Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಎಲ್ಲಾ ಚಿತ್ರಮಂದಿರಗಳಲ್ಲಿ ಒಂದು ವಾರಗಳ ಕಾಲ ಕನ್ನಡ ಚಿತ್ರಗಳ ಪ್ರದರ್ಶನ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

29/10/2025 9:33 PM

BREAKING ; ಗಾಜಾದಲ್ಲಿ ನಡೆದ ಬೃಹತ್ ದಾಳಿಯಲ್ಲಿ 104 ಜನ ಸಾವು ; ಆದ್ರೂ ‘ಕದನ ವಿರಾಮ ಮುಂದುವರೆದಿದೆ’ ಎಂದ ಇಸ್ರೇಲ್

29/10/2025 9:33 PM

ಬೆಂಗಳೂರಲ್ಲಿ ವಸತಿ ಗೃಹಗಳ(PG) ಉದ್ದಿಮೆಗಳಿಗೆ ಉದ್ದಿಮೆ ಪರವಾನಗಿ ಪಡೆಯುವುದು ಕಡ್ಡಾಯ: GBA ಆದೇಶ

29/10/2025 9:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : 5 ವರ್ಷಗಳ ಕಾಲ ಸಿದ್ದರಾಮಯ್ಯರೆ ‘ಸಿಎಂ’ : ಸಮಾವೇಶದಲ್ಲಿ ಘೋಷಣೆ ಕೂಗಿದ ಅಭಿಮಾನಿಗಳು!
KARNATAKA

BIG NEWS : 5 ವರ್ಷಗಳ ಕಾಲ ಸಿದ್ದರಾಮಯ್ಯರೆ ‘ಸಿಎಂ’ : ಸಮಾವೇಶದಲ್ಲಿ ಘೋಷಣೆ ಕೂಗಿದ ಅಭಿಮಾನಿಗಳು!

By kannadanewsnow0505/12/2024 10:21 AM

ಹಾಸನ : ವಿಪಕ್ಷಗಳಿಗೆ ಕೌಂಟರ್ ನೀಡಲು, ಇಂದು ಹಾಸನದಲ್ಲಿ ಕಾಂಗ್ರೆಸ್ ಪಕ್ಷದಿಂದ ಅರಸಿಕೆರೆ ರಸ್ತೆಯಲ್ಲಿರುವ ಎಸ್ಎಂ ಕೃಷ್ಣ ನಗರದಲ್ಲಿ ಜನಕಲ್ಯಾಣ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಒಂದು ಸಮಾವೇಶಕ್ಕೆ ಈಗಾಗಲೇ ಬೃಹತ್ ವೇದಿಕೆ ನಿರ್ಮಾಣವಾಗಿದ್ದು, ಸುಮಾರು ಮೂರು ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ ಇದೆ.

ಈಗಾಗಲೇ ಉತ್ತರ ಕರ್ನಾಟಕ ಜಿಲ್ಲೆಗಳಿಂದ ಸಿದ್ದರಾಮಯ್ಯ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಬೆಳಗಾವಿ, ಯಾದಗಿರಿ, ರಾಯಚೂರು, ಕಲ್ಬುರ್ಗಿ, ಸೇರಿದಂತೆ ಅನೇಕ ಕಡೆಗಳಿಂದ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಇದೆ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅಪ್ಪಟ ಅಭಿಮಾನಿಗಳು ಮುಂದಿನ 5 ವರ್ಷಗಳ ಕಾಲ ಸಿಎಂ ಸಿದ್ದರಾಮಯ್ಯನವರೇ ಸಿಎಂ ಎಂದು ಘೋಷಣೆ ಕೂಗಿದರು.

ಜೈ ಸಿದ್ದರಾಮಯ್ಯ, 5 ವರ್ಷಗಳವರೆಗೆ ಸಿಎಂ ಆಗಿ ಸಿದ್ದರಾಮಯ್ಯರೆ ಮುಂದುವರೆಯಲಿದ್ದಾರೆ ಎಂದು ಘೋಷಣೆ ಕೂಗಿದರು.ಈಗಾಗ್ಲೇ ಸಿದ್ದರಾಮೋತ್ಸವದ ವೇದಿಕೆ ಬಳಿ ಜನರು ಜಮಾಯಿಸುತ್ತಿದ್ದಾರೆ. ಸುಮಾರು 3 ಲಕ್ಷಕ್ಕೂ ಹೆಚ್ಚು ಜನರು ಅಧಿಕ ಭಾಗಿಯಾಗುವ ನಿರೀಕ್ಷೆ ಇದೆ ಎನ್ನಲಾಗುತ್ತಿದೆ. ಸಮಾವೇಶ ವೇದಿಕೆಯಲ್ಲಿ ಕಲಾವಿದ ರಿಂದ ಚಂಡೆ ಪ್ರದರ್ಶನವಾಗುತ್ತಿದ್ದು ಪ್ರಧಾನ ವೇದಿಕೆಯಲ್ಲಿ ಕಲಾವಿದರು ಚಂಡೆ ಬಾರಿಸುತ್ತಿದ್ದಾರೆ.

ಕೆಲವೇ ಕ್ಷಣಗಳಲ್ಲಿ ಈ ಸಮಾವೇಶ ಆರಂಭವಗಲಿದ್ದು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಸಚಿವರುಗಳು, ಶಾಸಕರು ಹಾಗೂ ಕಾರ್ಯಕರ್ತರು ಸೇರಿದಂತೆ ಒಟ್ಟು ಎರಡುವರೆಯಿಂದ ಮೂರು ಲಕ್ಷಕ್ಕೂ ಅಧಿಕ ಜನರು ಈ ಒಂದು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ನಿರೀಕ್ಷೆ ಮಾಡಲಾಗಿದೆ. ಹಾಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆಯಿಂದ ಬಿಗಿ ಭದ್ರತೆ ಒದಗಿಸಲಾಗಿದೆ.

Share. Facebook Twitter LinkedIn WhatsApp Email

Related Posts

ಎಲ್ಲಾ ಚಿತ್ರಮಂದಿರಗಳಲ್ಲಿ ಒಂದು ವಾರಗಳ ಕಾಲ ಕನ್ನಡ ಚಿತ್ರಗಳ ಪ್ರದರ್ಶನ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

29/10/2025 9:33 PM1 Min Read

ಬೆಂಗಳೂರಲ್ಲಿ ವಸತಿ ಗೃಹಗಳ(PG) ಉದ್ದಿಮೆಗಳಿಗೆ ಉದ್ದಿಮೆ ಪರವಾನಗಿ ಪಡೆಯುವುದು ಕಡ್ಡಾಯ: GBA ಆದೇಶ

29/10/2025 9:30 PM1 Min Read

ಬೆಂಗಳೂರಿನ ಜಯನಗರದ RTO ಕಚೇರಿ ಅಂಜನಾಪುರಕ್ಕೆ ಸ್ಥಳಾಂತರ

29/10/2025 9:17 PM1 Min Read
Recent News

ಎಲ್ಲಾ ಚಿತ್ರಮಂದಿರಗಳಲ್ಲಿ ಒಂದು ವಾರಗಳ ಕಾಲ ಕನ್ನಡ ಚಿತ್ರಗಳ ಪ್ರದರ್ಶನ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

29/10/2025 9:33 PM

BREAKING ; ಗಾಜಾದಲ್ಲಿ ನಡೆದ ಬೃಹತ್ ದಾಳಿಯಲ್ಲಿ 104 ಜನ ಸಾವು ; ಆದ್ರೂ ‘ಕದನ ವಿರಾಮ ಮುಂದುವರೆದಿದೆ’ ಎಂದ ಇಸ್ರೇಲ್

29/10/2025 9:33 PM

ಬೆಂಗಳೂರಲ್ಲಿ ವಸತಿ ಗೃಹಗಳ(PG) ಉದ್ದಿಮೆಗಳಿಗೆ ಉದ್ದಿಮೆ ಪರವಾನಗಿ ಪಡೆಯುವುದು ಕಡ್ಡಾಯ: GBA ಆದೇಶ

29/10/2025 9:30 PM

ಬೆಂಗಳೂರಿನ ಜಯನಗರದ RTO ಕಚೇರಿ ಅಂಜನಾಪುರಕ್ಕೆ ಸ್ಥಳಾಂತರ

29/10/2025 9:17 PM
State News
KARNATAKA

ಎಲ್ಲಾ ಚಿತ್ರಮಂದಿರಗಳಲ್ಲಿ ಒಂದು ವಾರಗಳ ಕಾಲ ಕನ್ನಡ ಚಿತ್ರಗಳ ಪ್ರದರ್ಶನ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

By kannadanewsnow0929/10/2025 9:33 PM KARNATAKA 1 Min Read

ಬಳ್ಳಾರಿ : ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲೆಯ ಎಲ್ಲಾ ಖಾಯಂ, ಅರೆ ಖಾಯಂ, ತಾತ್ಕಾಲಿಕ ಚಿತ್ರಮಂದಿರಗಳಲ್ಲಿ ಮತ್ತು ವಿಡೀಯೋ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ…

ಬೆಂಗಳೂರಲ್ಲಿ ವಸತಿ ಗೃಹಗಳ(PG) ಉದ್ದಿಮೆಗಳಿಗೆ ಉದ್ದಿಮೆ ಪರವಾನಗಿ ಪಡೆಯುವುದು ಕಡ್ಡಾಯ: GBA ಆದೇಶ

29/10/2025 9:30 PM

ಬೆಂಗಳೂರಿನ ಜಯನಗರದ RTO ಕಚೇರಿ ಅಂಜನಾಪುರಕ್ಕೆ ಸ್ಥಳಾಂತರ

29/10/2025 9:17 PM

ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಸಮುದಾಯಗಳ ಜೊತೆ ಆಯೋಗ ಸದಾ ಇರುತ್ತೆ: ಅಧ್ಯಕ್ಷ ಡಾ.ಎಲ್ ಮೂರ್ತಿ

29/10/2025 8:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.