Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ದೇಶಾದ್ಯಂತ ‘ನವೆಂಬರ್’ನಲ್ಲಿ 2027ರ ‘ಜನಗಣತಿ ಪೂರ್ವ-ಪರೀಕ್ಷೆ’ ಆರಂಭ, ಮೊದಲ ಬಾರಿಗೆ ‘ಸ್ವಯಂ-ಗಣತಿ’ ಆಯ್ಕೆ

16/10/2025 10:05 PM

ಚಿತ್ರದುರ್ಗ: ‘KUWJ ಸಂಘ’ದ ಜಿಲ್ಲಾ ಚುನಾವಣಾಧಿಕಾರಿಯಾಗಿ ‘ಹಿರಿಯ ಪತ್ರಕರ್ತ ಚಿಕ್ಕಪ್ಪನಹಳ್ಳಿ ಷಣ್ಮುಖ’ ನೇಮಕ

16/10/2025 9:50 PM

GOOD NEWS: ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: 2-3 ದಿನಗಳಲ್ಲಿ ಆಗಸ್ಟ್ ತಿಂಗಳ ಹಣ ಖಾತೆಗೆ ಜಮಾ

16/10/2025 9:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ `ಲೈಂಗಿಕ ಕಿರುಕುಳ’ ತಡೆಗೆ ದೂರು ನಿರ್ವಹಣಾ ಸಮಿತಿ ಪುನರ್ ರಚನೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
KARNATAKA

BIG NEWS : ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ `ಲೈಂಗಿಕ ಕಿರುಕುಳ’ ತಡೆಗೆ ದೂರು ನಿರ್ವಹಣಾ ಸಮಿತಿ ಪುನರ್ ರಚನೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

By kannadanewsnow5723/05/2025 5:18 AM

ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ ತಡೆಯಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ ಆಂತರಿಕ ದೂರು ನಿರ್ವಹಣಾ ಸಮಿತಿ ಪುನ‌ರ್ ರಚಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲೆ ಓದಲಾದ ಕ್ರಮ ಸಂಖ್ಯೆ(1)ರಂತೆ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ ಮತ್ತು ನಿವಾರಿಸುವಿಕೆ) 2013(Sexual Harassment of Women at work place (Prevention Probhibition and Redressal)ನ್ನು ಕೇಂದ್ರ ಸರ್ಕಾರವು ಜಾರಿಗೊಳಿಸಿರುತ್ತದೆ. ಈ ಅಧಿನಿಯಮದನ್ವಯ 10 ಅಥವಾ 10 ಕ್ಕಿಂತ ಹೆಚ್ಚು ಮಹಿಳೆಯರು ಕಾರ್ಯ ನಿರ್ವಹಿಸುತ್ತಿರುವ ಯಾವುದೇ ಖಾಸಗಿ, ಸರ್ಕಾರಿ, ನಿಗಮ, ಮಂಡಳಿ, ಸಾರ್ವಜನಿಕ ಉದ್ಯಮಗಳು, ಫ್ಯಾಕ್ಟರಿಗಳಲ್ಲಿ ಆಂತರಿಕ ದೂರು ಸಮಿತಿ ರಚಿಸುವುದು ಕಡ್ಡಾಯವಾಗಿರುತ್ತದೆ. ಅದರಂತೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಅಧಿಕಾರಿ / ಸಿಬ್ಬಂದಿಗಳಿಗೆ ಹಲವಾರು ಸಂದರ್ಭಗಳಲ್ಲಿ ವಿನಾಕಾರಣ ಕಿರುಕುಳ ನೀಡುವುದು, ಅಸಭ್ಯವಾಗಿ ವರ್ತಿಸುವುದು ಮತ್ತು ಅವರ ಮೇಲೆ ನಡೆಯುವ ಲೈಂಗಿಕ ಕಿರುಕುಳಗಳಿಗೆ ಸಂಬಂಧಪಟ್ಟ ದೂರುಗಳನ್ನು ಮೇಲ್ವಿಚಾರಣೆ ಮಾಡಿ ಪರಿಣಾಮಕಾರಿಯಾಗಿ ಸಮರ್ಪಕವಾಗಿ ತ್ವರಿತಗತಿಯಲ್ಲಿ ಪರಿಹರಿಸಲು ಆಂತರಿಕ ದೂರು ನಿರ್ವಹಣಾ ಸಮಿತಿಯನ್ನು ರಚಿಸಬೇಕಾಗಿರುತ್ತದೆ.

ಮೇಲೆ ಓದಲಾದ ಕ್ರಮ ಸಂಖ್ಯೆ(2)ರ ಆದೇಶದಲ್ಲಿ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ ತಡೆಯಲು ರಚಿಸಲಾದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿನ ಆಂತರಿಕ ದೂರು ನಿರ್ವಹಣಾ ಸಮಿತಿಯನ್ನು ಈ ಕೆಳಕಂಡಂತೆ ಪುನರ್ ರಚಿಸಲು ತೀರ್ಮಾನಿಸಿ ಆದೇಶಿಸಲಾಗಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಅಧಿಕಾರಿ / ಸಿಬ್ಬಂದಿಗಳ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಸ್ವೀಕೃತವಾಗುವ ದೂರುಗಳನ್ನು ಮೇಲ್ವಿಚಾರಣೆ ಮಾಡಿ, ಪರಿಣಾಮಕಾರಿಯಾಗಿ, ಸಮರ್ಪಕವಾಗಿ, ತ್ವರಿತಗತಿಯಲ್ಲಿ ಪರಿಹರಿಸಲು, ಮಹಿಳೆಯರ ಹಕ್ಕುಗಳ ಬಗ್ಗೆ ಅರಿವನ್ನು ಉಂಟು ಮಾಡಲು ಈ ಕೆಳಕಂಡ ಅಧಿಕಾರಿಗಳನ್ನೊಳಗೊಂಡ ಇಲಾಖೆಯ

BIG NEWS: Restructuring of complaint handling committee to prevent 'sexual harassment' of women at workplace: Important order from state government
Share. Facebook Twitter LinkedIn WhatsApp Email

Related Posts

ಚಿತ್ರದುರ್ಗ: ‘KUWJ ಸಂಘ’ದ ಜಿಲ್ಲಾ ಚುನಾವಣಾಧಿಕಾರಿಯಾಗಿ ‘ಹಿರಿಯ ಪತ್ರಕರ್ತ ಚಿಕ್ಕಪ್ಪನಹಳ್ಳಿ ಷಣ್ಮುಖ’ ನೇಮಕ

16/10/2025 9:50 PM1 Min Read

GOOD NEWS: ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: 2-3 ದಿನಗಳಲ್ಲಿ ಆಗಸ್ಟ್ ತಿಂಗಳ ಹಣ ಖಾತೆಗೆ ಜಮಾ

16/10/2025 9:38 PM1 Min Read

BIG NEWS: ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯ: ರಾಜ್ಯ ಸಚಿವ ಸಂಪುಟ ಸಭೆಯ ತೀರ್ಮಾನ

16/10/2025 9:27 PM1 Min Read
Recent News

BREAKING : ದೇಶಾದ್ಯಂತ ‘ನವೆಂಬರ್’ನಲ್ಲಿ 2027ರ ‘ಜನಗಣತಿ ಪೂರ್ವ-ಪರೀಕ್ಷೆ’ ಆರಂಭ, ಮೊದಲ ಬಾರಿಗೆ ‘ಸ್ವಯಂ-ಗಣತಿ’ ಆಯ್ಕೆ

16/10/2025 10:05 PM

ಚಿತ್ರದುರ್ಗ: ‘KUWJ ಸಂಘ’ದ ಜಿಲ್ಲಾ ಚುನಾವಣಾಧಿಕಾರಿಯಾಗಿ ‘ಹಿರಿಯ ಪತ್ರಕರ್ತ ಚಿಕ್ಕಪ್ಪನಹಳ್ಳಿ ಷಣ್ಮುಖ’ ನೇಮಕ

16/10/2025 9:50 PM

GOOD NEWS: ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: 2-3 ದಿನಗಳಲ್ಲಿ ಆಗಸ್ಟ್ ತಿಂಗಳ ಹಣ ಖಾತೆಗೆ ಜಮಾ

16/10/2025 9:38 PM

Good News ; ಜೊಮಾಟೊ ಜೊತೆ ಸರ್ಕಾರ ಪಾಲುದಾರಿಕೆ ; ವಾರ್ಷಿಕ 2.5 ಲಕ್ಷ ಉದ್ಯೋಗ ಸೃಷ್ಟಿ

16/10/2025 9:31 PM
State News
KARNATAKA

ಚಿತ್ರದುರ್ಗ: ‘KUWJ ಸಂಘ’ದ ಜಿಲ್ಲಾ ಚುನಾವಣಾಧಿಕಾರಿಯಾಗಿ ‘ಹಿರಿಯ ಪತ್ರಕರ್ತ ಚಿಕ್ಕಪ್ಪನಹಳ್ಳಿ ಷಣ್ಮುಖ’ ನೇಮಕ

By kannadanewsnow0916/10/2025 9:50 PM KARNATAKA 1 Min Read

ಚಿತ್ರದುರ್ಗ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಚುನಾವಣೆ ಘೋಷಣೆಯಾಗಿದೆ. ಈ ಬೆನ್ನಲ್ಲೇ ಜಿಲ್ಲಾ ಸಂಘಗಳ ಚುನಾವಣೆ ಪ್ರಕ್ರಿಯೆಯೂ ಗರಿಗೆದರಿದೆ. ಇಂದು…

GOOD NEWS: ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: 2-3 ದಿನಗಳಲ್ಲಿ ಆಗಸ್ಟ್ ತಿಂಗಳ ಹಣ ಖಾತೆಗೆ ಜಮಾ

16/10/2025 9:38 PM

BIG NEWS: ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯ: ರಾಜ್ಯ ಸಚಿವ ಸಂಪುಟ ಸಭೆಯ ತೀರ್ಮಾನ

16/10/2025 9:27 PM

ಮೈಸೂರು ರೈಲು ನಿಲ್ದಾಣದಲ್ಲಿ ‘ಪ್ರಾಜೆಕ್ಟ್ ಆಯುಷ್ಮಾನ್ – ನರ್ಸಿಂಗ್ ರೂಮ್’ ಉದ್ಘಾಟನೆ

16/10/2025 9:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.