಗೂ ಉಲ್ಲೇಖ(8)ರ ಸುತ್ತೋಲೆಯಂತೆ 2025-26ನೇ ಸಾಲಿಗೆ ಖಾಸಗಿ ಶಾಲೆಗಳ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣಕ್ಕೆ ಆಡಳಿತ ಮಂಡಳಿಗೆ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ದಿನಾಂಕ: 28-11-2025 ರಿಂದ 12-01-2026 ರವರೆಗೆ ಅವಧಿ ವಿಸ್ತರಿಸಿ ಅವಕಾಶ ನೀಡಲಾಗಿತ್ತು. ದಿನಾಂಕ: 13-01-2026ರಂದು ತಂತ್ರಾಂಶದಲ್ಲಿ ಸ್ವೀಕೃತವಾಗಿರುವ ಅರ್ಜಿಗಳ ಸಂಖ್ಯಾ ಮಾಹಿತಿಯನ್ನು ಪರಿಶೀಲಿಸಲಾಗಿ, ನಿಗದಿಪಡಿಸಿದ ಕಾಲಾವಕಾಶದೊಳಗೆ ಮಾನ್ಯತೆ ನವೀಕರಣ ಪಡೆಯಲು ಅರ್ಜಿ ಸಲ್ಲಿಸಲಾಗದೇ ಇರುವುದನ್ನು ಗಮನಿಸಲಾಗಿದೆ.

ಶಿಕ್ಷಣ ಕಾಯ್ದೆ ಮತ್ತು ನಿಯಮಗಳನುಸಾರ ಶಾಲೆಗಳನ್ನು ಅಧಿಕೃತ ಎಂದು ಪರಿಗಣಿಸಲು ಶಾಲೆಗಳು ಆಯಾ ಅವಧಿಯಲ್ಲಿ ಮಾನ್ಯತೆಯನ್ನು ನವೀಕರಿಸಿಕೊಳ್ಳುವುದು ಕಡ್ಡಾಯವಾಗಿರುತ್ತದೆ. ಮಾನ್ಯತೆ ನವೀಕರಿಸದಿದ್ದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ವಿದ್ಯಾರ್ಥಿಗಳನ್ನು ನೊಂದಾಯಿಸಲು, ಆರ್.ಟಿ.ಇ. ಶುಲ್ಕ ಮರುಪಾವತಿಗೆ ಪ್ರಸ್ತಾವನೆ ಪರಿಗಣಿಸಲು, ಅನುದಾನಿತ ಶಾಲಾ ಶಿಕ್ಷಕರ ವೇತನ ಪಾವತಿಗೆ ಅವಕಾಶವಿರುವುದಿಲ್ಲ. ಆದ್ದರಿಂದ ಸಂಬಂಧಿಸಿದ ಕ್ಷೇತ್ರಶಿಕ್ಷಣಾಧಿಕಾರಿಗಳು ಮತ್ತು ಸಕ್ಷಮ ಪ್ರಾಧಿಕಾರಿಗಳಾದ ಉಪನಿರ್ದೇಶಕರು(ಆಡಳಿತ) ಇವರು ವೈಯುಕ್ತಿಕ ಗಮನ ಹರಿಸಿ ತಮ್ಮ ವ್ಯಾಪ್ತಿಯಲ್ಲಿ ಈವರೆವಿಗೂ 2025-26ನೇ ಸಾಲಿಗೆ ಮಾನ್ಯತೆ ಪಡೆಯಲು ಅಗತ್ಯ ದಾಖಲೆ/ಮಾಹಿತಿಗಳೊಂದಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸದಿರುವ ಶಾಲಾ ಆಡಳಿತ ಮಂಡಳಿಗಳಿಗೆ ಅವಧಿ ವಿಸ್ತರಣೆಯ ಬಗ್ಗೆ ಹೆಚ್ಚಿನ ರೀತಿಯಲ್ಲಿ ಪ್ರಚಾರ ಕೈಗೊಂಡು, ಪ್ರಸ್ತಾವನೆ ಸಲ್ಲಿಸಲು ಅಗತ್ಯ ಕ್ರಮವಹಿಸಲು ತಿಳಿಸಿದೆ.

2025-26ನೇ ಸಾಲಿನಲ್ಲಿ ಪ್ರಥಮ ಮಾನತೆ/ಮಾನತೆ ನವೀಕರಣವಾಗದಿರುವಂತಹ ಶಾಲಾ ಆಡಳಿತ ಮಂಡಳಿಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ: 16-02-2026 ರವರೆಗೆ ದಿನಾಂಕವನ್ನು ವಿಸ್ತರಿಸಿ ಅಂತಿಮ ಅವಕಾಶ ನೀಡಲಾಗಿದೆ. ಈವರೆವಿಗೂ ಪ್ರಥಮ ಮಾನತೆ/ಮಾನತೆ ನವೀಕರಣ ಪಡೆಯದಿರುವ ಶಾಲಾ ಆಡಳಿತ ಮಂಡಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಿ ಅವಕಾಶ ನೀಡಿದ್ದು, ವಿಸ್ತರಿಸಿದ ದಿನಾಂಕದೊಳಗೆ ಸೂಕ್ತ ದಾಖಲೆಗಳೊಂದಿಗೆ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಿ, ಮಾನತೆ ಪಡೆಯುವಂತೆ ಜಿಲ್ಲಾ ಉಪನಿರ್ದೇಶಕರು (ಆಡಳಿತ) ಇವೆರು ಕ್ರಮ ವಹಿಸುವುದು. ಇದುವರೆಗೂ ಸ್ವೀಕೃತವಾದ ಅರ್ಜಿಗಳಲ್ಲಿ OVER DUE ಅರ್ಜಿಗಳನ್ನು ಇತ್ತರ್ಥಪಡಿಸಲು ಅವಕಾಶ ಮಾಡಿಕೊಡಲಾಗಿದ್ದು, ಮುಂದೆ ಸಲ್ಲಿಕೆಯಾಗುವ ಅರ್ಜಿಗಳನ್ನು ಆಯಾ ದಿನವೇ ನಿಯಮಾನುಸಾರೆ ಪರಿಶೀಲಿಸಿ ಕ್ರಮವಹಿಸಲು ಹೆಚ್ಚಿನ ಸಿಬ್ಬಂದಿಯನು ನಿಯೋಜಿಸಿ” ವಿಳಂಬಕ್ಕೆ ಅವಕಾಶ ನೀಡಿದಂತೆ ಅರ್ಜಿಗಳನ್ನು ಇತರ್ಥಪಡಿಸಲು ಅಗತ್ಯ ಕ್ರಮವಹಿಸಲು ಉಪನಿರ್ದೇಶಕರು (ಆಡಳಿತ) ಇವರಿಗೆ ಸೂಚನೆ ನೀಡಿದೆ. ಉಳಿದಂತೆ ಉಲ್ಲೇಖ(2) ರಿಂದ (8)ರವರೆಗಿನ ಸುತ್ತೋಲೆಗಳಲ್ಲಿನ ಎಲ್ಲಾ ಅಂಶಗಳು ಯಥಾವತ್ತಾಗಿರುತ್ತದೆ.

2025-26 ನೇ ಸಾಲಿಗೆ ಪ್ರಥಮ ಮಾನ್ಯತೆ / ಮಾನ್ಯತೆ ನವೀಕರಣ ಸಂಬಂಧ ಹೊಸದಾಗಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಿ ಅವಕಾಶ ನೀಡಿ ನಿಗದಿಪಡಿಸಿದ ವೇಳಾಪಟ್ಟಿ

BIG NEWS: `Renewal of accreditation' of private schools in the state: Important order from the Education Department
Share. Facebook Twitter LinkedIn WhatsApp Email

Related Posts

ALERT : ಸಾರ್ವಜನಿಕರೇ ಎಚ್ಚರ : ‘ಆಧಾರ್ ಕಾರ್ಡ್’ಗೆ ಸಂಬಂಧಿಸಿದ ಈ ತಪ್ಪು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್ !

20/02/2026 12:47 PM2 Mins Read

ALERT : ಮನೆ ಖರೀದಿಗೂ ಮುನ್ನ ಈ ದಾಖಲೆಗಳು ಸರಿ ಇದೆಯಾ ಒಮ್ಮೆ ಚೆಕ್ ಮಾಡಿಕೊಳ್ಳಿ !

20/02/2026 12:35 PM2 Mins Read

ನೀವು ಬಳಸೋ ನಂದಿನಿ ಬ್ರ್ಯಾಂಡ್ ಅಸಲಿಯೋ ನಕಲಿಯೋ? : ನಕಲಿ ಉತ್ಪನ್ನಗಳ ತಡೆಗೆ ‘KMF’ ಮಾಸ್ಟರ್ ಪ್ಲಾನ್!

20/02/2026 12:34 PM1 Min Read
Recent News

ALERT : ಸಾರ್ವಜನಿಕರೇ ಎಚ್ಚರ : ‘ಆಧಾರ್ ಕಾರ್ಡ್’ಗೆ ಸಂಬಂಧಿಸಿದ ಈ ತಪ್ಪು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್ !

20/02/2026 12:47 PM

ಐಟಿ ಉದ್ಯೋಗಿಗಳೇ ಎಚ್ಚರ: ಅಪಾಯದಲ್ಲಿದೆ 90 ಮಿಲಿಯನ್ ಕೆಲಸ! ನಿಲೇಕಣಿ ಸೂಚಿಸಿದ ಆ 5 ಹೊಸ ಉದ್ಯೋಗಗಳು ಯಾವುವು?

20/02/2026 12:44 PM

ALERT : ಮನೆ ಖರೀದಿಗೂ ಮುನ್ನ ಈ ದಾಖಲೆಗಳು ಸರಿ ಇದೆಯಾ ಒಮ್ಮೆ ಚೆಕ್ ಮಾಡಿಕೊಳ್ಳಿ !

20/02/2026 12:35 PM

ನೀವು ಬಳಸೋ ನಂದಿನಿ ಬ್ರ್ಯಾಂಡ್ ಅಸಲಿಯೋ ನಕಲಿಯೋ? : ನಕಲಿ ಉತ್ಪನ್ನಗಳ ತಡೆಗೆ ‘KMF’ ಮಾಸ್ಟರ್ ಪ್ಲಾನ್!

20/02/2026 12:34 PM
State News
KARNATAKA

ALERT : ಸಾರ್ವಜನಿಕರೇ ಎಚ್ಚರ : ‘ಆಧಾರ್ ಕಾರ್ಡ್’ಗೆ ಸಂಬಂಧಿಸಿದ ಈ ತಪ್ಪು ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್ !

By kannadanewsnow5720/02/2026 12:47 PM KARNATAKA 2 Mins Read

ಬೆಂಗಳೂರು : ಇಂದಿನ ಕಾಲದಲ್ಲಿ ಆಧಾರ್ ಬಹಳ ಮುಖ್ಯವಾದ ದಾಖಲೆಯಾಗಿದೆ. ಬ್ಯಾಂಕಿನಲ್ಲಿ ಖಾತೆ ತೆರೆಯಲು ಅಥವಾ ಹೊಸ ಸಿಮ್ ಕಾರ್ಡ್…

ALERT : ಮನೆ ಖರೀದಿಗೂ ಮುನ್ನ ಈ ದಾಖಲೆಗಳು ಸರಿ ಇದೆಯಾ ಒಮ್ಮೆ ಚೆಕ್ ಮಾಡಿಕೊಳ್ಳಿ !

20/02/2026 12:35 PM

ನೀವು ಬಳಸೋ ನಂದಿನಿ ಬ್ರ್ಯಾಂಡ್ ಅಸಲಿಯೋ ನಕಲಿಯೋ? : ನಕಲಿ ಉತ್ಪನ್ನಗಳ ತಡೆಗೆ ‘KMF’ ಮಾಸ್ಟರ್ ಪ್ಲಾನ್!

20/02/2026 12:34 PM

ತುಘಲಕ್ ಸರ್ಕಾರದಲ್ಲಿ ಶಾಂತಿ ಕದಡುವ ಕಿಡಿಗೇಡಿಗಳಿಗೆ ರಾಜಾಶ್ರಯ ಸಿಕ್ಕಿದೆ : ಕಾಂಗ್ರೆಸ್ ವಿರುದ್ಧ ಬಿವೈ ವಿಜಯೇಂದ್ರ ವಾಗ್ದಾಳಿ!

20/02/2026 12:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.