BIG NEWS: ಸದ್ದಿಲ್ಲದೇ ಗ್ರಾಮೀಣ ಪ್ರದೇಶದ ಕಂದಾಯ ಮೂರು ಪಟ್ಟು ಹೆಚ್ಚಳ: ಜನರಿಂದ ಹೆಚ್ಚುವರಿ ತೆರಿಗೆ ವಸೂಲಿ

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಚಾರಿಗೆ ತಂದಿರುವ ಹೊಸ ಆಸ್ತಿ ತೆರಿಗೆ ವ್ಯವಸ್ಥೆಯಿಂದಾಗಿ ಬರುವ ಏಪ್ರಿಲ್‌ನಿಂದ ನಗರದ ಎಲ್ಲಾ ಮಾದರಿಯ ಆಸ್ತಿಗಳ ತೆರಿಗೆ ಪ್ರಮಾಣ ಕನಿಷ್ಠ ಶೇಕಡ 5,3ರಿಂದ ಹೆಚ್ಚಳವಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ಕುರಿತಂತೆ ಮಾಹಿತಿ ನೀಡಿದರು. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಸೋಮವಾರ ವಿಧಾನಸೌಧದಲ್ಲಿ ಈ ಹೊಸ ತೆರಿಗೆ ಪದ್ಧತಿ ಬಗ್ಗೆ ಮಾಹಿತಿ ನೀಡಿದರು. ಕಳೆದ ಬಾರಿ 2016ರಲ್ಲಿ ಆಸ್ತಿ ತೆರಿಗೆ ದರಗಳನ್ನು ಪರಿಷ್ಕರಣೆ ಮಾಡಲಾಗಿತ್ತು. ಅಂದರೆ ಎಂಟು ವರ್ಷಗಳಿಂದ ತೆರಿಗೆ … Continue reading BIG NEWS: ಸದ್ದಿಲ್ಲದೇ ಗ್ರಾಮೀಣ ಪ್ರದೇಶದ ಕಂದಾಯ ಮೂರು ಪಟ್ಟು ಹೆಚ್ಚಳ: ಜನರಿಂದ ಹೆಚ್ಚುವರಿ ತೆರಿಗೆ ವಸೂಲಿ