Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಾಹನ ಸವಾರರೇ ಗಮನಿಸಿ : `ಪೆಟ್ರೋಲ್-ಡೀಸೆಲ್’ ತುಂಬಿಸಲು ಸರಿಯಾದ ವಿಧಾನ ತಿಳಿಸಿದ ಉದ್ಯೋಗಿ | WATCH VIDEO

15/12/2025 10:26 AM

BREAKING : ಹವಾಮಾನ ವೈಪರಿತ್ಯ ಹಿನ್ನೆಲೆ : ದೆಹಲಿಯಲ್ಲಿ ಇಂಡಿಗೋ ವಿಮಾನದಲ್ಲಿ ಲಾಕ್ ಆದ ಕಾಂಗ್ರೆಸ್ ನಾಯಕರು!

15/12/2025 10:17 AM

BREAKING : ಬೆಂಗಳೂರು ಮಾದರಿಯಲ್ಲಿ ‘ಗ್ರೇಟರ್ ತುಮಕೂರು’ ಪಾಲಿಕೆ ಬದಲಾವಣೆ : ಗೃಹ ಸಚಿವ ಪರಮೇಶ್ವರ್

15/12/2025 10:09 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಖಾರದಪುಡಿ ಎರಚಿ, ಕೈ-ಕಾಲು ಕಟ್ಟಿ ಹಾಕಿ ಚಾಕುವಿನಿಂದ ಇರಿದು ನಿವೃತ್ತ `IGP ಓಂ ಪ್ರಕಾಶ್’ ಹತ್ಯೆ : ಕೊಲೆ ರಹಸ್ಯ ಬಿಚ್ಚಿಟ್ಟ ಪತ್ನಿ ಪಲ್ಲವಿ.!
KARNATAKA

BIG NEWS: ಖಾರದಪುಡಿ ಎರಚಿ, ಕೈ-ಕಾಲು ಕಟ್ಟಿ ಹಾಕಿ ಚಾಕುವಿನಿಂದ ಇರಿದು ನಿವೃತ್ತ `IGP ಓಂ ಪ್ರಕಾಶ್’ ಹತ್ಯೆ : ಕೊಲೆ ರಹಸ್ಯ ಬಿಚ್ಚಿಟ್ಟ ಪತ್ನಿ ಪಲ್ಲವಿ.!

By kannadanewsnow5721/04/2025 2:15 PM

ಬೆಂಗಳೂರು: ಕರ್ನಾಟಕದ ಮಾಜಿ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದಂತ ಪ್ರಕರಣದಲ್ಲಿ ಪತ್ನಿ ಪಲ್ಲವಿ ಹಾಗೂ ಪುತ್ರಿ ಕೃತಿಯನ್ನು ಪೊಲೀಸರು ವಶಕ್ಕೆ ಪಡೆದು ಬಂಧಿಸಿರೋದಾಗಿ ತಿಳಿದು ಬಂದಿದೆ. 

ಮಾಜಿ ಡಿಜಿ ಮತ್ತು ಐಜಿಪಿ ಓಂ ಪ್ರಕಾಶ್ ಅವರನ್ನು ಹತ್ಯೆ ಸಂಬಂಧ ಅವರ ಪತ್ನಿ ಪಲ್ಲವಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಓಂ ಪ್ರಕಾಶ್ ಅವರ ನಿವಾಸದಲ್ಲಿ ಪತ್ನಿ ಪಲ್ಲವಿ ಓಂ ಪ್ರಕಾಶ್ ಹತ್ಯೆ ಮಾಡಿದ್ದರು. ಓಂ ಪ್ರಕಾಶ್ ಅವರನ್ನು 8 ರಿಂದ 10 ಬಾರಿ ಚಾಕುವಿನಿಂದ ಇರಿದು ಹತ್ಯೆಗೈದಿದ್ದರು.

ಮಡಿವಾಳ ಎಸಿಪಿ ವಾಸುದೇವ್ ಹೆಗಲಿಗೆ ತನಿಖೆಯ ಹೊಣೆ ವಹಿಸಲಾಗಿದೆ. ಓಂ ಪ್ರಕಾಶ್ ಪದ್ಮಿನಿ ಮತ್ತು ಪುತ್ರಿ ಕೃತಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ವಿಚಾರಣೆಯ ನಂತರ ಮಹಿಳಾ ಸಾಂತ್ವಾನ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ. ಓಂ ಪ್ರಕಾಶ್, ಪತ್ನಿ ಪಲ್ಲವಿ ಮತ್ತು ಪುತ್ರಿ ಕೃತಿ ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಸಂಜೆ ವೇಳೆಗೆ ಪತ್ನಿ ಮತ್ತು ಪುತ್ರಿಯನ್ನು ಕೋರ್ಟ್ಗೆ ಹಾಜರುಪಡಿಸಲಾಗುವುದು. ಆಸ್ತಿ ವಿಚಾರಕ್ಕೆ ಪತ್ನಿ ಕೊಲೆ ಮಾಡಿರುವ ಶಂಕೆ ಇದೆ.

ಅಂದಹಾಗೇ ಮೂರು ದಿನಗಳ ಹಿಂದೆ ಐಪಿಎಸ್ ಫ್ಯಾಮಿಲಿ ವಾಟ್ಸ್ ಆಪ್ ಗ್ರೂಪ್ ನಲ್ಲಿ ಓಂ ಪ್ರಕಾಶ್ ಪತ್ನಿ ವಾಟ್ಸ್ ಆಪ್ ಮೆಸೇಜ್ ಮಾಡಿದ್ದರು. ನನ್ನ ಪತಿ ನನಗೆ, ಮಗಳಿಗೆ ತುಂಬಾ ಚಿತ್ರಹಿಂಸೆ ಕೊಡ್ತಿದ್ದಾರೆ. ಮನೆಯಲ್ಲಿ ನನ್ನ ಪತಿ ಗನ್ ಹಿಡಿದುಕೊಂಡು ಓಡಾಡ್ತಿದ್ದಾರೆ. ಶೂಟ್ ಮಾಡಿ ಕೊಲೆ ಮಾಡ್ತೀನಿ ಎಂದು ಭಯಪಡಿಸ್ತಿದ್ದಾರೆ. ಪತಿ ವಿರುದ್ಧ ಸುಮೋಟೋ ಕೇಸ್ ದಾಖಲಿಸುವಂತೆ ಮನವಿ ಮಾಡಿದ್ದರು ಎಂಬುದಾಗಿ ತಿಳಿದು ಬಂದಿದೆ.

ಒಂದು ವಾರದಿಂದ ಮನೆಯಲ್ಲಿ ಜಗಳವಾಗುತ್ತಿತ್ತು. ಓಂ ಪ್ರಕಾಶ್ ಪದೇ ಪದೇ ಗನ್ ತಂದು ನನಗೆ, ನನ್ನ ಮಗಳಿಗೆ ಬೆದರಿಕೆ ಹಾಕುತ್ತಿದ್ದರು. ಶೂಟ್ ಮಾದಿ ಸಾಯಿಸುವುದಾಗಿ ಹೇಳುತ್ತಿದ್ದರು. ಏ.20ರಂದು ಬೆಳಿಗ್ಗೆಯೂ ಬೇರೆ ಬೇರೆ ವಿಚಾರವಾಗಿ ಗಲಾಟೆಯಾಗಿತ್ತು. ಜಗಳ ವಿಕೋಪಕ್ಕೆ ಹೋಗಿ, ಓಂ ಪ್ರಕಾಶ್ ನಮ್ಮನ್ನೇ ಹತ್ಯೆ ಮಾಅಡಲು ಯತ್ನಿಸಿದ್ದಾರೆ. ನಮ್ಮ ಜೀವ ಉಳಿಸಿಕೊಳ್ಳಲು ನಾವು ಹೋರಾಡಿದೆವು ಎಂದು ತಿಳಿಸಿದ್ದಾರೆ.

ಬಳಿಕ ಖಾರದಪುಡಿ ಹಾಗೂ ಅಡುಗೆ ಎಣ್ಣೆ ಅವರ ಮೇಲೆ ಎರಚಿದೆವು. ಕೈ-ಕಾಲು ಕಟ್ಟಿ ಹಾಕಿ ಚಾಕುವಿನಿಂದ ಚುಚ್ಚಿದೆವು. ತೀವ್ರ ರಕ್ತಸ್ರಾವದಿಂದ ಒಂ ಪ್ರಕಾಶ್ ಸಾವನ್ನಪ್ಪಿದ್ದಾರೆ ಎಂದು ಪತ್ನಿ ಪಲ್ಲವಿ ತನಿಖಾಧಿಕಾರಿ ಮುಂದೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ನಿವೃತ್ತ ಐಜಿಪಿ ಹತ್ಯೆಯಲ್ಲಿ ಪತ್ನಿ ಪಲ್ಲವಿ ಜೊತೆ ಮಗಳು ಕೃತಿ ಪಾತ್ರವೂ ಇದೆ ಎಂದು ಹೇಳಲಾಗುತ್ತಿದೆ.

and stabbing him with a knife: Wife Pallavi reveals the murder mystery! BIG NEWS: Retired IG P.O.M. Prakash was murdered by sprinkling chili powder tying his hands and feet
Share. Facebook Twitter LinkedIn WhatsApp Email

Related Posts

ವಾಹನ ಸವಾರರೇ ಗಮನಿಸಿ : `ಪೆಟ್ರೋಲ್-ಡೀಸೆಲ್’ ತುಂಬಿಸಲು ಸರಿಯಾದ ವಿಧಾನ ತಿಳಿಸಿದ ಉದ್ಯೋಗಿ | WATCH VIDEO

15/12/2025 10:26 AM1 Min Read

BREAKING : ಬೆಂಗಳೂರು ಮಾದರಿಯಲ್ಲಿ ‘ಗ್ರೇಟರ್ ತುಮಕೂರು’ ಪಾಲಿಕೆ ಬದಲಾವಣೆ : ಗೃಹ ಸಚಿವ ಪರಮೇಶ್ವರ್

15/12/2025 10:09 AM1 Min Read

BIG NEWS : ಉತ್ತರಕರ್ನಾಟಕದಲ್ಲಿ ಚಳಿಗೆ ತತ್ತರಿಸಿದ ಜನ : 9 ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ

15/12/2025 10:05 AM1 Min Read
Recent News

ವಾಹನ ಸವಾರರೇ ಗಮನಿಸಿ : `ಪೆಟ್ರೋಲ್-ಡೀಸೆಲ್’ ತುಂಬಿಸಲು ಸರಿಯಾದ ವಿಧಾನ ತಿಳಿಸಿದ ಉದ್ಯೋಗಿ | WATCH VIDEO

15/12/2025 10:26 AM

BREAKING : ಹವಾಮಾನ ವೈಪರಿತ್ಯ ಹಿನ್ನೆಲೆ : ದೆಹಲಿಯಲ್ಲಿ ಇಂಡಿಗೋ ವಿಮಾನದಲ್ಲಿ ಲಾಕ್ ಆದ ಕಾಂಗ್ರೆಸ್ ನಾಯಕರು!

15/12/2025 10:17 AM

BREAKING : ಬೆಂಗಳೂರು ಮಾದರಿಯಲ್ಲಿ ‘ಗ್ರೇಟರ್ ತುಮಕೂರು’ ಪಾಲಿಕೆ ಬದಲಾವಣೆ : ಗೃಹ ಸಚಿವ ಪರಮೇಶ್ವರ್

15/12/2025 10:09 AM

‘ಬಾಂಗ್ಲಾದೇಶದ ಹಿತಾಸಕ್ತಿಗೆ ವಿರುದ್ಧವಾದ ಚಟುವಟಿಕೆಗಳಿಗೆ ಎಂದಿಗೂ ಭೂಪ್ರದೇಶಕ್ಕೆ ಅವಕಾಶ ನೀಡಿಲ್ಲ’: ಭಾರತ

15/12/2025 10:07 AM
State News
KARNATAKA

ವಾಹನ ಸವಾರರೇ ಗಮನಿಸಿ : `ಪೆಟ್ರೋಲ್-ಡೀಸೆಲ್’ ತುಂಬಿಸಲು ಸರಿಯಾದ ವಿಧಾನ ತಿಳಿಸಿದ ಉದ್ಯೋಗಿ | WATCH VIDEO

By kannadanewsnow5715/12/2025 10:26 AM KARNATAKA 1 Min Read

ಪೆಟ್ರೋಲ್ ಪಂಪ್ ಉದ್ಯೋಗಿಯೊಬ್ಬರು ಪೆಟ್ರೋಲ್ ಮತ್ತು ಡೀಸೆಲ್ ತುಂಬುವ ಸರಿಯಾದ ಮತ್ತು ವಿಶ್ವಾಸಾರ್ಹ ವಿಧಾನಗಳನ್ನು ವಿವರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ…

BREAKING : ಬೆಂಗಳೂರು ಮಾದರಿಯಲ್ಲಿ ‘ಗ್ರೇಟರ್ ತುಮಕೂರು’ ಪಾಲಿಕೆ ಬದಲಾವಣೆ : ಗೃಹ ಸಚಿವ ಪರಮೇಶ್ವರ್

15/12/2025 10:09 AM

BIG NEWS : ಉತ್ತರಕರ್ನಾಟಕದಲ್ಲಿ ಚಳಿಗೆ ತತ್ತರಿಸಿದ ಜನ : 9 ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ

15/12/2025 10:05 AM

SHOCKING : ರಾಜ್ಯದಲ್ಲಿ ಕಳೆದ 3 ವರ್ಷದಲ್ಲಿ 9,639 ಮಕ್ಕಳ ಅಪಹರಣ : ಶೇ 71.50 ರಷ್ಟು ಬಾಲಕಿಯರು!

15/12/2025 10:00 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.