Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಾಮರಾಜನಗರದಲ್ಲಿ ನಿಲ್ಲದ ಚಿರತೆ ಉಪಟಳ : ಕೊಟ್ಟಿಗೆಗೆ ನುಗ್ಗಿ ಎರಡು ಮೇಕೆಗಳ ಕೊಂದು ತಿಂದ ಚಿರತೆ!

13/02/2026 10:33 AM

BIG NEWS : ರಾಜ್ಯ ಸಾರಿಗೆ ಇಲಾಖೆಯಿಂದ ಮಹತ್ವದ ಪ್ರಕಟಣೆ : ಎಲ್ಲಾ ಬಸ್ಸುಗಳಲ್ಲಿ ಈ ಸುರಕ್ಷತಾ ಕ್ರಮಗಳ ಅಳವಡಿಕೆ ಕಡ್ಡಾಯ !

13/02/2026 10:31 AM

SHOCKING : ತುಮಕೂರಲ್ಲಿ ಶಿಕ್ಷಕರ ನಿರ್ಲಕ್ಷಕ್ಕೆ 1ನೇ ತರಗತಿ ವಿದ್ಯಾರ್ಥಿನಿಯ ಬೆರಳುಗಳು ಕಟ್!

13/02/2026 10:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಶಿಕ್ಷಣ ಇಲಾಖೆಯಿಂದ `ಶಾಲಾ ಶೈಕ್ಷಣಿಕ ಪ್ರವಾಸದ ಮಾರ್ಗಸೂಚಿ’ ಪ್ರಕಟ : ಈ ಷರತ್ತುಗಳು ಅನ್ವಯ.!
KARNATAKA

BIG NEWS : ಶಿಕ್ಷಣ ಇಲಾಖೆಯಿಂದ `ಶಾಲಾ ಶೈಕ್ಷಣಿಕ ಪ್ರವಾಸದ ಮಾರ್ಗಸೂಚಿ’ ಪ್ರಕಟ : ಈ ಷರತ್ತುಗಳು ಅನ್ವಯ.!

By kannadanewsnow5701/11/2024 6:15 AM

ಬೆಂಗಳೂರು: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ( Primary and High School Students ) ಶೈಕ್ಷಣಿಕ ಪ್ರವಾಸವನ್ನು ( Educational Tour ) ಕೈಗೊಳ್ಳಲು ಶಿಕ್ಷಣ ಇಲಾಖೆ ( Education Department ) ಮಾರ್ಗಸೂಚಿ ಪ್ರಕಟಿಸಿದೆ. ಈ ಮೂಲಕ ಶಾಲಾ ವಿದ್ಯಾರ್ಥಿಗಳಿಗೆ ( School Student ) ಗುಡ್ ನ್ಯೂಸ್ ನೀಡಿದೆ.

ಶೈಕ್ಷಣಿಕ ಪ್ರವಾಸಕ್ಕೆ ಹೋಗುನ ಶಾಲೆಯವರು ಇಲಾಖೆಯ ಅನುಮತಿಗಾಗಿ ಸಲ್ಲಿಸಬೇಕಾದ ದಾಖಲೆಗಳ ಚೆಕ್ ಲಿಸ್ಟ್

1) ಮುಖ್ಯ ಗುರುಗಳ ಮನವಿ

2) ಶೈಕ್ಷಣಿಕ ಪ್ರವಾಸದ ಸ್ಥಳಗಳನ್ನು ಒಳಗೊಂಡ ವೇಳಾಪಟ್ಟಿ

3) ಪ್ರವಾಸಕ್ಕೆ ಹೋಗುವ ವಿದ್ಯಾರ್ಥಿಗಳ ಪಟ್ಟಿ

4) ಪ್ರವಾಸಕ್ಕೆ ಹೋಗುವ ಶಿಕ್ಷಕರ ಪಟ್ಟಿ

5) ವಿದ್ಯಾರ್ಥಿಗಳ ಪೋಷಕರ ಒಪ್ಪಿಗೆ ಪತ್ರ

6) ವಾಹನದ ನೋಂದಣಿ ಪ್ರತಿ

7) ವಾಹನದ ಪರವಾನಗಿ ಪತ್ರ

8) ವಾಹನದ ವಿಮೆ(ಇತ್ತೀಚಿನದು)

9) ಚಾಲಕನ ಪರವಾನಗಿ ಪತ್ರ(ಬ್ಯಾಡ್ಜ್)

10) ಆಡಳಿತ ಮಂಡಳಿಯ ಅನುಮತಿಯ ಪತ್ರ(ಖಾಸಗಿ ಶಾಲೆಗೆ)

11) ಎಸ್.ಡಿ.ಎಂ.ಸಿ ನಡಾವಳಿ ಪತ್ರ(ಸರ್ಕಾರಿ ಶಾಲೆಗೆ ಮಾತ್ರ)

12) ಮಕ್ಕಳ ಸುರಕ್ಷತೆ ಬಗ್ಗೆ ದೃಢೀಕರಣ

13) ರಾಜ್ಯದೊಳಗೆ ಪ್ರವಾಸ ಕೈಗೊಳ್ಳುವ ಬಗ್ಗೆ ದೃಢೀಕರಣ

14) ಪ್ರವಾಸ ದಿನಗಳನ್ನು ರಜಾ ಅವಧಿಗಳಲ್ಲಿ ಸರಿದೂಗಿಸುವ ಬಗ್ಗೆ ದೃಢೀಕರಣ ಪತ್ರ

15) ಪ್ರಥಮ ಚಿಕಿತ್ಸೆ ಪೆಟ್ಟಿಗೆಯನ್ನು ಪ್ರವಾಸಕ್ಕೆ ಕೊಂಡೊಯ್ಯುವ ಬಗ್ಗೆ ದೃಢೀಕರಣ ಪತ್ರ

ಷರತ್ತುಗಳು

1) ಪ್ರತಿ ವರ್ಷ ಡಿಸೆಂಬರ ಮಾಹೆಯ ಅಂತ್ಯದೊಳಗೆ ಶೈಕ್ಷಣಿಕ ಪ್ರವಾಸ ಕೈಗೊಳ್ಳಬೇಕು.

2) ಯಾವುದೇ ಕಾರಣಕ್ಕೂ ಡಿಸೆಂಬರ ನಂತರ ಶೈಕ್ಷಣಿಕ ಪ್ರವಾಸ ಕೈಗೊಳ್ಳದೇ ಶೈಕ್ಷಣಿಕ ಚಟುವಟಿಕೆಗಳಿಗೆ ಪ್ರಾಧಾನ್ಯತೆ ನೀಡುವುದು.

3) ಶೈಕ್ಷಣಿಕ ಪ್ರವಾಸ ಕೈಗೊಳ್ಳಲು ಇಲಾಖಾ ಅನುಮತಿಯನ್ನು ತಪ್ಪದೇ ಪಡೆದಿರಬೇಕು.

4) ಶೈಕ್ಷಣಿಕ ಪ್ರವಾಸಕ್ಕೆ ತೆರಳಲಿರುವ ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಮಾಹಿತಿಯನ್ನು ಇಲಾಖೆಗೆ ಪಡೆಯಬೇಕು.

5) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಆಥವಾ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆಯ ವಾಹನಗಳಲ್ಲೇ ಕಡ್ಡಾಯವಾಗಿ ಶೈಕ್ಷಣಿಕ ಪ್ರವಾಸವನ್ನು ಕೈಗೊಳ್ಳಬೇಕು.

6) ಯಾವುದೇ ಕಾರಣಕ್ಕೂ ಖಾಸಗಿ ಹಾಗೂ ಮಿನಿ ಬಸ್ಸಗಳಲ್ಲಿ ಪ್ರವಾಸವನ್ನು ಕೈಗೊಳ್ಳಬಾರದು.

7) ಈ ರೀತಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಆಥವಾ ಕರ್ನಾಟಕ ಪ್ರವಾಸೋದ್ಯಮ ಇಲಾಖಾ ವಾಹನಗಳಲ್ಲಿ ಪ್ರವಾಸವನ್ನು ಕೈಗೊಳ್ಳುವಾಗ ನಿಗದಿಪಡಿಸಿದ ಸ್ಥಳಾವಕಾಶ ಮೀರದಂತೆ ಎಚ್ಚರವಹಿಸುವುದು.

8) ಪ್ರವಾಸ ಕೈಗೊಂಡಿರುವ ವಿದ್ಯಾರ್ಥಿನಿಯರ ಮೇಲ್ವಿಚಾರಣೆಯನ್ನು ಮಹಿಳಾ ಶಿಕ್ಷಕರೇ ಕಡ್ಡಾಯವಾಗಿ ನೋಡಿಕೊಳ್ಳತಕ್ಕದ್ದು.

BIG NEWS : School ``Educational Tour Guideline'' published by Education Department : These conditions are applicable.! BIG NEWS : ಶಿಕ್ಷಣ ಇಲಾಖೆಯಿಂದ `ಶಾಲಾ ಶೈಕ್ಷಣಿಕ ಪ್ರವಾಸದ ಮಾರ್ಗಸೂಚಿ' ಪ್ರಕಟ : ಈ ಷರತ್ತುಗಳು ಅನ್ವಯ.!
Share. Facebook Twitter LinkedIn WhatsApp Email

Related Posts

ಚಾಮರಾಜನಗರದಲ್ಲಿ ನಿಲ್ಲದ ಚಿರತೆ ಉಪಟಳ : ಕೊಟ್ಟಿಗೆಗೆ ನುಗ್ಗಿ ಎರಡು ಮೇಕೆಗಳ ಕೊಂದು ತಿಂದ ಚಿರತೆ!

13/02/2026 10:33 AM1 Min Read

BIG NEWS : ರಾಜ್ಯ ಸಾರಿಗೆ ಇಲಾಖೆಯಿಂದ ಮಹತ್ವದ ಪ್ರಕಟಣೆ : ಎಲ್ಲಾ ಬಸ್ಸುಗಳಲ್ಲಿ ಈ ಸುರಕ್ಷತಾ ಕ್ರಮಗಳ ಅಳವಡಿಕೆ ಕಡ್ಡಾಯ !

13/02/2026 10:31 AM2 Mins Read

SHOCKING : ತುಮಕೂರಲ್ಲಿ ಶಿಕ್ಷಕರ ನಿರ್ಲಕ್ಷಕ್ಕೆ 1ನೇ ತರಗತಿ ವಿದ್ಯಾರ್ಥಿನಿಯ ಬೆರಳುಗಳು ಕಟ್!

13/02/2026 10:30 AM1 Min Read
Recent News

ಚಾಮರಾಜನಗರದಲ್ಲಿ ನಿಲ್ಲದ ಚಿರತೆ ಉಪಟಳ : ಕೊಟ್ಟಿಗೆಗೆ ನುಗ್ಗಿ ಎರಡು ಮೇಕೆಗಳ ಕೊಂದು ತಿಂದ ಚಿರತೆ!

13/02/2026 10:33 AM

BIG NEWS : ರಾಜ್ಯ ಸಾರಿಗೆ ಇಲಾಖೆಯಿಂದ ಮಹತ್ವದ ಪ್ರಕಟಣೆ : ಎಲ್ಲಾ ಬಸ್ಸುಗಳಲ್ಲಿ ಈ ಸುರಕ್ಷತಾ ಕ್ರಮಗಳ ಅಳವಡಿಕೆ ಕಡ್ಡಾಯ !

13/02/2026 10:31 AM

SHOCKING : ತುಮಕೂರಲ್ಲಿ ಶಿಕ್ಷಕರ ನಿರ್ಲಕ್ಷಕ್ಕೆ 1ನೇ ತರಗತಿ ವಿದ್ಯಾರ್ಥಿನಿಯ ಬೆರಳುಗಳು ಕಟ್!

13/02/2026 10:30 AM

ಮೃತರ ಕುಟುಂಬಕ್ಕೆ ಪರಿಹಾರ ನೀಡಲು ವಿಳಂಬ ಹಿನ್ನೆಲೆ : ಹಾಸನದಲ್ಲಿ 2 ಸರ್ಕಾರಿ ಬಸ್ ಜಪ್ತಿ ಮಾಡಿದ ಕೋರ್ಟ್!

13/02/2026 10:10 AM
State News
KARNATAKA

ಚಾಮರಾಜನಗರದಲ್ಲಿ ನಿಲ್ಲದ ಚಿರತೆ ಉಪಟಳ : ಕೊಟ್ಟಿಗೆಗೆ ನುಗ್ಗಿ ಎರಡು ಮೇಕೆಗಳ ಕೊಂದು ತಿಂದ ಚಿರತೆ!

By kannadanewsnow0513/02/2026 10:33 AM KARNATAKA 1 Min Read

ಚಾಮರಾಜನಗರ : ಚಾಮರಾಜನಗರದಲ್ಲಿ ಚಿರತೆ ದಾಳಿ ಮುಂದುವರೆದಿದ್ದು, ಬೆಳ್ಳಂ ಬೆಳಗ್ಗೆ ಕೊಟ್ಟಿಗೆಗೆ ನುಗ್ಗಿ ಮೇಕೆಗಳ ಮೇಲೆ ಚಿರತೆ ದಾಳಿ ಮಾಡಿದೆ.…

BIG NEWS : ರಾಜ್ಯ ಸಾರಿಗೆ ಇಲಾಖೆಯಿಂದ ಮಹತ್ವದ ಪ್ರಕಟಣೆ : ಎಲ್ಲಾ ಬಸ್ಸುಗಳಲ್ಲಿ ಈ ಸುರಕ್ಷತಾ ಕ್ರಮಗಳ ಅಳವಡಿಕೆ ಕಡ್ಡಾಯ !

13/02/2026 10:31 AM

SHOCKING : ತುಮಕೂರಲ್ಲಿ ಶಿಕ್ಷಕರ ನಿರ್ಲಕ್ಷಕ್ಕೆ 1ನೇ ತರಗತಿ ವಿದ್ಯಾರ್ಥಿನಿಯ ಬೆರಳುಗಳು ಕಟ್!

13/02/2026 10:30 AM

ಮೃತರ ಕುಟುಂಬಕ್ಕೆ ಪರಿಹಾರ ನೀಡಲು ವಿಳಂಬ ಹಿನ್ನೆಲೆ : ಹಾಸನದಲ್ಲಿ 2 ಸರ್ಕಾರಿ ಬಸ್ ಜಪ್ತಿ ಮಾಡಿದ ಕೋರ್ಟ್!

13/02/2026 10:10 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.