Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂದು ಉದ್ಯಾನ ನಗರಿಯಲ್ಲಿ ‘ಬೆಂಗಳೂರು ಹಬ್ಬ’ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ.!

17/05/2025 8:06 AM

EPC ಶೃಂಗಸಭೆಯಲ್ಲಿ ಇಟಲಿಯ ಜಾರ್ಜಿಯಾ ಮೆಲೋನಿಯನ್ನು ಮಂಡಿಯೂರಿ ಸ್ವಾಗತಿಸಿದ ಅಲ್ಬೇನಿಯನ್ ಪ್ರಧಾನಿ | Watch video

17/05/2025 8:04 AM
vidhana soudha

BIG NEWS : ರಾಜ್ಯದ ವೈದ್ಯಾಧಿಕಾರಿಗಳಿಗೆ `ಗ್ರಾಮೀಣ ಸೇವೆ’ ಕಡ್ಡಾಯ : ರಾಜ್ಯ ಸರ್ಕಾರ ಮಹತ್ವದ ಆದೇಶ.!

17/05/2025 7:59 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ವೈದ್ಯಾಧಿಕಾರಿಗಳಿಗೆ `ಗ್ರಾಮೀಣ ಸೇವೆ’ ಕಡ್ಡಾಯ : ರಾಜ್ಯ ಸರ್ಕಾರ ಮಹತ್ವದ ಆದೇಶ.!
KARNATAKA

BIG NEWS : ರಾಜ್ಯದ ವೈದ್ಯಾಧಿಕಾರಿಗಳಿಗೆ `ಗ್ರಾಮೀಣ ಸೇವೆ’ ಕಡ್ಡಾಯ : ರಾಜ್ಯ ಸರ್ಕಾರ ಮಹತ್ವದ ಆದೇಶ.!

By kannadanewsnow5717/05/2025 7:59 AM
vidhana soudha
vidhana soudha

ಬೆಂಗಳೂರು : ಕಡ್ಡಾಯವಾಗಿ ಗ್ರಾಮೀಣ ಸೇವೆ ಸಲ್ಲಿಸದ ಹಾಗೂ 50 ವರ್ಷ ಮೀರದ ವೈದ್ಯಾಧಿಕಾರಿಗಳು ಹಾಗೂ ಇತರ ಸಿಬ್ಬಂದಿಯನ್ನು ಗುರುತಿಸಿ ತಕ್ಷಣವೇ ಗ್ರಾಮೀಣ ಪ್ರದೇಶದ ಸೇವೆಗೆ ವರ್ಗಾವಣೆ ಮಾಡಬೇಕೆಂದು ರಾಜ್ಯ ಸರ್ಕಾರ
ಮಹತ್ವದ ಆದೇಶ ಹೊರಡಿಸಿದೆ.

ಆರೋಗ್ಯ ಇಲಾಖೆಯ ಆದೇಶದ ಪ್ರಕಾರ, ಕನಿಷ್ಠ ಮೂರು ವರ್ಷ ಗ್ರೂಪ್ ‘ಎ’ ಹುದ್ದೆಯಲ್ಲಿ, ಕನಿಷ್ಠ ನಾಲ್ಕು ವರ್ಷ ಗ್ರೂಪ್ ‘ಬಿ’ ಹುದ್ದೆಯಲ್ಲಿ, ಗ್ರೂಪ್ ‘ಸಿ’ ಹುದ್ದೆಯಲ್ಲಿ ಕನಿಷ್ಠ ಐದು ವರ್ಷ ಹಾಗೂ ಗ್ರೂಪ್ ‘ಡಿ’ ಹುದ್ದೆಯಲ್ಲಿ ಕನಿಷ್ಠ 7 ವರ್ಷ ನಿರಂತರ ಸೇವೆಯನ್ನು ಸರಕಾರಿ ಆಸ್ಪತ್ರೆ ಮತ್ತು ಸರಕಾರಿ ಸಂಸ್ಥೆಯಲ್ಲಿ ಸಲ್ಲಿಸಿದ ಒಬ್ಬ ವೈದ್ಯಾಧಿಕಾರಿ ಅಥವಾ ಇತರ ಸಿಬ್ಬಂದಿಯನ್ನು ಅದೇ ಪ್ರದೇಶ ಅಥವಾ ವಲಯ, ಇತರ ವಲಯ ಅಥವಾ ಪ್ರದೇಶದ ಸರಕಾರಿ ಆಸ್ಪತ್ರೆ ಅಥವಾ ಸಂಸ್ಥೆಗೆ ವರ್ಗಾವಣೆ ಮಾಡಬಹುದು ಎಂದು ತಿಳಿಸಿದೆ.

ಅಲ್ಲದೆ, ವಿಶೇಷ ತಜ್ಞರು ಮತ್ತು ಹಿರಿಯ ವಿಶೇಷ ತಜ್ಞರು ಅವರ ವಿಶೇಷ ವಿದ್ಯಾರ್ಹತೆಗೆ ಗೊತ್ತುಪಡಿಸದ ಹುದ್ದೆಗಳಲ್ಲಿ ಕಾರ್ಯನಿರ್ವಸುತ್ತಿದ್ದಲ್ಲಿ ಅವರ ಸೇವೆಯನ್ನು ಕೂಡಲೇ ಹಿಂಪಡೆದು ವಿಶೇಷ ವಿದ್ಯಾರ್ಹತೆಗೆ ಗೊತ್ತುಪಡಿಸಿದ ಹುದ್ದೆಗಳಿಗೆ ವರ್ಗಾವಣೆ ಮಾಡಬೇಕು ಎಂದು ಸೂಚಿಸಲಾಗಿದೆ. ಗಣಕೀಕೃತ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಪ್ರಕ್ರಿಯೆ ಮಾಡಬೇಕು. ಗಂಭೀರ ಕಾಯಿಲೆ ಹೊಂದಿರುವ ಸಿಬ್ಬಂದಿ, ಒಂದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಗು ಇರುವ ಗರ್ಭಿಣಿ ಅಥವಾ ಮಹಿಳಾ ವೈದ್ಯಾಧಿಕಾರಿ ಅಥವಾ ಸಿಬ್ಬಂದಿ, 2 ವರ್ಷಗಳ ಒಳಗೆ ವಯೋನಿವೃತ್ತಿಯಾಗಲಿರುವ ಸಿಬ್ಬಂದಿ ವಿನಾಯಿತಿ ನೀಡಲಾಗಿದೆ.

BIG NEWS: `Rural service' mandatory for state medical officers: State government's important order!
Share. Facebook Twitter LinkedIn WhatsApp Email

Related Posts

ಇಂದು ಉದ್ಯಾನ ನಗರಿಯಲ್ಲಿ ‘ಬೆಂಗಳೂರು ಹಬ್ಬ’ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ.!

17/05/2025 8:06 AM1 Min Read

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : `ದ್ವಿತೀಯ ಪಿಯುಸಿ ಪರೀಕ್ಷೆ-3′ ರ ನೋಂದಣಿಗೆ ಅರ್ಜಿ ಆಹ್ವಾನ.!

17/05/2025 7:52 AM1 Min Read

ವಿದ್ಯಾರ್ಥಿಗಳೇ ಗಮನಿಸಿ : `ದ್ವಿತೀಯ ಪಿಯುಸಿ ಪರೀಕ್ಷೆ -2’ರ ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್ ಪ್ರತಿ, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಕೆ ಬಗ್ಗೆ ಇಲ್ಲಿದೆ ಮಾಹಿತಿ

17/05/2025 7:44 AM1 Min Read
Recent News

ಇಂದು ಉದ್ಯಾನ ನಗರಿಯಲ್ಲಿ ‘ಬೆಂಗಳೂರು ಹಬ್ಬ’ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ.!

17/05/2025 8:06 AM

EPC ಶೃಂಗಸಭೆಯಲ್ಲಿ ಇಟಲಿಯ ಜಾರ್ಜಿಯಾ ಮೆಲೋನಿಯನ್ನು ಮಂಡಿಯೂರಿ ಸ್ವಾಗತಿಸಿದ ಅಲ್ಬೇನಿಯನ್ ಪ್ರಧಾನಿ | Watch video

17/05/2025 8:04 AM
vidhana soudha

BIG NEWS : ರಾಜ್ಯದ ವೈದ್ಯಾಧಿಕಾರಿಗಳಿಗೆ `ಗ್ರಾಮೀಣ ಸೇವೆ’ ಕಡ್ಡಾಯ : ರಾಜ್ಯ ಸರ್ಕಾರ ಮಹತ್ವದ ಆದೇಶ.!

17/05/2025 7:59 AM

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : `ದ್ವಿತೀಯ ಪಿಯುಸಿ ಪರೀಕ್ಷೆ-3′ ರ ನೋಂದಣಿಗೆ ಅರ್ಜಿ ಆಹ್ವಾನ.!

17/05/2025 7:52 AM
State News
KARNATAKA

ಇಂದು ಉದ್ಯಾನ ನಗರಿಯಲ್ಲಿ ‘ಬೆಂಗಳೂರು ಹಬ್ಬ’ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ.!

By kannadanewsnow5717/05/2025 8:06 AM KARNATAKA 1 Min Read

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಉದ್ಯಾನವನಗಳಲ್ಲಿ ವಾಯುವಿಹಾರಿಗಳಿಗೆ ಮತ್ತು ಸಾರ್ವಜನಿಕರಿಗೆ ಪರಿಸರದ ಸಂರಕ್ಷಣೆ ಕುರಿತು ಅರಿವು ಮೂಡಿಸುವ ಸಲುವಾಗಿ ಸಾಂಸ್ಕೃತಿಕ ಮತ್ತು…

vidhana soudha

BIG NEWS : ರಾಜ್ಯದ ವೈದ್ಯಾಧಿಕಾರಿಗಳಿಗೆ `ಗ್ರಾಮೀಣ ಸೇವೆ’ ಕಡ್ಡಾಯ : ರಾಜ್ಯ ಸರ್ಕಾರ ಮಹತ್ವದ ಆದೇಶ.!

17/05/2025 7:59 AM

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : `ದ್ವಿತೀಯ ಪಿಯುಸಿ ಪರೀಕ್ಷೆ-3′ ರ ನೋಂದಣಿಗೆ ಅರ್ಜಿ ಆಹ್ವಾನ.!

17/05/2025 7:52 AM

ವಿದ್ಯಾರ್ಥಿಗಳೇ ಗಮನಿಸಿ : `ದ್ವಿತೀಯ ಪಿಯುಸಿ ಪರೀಕ್ಷೆ -2’ರ ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್ ಪ್ರತಿ, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಕೆ ಬಗ್ಗೆ ಇಲ್ಲಿದೆ ಮಾಹಿತಿ

17/05/2025 7:44 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.