Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ‘ಮಾಲ್ವೆ’ಯಲ್ಲಿ ಅಕೇಶಿಯಾ ಮರ ಕಡಿತಲೆ; 9 ಮಂದಿ ವಿರುದ್ಧ ‘FIR’ – DFO ಫಯಾಜುದ್ದೀನ್

ಯುದ್ಧ ಅಂತ್ಯಕ್ಕೆ ಅಮೆರಿಕದ ‘ಡೆಡ್‌ಲೈನ್’?: ಟ್ರಂಪ್ ಆಡಳಿತದ ಪ್ರಸ್ತಾವನೆಯನ್ನು ಗಂಭೀರವಾಗಿ ಪರಿಗಣಿಸಿದ ಇರಾನ್!

BREAKING: ಕೇಂದ್ರದ ‘ಜೀರಾಂಜಿ’ ವಿರುದ್ಧ ಕೋರ್ಟ್ ಮೆಟ್ಟಿಲೇರಲು ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕರ್ನಾಟಕ `SSLC ತೃತೀಯ ಭಾಷೆ ಪರೀಕ್ಷೆಯಲ್ಲಿ ಗ್ರೇಡಿಂಗ್ ವ್ಯವಸ್ಥೆ ಜಾರಿ : ಒಟ್ಟು ಅಂಕ 525ಕ್ಕೆ ಇಳಿಕೆ.!
KARNATAKA

BIG NEWS : ಕರ್ನಾಟಕ `SSLC ತೃತೀಯ ಭಾಷೆ ಪರೀಕ್ಷೆಯಲ್ಲಿ ಗ್ರೇಡಿಂಗ್ ವ್ಯವಸ್ಥೆ ಜಾರಿ : ಒಟ್ಟು ಅಂಕ 525ಕ್ಕೆ ಇಳಿಕೆ.!

By kannadanewsnow57

ಬೆಂಗಳೂರು: ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಎಸ್ಎಸ್ಎಲ್ಸಿ ಪರೀಕ್ಷೆಯ ಮೌಲ್ಯಮಾಪನ ಕ್ರಮದಲ್ಲಿ ಮಹತ್ವದ ಬದಲಾವಣೆ ತಂದಿದೆ. ಇನ್ನು ಮುಂದೆ ತೃತೀಯ ಭಾಷಾ ವಿಷಯಕ್ಕೆ ಅಂಕಗಳ ಬದಲಾಗಿ ಗ್ರೇಡ್ ನೀಡಲು ನಿರ್ಧರಿಸಲಾಗಿದ್ದು, ಈ ಕುರಿತು ಕರಡು ಅಧಿಸೂಚನೆಯನ್ನು ಪ್ರಕಟಿಸಿದೆ.

ಈ ಹೊಸ ನಿಯಮದ ಜಾರಿಯಿಂದಾಗಿ ಎಸ್ಎಸ್ಎಲ್ಸಿ ಪರೀಕ್ಷೆಯ ಒಟ್ಟು ಅಂಕಗಳು 625ರಿಂದ 525ಕ್ಕೆ ಇಳಿಕೆಯಾಗಲಿವೆ. ತೃತೀಯ ಭಾಷೆ ಮತ್ತು ಎನ್ಎಸ್ಕ್ಯೂಎಫ್ (NSQF) ವಿಷಯಗಳಿಗೆ ಅಂಕಗಳ ಬದಲು ವಿದ್ಯಾರ್ಥಿಗಳ ಸಾಧನೆಯನ್ನು ಗ್ರೇಡ್ಗಳ ಮೂಲಕ ಅಳೆಯಲಾಗುತ್ತದೆ.

ಗ್ರೇಡ್ ಹಂಚಿಕೆ ವಿವರ:

A ಗ್ರೇಡ್: 80 ರಿಂದ 100 ಅಂಕ ಗಳಿಸಿದವರಿಗೆ.

B ಗ್ರೇಡ್: 50 ರಿಂದ 79 ಅಂಕ ಗಳಿಸಿದವರಿಗೆ.

C ಗ್ರೇಡ್: 49 ರವರೆಗೆ ಅಂಕ ಪಡೆದವರಿಗೆ.

ವಿಶೇಷವೆಂದರೆ, ಈ ಗ್ರೇಡ್ಗಳು ವಿದ್ಯಾರ್ಥಿಯ ‘ಪಾಸು’ ಅಥವಾ ‘ಫೇಲ್’ ಎಂಬ ಫಲಿತಾಂಶದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.

ಸಾರ್ವಜನಿಕರ ಸಲಹೆಗೆ ಮುಕ್ತ ಅವಕಾಶ
ಈ ಕರಡು ಅಧಿಸೂಚನೆಯ ಕುರಿತು ಸಾರ್ವಜನಿಕರು ತಮ್ಮ ಆಕ್ಷೇಪಣೆ ಅಥವಾ ಸಲಹೆಗಳನ್ನು ಸಲ್ಲಿಸಲು ಇಲಾಖೆಯು 7 ದಿನಗಳ ಕಾಲಾವಕಾಶ ನೀಡಿದೆ. ಆಸಕ್ತರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ತಮ್ಮ ಅಭಿಪ್ರಾಯಗಳನ್ನು ತಲುಪಿಸಬಹುದಾಗಿದೆ.

ಪಿಐಎಲ್ ವಜಾ: ಅರ್ಜಿದಾರರಿಗೆ ದಂಡ
ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಎಚ್.ಎನ್. ಚಂದನಾ ಮತ್ತು ಎಸ್. ವೆಂಕಟೇಶ್ ಎಂಬುವರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದರು. ಪರೀಕ್ಷೆಯ ಕೊನೆಯ ಹಂತದಲ್ಲಿ ಇಂತಹ ನಿರ್ಧಾರ ಕೈಗೊಳ್ಳುವುದು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಅವರು ವಾದಿಸಿದ್ದರು.

ಆದರೆ, ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್, ಸರ್ಕಾರದ ಅಧಿಕೃತ ಆದೇಶದ ವಿವರಗಳಿಲ್ಲದೆ ಕೇವಲ ಪತ್ರಿಕಾ ವರದಿಗಳನ್ನು ಆಧರಿಸಿ ಅರ್ಜಿ ಸಲ್ಲಿಸಿರುವುದನ್ನು ಗಂಭೀರವಾಗಿ ಪರಿಗಣಿಸಿತು. ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯವು, ಅರ್ಜಿದಾರರಿಗೆ 1 ಲಕ್ಷ ರೂಪಾಯಿ ದಂಡ ವಿಧಿಸಿ ಶಾಕ್ ನೀಡಿದೆ.

ಏಪ್ರಿಲ್ 24ಕ್ಕೆ ಫಲಿತಾಂಶ?
ಈಗಾಗಲೇ ಉತ್ತರಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಭರದಿಂದ ಸಾಗುತ್ತಿದ್ದು, ಅಂದುಕೊಂಡಂತೆ ನಡೆದರೆ ಏಪ್ರಿಲ್ 24ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ.

BIG NEWS: `SSLC' third language in the state will no longer be graded: Total marks reduced to 525!
Share. Facebook Twitter LinkedIn WhatsApp Email

Related Posts

ಸಾಗರದ ‘ಮಾಲ್ವೆ’ಯಲ್ಲಿ ಅಕೇಶಿಯಾ ಮರ ಕಡಿತಲೆ; 9 ಮಂದಿ ವಿರುದ್ಧ ‘FIR’ – DFO ಫಯಾಜುದ್ದೀನ್

2 Mins Read

BREAKING: ಕೇಂದ್ರದ ‘ಜೀರಾಂಜಿ’ ವಿರುದ್ಧ ಕೋರ್ಟ್ ಮೆಟ್ಟಿಲೇರಲು ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

2 Mins Read

ಗರ್ಭಿಣಿ ಪತ್ನಿಗೆ ಬೆಂಕಿ ಹಚ್ಚಿದ್ದ ಪತಿಗೆ ಪತ್ನಿಯಿಂದಲೇ ಕ್ಷಮಾದಾನ; ಹೈಕೋರ್ಟ್‌ನಿಂದ ಶಿಕ್ಷೆ ಕಡಿತ!

2 Mins Read
Recent News

ಸಾಗರದ ‘ಮಾಲ್ವೆ’ಯಲ್ಲಿ ಅಕೇಶಿಯಾ ಮರ ಕಡಿತಲೆ; 9 ಮಂದಿ ವಿರುದ್ಧ ‘FIR’ – DFO ಫಯಾಜುದ್ದೀನ್

ಯುದ್ಧ ಅಂತ್ಯಕ್ಕೆ ಅಮೆರಿಕದ ‘ಡೆಡ್‌ಲೈನ್’?: ಟ್ರಂಪ್ ಆಡಳಿತದ ಪ್ರಸ್ತಾವನೆಯನ್ನು ಗಂಭೀರವಾಗಿ ಪರಿಗಣಿಸಿದ ಇರಾನ್!

BREAKING: ಕೇಂದ್ರದ ‘ಜೀರಾಂಜಿ’ ವಿರುದ್ಧ ಕೋರ್ಟ್ ಮೆಟ್ಟಿಲೇರಲು ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

​ಕದನ ವಿರಾಮದ ಮಾತುಕತೆ ಬೆನ್ನಲ್ಲೇ ರಷ್ಯಾ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ! ಗಡಿ ದಾಟಿ ಬಂದ ನೂರಾರು ಸ್ಫೋಟಕ ಡ್ರೋನ್‌ಗಳು!

State News
KARNATAKA

ಸಾಗರದ ‘ಮಾಲ್ವೆ’ಯಲ್ಲಿ ಅಕೇಶಿಯಾ ಮರ ಕಡಿತಲೆ; 9 ಮಂದಿ ವಿರುದ್ಧ ‘FIR’ – DFO ಫಯಾಜುದ್ದೀನ್

By kannadanewsnow09 KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಮಾಲ್ವೆಯಲ್ಲಿ ಹೈಬ್ರಿಡ್ ಅಕೇಶಿಯಾ ಮರಗಳನ್ನು ಅಕ್ರಮವಾಗಿ ಕಡಿತಲೆ ಮಾಡಿ ಸಾಗಿಸಿದಂತ ಆರೋಪವನ್ನು ಗ್ರಾಮಸ್ಥರು ಮಾಡಿದ್ದರು.…

BREAKING: ಕೇಂದ್ರದ ‘ಜೀರಾಂಜಿ’ ವಿರುದ್ಧ ಕೋರ್ಟ್ ಮೆಟ್ಟಿಲೇರಲು ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಗರ್ಭಿಣಿ ಪತ್ನಿಗೆ ಬೆಂಕಿ ಹಚ್ಚಿದ್ದ ಪತಿಗೆ ಪತ್ನಿಯಿಂದಲೇ ಕ್ಷಮಾದಾನ; ಹೈಕೋರ್ಟ್‌ನಿಂದ ಶಿಕ್ಷೆ ಕಡಿತ!

ಮದ್ದೂರಿನ ಶ್ರೀ ಉಗ್ರ ನರಸಿಂಹ ಸ್ವಾಮಿ ರಥೋತ್ಸವ: ಗೋವಿಂದನ ನಾಮಸ್ಮರಣೆಯಲ್ಲಿ ಮಿಂದೆದ್ದ ಭಕ್ತ ಸಾಗರ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.