Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಧಾನಸಭೆಯಲ್ಲಿ ಅಬಕಾರಿ ಲಂಚಾವತಾರ ಪ್ರತಿಧ್ವನಿ: ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಸದಸ್ಯರು ಪಟ್ಟು

23/01/2026 5:24 PM

‘ಸಮಸ್ಯೆ ಬೀಟಾದಲ್ಲಿ, ಡೇಟಾದಲ್ಲಿ ಅಲ್ಲ’ : ರಾಹುಲ್ ಗಾಂಧಿ ‘ಸತ್ತ ಆರ್ಥಿಕತೆ’ಯ ಟೀಕೆಗೆ ಬಿಜೆಪಿ ತಿರುಗೇಟು

23/01/2026 5:23 PM

ನೀವು ಇವುಗಳನ್ನು 7 ದಿನಗಳವರೆಗೆ ತಿಂದರೆ, ನಿಮ್ಮ ದೇಹದಲ್ಲಿ ಆಗುವ ಬದಲಾವಣೆಗಳನ್ನು ನಂಬೋದೇ ಇಲ್ಲ

23/01/2026 4:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಪಾಸ್ ಮಾಡದಿದ್ರೆ ಸಿಗಲ್ಲ `ಮುಂಬಡ್ತಿ’.!
KARNATAKA

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ಪಾಸ್ ಮಾಡದಿದ್ರೆ ಸಿಗಲ್ಲ `ಮುಂಬಡ್ತಿ’.!

By kannadanewsnow5716/02/2025 7:20 AM
vidhana soudha
vidhana soudha

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಉತ್ತೀರ್ಣದ ಅವಧಿಯನ್ನು ಡಿಸೆಂಬರ್ 31, 2025ರವರೆಗೆ ಸರ್ಕಾರ ವಿಸ್ತರಿಸಿ ಆದೇಶಿಸಿದೆ. ಹೀಗಾಗಿ ಸರ್ಕಾರಿ ನೌಕರರು ಈ ಅವಧಿಯೊಳಗೆ ಪರೀಕ್ಷೆ ಉತ್ತೀರ್ಣರಾಗದೇ ಇದ್ದಲ್ಲಿ ವಾರ್ಷಿಕ ಬಡ್ತಿಗೆ ಅನರ್ಹವಾಗಲಿದ್ದಾರೆ.

ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸಿವಿಲ್ ಸೇವಾ ನಿಯಮಗಳು 2012 ನ್ನು ರೂಪಿಸಲಾಗಿದೆ. ಈ ನಿಯಮಾವಳಿಗಳ ನಿಯಮ 1(3) ರಲ್ಲಿ ನಿರ್ಧಿಷ್ಟಪಡಿಸಿರುವ ಕೆಲವೊಂದು ಹುದ್ದೆಗಳನ್ನು ಹೊರತುಪಡಿಸಿ ಉಳಿದ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ.

ಸುತ್ತೋಲೆ ಸಂಖ್ಯೆ: ಸಿಆಸುಇ 29 ಸೇವೆನೆ 2020, ದಿನಾಂಕ: 03-04-2023ರಲ್ಲಿ ದಿನಾಂಕ: 31-12-2023ರೊಳಗೆ ಅಥವಾ ತಮ್ಮ ಪರಿವೀಕ್ಷಣಾ ಅವಧಿಯೊಳಗೆ ಯಾವುದು ನಂತರವೋ ಅದರೊಳಗಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿರುತ್ತದೆ.

ಸದರಿ ಅವಧಿಯೊಳಗಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಇತ್ಯಾದಿಗಳನ್ನು ಪಡೆಯಲು ಅನರ್ಹರಾಗಿರುತ್ತಾರೆ. ಆದುದರಿಂದ, ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದೆ ಇರುವ ಸರ್ಕಾರಿ ನೌಕರರು ದಿನಾಂಕ: 31-12-2025 ರ ಒಳಗೆ ಪರೀಕ್ಷೆ ತೆಗೆದುಕೊಂಡು ಉತ್ತೀರ್ಣರಾಗಲು ಸೂಚಿಸಲಾಗಿರುತ್ತದೆ.

ಆದುದರಿಂದ, ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳುವ / https://clt.karnataka.gov.in ಹಾಗೂ ನಿಗಮದ ವೆಬ್ ಸೈಟ್ / https://nkclt.clt.karnataka.gov.in ವಿವರಗಳನ್ನು ನೋಂದಾಯಿಸಿ ಪರೀಕ್ಷೆಯನ್ನು ತೆಗೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಮೇಲ್ಕಂಡ ವೆಬ್‌ಸೈಟ್‌ನಿಂದ ಮಾಹಿತಿ ಪಡೆಯಬಹುದಾಗಿರುತ್ತದೆ.

BIG NEWS: 'State Government' employees Note: If you don't pass the 'Computer Literacy Test' you won't get a promotion.
Share. Facebook Twitter LinkedIn WhatsApp Email

Related Posts

ವಿಧಾನಸಭೆಯಲ್ಲಿ ಅಬಕಾರಿ ಲಂಚಾವತಾರ ಪ್ರತಿಧ್ವನಿ: ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಸದಸ್ಯರು ಪಟ್ಟು

23/01/2026 5:24 PM1 Min Read

ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ಮತ್ತೊಂದು ಅಪರೂಪದ ವಸ್ತು ಪತ್ತೆ

23/01/2026 4:52 PM1 Min Read

BREAKING: ಪೌರಾಯುಕ್ತಗೆ ನಿಂದನೆ, ಬೆದರಿಕೆ: ಕಾಂಗ್ರೆಸ್ ಪಕ್ಷದಿಂದ ರಾಜೀವ್ ಗೌಡ ಅಮಾನತುಗೊಳಿಸಿ ಕೆಪಿಸಿಸಿ ಆದೇಶ

23/01/2026 4:44 PM1 Min Read
Recent News

ವಿಧಾನಸಭೆಯಲ್ಲಿ ಅಬಕಾರಿ ಲಂಚಾವತಾರ ಪ್ರತಿಧ್ವನಿ: ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಸದಸ್ಯರು ಪಟ್ಟು

23/01/2026 5:24 PM

‘ಸಮಸ್ಯೆ ಬೀಟಾದಲ್ಲಿ, ಡೇಟಾದಲ್ಲಿ ಅಲ್ಲ’ : ರಾಹುಲ್ ಗಾಂಧಿ ‘ಸತ್ತ ಆರ್ಥಿಕತೆ’ಯ ಟೀಕೆಗೆ ಬಿಜೆಪಿ ತಿರುಗೇಟು

23/01/2026 5:23 PM

ನೀವು ಇವುಗಳನ್ನು 7 ದಿನಗಳವರೆಗೆ ತಿಂದರೆ, ನಿಮ್ಮ ದೇಹದಲ್ಲಿ ಆಗುವ ಬದಲಾವಣೆಗಳನ್ನು ನಂಬೋದೇ ಇಲ್ಲ

23/01/2026 4:55 PM

ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ಮತ್ತೊಂದು ಅಪರೂಪದ ವಸ್ತು ಪತ್ತೆ

23/01/2026 4:52 PM
State News
KARNATAKA

ವಿಧಾನಸಭೆಯಲ್ಲಿ ಅಬಕಾರಿ ಲಂಚಾವತಾರ ಪ್ರತಿಧ್ವನಿ: ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಸದಸ್ಯರು ಪಟ್ಟು

By kannadanewsnow0923/01/2026 5:24 PM KARNATAKA 1 Min Read

ಬೆಂಗಳೂರು: ವಿಧಾನಮಂಡಲ ವಿಶೇಷ ಅಧಿವೇಶನದಲ್ಲಿ ಅಬಕಾರಿ ಇಲಾಖೆಯ ಲಂಚಾವತಾರ ಪ್ರತಿಧ್ವನಿಸಿದೆ. ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ಸದಸ್ಯ ವಿನಯ ಕುಮಾರ್…

ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ಮತ್ತೊಂದು ಅಪರೂಪದ ವಸ್ತು ಪತ್ತೆ

23/01/2026 4:52 PM

BREAKING: ಪೌರಾಯುಕ್ತಗೆ ನಿಂದನೆ, ಬೆದರಿಕೆ: ಕಾಂಗ್ರೆಸ್ ಪಕ್ಷದಿಂದ ರಾಜೀವ್ ಗೌಡ ಅಮಾನತುಗೊಳಿಸಿ ಕೆಪಿಸಿಸಿ ಆದೇಶ

23/01/2026 4:44 PM

ಜ.25ರಂದು ಕಿರಿಯ ಸಹಾಯಕ ಹುದ್ದೆ ನೇಮಕಾತಿಗೆ ಪರೀಕ್ಷೆ: ಕೆಇಎ ಮಾಹಿತಿ

23/01/2026 4:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.