Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಂಸತ್ತಿನಲ್ಲಿ ಶಾಂತಿ ಮಸೂದೆ ಅಂಗೀಕಾರ, ಪರಮಾಣು ಶಕ್ತಿಯಲ್ಲಿ ಖಾಸಗಿಯವರಿಗೆ ಅವಕಾಶ

19/12/2025 6:33 AM

BIG NEWS : ವಿಧಾನಸಭೆಯಲ್ಲಿ `ಸಾಮಾಜಿಕ ಬಹಿಷ್ಕಾರ ವಿಧೇಯಕ-2025’ ಅಂಗೀಕಾರ : ಇನ್ಮುಂದೆ ಬಹಿಷ್ಕಾರಕ್ಕೆ 3 ವರ್ಷ ಜೈಲು, 1 ಲಕ್ಷ ದಂಡ ಫಿಕ್ಸ್.!

19/12/2025 6:15 AM

BIG NEWS : `ಮೊಟ್ಟೆ’ ಪ್ರಿಯರಿಗೆ ಬಿಗ್ ರಿಲೀಫ್ : ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳಿಲ್ಲ ಎಂದು ದೃಢ.!

19/12/2025 6:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ವಿಧಾನಸಭೆಯಲ್ಲಿ `ಸಾಮಾಜಿಕ ಬಹಿಷ್ಕಾರ ವಿಧೇಯಕ-2025’ ಅಂಗೀಕಾರ : ಇನ್ಮುಂದೆ ಬಹಿಷ್ಕಾರಕ್ಕೆ 3 ವರ್ಷ ಜೈಲು, 1 ಲಕ್ಷ ದಂಡ ಫಿಕ್ಸ್.!
KARNATAKA

BIG NEWS : ವಿಧಾನಸಭೆಯಲ್ಲಿ `ಸಾಮಾಜಿಕ ಬಹಿಷ್ಕಾರ ವಿಧೇಯಕ-2025’ ಅಂಗೀಕಾರ : ಇನ್ಮುಂದೆ ಬಹಿಷ್ಕಾರಕ್ಕೆ 3 ವರ್ಷ ಜೈಲು, 1 ಲಕ್ಷ ದಂಡ ಫಿಕ್ಸ್.!

By kannadanewsnow5719/12/2025 6:15 AM
suvarna soudha belagavi

ಬೆಳಗಾವಿ : ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಕ್ಕೆ ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರ ದೊರಕಿತು.

ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ ಅಪರಾಧವೆಂದ ಪರಿಗಣಿಸಿ 3 ವರ್ಷದವರೆಗೆ ಜೈಲು ಶಿಕ್ಷೆ, 1 ಲಕ್ಷ ರು. ದಂಡ ವಿಧಿಸಲು ಅವಕಾಶ ಕಲ್ಪಿಸಲು ರೂಪಿಸಿರುವ ‘ಕರ್ನಾಟಕ ಸಾಮಾಜಿಕ ಬಹಿ ಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿ ಹಾರ) ವಿಧೇಯಕ- 2025’ವು ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಲು ಅವ ಕಾಶ ಕಲ್ಪಿಸುವ ತಿದ್ದುಪಡಿವಿಧಾನ ಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರಗೊಂಡಿದೆ.

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ಗುರುವಾರದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇಪ್ಪನವರು ಸಭೆಯ ಅಂಗೀಕಾರ ಕೋರಿ ವಿಧೇಯಕವನ್ನು ಪರ್ಯಾಲೋಚನೆಗೆ ತಂದರು.

ಅಸಂವಿಧಾನಿಕ ಆಚರಣೆಗಳಾದ ಜಾತಿ ಪಂಚಾಯಿತಿಗಳು ಹೇರುವ ಸಾಮಾಜಿಕ ಬಹಿಷ್ಕಾರ, ಕಿರುಕುಳ, ವಿವಿಧ ರೀತಿಯ ಶಿಕ್ಷೆಗಳನ್ನು ತಡೆಗಟ್ಟಿ ಸಾಮಾಜಿಕ ಬಹಿಷ್ಕಾರ ಪದ್ದತಿಯನ್ನು ಸಮಾಜದಿಂದ ನಿರ್ಮೂಲನೆ ಮಾಡುವುದಕ್ಕಾಗಿ ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025ನ್ನು ಸರ್ಕಾರ ಜಾರಿಗೆ ತರುತ್ತಿದೆ ಎಂದು ತಿಳಿಸಿದರು.

ವಿಧೇಯಕ್ಕೆ ಆಡಳಿತ ಹಾಗೂ ವಿರೋಧ ಪಕ್ಷದ ಶಾಸಕರು ಸಹ ಸಮ್ಮತಿ ಸೂಚಿಸಿ ಬೆಂಬಲ ನೀಡಿ ಮಾತನಾಡಿದರು. ಈ ವೇಳೆ ಶಾಸಕ ಟಿ.ಬಿ.ಜಯಚಂದ್ರ ಮಾತನಾಡಿ ವಿಧೇಯಕದ 12ನೇ ವಿಧಿಯಲ್ಲಿ ಸಂತ್ರಸ್ತ ಅಥವಾ ಆತನ ಕುಟುಂಬದ ಸದಸ್ಯರು ಪೊಲೀಸರಿಗೆ ಅಥವಾ ನೇರವಾಗಿ ಪ್ರಥಮ ದರ್ಜೆ ನಾಯಿಕ ಮ್ಯಾಜಿಸ್ಟ್ರೇಟರಿಗೆ ದೂರು ದಾಖಲಿಸಬೇಕು ಅವಕಾಶ ನೀಡಲಾಗಿದೆ. ವಿಧೇಯಕದ ಪರಿಣಾಮಕಾರಿ ಅನುಷ್ಠಾನಕ್ಕೆ ಅನುಕೂಲವಾಗುವಂತೆ ಸಾಮಾಜಿಕ ಬಹಿಷ್ಕಾರದಂತಹ ಪ್ರಕರಣಗಳು ಬೆಳಕಿಗೆ ಬಂದಾಗ ಪೊಲೀಸರು ಸಹ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಲು ವಿಧೇಯಕದಲ್ಲಿ ಅವಕಾಶ ನೀಡಿ ತಿದ್ದುಪಡಿ ತರುವಂತೆ ಸಚಿವ ಹೆಚ್.ಸಿ.ಮಹಾದೇವಪ್ಪನವರಲ್ಲಿ ಕೋರಿದರು.

ಅಂತಿಮವಾಗಿ ಪೊಲೀಸರಿಗೆ ಸ್ವಯಂ ಪ್ರೇರಿತ ದೂರು ದಾಖಲಿಸಲು ಅಧಿಕಾರ ನೀಡುವ ತಿದ್ದುಪಡಿಯೊಂದಿಗೆ ವಿಧೇಯಕಕ್ಕೆ ಸರ್ವಾನುಮತ ಅಂಗೀಕಾರ ದೊರಕಿತು.

BIG NEWS: `Social Boycott Bill-2025’ passed in the Assembly: From now on 3 years in prison 1 lakh fine fixed for boycott!
Share. Facebook Twitter LinkedIn WhatsApp Email

Related Posts

BIG NEWS : `ಮೊಟ್ಟೆ’ ಪ್ರಿಯರಿಗೆ ಬಿಗ್ ರಿಲೀಫ್ : ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳಿಲ್ಲ ಎಂದು ದೃಢ.!

19/12/2025 6:05 AM1 Min Read

BIG NEWS : ರಾಜ್ಯದಲ್ಲಿ 13 ಲಕ್ಷ `ರೇಷನ್ ಕಾರ್ಡ್’ ಅನರ್ಹ : ಅರ್ಹರಿಗೆ ಮತ್ತೆ `BPL ಕಾರ್ಡ್’ ವಿತರಣೆ.!

19/12/2025 5:55 AM1 Min Read

BIG NEWS : `ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ’ ಅಡಿಯಲ್ಲಿ  ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು : ಇಲ್ಲಿದೆ ಸಂಪೂರ್ಣ ಪಟ್ಟಿ

19/12/2025 5:47 AM2 Mins Read
Recent News

ಸಂಸತ್ತಿನಲ್ಲಿ ಶಾಂತಿ ಮಸೂದೆ ಅಂಗೀಕಾರ, ಪರಮಾಣು ಶಕ್ತಿಯಲ್ಲಿ ಖಾಸಗಿಯವರಿಗೆ ಅವಕಾಶ

19/12/2025 6:33 AM

BIG NEWS : ವಿಧಾನಸಭೆಯಲ್ಲಿ `ಸಾಮಾಜಿಕ ಬಹಿಷ್ಕಾರ ವಿಧೇಯಕ-2025’ ಅಂಗೀಕಾರ : ಇನ್ಮುಂದೆ ಬಹಿಷ್ಕಾರಕ್ಕೆ 3 ವರ್ಷ ಜೈಲು, 1 ಲಕ್ಷ ದಂಡ ಫಿಕ್ಸ್.!

19/12/2025 6:15 AM

BIG NEWS : `ಮೊಟ್ಟೆ’ ಪ್ರಿಯರಿಗೆ ಬಿಗ್ ರಿಲೀಫ್ : ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳಿಲ್ಲ ಎಂದು ದೃಢ.!

19/12/2025 6:05 AM

BREAKING : ಅಮೆರಿಕದಲ್ಲಿ ವಿಮಾನ ಪತನಗೊಂಡು ಹಲವರು ಸಾವು : ಭಯಾನಕ ವಿಡಿಯೋ ವೈರಲ್ | WATCH VIDEO

19/12/2025 5:56 AM
State News
KARNATAKA

BIG NEWS : ವಿಧಾನಸಭೆಯಲ್ಲಿ `ಸಾಮಾಜಿಕ ಬಹಿಷ್ಕಾರ ವಿಧೇಯಕ-2025’ ಅಂಗೀಕಾರ : ಇನ್ಮುಂದೆ ಬಹಿಷ್ಕಾರಕ್ಕೆ 3 ವರ್ಷ ಜೈಲು, 1 ಲಕ್ಷ ದಂಡ ಫಿಕ್ಸ್.!

By kannadanewsnow5719/12/2025 6:15 AM KARNATAKA 1 Min Read

ಬೆಳಗಾವಿ : ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಕ್ಕೆ ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರ ದೊರಕಿತು.…

BIG NEWS : `ಮೊಟ್ಟೆ’ ಪ್ರಿಯರಿಗೆ ಬಿಗ್ ರಿಲೀಫ್ : ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳಿಲ್ಲ ಎಂದು ದೃಢ.!

19/12/2025 6:05 AM

BIG NEWS : ರಾಜ್ಯದಲ್ಲಿ 13 ಲಕ್ಷ `ರೇಷನ್ ಕಾರ್ಡ್’ ಅನರ್ಹ : ಅರ್ಹರಿಗೆ ಮತ್ತೆ `BPL ಕಾರ್ಡ್’ ವಿತರಣೆ.!

19/12/2025 5:55 AM

BIG NEWS : `ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ’ ಅಡಿಯಲ್ಲಿ  ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಬಹುದು : ಇಲ್ಲಿದೆ ಸಂಪೂರ್ಣ ಪಟ್ಟಿ

19/12/2025 5:47 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.