Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹೈಕಮಾಂಡ್ ಹೇಳಿದರೆ ಇವತ್ತೇ ಸಚಿವ ಸ್ಥಾನ ಬಿಡಲು ರೆಡಿ : ಕೃಷ್ಣ ಬೈರೇಗೌಡ ಶಾಕಿಂಗ್ ಹೇಳಿಕೆ

25/10/2025 11:58 AM

BREAKING: ನೇಪಾಳದಲ್ಲಿ ಜೀಪ್ ಕಣಿವೆಗೆ ಉರುಳಿ 8 ಸಾವು, 10 ಮಂದಿಗೆ ಗಾಯ | Accident

25/10/2025 11:56 AM

BIG NEWS : ‘RSS’ ನವರು ಬ್ರಿಟಿಷರೊಂದಿಗೆ ಶಾಮೀಲಾಗಿದ್ದರು : ಸಚಿವ ಎಂಬಿ ಪಾಟೀಲ್ ಗಂಭೀರ ಆರೋಪ

25/10/2025 11:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘RSS’ ನವರು ಬ್ರಿಟಿಷರೊಂದಿಗೆ ಶಾಮೀಲಾಗಿದ್ದರು : ಸಚಿವ ಎಂಬಿ ಪಾಟೀಲ್ ಗಂಭೀರ ಆರೋಪ
KARNATAKA

BIG NEWS : ‘RSS’ ನವರು ಬ್ರಿಟಿಷರೊಂದಿಗೆ ಶಾಮೀಲಾಗಿದ್ದರು : ಸಚಿವ ಎಂಬಿ ಪಾಟೀಲ್ ಗಂಭೀರ ಆರೋಪ

By kannadanewsnow0525/10/2025 11:43 AM

ವಿಜಯಪುರ : ರಾಜ್ಯದಲ್ಲಿ ಆರ್ ಎಸ್ ಎಸ್ ಪಥ ಸಂಚಲನ ಕುರಿತು ಈಗಾಗಲೇ ಭಾರಿ ಚರ್ಚೆಗೆ ಗ್ರಾಸವಾಗಿದ್ದು ಅದರಲ್ಲೂ ಚಿತ್ತಾಪುರದಲ್ಲಿ ಆರ್‌ಎಸ್‌ ಪಥ ಸಂಚಲನ ಕುರಿತು ಕಲ್ಬುರ್ಗಿ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಯುತ್ತಿದೆ. ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಅವರು ಆರ್ ಎಸ್ ಎಸ್ ನವರು ಬ್ರಿಟಿಷರ ಜೊತೆಗೆ ಶಾಮೀಲಾಗಿದ್ದರು ಎಂದು ಗಂಭೀರವಾಗಿ ಆರೋಪಿಸಿದ್ದಾರೆ

ವಿಜಯಪುರದಲ್ಲಿ ಮಾತನಾಡಿದ ಅವರು, ಆರ್ ಎಸ್ ಎಸ್ ನವರು ಬ್ರಿಟಿಷರ ಜೊತೆಗೆ ಶಾಮೀಲಾಗಿದ್ದರು. ಆರ್ ಎಸ್ ಎಸ್ ಸ್ವತಂತ್ರ ಹೋರಾಟದಲ್ಲಿ ಯಾಕೆ ಪಾಲ್ಗೊಂಡಿರಲಿಲ್ಲ? ಸ್ವತಂತ್ರ ಹೋರಾಟ ಎಂಬುವುದೇ ಒಂದು ದೊಡ್ಡ ಸುನಾಮಿ. ಯಾಕೆ ಆರ್ ಎಸ್ ಎಸ್ ಆ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ? ಇವರೆಲ್ಲ ದೇಶಭಕ್ತರಂತೆ, ಇವರಿಂದ ನಾವು ಕಲಿಯಬೇಕಾ? ಯಾರು ಸ್ವತಂತ್ರ ಹೋರಾಟದಲ್ಲಿ ಭಾಗವಹಿಸಿಲ್ಲವೋ ಅವರಿಂದ ನಾವು ಈಗ ಕಲಿಯಬೇಕಿದೆ ಎಂದು ಟಾಂಗ್ ನೀಡಿದರು.

ರಾಜ್ಯದಲ್ಲಿ ಆರ್ ಎಸ್ ಎಸ್ ಗೆ ಕಡಿವಾಣ ಹಾಕುವ ವಿಚಾರವಾಗಿ ಯಾವುದೇ ಕಾರ್ಯಕ್ರಮ ಇರಲಿ, ಅನುಮತಿ ಪಡೆಯಲೇಬೇಕು. ಇದರಲ್ಲಿ ಕೇವಲ ಆರ್ಎಸ್ಎಸ್ ಸಂಘಟನೆ ಅಂತ ಬರಲ್ಲ. ಆರ್ ಎಸ್ ಎಸ್ ಆಗಿರಲಿ ದಲಿತ ಸಂಘಟನೆ ಲಿಂಗಾಯತ ಸಂಘಟನೆ ಇತರೆ ಯಾವುದೇ ಸಂಘಟನೆ ಇದ್ದರೂ ಕೂಡ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಎಲ್ಲರೂ ಅನುಮತಿ ಪಡೆದು ಕಾರ್ಯಕ್ರಮ ಮಾಡಬೇಕು ಎಂದು ಸಚಿವ ಎಂಬಿ ಪಾಟೀಲ್ ತಿಳಿಸಿದರು .

ಇನ್ನು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಸಿದ್ದರಾಮಯ್ಯ ನಂತರ ಸತೀಶ ಜಾರಕಿಹೊಳಿ ನೇತೃತ್ವ ವಹಿಸಲಿ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಈಗಾಗಲೇ ಸಿದ್ದರಾಮಯ್ಯ ಮತ್ತು ಯತೀಂದ್ರ ಸ್ಪಷ್ಟನೆ ಕೊಟ್ಟಿದ್ದಾರೆ. ಸತೀಶ್ ಜಾರಕಿಹೊಳಿ ಹಿಂದುಳಿದ ನಾಯಕ ವಿಜಯಪುರಕ್ಕೆ ಬಂದರೆ ನನ್ನ ಬಗ್ಗೆ ಮಾತನಾಡುತ್ತಾರೆ ಹೀಗೆಲ್ಲ ಮಾತನಾಡುವುದು ಪ್ರಭಾವಿಕ ಎಂದು ಸಚಿವ ಎಂಬಿ ಪಾಟೀಲ್ ತಿಳಿಸಿದರು.

Share. Facebook Twitter LinkedIn WhatsApp Email

Related Posts

BREAKING : ಹೈಕಮಾಂಡ್ ಹೇಳಿದರೆ ಇವತ್ತೇ ಸಚಿವ ಸ್ಥಾನ ಬಿಡಲು ರೆಡಿ : ಕೃಷ್ಣ ಬೈರೇಗೌಡ ಶಾಕಿಂಗ್ ಹೇಳಿಕೆ

25/10/2025 11:58 AM1 Min Read

BREAKING : ರಾಜ್ಯದಲ್ಲಿ ಅಮಾನವೀಯ ಘಟನೆ : ಮಹಿಳೆ ತಲೆ ಕೂದಲು ಕತ್ತರಿಸಿ, ಸುಣ್ಣ ಖಾರದ ಪುಡಿ ಹಚ್ಚಿ ದೌರ್ಜನ್ಯ!

25/10/2025 11:17 AM1 Min Read

ಬೆಂಗಳೂರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಎಲೆಕ್ಟ್ರಾನಿಕ್ಸ್ ಅಂಗಡಿ: ಲಕ್ಷಾಂತರ ಮೌಲ್ಯದ ವಸ್ತು ಸುಟ್ಟು ಭಸ್ಮ

25/10/2025 11:13 AM1 Min Read
Recent News

BREAKING : ಹೈಕಮಾಂಡ್ ಹೇಳಿದರೆ ಇವತ್ತೇ ಸಚಿವ ಸ್ಥಾನ ಬಿಡಲು ರೆಡಿ : ಕೃಷ್ಣ ಬೈರೇಗೌಡ ಶಾಕಿಂಗ್ ಹೇಳಿಕೆ

25/10/2025 11:58 AM

BREAKING: ನೇಪಾಳದಲ್ಲಿ ಜೀಪ್ ಕಣಿವೆಗೆ ಉರುಳಿ 8 ಸಾವು, 10 ಮಂದಿಗೆ ಗಾಯ | Accident

25/10/2025 11:56 AM

BIG NEWS : ‘RSS’ ನವರು ಬ್ರಿಟಿಷರೊಂದಿಗೆ ಶಾಮೀಲಾಗಿದ್ದರು : ಸಚಿವ ಎಂಬಿ ಪಾಟೀಲ್ ಗಂಭೀರ ಆರೋಪ

25/10/2025 11:43 AM

Shocking: 14 ವರ್ಷದ ಮಗಳ ಮೇಲೆಯೇ ಅತ್ಯಾಚಾರ ಎಸಗಿದ ತಂದೆ !

25/10/2025 11:35 AM
State News
KARNATAKA

BREAKING : ಹೈಕಮಾಂಡ್ ಹೇಳಿದರೆ ಇವತ್ತೇ ಸಚಿವ ಸ್ಥಾನ ಬಿಡಲು ರೆಡಿ : ಕೃಷ್ಣ ಬೈರೇಗೌಡ ಶಾಕಿಂಗ್ ಹೇಳಿಕೆ

By kannadanewsnow0525/10/2025 11:58 AM KARNATAKA 1 Min Read

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗಲಿದ್ದು, ನವೆಂಬರ್ ಬಂದರೆ ರಾಜ ಕಾಂಗ್ರೆಸ್ ಸರ್ಕಾರಕ್ಕೆ ಎರಡೂವರೆ ವರ್ಷ ಪೂರೈಸುತ್ತದೆ.…

BIG NEWS : ‘RSS’ ನವರು ಬ್ರಿಟಿಷರೊಂದಿಗೆ ಶಾಮೀಲಾಗಿದ್ದರು : ಸಚಿವ ಎಂಬಿ ಪಾಟೀಲ್ ಗಂಭೀರ ಆರೋಪ

25/10/2025 11:43 AM

BREAKING : ರಾಜ್ಯದಲ್ಲಿ ಅಮಾನವೀಯ ಘಟನೆ : ಮಹಿಳೆ ತಲೆ ಕೂದಲು ಕತ್ತರಿಸಿ, ಸುಣ್ಣ ಖಾರದ ಪುಡಿ ಹಚ್ಚಿ ದೌರ್ಜನ್ಯ!

25/10/2025 11:17 AM

ಬೆಂಗಳೂರಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಎಲೆಕ್ಟ್ರಾನಿಕ್ಸ್ ಅಂಗಡಿ: ಲಕ್ಷಾಂತರ ಮೌಲ್ಯದ ವಸ್ತು ಸುಟ್ಟು ಭಸ್ಮ

25/10/2025 11:13 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.