BIG NEWS : ಇನ್ನೂ ’10 ವರ್ಷ’ ಸಿದ್ದರಾಮಯ್ಯ ಸಿಎಂ ಆಗಿರಲಿ: ಭಾರಿ ಸಂಚಲನ ಸೃಷ್ಟಿಸಿದ ಶಾಸಕ ರಾಯರಡ್ಡಿ ಹೇಳಿಕೆ

ಕನಕಗಿರಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಮತ್ತೆ ಸಿಎಂ ಸ್ಥಾನದ ಕುರಿತು ಹಲವು ಚರ್ಚೆಗಳು ಬಂದಿದ್ದು ಇದೀಗ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಶಾಸಕ ಬಸವರಾಜ ರಾಯರೆಡ್ಡಿ ಇನ್ನೂ 10 ವರ್ಷಗಳ ಕಾಲ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರ್ಲಿ ಎಂದು ಸ್ಪೋಟಕ್ಕೆ ಹೇಳಿಕೆ ನೀಡಿದ್ದಾರೆ. ‘BMTC’ಯಲ್ಲಿ 50 ಜನರಿಗೆ ‘ಅನುಕಂಪದ’ ಉದ್ಯೋಗ : ಮೃತ ನೌಕರರ ಕುಟುಂಬಕ್ಕೆ ನೇಮಕಾತಿ ಪತ್ರ ನೀಡಿದ ರಾಮಲಿಂಗಾರೆಡ್ಡಿ ಈ ಕುರಿತಂತೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ … Continue reading BIG NEWS : ಇನ್ನೂ ’10 ವರ್ಷ’ ಸಿದ್ದರಾಮಯ್ಯ ಸಿಎಂ ಆಗಿರಲಿ: ಭಾರಿ ಸಂಚಲನ ಸೃಷ್ಟಿಸಿದ ಶಾಸಕ ರಾಯರಡ್ಡಿ ಹೇಳಿಕೆ