Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : 2027ರ ‘ಜನಗಣತಿ’ಗಾಗಿ 11,718 ಕೋಟಿ ರೂ. ಮೀಸಲಿಡಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ |Census 2027

12/12/2025 4:21 PM

ಮೊಟ್ಟೆಗಳಿಗೆ ಎಕ್ಸ್‌ಪೈರೀ ಡೇಟ್ ಇದೇ…! ಈ ತಪ್ಪು ಮಾಡಿದರೆ, ಮೊಟ್ಟೆ ವಿಷವಾಗುವುದು ಗ್ಯಾರಂಟಿ.

12/12/2025 4:20 PM

BREAKING: 2027ರ ಜನಗಣತಿಗಾಗಿ ರೂ.11,718 ಕೋಟಿ ಬಜೆಟ್‌ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

12/12/2025 4:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : 2024-25 ನೇ ಸಾಲಿನ `ಸರ್ವೋತ್ತಮ ಸೇವಾ ಪ್ರಶಸ್ತಿ’ಗೆ ಅರ್ಜಿ ಆಹ್ವಾನ.!
KARNATAKA

BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : 2024-25 ನೇ ಸಾಲಿನ `ಸರ್ವೋತ್ತಮ ಸೇವಾ ಪ್ರಶಸ್ತಿ’ಗೆ ಅರ್ಜಿ ಆಹ್ವಾನ.!

By kannadanewsnow5701/04/2025 4:35 PM

ಬೆಂಗಳೂರು : 2024 ಮತ್ತು 2025ನೇ ಸಾಲಿನ ಸರ್ಕಾರಿ ಅಧಿಕಾರಿ / ನೌಕರರಿಗೆ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನಗಳನ್ನು ಸಲ್ಲಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

2024 ಮತ್ತು 2025ನೇ ಸಾಲಿನ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಉಲ್ಲೇಖಿತ ಸುತ್ತೋಲೆಯಲ್ಲಿ ನಾಮ ನಿರ್ದೇಶನಗಳನ್ನು ದಿನಾಂಕ: 28-04-2025 ರೊಳಗಾಗಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಮುಂದುವರೆದು, ಸದರಿ ಸುತ್ತೋಲೆಯನ್ನು ಭಾಗಶ: ಪರಿಷ್ಕರಿಸಲು ತೀರ್ಮಾನಿಸಿ ಈ ಕೆಳಕಂಡಂತೆ ಕ್ರಮವಹಿಸುವಂತೆ ತಿಳಿಸಲಾಗಿದೆ.

1. 2024ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸಲು 2023ನೇ ಕ್ಯಾಲೆಂಡರ್ ವರ್ಷದಲ್ಲಿ ಮಾಡಿರುವ ಉಪ ಕ್ರಮ /ಸಾಧನೆಯನ್ನು ಪರಿಗಣಿಸಲಾಗುವುದು. ಹಾಗೆಯೇ, 2025ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನ ಸಲ್ಲಿಸಲು 2024ನೇ ಕ್ಯಾಲೆಂಡರ್ ವರ್ಷದಲ್ಲಿ ಮಾಡಿರುವ ಉಪ ಕ್ರಮ /ಸಾಧನೆಯನ್ನು ಪರಿಗಣಿಸಲಾಗುವುದು.

2. 2024 ಹಾಗೂ 2025ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆನ್‌ಲೈನ್‌ನಲ್ಲಿ ನಾಮ ನಿರ್ದೇಶನವನ್ನು ಸಲ್ಲಿಸಲು ದಿನಾಂಕ: 14-04-2025 ಅಂತಿಮ ದಿನಾಂಕವನ್ನು ನಿಗದಿಪಡಿಸಲಾಗಿದೆ. ನಂತರ ಯಾವುದೇ ಕಾರಣಕ್ಕೂ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ.

3. 2023ನೇ ಸಾಲಿನಲ್ಲಿ ಯಾವ ಜಿಲ್ಲೆಗಳು ಜಿಲ್ಲಾ ಮಟ್ಟದ ಆಯ್ಕೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿಲ್ಲವೋ ಅವರೂ ಸಹ ಪ್ರಕ್ರಿಯೆಯನ್ನು ದಿನಾಂಕ: 16-04-2025 ರೊಳಗೆ ಪೂರ್ಣಗೊಳಿಸುವುದು ಮತ್ತು ಆಯ್ಕೆ ಪೂರ್ಣಗೊಂಡ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸುವುದು.

4. 2024 ಹಾಗೂ 2025ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯ ಆಯ್ಕೆಯನ್ನು ಪೂರ್ಣಗೊಳಿಸಿ, ಪೂರ್ಣಗೊಂಡ ಎರಡು ವರ್ಷಗಳ ಆಯ್ಕೆ ಪಟ್ಟಿಯನ್ನು ದಿನಾಂಕ: 16-04-2025ರೊಳಗೆ ಸರ್ಕಾರಕ್ಕೆ ಸಲ್ಲಿಸುವುದು.

5. 2024 ಹಾಗೂ 2025ನೇ ಸಾಲಿನ ಎರಡು ವರ್ಷಗಳಿಗೆ ಪ್ರತಿ ವರ್ಷಕ್ಕೆ ತಲಾ ಇಬ್ಬರಂತೆ ಒಟ್ಟು 4 ಜನ ಅರ್ಹ ಅಧಿಕಾರಿ / ನೌಕರರನ್ನು ಸರ್ವೋತ್ತಮ ಸೇವಾ ಪ್ರಶಸ್ತಿಗೆ ಪರಿಗಣಿಸಲು ಜಿಲ್ಲೆಯಿಂದ ರಾಜ್ಯಮಟ್ಟಕ್ಕೆ ನಾಮ ನಿರ್ದೇಶನಗಳನ್ನು ಸೂಕ್ತ ಶಿಫಾರಸ್ಸಿನೊಂದಿಗೆ ದಿನಾಂಕ: 16-04-2025 ರೊಳಗೆ ಸರ್ಕಾರಕ್ಕೆ ವಿಳಂಬವಿಲ್ಲದೇ ನಿಗದಿತ ನಮೂನೆಯಲ್ಲಿ ಕಡ್ಡಾಯವಾಗಿ ಸಲ್ಲಿಸುವುದು.

BIG NEWS: `State Government Employees' Attention: Applications are invited for the `Best Service Award' for the year 2024-25!
Share. Facebook Twitter LinkedIn WhatsApp Email

Related Posts

SHOCKING : ಬೆಂಗಳೂರಲ್ಲಿ ಘೋರ ದುರಂತ : ಗಿಳಿ ರಕ್ಷಿಸಲು ಹೋಗಿ ವಿದ್ಯುತ್ ತಂತಿ ತಗುಲಿ ಯುವಕ ಸಾವು!

12/12/2025 4:16 PM1 Min Read

BREAKING : ಕೋಲಾರ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ!

12/12/2025 4:05 PM1 Min Read

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಈ ಸವಾಲು ಹಾಕಿದ ಮಂಡ್ಯ ಶಾಸಕ ಗಣಿಗ ರವಿಕುಮಾರ್!

12/12/2025 3:58 PM2 Mins Read
Recent News

BREAKING : 2027ರ ‘ಜನಗಣತಿ’ಗಾಗಿ 11,718 ಕೋಟಿ ರೂ. ಮೀಸಲಿಡಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ |Census 2027

12/12/2025 4:21 PM

ಮೊಟ್ಟೆಗಳಿಗೆ ಎಕ್ಸ್‌ಪೈರೀ ಡೇಟ್ ಇದೇ…! ಈ ತಪ್ಪು ಮಾಡಿದರೆ, ಮೊಟ್ಟೆ ವಿಷವಾಗುವುದು ಗ್ಯಾರಂಟಿ.

12/12/2025 4:20 PM

BREAKING: 2027ರ ಜನಗಣತಿಗಾಗಿ ರೂ.11,718 ಕೋಟಿ ಬಜೆಟ್‌ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

12/12/2025 4:17 PM

SHOCKING : ಬೆಂಗಳೂರಲ್ಲಿ ಘೋರ ದುರಂತ : ಗಿಳಿ ರಕ್ಷಿಸಲು ಹೋಗಿ ವಿದ್ಯುತ್ ತಂತಿ ತಗುಲಿ ಯುವಕ ಸಾವು!

12/12/2025 4:16 PM
State News
KARNATAKA

SHOCKING : ಬೆಂಗಳೂರಲ್ಲಿ ಘೋರ ದುರಂತ : ಗಿಳಿ ರಕ್ಷಿಸಲು ಹೋಗಿ ವಿದ್ಯುತ್ ತಂತಿ ತಗುಲಿ ಯುವಕ ಸಾವು!

By kannadanewsnow0512/12/2025 4:16 PM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಹೃದಯವಿದ್ರಾವಕ ಒಂದು ನಡೆದಿದ್ದು ವಿದ್ಯುತ್ ಶಾಕ್ನಿಂದ ಯುವಕನೊಬ್ಬ ಸಾವನಪ್ಪಿದ್ದಾನೆ ಗಿಳಿ ರಕ್ಷಿಸಲು ಹೋಗಿ ವಿದ್ಯುತ್ ಶಾಕ್…

BREAKING : ಕೋಲಾರ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ!

12/12/2025 4:05 PM

ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಈ ಸವಾಲು ಹಾಕಿದ ಮಂಡ್ಯ ಶಾಸಕ ಗಣಿಗ ರವಿಕುಮಾರ್!

12/12/2025 3:58 PM

ಮೈಸೂರಿನ ಬಾಗೇಶಪುರ ರೈಲ್ವೆ ನಿಲ್ದಾಣದಲ್ಲಿ ಸ್ಟೇಷನ್ ಮಹೋತ್ಸವ ಆಚರಣೆ

12/12/2025 3:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.