Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಾಜಿ ಪಿಎಂ ಅಟಲ್ ಬಿಹಾರಿ ವಾಜಪೇಯಿ ಪುಣ್ಯತಿಥಿ: ಪ್ರಧಾನಿ ಮೋದಿ ಗೌರವ ನಮನ

16/08/2025 10:43 AM

ಮಂಡ್ಯ ಜಿಲ್ಲೆಯಲ್ಲೆ ಮದ್ದೂರು ಪಟ್ಟಣದಲ್ಲಿ ಕಾಂಗ್ರೆಸ್ ಭವನಕ್ಕೆ ಅಡಿಗಲ್ಲಿಟ್ಟ – ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್

16/08/2025 10:37 AM

ಜನರು ಬಡವರಾಗಿ ಹುಟ್ಟಿ ಬಡವರಾಗಲು ಈ 5 ವಿಷಯಗಳು ಕಾರಣ!

16/08/2025 10:34 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರಿ ನೌಕರರಿಗೆ `ಗಳಿಕೆ ರಜೆ ನಗದೀಕರಣ’ : ಸರ್ಕಾರದಿಂದ ಮಹತ್ವದ ಆದೇಶ.!
KARNATAKA

BIG NEWS : ರಾಜ್ಯ ಸರ್ಕಾರಿ ನೌಕರರಿಗೆ `ಗಳಿಕೆ ರಜೆ ನಗದೀಕರಣ’ : ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5720/01/2025 8:02 AM

ಬೆಂಗಳೂರು: ರಾಜ್ಯ ಸರ್ಕಾರದಿಂದ 2025ನೇ ಸಾಲಿನ ಅವಧಿಗೆ ಗಳಿಕ ರಜೆಯನ್ನು ಆಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ನಿಯಮಿತಗೊಳಿಸುವ ಸಂಬಂಧ ಮಹತ್ವದ ಆದೇಶವನ್ನು ಹೊರಡಿಸಿದೆ.

ಈ ಸಂಬಂಧ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2024 ನೇ ಸಾಲಿನ ಬ್ಲಾಕ್ ಅವಧಿಗೆ ಸರ್ಕಾರಿ ಅಧಿಕಾರಿ/ನೌಕರರು ಹಾಗೂ ಸರ್ಕಾರದಿಂದ ಸಹಾಯಾನುದಾನ/ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಎಲ್ಲಾ ಸಂಸ್ಥೆಗಳ/ಉದ್ಯಮಗಳ ನೌಕರರಿಗೂ ಸಂಬಂಧಿತ ಸಂಸ್ಥೆ/ಉದ್ಯಮಗಳ ಆರ್ಥಿಕ ಸ್ಥಿತಿಗತಿಗಳಿಗೊಳಪಟ್ಟು ಗಳಿಕೆ ರಜೆ ಅಧ್ಯರ್ಪಿಸಿ ನಗದೀಕರಣ ಪಡೆಯಲು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 118(2)(i) ರನ್ವಯ ಅವಕಾಶ ಕಲ್ಪಿಸಲಾಗಿತ್ತು. ಸದರಿ ಬ್ಲಾಕ್ ಅವಧಿಯು ದಿನಾಂಕ:31/12/2024 ರಂದು ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ಸರ್ಕಾರವು 2025 ನೇ ಸಾಲಿನ ಬ್ಲಾಕ್ ಅವಧಿಯಲ್ಲಿ 15 ದಿನ ಗಳಿಕೆ ರಜೆಯನ್ನು ಅಧ್ಯರ್ಪಿಸಿ ರಜೆ ವೇತನಕ್ಕೆ ಸಮಾನವಾಗಿ ಸರ್ಕಾರಿ ಅವಕಾಶವನ್ನು
ನಗದೀಕರಣ ಪಡೆಯುವ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ/ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ಅಧೀನದ ಎಲ್ಲಾ ಸಂಸ್ಥೆಗಳ/ಉದ್ಯಮಗಳ ನೌಕರರಿಗೂ ಸಂಬಂಧಿಸಿದ ಸಂಸ್ಥೆ/ಉದ್ಯಮಗಳ ಆರ್ಥಿಕ ಸ್ಥಿತಿಗೊಳಪಟ್ಟು ನಿಯತಗೊಳಿಸಲು ಅವಕಾಶವನ್ನು ಕಲ್ಪಿಸಲು ತೀರ್ಮಾನಿಸಿದೆ ಎಂದಿದ್ದಾರೆ.

2025 ನೇ ಸಾಲಿನ ಬ್ಲಾಕ್ ಅವಧಿಗೆ ಎಲ್ಲಾ ವೃಂದದ ರಾಜ್ಯ ಸರ್ಕಾರಿ ಅಧಿಕಾರಿ/ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ/ಅನುದಾನ ಪಡೆಯುವ ಅಥವಾ ಪಡೆಯದಿರುವ ಕರ್ನಾಟಕ ಸರ್ಕಾರದ ನೌಕರರಿಗೂ ಸಂಬಂಧಿತ ಸಂಸ್ಥೆ/ಉದ್ಯಮಗಳ ಆರ್ಥಿಕ ಸಂಸ್ಥೆಗಳ/ಉದ್ಯಮಗಳ ಎಲ್ಲಾ ಸ್ಥಿತಿಗತಿಗಳಿಗೊಳಪಟ್ಟು ಗರಿಷ್ಟ 15 ದಿನಗಳಿಗೆ ಮೀರದಂತೆ ಗಳಿಕೆ ರಜೆಯನ್ನು ಅಧ್ಯರ್ಪಿಸಿ ರಜಾ ವೇತನಕ್ಕೆ ಸಮನಾದ ನಗದೀಕರಣ ಸೌಲಭ್ಯವನ್ನು ಜಾರಿಗೊಳಿಸಿ ಆದೇಶಿಸಿದ್ದಾರೆ.

ಈ ಸೌಲಭ್ಯವು ದಿನಾಂಕ:1/1/2025 ರಿಂದ 31/12/2025 ರ ವರೆಗೆ ಜಾರಿಯಲ್ಲಿರುತ್ತದೆ. ಈ ಸೌಲಭ್ಯವನ್ನು ಎಲ್ಲಾ ವೃಂದದ ಅರ್ಹ ಸರ್ಕಾರಿ ಅಧಿಕಾರಿ/ನೌಕರರು ಒಂದು ತಿಂಗಳ ಮುಂಚಿತವಾಗಿ ಮನವಿ ನೀಡಿ ಅವರ ಇಚ್ಛೆಯ ಯಾವುದೇ ತಿಂಗಳಿನಲ್ಲಿ ಗಳಿಕೆ ರಜೆ ನಗದೀಕರಣ ಸೌಲಭ್ಯ ಪಡೆಯಬಹುದಾಗಿದೆ ಎಂದಿದ್ದಾರೆ.

ಗೆಜೆಟೆಡ್ ಅಧಿಕಾರಿಗಳ ಸಂಬಂಧದಲ್ಲಿ 2025 ನೇ ಸಾಲಿನ ಗಳಿಕೆ ರಜೆ ನಗದೀಕರಣ ಸೌಲಭ್ಯ ಮಂಜೂರಾತಿ ಉದ್ದೇಶಕ್ಕಾಗಿ ಮಾತ್ರ ಹೆಚ್‌ಆರ್‌ಎಂಎಸ್‌ನಲ್ಲಿ ಲಭ್ಯವಿರುವಂತೆ ಅಧಿಕಾರಿಗಳ ಗಳಿಕೆ ರಜೆ ಲೆಕ್ಕಾಚಾರದ ಆಧಾರದ ಮೇಲೆ ನಗದೀಕರಣವನ್ನು ಮಂಜೂರು ಮಾಡಲು ಸಕ್ಷಮ ರಜೆ ಮಂಜೂರಾತಿ ಪ್ರಾಧಿಕಾರಿಗಳು ಕ್ರಮವಹಿಸತಕ್ಕದ್ದು ಮತ್ತು ಮಹಾಲೇಖಪಾಲರು ಲೆಕ್ಕಾಚಾರದ ಬಗ್ಗೆ ಯಾವುದೇ ವ್ಯತ್ಯಾಸವನ್ನು ತಿಳಿಸಿದಲ್ಲಿ ಅದನ್ನು ಸರಿಪಡಿಸುವ ಮತ್ತು ಅದರನ್ವಯದ ಆರ್ಥಿಕ ಸೌಲಭ್ಯಗಳಿಗೆ ಮಾತ್ರ ಅರ್ಹವಾಗುವ ಷರತ್ತಿಗೊಳಪಡಿಸಿ ಮಂಜೂರು ಮಾಡತಕ್ಕದ್ದು ಎಂದಿದ್ದಾರೆ.

ಮುಂದುವರೆದು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಯ ನಿಯಮ 118 ರಲ್ಲಿ ನಿಗದಿಪಡಿಸಿರುವ ಗಳಿಕೆ ರಜೆ ನಗದೀಕರಣ ನಿಯಂತ್ರಣಕ್ಕೆ ಸಂಬಂಧಿಸಿದ ಇತರ ಷರತ್ತುಗಳು ಅನ್ವಯವಾಗುತ್ತವೆ ಎಂಬುದಾಗಿ ತಿಳಿಸಿದ್ದಾರೆ.

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ʻನಿವೃತ್ತಿ ವೇತನʼದ ನಿಯಮ BIG NEWS: 'State Government Employees' Note: Important order from the government on 'earned leave encashment'.
Share. Facebook Twitter LinkedIn WhatsApp Email

Related Posts

ಮಂಡ್ಯ ಜಿಲ್ಲೆಯಲ್ಲೆ ಮದ್ದೂರು ಪಟ್ಟಣದಲ್ಲಿ ಕಾಂಗ್ರೆಸ್ ಭವನಕ್ಕೆ ಅಡಿಗಲ್ಲಿಟ್ಟ – ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್

16/08/2025 10:37 AM2 Mins Read

ಜನರು ಬಡವರಾಗಿ ಹುಟ್ಟಿ ಬಡವರಾಗಲು ಈ 5 ವಿಷಯಗಳು ಕಾರಣ!

16/08/2025 10:34 AM3 Mins Read

ವಿಶ್ವ ಒಕ್ಕಲಿಕ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ನಿಧನ ಹಿನ್ನೆಲೆ, ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ

16/08/2025 10:30 AM1 Min Read
Recent News

ಮಾಜಿ ಪಿಎಂ ಅಟಲ್ ಬಿಹಾರಿ ವಾಜಪೇಯಿ ಪುಣ್ಯತಿಥಿ: ಪ್ರಧಾನಿ ಮೋದಿ ಗೌರವ ನಮನ

16/08/2025 10:43 AM

ಮಂಡ್ಯ ಜಿಲ್ಲೆಯಲ್ಲೆ ಮದ್ದೂರು ಪಟ್ಟಣದಲ್ಲಿ ಕಾಂಗ್ರೆಸ್ ಭವನಕ್ಕೆ ಅಡಿಗಲ್ಲಿಟ್ಟ – ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್

16/08/2025 10:37 AM

ಜನರು ಬಡವರಾಗಿ ಹುಟ್ಟಿ ಬಡವರಾಗಲು ಈ 5 ವಿಷಯಗಳು ಕಾರಣ!

16/08/2025 10:34 AM

ವಿಶ್ವ ಒಕ್ಕಲಿಕ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ನಿಧನ ಹಿನ್ನೆಲೆ, ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ

16/08/2025 10:30 AM
State News
KARNATAKA

ಮಂಡ್ಯ ಜಿಲ್ಲೆಯಲ್ಲೆ ಮದ್ದೂರು ಪಟ್ಟಣದಲ್ಲಿ ಕಾಂಗ್ರೆಸ್ ಭವನಕ್ಕೆ ಅಡಿಗಲ್ಲಿಟ್ಟ – ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್

By kannadanewsnow0516/08/2025 10:37 AM KARNATAKA 2 Mins Read

ಮಂಡ್ಯ :- ಜಿಲ್ಲೆಯಲ್ಲಿಯೇ ಮದ್ದೂರು ಪಟ್ಟಣದಲ್ಲಿ ಕಾಂಗ್ರೆಸ್ ಭವನದ ಸ್ವಂತ ಕಟ್ಟಡಕ್ಕೆ ಶಂಕುಸ್ಥಾಪನೆ ಮಾಡುತ್ತಿರುವುದು ಅತೀವ ಸಂತಸ ತಂದಿದೆ ಎಂದು…

ಜನರು ಬಡವರಾಗಿ ಹುಟ್ಟಿ ಬಡವರಾಗಲು ಈ 5 ವಿಷಯಗಳು ಕಾರಣ!

16/08/2025 10:34 AM

ವಿಶ್ವ ಒಕ್ಕಲಿಕ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ನಿಧನ ಹಿನ್ನೆಲೆ, ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ

16/08/2025 10:30 AM

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ : ಕುರಿ, ಮೇಕೆ ತುಂಬಿದ್ದ ಲಾರಿಗೆ ‘KSRTC’ ಬಸ್ ಡಿಕ್ಕಿಯಾಗಿ ಇಬ್ಬರು ಸಾವು!

16/08/2025 9:28 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.