Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದೇಶದ ಈ 3 ‘ಬ್ಯಾಂಕ್’ಗಳನ್ನ ‘ಅತ್ಯಂತ ಸುರಕ್ಷಿತ’ ಎಂದು ಘೋಷಿಸಿದ ‘RBI’ ; ಇಲ್ಲಿ ನಿಮ್ಮ ಖಾತೆ ತೆರೆಯಿರಿ!

03/12/2025 3:20 PM

BREAKING: ಮಂಡ್ಯದಲ್ಲಿ ಹನುಮ ಮಾಲಾಧಾರಿಗಳಿಂದ ಮಸೀದಿಗೆ ನುಗ್ಗಲು ಯತ್ನ: ಸ್ಥಳದಲ್ಲಿ ಬಿಗುವಿನ ವಾತಾವರಣ

03/12/2025 3:12 PM

ಭವಿಷ್ಯದ ಬಗ್ಗೆ ಚರ್ಚಿಸಲು ‘BCCI’ನಿಂದ ‘ರೋಹಿತ್ ಶರ್ಮಾ’ಗೆ ಬುಲಾವ್

03/12/2025 3:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ನನ್ನ ಎಲ್ಲ ಬೆಳವಣಿಗೆಯಲ್ಲಿ ‘ಎಸ್.ಎಂ.ಕೃಷ್ಣ’ ಅವರ ಹಾರೈಕೆ ಇತ್ತು : ನಟ ಯಶ್ ಹೇಳಿಕೆ
KARNATAKA

BIG NEWS : ನನ್ನ ಎಲ್ಲ ಬೆಳವಣಿಗೆಯಲ್ಲಿ ‘ಎಸ್.ಎಂ.ಕೃಷ್ಣ’ ಅವರ ಹಾರೈಕೆ ಇತ್ತು : ನಟ ಯಶ್ ಹೇಳಿಕೆ

By kannadanewsnow0523/12/2024 8:05 PM

ಬೆಂಗಳೂರು : ಕಳೆದ ಡಿಸೆಂಬರ್ 10 ರಂದು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ವಿದೇಶಾಂಗ ಸಚಿವ ಎಸ್ಎಂ ಕೃಷ್ಣ ಅವರು ಬೆಂಗಳೂರಿನ ಸದಾಶಿವ ನಗರದಲ್ಲಿರುವ ತಮ್ಮ ನಿವಾಸದಲ್ಲಿ ತಡರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಇದೀಗ ಮಾಜಿ ಸಿಎಂ ಎಸ್ಎಂ ಕೃಷ್ಣ ಅವರ ಮನೆಗೆ ನಟ ಯಶ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಹೌದು ಮಾಜಿ ಸಿಎಂ ಎಸ್ಎಂ ಕೃಷ್ಣ ಅವರು ನಿಧನರಾದ ದಿನದಂದು ನಟ ಯಶ್ ಅವರು ಮುಂಬೈ ನಲ್ಲಿ ಶೂಟಿಂಗ್ ನಲ್ಲಿ ಬ್ಯುಸಿ ಆಗಿದ್ದರು. ಈ ಹಿನ್ನೆಲೆಯಲ್ಲಿ ಅವರ ಅಂತಿಮ ದರ್ಶನ ಪಡೆಯಲು ಸಾಧ್ಯವಾಗಲಿಲ್ಲ. ಹಾಗಾಗಿ ಇಂದು ಎಸ್ಎಂ ಕೃಷ್ಣ ಅವರ ಮನೆಗೆ ನಟ ಯಶ್ ಹಾಗೂ ಪತ್ನಿ ರಾಧಿಕಾ ಅವರು ಭೇಟಿ ನೀಡಿ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಎಸ್ ಎಂ ಕೃಷ್ಣ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಎಸ್​ಎಂ ಕೃಷ್ಣ ಅವರದ್ದು ಧೀಮಂತ ವ್ಯಕ್ತಿತ್ವ. ಅವರು ನಿಧನರಾದಾಗ ನಾವು ಊರಲ್ಲಿ ಇರಲಿಲ್ಲ. ಹಾಗಾಗಿ ಈಗ ಖುದ್ದಾಗಿ ಬಂದಿದ್ದೇವೆ. ಅವರ ಆಶೀರ್ವಾದ ನನ್ನ ಮೇಲೆ ಯಾವಾಗಲೂ ಇತ್ತು. ನನ್ನ ಎಲ್ಲ ಬೆಳವಣಿಗೆಯಲ್ಲಿ ಅವರ ಹಾರೈಕೆ ಇತ್ತು. ಅವರನ್ನು ನಾವು ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ ಎಂದು ನಟ ಯಶ್ ಅವರು ತಿಳಿಸಿದರು.

ಎಸ್ಎಂ ಕೃಷ್ಣ ಅವರು  ಎಲ್ಲರಿಗೂ ಸದಾ ಒಳ್ಳೆಯದನ್ನೇ ಬಯಸುತ್ತಿದ್ದರು. ಬೆಳವಣಿಗೆಯನ್ನು ಅವರು ಯಾವಾಗಲೂ ಮೆಚ್ಚಿಕೊಳ್ಳುತ್ತಿದ್ದರು. ಅವರ ಮನಸ್ಥಿತಿಯೇ ಬೆಳವಣಿಗೆಯ ಕಡೆಗೆ ಇದ್ದಿದ್ದರಿಂದ ಯಾವಾಗಲೂ ನಮ್ಮ ಬೆಳವಣಿಗೆಯನ್ನು ನೋಡಿ ಹರಸುತ್ತಿದ್ದರು. ಈ ರಾಜ್ಯದಲ್ಲಿ ಎಸ್​ಎಂ ಕೃಷ್ಣ ಅವರನ್ನು ಪ್ರತಿಯೊಬ್ಬರೂ ನೆನಪಿಸಿಕೊಳ್ಳಬೇಕು. ಅವರ ಕೊಡುಗೆ ಅಪಾರ. ಇವತ್ತು ಬೆಂಗಳೂರು ಹಾಗೂ ಇಡೀ ರಾಜ್ಯದಲ್ಲಿ ಅವರು ಮಾಡಿರುವ ಕೆಲಸಗಳು ನಮ್ಮ ಕಣ್ಣ ಮುಂದೆ ಇವೆ. ಅವರು ಎಷ್ಟು ಅದ್ಭುತವಾದ ಬದುಕನ್ನು ಬದುಕಿದ್ದರು ಎಂಬುದು ಎಲ್ಲರಿಗೂ ಗೊತ್ತು ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

BREAKING: ಮಂಡ್ಯದಲ್ಲಿ ಹನುಮ ಮಾಲಾಧಾರಿಗಳಿಂದ ಮಸೀದಿಗೆ ನುಗ್ಗಲು ಯತ್ನ: ಸ್ಥಳದಲ್ಲಿ ಬಿಗುವಿನ ವಾತಾವರಣ

03/12/2025 3:12 PM1 Min Read

ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ಋತುಚಕ್ರ ರಜೆ: ಸರ್ಕಾರ ಮಹತ್ವದ ಆದೇಶ

03/12/2025 3:06 PM1 Min Read

SHOCKING: ರಾಜ್ಯದಲ್ಲೊಂದು ಮನಕಲಕುವ ಘಟನೆ: ಮದುವೆಯಾದ ಮರುದಿನವೇ ಹೃದಯಾಘಾತದಿಂದ ನವವಿವಾಹಿತ ಸಾವು

03/12/2025 2:56 PM1 Min Read
Recent News

ದೇಶದ ಈ 3 ‘ಬ್ಯಾಂಕ್’ಗಳನ್ನ ‘ಅತ್ಯಂತ ಸುರಕ್ಷಿತ’ ಎಂದು ಘೋಷಿಸಿದ ‘RBI’ ; ಇಲ್ಲಿ ನಿಮ್ಮ ಖಾತೆ ತೆರೆಯಿರಿ!

03/12/2025 3:20 PM

BREAKING: ಮಂಡ್ಯದಲ್ಲಿ ಹನುಮ ಮಾಲಾಧಾರಿಗಳಿಂದ ಮಸೀದಿಗೆ ನುಗ್ಗಲು ಯತ್ನ: ಸ್ಥಳದಲ್ಲಿ ಬಿಗುವಿನ ವಾತಾವರಣ

03/12/2025 3:12 PM

ಭವಿಷ್ಯದ ಬಗ್ಗೆ ಚರ್ಚಿಸಲು ‘BCCI’ನಿಂದ ‘ರೋಹಿತ್ ಶರ್ಮಾ’ಗೆ ಬುಲಾವ್

03/12/2025 3:09 PM

ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ಋತುಚಕ್ರ ರಜೆ: ಸರ್ಕಾರ ಮಹತ್ವದ ಆದೇಶ

03/12/2025 3:06 PM
State News
KARNATAKA

BREAKING: ಮಂಡ್ಯದಲ್ಲಿ ಹನುಮ ಮಾಲಾಧಾರಿಗಳಿಂದ ಮಸೀದಿಗೆ ನುಗ್ಗಲು ಯತ್ನ: ಸ್ಥಳದಲ್ಲಿ ಬಿಗುವಿನ ವಾತಾವರಣ

By kannadanewsnow0903/12/2025 3:12 PM KARNATAKA 1 Min Read

ಮಂಡ್ಯ: ಜಿಲ್ಲೆಯಲ್ಲಿ ಹನುಮ ಮಾಲಾಧಾರಿಗಳಿಂದ ಜಾಮಿಯಾ ಮಸೀದಿಗೆ ನುಗ್ಗೋದಕ್ಕೆ ಯತ್ನಿಸಿರುವಂತ ಘಟನೆ ನಡೆದಿದೆ. ಈ ವೇಳೆ ತಳ್ಳಾಟ ನೂಕಾಟ ಕೂಡ…

ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ಋತುಚಕ್ರ ರಜೆ: ಸರ್ಕಾರ ಮಹತ್ವದ ಆದೇಶ

03/12/2025 3:06 PM

SHOCKING: ರಾಜ್ಯದಲ್ಲೊಂದು ಮನಕಲಕುವ ಘಟನೆ: ಮದುವೆಯಾದ ಮರುದಿನವೇ ಹೃದಯಾಘಾತದಿಂದ ನವವಿವಾಹಿತ ಸಾವು

03/12/2025 2:56 PM

BREAKING: ಡಿ.14ರಂದು ಮತಗಳ್ಳತನ ವಿರುದ್ಧ ದೆಹಲಿಯಲ್ಲಿ ಸಮಾವೇಶ ಆಯೋಜನೆ: ಡಿಸಿಎಂ ಡಿ.ಕೆ ಶಿವಕುಮಾರ್

03/12/2025 2:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.