Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಮೊಮ್ಮಗನ ಪೋಟೋಗ್ರಾಫ್, ಆಟೋಗ್ರಾಫ್ ಭರದಲ್ಲಿ ಜನಸಾಮಾನ್ಯರ ಮನೆ ಮಕ್ಕಳನ್ನೇ ಕೊಂದು ಬಿಟ್ಟಿರಲ್ಲ ಸ್ವಾಮಿ: ಸಿಎಂ ವಿರುದ್ಧ ಆರ್.ಅಶೋಕ್ ಕಿಡಿ

07/06/2025 4:01 PM

ದೇಶದ ರೈತರಿಗೆ ಕೇಂದ್ರ ಸರ್ಕಾರದ ಗಿಫ್ಟ್ ; ಶೇ.4ರ ಬಡ್ಡಿದರದಲ್ಲಿ 3 ಲಕ್ಷ ರೂ. ಸಾಲ ಲಭ್ಯ

07/06/2025 3:42 PM

Watch Video: ಬೆಂಗಳೂರು ಕಾಲ್ತುಳಿದಲ್ಲಿ RCB ಅಭಿಮಾನಿ ಸಾವು: ಮಗನ ಸಮಾಧಿ ಮೇಲೆ ಮಲಗಿ ತಂದೆ ಗೋಳಾಟ

07/06/2025 3:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಗ್ಯಾರಂಟಿ ಯೋಜನೆಗಳಿಂದ 80,000 ಕೋಟಿ ರೂ. ರಾಜ್ಯದ ಜನರ ಜೇಬಿಗೆ ಹಾಕಿದ್ದೇವೆ : ಸಿಎಂ ಸಿದ್ದರಾಮಯ್ಯ
KARNATAKA

BIG NEWS : ಗ್ಯಾರಂಟಿ ಯೋಜನೆಗಳಿಂದ 80,000 ಕೋಟಿ ರೂ. ರಾಜ್ಯದ ಜನರ ಜೇಬಿಗೆ ಹಾಕಿದ್ದೇವೆ : ಸಿಎಂ ಸಿದ್ದರಾಮಯ್ಯ

By kannadanewsnow5728/04/2025 6:09 AM

ಬೆಂಗಳೂರು : ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಯಾವುದೇ ಸಮಸ್ಯೆ ಆಗಿಲ್ಲ. ಗ್ಯಾರಂಟಿಗಳ ಜೊತೆಗೆ ಅಭಿವೃದ್ಧಿ ಕಾರ್ಯಗಳೂ ಉತ್ತಮವಾಗಿ ನಡೆಯುತ್ತಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಇಂದು ನಡೆದ ರಾಜ್ಯ ಸರ್ಕಾರದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಅಭಿವೃದ್ಧಿ ಮತ್ತು ಪ್ರಗತಿಗೆ ನಮ್ಮ ಸರ್ಕಾರ ನಿರಂತರವಾಗಿ ಅನುದಾನಗಳನ್ನು ನೀಡಿ, ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡುತ್ತಿದೆ. ಚುನಾವಣೆ ವೇಳೆ ನಾವು ಕೊಟ್ಟ ಭರವಸೆಗಳನ್ನೆಲ್ಲಾ ಈಡೇರಿಸುತ್ತಲೇ ಇದ್ದೇವೆ. ಅಧಿಕಾರಕ್ಕೆ ಬಂದ ಬಳಿಕ ಮೊದಲ ಕ್ಯಾಬಿನೆಟ್ ನಲ್ಲೇ ಗ್ಯಾರಂಟಿಗಳನ್ನು ಜಾರಿ ಮಾಡಿ ಇದಕ್ಕಾಗಿ 80 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಿದ್ದೇವೆ ಎಂದರು.

ಭಾರತವನ್ನು ಕೆಣಕಿದರೆ ಅದು ಪಾಕಿಸ್ತಾನವೇ ಆಗಲಿ, ಯಾವುದೇ ದೇಶವಾಗಲಿ ನಾವು ಸಹಿಸಲ್ಲ.‌ ಯಾವುದೇ ಹಂತದ ಯುದ್ಧಕ್ಕೆ ಭಾರತ ಸದಾ ಸಿದ್ಧ, ಸದಾ ಸನ್ನದ್ಧ ಆಗಿರುತ್ತದೆ. ಅನಿವಾರ್ಯತೆ ಆದಾಗ ಯುದ್ಧಕ್ಕೆ ಮುಂದಡಿ ಇಟ್ಟು ನಮ್ಮ ಸಾರ್ವಭೌಮತೆಯನ್ನು ಕಾಪಾಡಿಕೊಳ್ಳುವುದು ನಮಗೆ ಗೊತ್ತಿದೆ. ಇದನ್ನು ಭಾರತ ಪ್ರತೀ ಸಂದರ್ಭದಲ್ಲೂ ಸಾಬೀತು ಪಡಿಸಿದೆ. ಇತಿಹಾಸದುದ್ದಕ್ಕೂ ನಾವು ಈ ಎಚ್ಚರವನ್ನು ಮತ್ತು ಸಾರ್ವಭೌಮತೆಯನ್ನು ಕಾಪಾಡಿಕೊಂಡೇ ಬಂದಿದ್ದೇವೆ. ಮುಂದಕ್ಕೂ ಇದನ್ನು ಕಾಪಾಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತು ಹಾಕುವುದು, ಪ್ರತಿಯೊಬ್ಬ ಭಾರತೀಯರಿಗೆ ಸೂಕ್ತ ರಕ್ಷಣೆ ಕೊಡುವುದು ನಮ್ಮ ಈ ಕ್ಷಣದ ಆದ್ಯತೆಯಾಗಿದೆ. ಇದರಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಭಾರತ ಬುದ್ಧ, ಬಸವಣ್ಣ, ಗಾಂಧಿ, ಅಂಬೇಡ್ಕರ್ ಅವರ ನಾಡು. ಇಲ್ಲಿ ಭಯೋತ್ಪಾದನೆಗೆ, ಅಶಾಂತಿಗೆ ಅವಕಾಶ ಇಲ್ಲ. ಅನಿವಾರ್ಯವಾದರೆ ಯುದ್ಧಕ್ಕೂ ಸಿದ್ಧ ಎನ್ನುವ ಮಾತನ್ನು ನಿನ್ನೆ ನಾನು ಹೇಳಿದ್ದೆ. ಆದರೆ ಭಯೋತ್ಪಾದಕರ ವಿರುದ್ಧ, ಪಾಕಿಸ್ತಾನದ ವಿರುದ್ಧ ಯುದ್ಧವೇ ಬೇಡ ಎಂದು ಹೇಳಿದ್ದೇನೆ ಎಂದು ಸುಳ್ಳು ಸುಳ್ಳೇ ಬಿಜೆಪಿ ಪ್ರಚಾರ ಮಾಡುತ್ತಿದೆ. ನನ್ನ ಮಾತನ್ನು ತಿರುಚಿ ಯುದ್ಧವೇ ಬೇಡ ಎಂದು ಹೇಳಿದ್ದೇನೆ ಎಂದು ನನ್ನದಲ್ಲದ ಅಭಿಪ್ರಾಯವನ್ನು ತೋರಿಸುತ್ತಿದ್ದಾರೆ. ಇದು ತಪ್ಪು, ಇದಕ್ಕೆ ನಾನು ಹೊಣೆಗಾರನಲ್ಲ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಾವಿರಾರು ಕೋಟಿ ವೆಚ್ಚದ ಕಾಮಗಾರಿಗಳಿಗೆ ಒಂದೇ ದಿನ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಬಿಜೆಪಿ ಪರಿವಾರದ ಸುಳ್ಳುಗಳಿಗೆ ಅಭಿವೃದ್ಧಿ ಮೂಲಕವೇ ಉತ್ತರ ನೀಡುತ್ತಿದ್ದೇವೆ.ಬಿಜೆಪಿ ಕನ್ನಡಕದ ಗಾಜುಗಳು ಅವರ ಅಧಿಕಾರಾವಧಿಯ ಕಲೆಗಳಿಂದ ಕೂಡಿದೆ. ಅದಕ್ಕೇ ಅವರು ನೋಡುವ ಕಡೆಯಲ್ಲೆಲ್ಲಾ ಕಲೆಗಳೇ ಕಾಣುತ್ತಿವೆ. ಬಿಜೆಪಿ ತನ್ನ ಕನ್ನಡಕ ಕ್ಲೀನ್ ಮಾಡಿಕೊಂಡರೆ ನಮ್ಮ ಸರ್ಕಾರದ ಅಭಿವೃದ್ಧಿ ಕಾಣುತ್ತದೆ ಎಂದು ಹೇಳಿದ್ದಾರೆ.

ಭಾರತವನ್ನು ಕೆಣಕಿದರೆ ಅದು ಪಾಕಿಸ್ತಾನವೇ ಆಗಲಿ, ಯಾವುದೇ ದೇಶವಾಗಲಿ ನಾವು ಸಹಿಸಲ್ಲ.‌ ಯಾವುದೇ ಹಂತದ ಯುದ್ಧಕ್ಕೆ ಭಾರತ ಸದಾ ಸಿದ್ಧ, ಸದಾ ಸನ್ನದ್ಧ ಆಗಿರುತ್ತದೆ. ಅನಿವಾರ್ಯತೆ ಆದಾಗ ಯುದ್ಧಕ್ಕೆ ಮುಂದಡಿ ಇಟ್ಟು ನಮ್ಮ ಸಾರ್ವಭೌಮತೆಯನ್ನು ಕಾಪಾಡಿಕೊಳ್ಳುವುದು ನಮಗೆ ಗೊತ್ತಿದೆ. ಇದನ್ನು ಭಾರತ ಪ್ರತೀ ಸಂದರ್ಭದಲ್ಲೂ ಸಾಬೀತು ಪಡಿಸಿದೆ.… pic.twitter.com/IGoqx1Zotv

— Siddaramaiah (@siddaramaiah) April 27, 2025

BIG NEWS: Rs 80000 crores have been put into the pockets of the people of the state through guarantee schemes: CM Siddaramaiah
Share. Facebook Twitter LinkedIn WhatsApp Email

Related Posts

ನಿಮ್ಮ ಮೊಮ್ಮಗನ ಪೋಟೋಗ್ರಾಫ್, ಆಟೋಗ್ರಾಫ್ ಭರದಲ್ಲಿ ಜನಸಾಮಾನ್ಯರ ಮನೆ ಮಕ್ಕಳನ್ನೇ ಕೊಂದು ಬಿಟ್ಟಿರಲ್ಲ ಸ್ವಾಮಿ: ಸಿಎಂ ವಿರುದ್ಧ ಆರ್.ಅಶೋಕ್ ಕಿಡಿ

07/06/2025 4:01 PM1 Min Read

Watch Video: ಬೆಂಗಳೂರು ಕಾಲ್ತುಳಿದಲ್ಲಿ RCB ಅಭಿಮಾನಿ ಸಾವು: ಮಗನ ಸಮಾಧಿ ಮೇಲೆ ಮಲಗಿ ತಂದೆ ಗೋಳಾಟ

07/06/2025 3:41 PM1 Min Read

BREAKING: ಬೆಂಗಳೂರು ಉತ್ತರ ವಿವಿಯ ವಿಸಿ ಪ್ರೊ.ನಿರಂಜನ ವಾನಳ್ಳಿ ವಿರುದ್ಧ ‘FIR’ ದಾಖಲು

07/06/2025 3:31 PM1 Min Read
Recent News

ನಿಮ್ಮ ಮೊಮ್ಮಗನ ಪೋಟೋಗ್ರಾಫ್, ಆಟೋಗ್ರಾಫ್ ಭರದಲ್ಲಿ ಜನಸಾಮಾನ್ಯರ ಮನೆ ಮಕ್ಕಳನ್ನೇ ಕೊಂದು ಬಿಟ್ಟಿರಲ್ಲ ಸ್ವಾಮಿ: ಸಿಎಂ ವಿರುದ್ಧ ಆರ್.ಅಶೋಕ್ ಕಿಡಿ

07/06/2025 4:01 PM

ದೇಶದ ರೈತರಿಗೆ ಕೇಂದ್ರ ಸರ್ಕಾರದ ಗಿಫ್ಟ್ ; ಶೇ.4ರ ಬಡ್ಡಿದರದಲ್ಲಿ 3 ಲಕ್ಷ ರೂ. ಸಾಲ ಲಭ್ಯ

07/06/2025 3:42 PM

Watch Video: ಬೆಂಗಳೂರು ಕಾಲ್ತುಳಿದಲ್ಲಿ RCB ಅಭಿಮಾನಿ ಸಾವು: ಮಗನ ಸಮಾಧಿ ಮೇಲೆ ಮಲಗಿ ತಂದೆ ಗೋಳಾಟ

07/06/2025 3:41 PM

BREAKING: ಬೆಂಗಳೂರು ಉತ್ತರ ವಿವಿಯ ವಿಸಿ ಪ್ರೊ.ನಿರಂಜನ ವಾನಳ್ಳಿ ವಿರುದ್ಧ ‘FIR’ ದಾಖಲು

07/06/2025 3:31 PM
State News
KARNATAKA

ನಿಮ್ಮ ಮೊಮ್ಮಗನ ಪೋಟೋಗ್ರಾಫ್, ಆಟೋಗ್ರಾಫ್ ಭರದಲ್ಲಿ ಜನಸಾಮಾನ್ಯರ ಮನೆ ಮಕ್ಕಳನ್ನೇ ಕೊಂದು ಬಿಟ್ಟಿರಲ್ಲ ಸ್ವಾಮಿ: ಸಿಎಂ ವಿರುದ್ಧ ಆರ್.ಅಶೋಕ್ ಕಿಡಿ

By kannadanewsnow0907/06/2025 4:01 PM KARNATAKA 1 Min Read

ಬೆಂಗಳೂರು: ಸಿಎಂ ಸಿದ್ಧರಾಮಯ್ಯನವರೇ ನಿಮ್ಮ ಮೊಮ್ಮಗನ ಕ್ರಿಕೆಟ್ ಆಟಗಾರರ ಜೊತೆಗೆ ಪೋಟೋಗ್ರಾಫ್, ಆಟೋಗ್ರಾಫ್ ತೆಗೆಸುವ ಭರದಲ್ಲಿ ಜನಸಾಮಾನ್ಯರ ಮನೆ ಮಕ್ಕಳನ್ನೇ…

Watch Video: ಬೆಂಗಳೂರು ಕಾಲ್ತುಳಿದಲ್ಲಿ RCB ಅಭಿಮಾನಿ ಸಾವು: ಮಗನ ಸಮಾಧಿ ಮೇಲೆ ಮಲಗಿ ತಂದೆ ಗೋಳಾಟ

07/06/2025 3:41 PM

BREAKING: ಬೆಂಗಳೂರು ಉತ್ತರ ವಿವಿಯ ವಿಸಿ ಪ್ರೊ.ನಿರಂಜನ ವಾನಳ್ಳಿ ವಿರುದ್ಧ ‘FIR’ ದಾಖಲು

07/06/2025 3:31 PM

SHOCKING: ಮಂಡ್ಯದಲ್ಲಿ ಹೃದಯ ವಿದ್ರಾವಕ ಘಟನೆ: ತುಂಬು ಗರ್ಭಿಣಿ ಅನುಮಾನಾಸ್ಪದ ರೀತಿಯಲ್ಲಿ ಸಾವು

07/06/2025 3:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.