Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆರೋಗ್ಯ, ತಂತ್ರಜ್ಞಾನ ಮತ್ತು ಭದ್ರತೆ ಕ್ಷೇತ್ರಗಳಲ್ಲಿ ಬಾಂಧವ್ಯ ವಿಸ್ತರಣೆಗೆ ಪ್ರಧಾನಿ ಮೋದಿ ಮತ್ತು ಮಾರಿಷಸ್ ಪ್ರಧಾನಿ ಒಪ್ಪಿಗೆ

12/09/2025 6:59 AM

ರಾಜ್ಯದ ‘NHM’ ಸಿಬ್ಬಂದಿಗಳೇ ಗಮನಿಸಿ : ಇನ್ಮುಂದೆ ‘KAMS APP’ ನಲ್ಲಿ ಹಾಜರಾತಿ ದಾಖಲಿಸುವುದು ಕಡ್ಡಾಯ.!

12/09/2025 6:54 AM

BREAKING : ನೇಪಾಳದ ಮೊದಲ ಮಹಿಳಾ ಪ್ರಧಾನಿಯಾಗಿ `ಸುಶೀಲಾ ಕರ್ಕಿ’ ಅಧಿಕೃತ ಆಯ್ಕೆ | Sushila Karki

12/09/2025 6:48 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸ್ ಮಾಡದಿದ್ದರೆ `ವಾರ್ಷಿಕ ಬಡ್ತಿ’ಗೆ ಅನರ್ಹ.!
KARNATAKA

BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : ‘ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸ್ ಮಾಡದಿದ್ದರೆ `ವಾರ್ಷಿಕ ಬಡ್ತಿ’ಗೆ ಅನರ್ಹ.!

By kannadanewsnow5709/02/2025 6:36 AM

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಉತ್ತೀರ್ಣದ ಅವಧಿಯನ್ನು ಡಿಸೆಂಬರ್ 31, 2025ರವರೆಗೆ ಸರ್ಕಾರ ವಿಸ್ತರಿಸಿ ಆದೇಶಿಸಿದೆ. ಹೀಗಾಗಿ ಸರ್ಕಾರಿ ನೌಕರರು  ಈ ಅವಧಿಯೊಳಗೆ ಪರೀಕ್ಷೆ ಉತ್ತೀರ್ಣರಾಗದೇ ಇದ್ದಲ್ಲಿ ವಾರ್ಷಿಕ ಬಡ್ತಿಗೆ ಅನರ್ಹವಾಗಲಿದ್ದಾರೆ.

ಈ ಪರೀಕ್ಷೆಯು ಸರ್ಕಾರಿ ನೌಕರರ ಪರಿವೀಕ್ಷಣಾ ಅವಧಿ,ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿಗೆ ಒಂದು ಅರ್ಹತಾ ಮಾನದಂಡವಾಗಿರುತ್ತದೆ. ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಅವಧಿ 31-12-24 ರವರೆಗೆ ಅವಕಾಶ ನೀಡಲಾಗಿತ್ತು‌. ಇದೀಗ ಸದರಿ ಪರೀಕ್ಷೆ ಪಾಸ್ ಮಾಡಲು ಡಿಸೆಂಬರ್ 31 2025 ರವರೆಗೆ ವಿಸ್ತರಿಸಲಾಗಿದೆ. ಈ ಅವಧಿಯೊಳಗೆ ಕಂಪ್ಯೂಟರ್ ಪರೀಕ್ಷೆಯಲ್ಲಿ ಉತ್ತೀರ್ಣರಾಗದೇ ಇದ್ದಲ್ಲಿ ವಾರ್ಷಿಕ ಬಡ್ತಿ ಯಲ್ಲಿ ಅರ್ಹನಾಗತಕ್ಕದ್ದಲ್ಲ ಎಂದು ನಿಯಮಗಳಲ್ಲಿ ಸ್ಪಷ್ಟಪಡಿಸಲಾಗಿದೆ.

ರಾಜ್ಯ ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಬಳಕೆಯ ಸಾಮಾನ್ಯ ಜ್ಞಾನವನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಸಿವಿಲ್ ಸೇವಾ ನಿಯಮಗಳು 2012 ನ್ನು ರೂಪಿಸಲಾಗಿದೆ. ಈ ನಿಯಮಾವಳಿಗಳ ನಿಯಮ 1(3) ರಲ್ಲಿ ನಿರ್ಧಿಷ್ಟಪಡಿಸಿರುವ ಕೆಲವೊಂದು ಹುದ್ದೆಗಳನ್ನು ಹೊರತುಪಡಿಸಿ ಉಳಿದ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ.

ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ (14) 8ನೇ ಪ್ರಕರಣದೊಂದಿಗೆ ಓದಲಾದಂತೆ, 3ನೇ ಪ್ರಕರಣದ (1)ನೇ ಉಪ-ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ರಚಿಸಿರುವ ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ) ನಿಯಮಗಳು 2012ಕ್ಕೆ ತಿದ್ದುಪಡಿ ಮಾಡುವ ಸಲುವಾಗಿ ಈ ಕೆಳಗಿನ ನಿಯಮಗಳ ಕರಡನ್ನು, ಸದರಿ ಅಧಿನಿಯಮದ 3ನೇ ಪ್ರಕರಣದ (2)ನೇ ಉಪ ಪ್ರಕರಣದ (ಎ) ಖಂಡದ ಮೂಲಕ ಅಗತ್ಯಪಡಿಸಲಾದಂತೆ ಇದರಿಂದ ಬಾಧಿತರಾಗುವ ಸಂಭವವಿರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ, ಈ ಮೂಲಕ ಪ್ರಕಟಿಸಲಾಗಿದೆ ಮತ್ತು ಸದರಿ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ ಹದಿನೈದು ದಿನಗಳ ನಂತರ ಪರಿಗಣನೆಗೆ ತೆಗೆದುಕೊಳ್ಳಲಾಗುವುದೆಂದು ಈ ಮೂಲಕ ಸೂಚಿಸಲಾಗಿದೆ.

ಸದರಿ ಕರಡು ನಿಯಮಗಳಿಗೆ ಸಂಬಂಧಪಟ್ಟಂತೆ ಮೇಲೆ ಗೊತ್ತುಪಡಿಸಿದ ಅವಧಿ ಕೊನೆಗೊಳ್ಳುವ ಮುಂಚೆ ಯಾರೇ ವ್ಯಕ್ತಿಯಿಂದ ರಾಜ್ಯ ಸರ್ಕಾರವು ಸ್ವೀಕರಿಸಬಹುದಾದ ಯಾವುದೇ ಆಕ್ಷೇಪಣೆ ಅಥವಾ ಸಲಹೆಯನ್ನು ರಾಜ್ಯ ಸರ್ಕಾರವು ಪರಿಗಣಿಸುತ್ತದೆ. ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಸರ್ಕಾರದ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ವಿಧಾನಸೌಧ, ಬೆಂಗಳೂರು-560001 ಇವರಿಗೆ ಸಲ್ಲಿಸತಕ್ಕದ್ದು.

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ʻನಿವೃತ್ತಿ ವೇತನʼದ ನಿಯಮ BIG NEWS: 'State Government Employees' Note: 'Non-Annual Salary Promotion' if you do not pass the computer literacy test.
Share. Facebook Twitter LinkedIn WhatsApp Email

Related Posts

ರಾಜ್ಯದ ‘NHM’ ಸಿಬ್ಬಂದಿಗಳೇ ಗಮನಿಸಿ : ಇನ್ಮುಂದೆ ‘KAMS APP’ ನಲ್ಲಿ ಹಾಜರಾತಿ ದಾಖಲಿಸುವುದು ಕಡ್ಡಾಯ.!

12/09/2025 6:54 AM1 Min Read

ಗಮನಿಸಿ : ಹಾವು ಕಚ್ಚಿದಾಗ ಗಾಬರಿಯಾಗಬೇಡಿ, ತಕ್ಷಣವೇ ಈ ಕೆಲಸ ಮಾಡಿ.!

12/09/2025 6:48 AM2 Mins Read
vidhana soudha

ರಾಜ್ಯ ಸರ್ಕಾರಿ ಕಾರ್ಯಕ್ರಮ, ಆಹ್ವಾನ ಪತ್ರಿಕೆಗಳಲ್ಲಿ 9 ಗಣ್ಯರಿಗಷ್ಟೇ ಅವಕಾಶ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

12/09/2025 6:32 AM2 Mins Read
Recent News

ಆರೋಗ್ಯ, ತಂತ್ರಜ್ಞಾನ ಮತ್ತು ಭದ್ರತೆ ಕ್ಷೇತ್ರಗಳಲ್ಲಿ ಬಾಂಧವ್ಯ ವಿಸ್ತರಣೆಗೆ ಪ್ರಧಾನಿ ಮೋದಿ ಮತ್ತು ಮಾರಿಷಸ್ ಪ್ರಧಾನಿ ಒಪ್ಪಿಗೆ

12/09/2025 6:59 AM

ರಾಜ್ಯದ ‘NHM’ ಸಿಬ್ಬಂದಿಗಳೇ ಗಮನಿಸಿ : ಇನ್ಮುಂದೆ ‘KAMS APP’ ನಲ್ಲಿ ಹಾಜರಾತಿ ದಾಖಲಿಸುವುದು ಕಡ್ಡಾಯ.!

12/09/2025 6:54 AM

BREAKING : ನೇಪಾಳದ ಮೊದಲ ಮಹಿಳಾ ಪ್ರಧಾನಿಯಾಗಿ `ಸುಶೀಲಾ ಕರ್ಕಿ’ ಅಧಿಕೃತ ಆಯ್ಕೆ | Sushila Karki

12/09/2025 6:48 AM

ಗಮನಿಸಿ : ಹಾವು ಕಚ್ಚಿದಾಗ ಗಾಬರಿಯಾಗಬೇಡಿ, ತಕ್ಷಣವೇ ಈ ಕೆಲಸ ಮಾಡಿ.!

12/09/2025 6:48 AM
State News
KARNATAKA

ರಾಜ್ಯದ ‘NHM’ ಸಿಬ್ಬಂದಿಗಳೇ ಗಮನಿಸಿ : ಇನ್ಮುಂದೆ ‘KAMS APP’ ನಲ್ಲಿ ಹಾಜರಾತಿ ದಾಖಲಿಸುವುದು ಕಡ್ಡಾಯ.!

By kannadanewsnow5712/09/2025 6:54 AM KARNATAKA 1 Min Read

ಬೆಂಗಳೂರು : ರಾಷ್ಟ್ರೀಯ ಅರೋಗ್ಯ ಅಭಿಯಾನದಡಿ ಗುತ್ತಿಗೆ / ಹೊರಗುತ್ತಿಗೆ ಮೂಲಕ ಕಾರ್ಯನಿರ್ವಹಿಸುವ ಸಿಬ್ಬಂದಿಗಳು KAMS APP ನಲ್ಲಿ ಕಡ್ಡಾಯವಾಗಿ…

ಗಮನಿಸಿ : ಹಾವು ಕಚ್ಚಿದಾಗ ಗಾಬರಿಯಾಗಬೇಡಿ, ತಕ್ಷಣವೇ ಈ ಕೆಲಸ ಮಾಡಿ.!

12/09/2025 6:48 AM
vidhana soudha

ರಾಜ್ಯ ಸರ್ಕಾರಿ ಕಾರ್ಯಕ್ರಮ, ಆಹ್ವಾನ ಪತ್ರಿಕೆಗಳಲ್ಲಿ 9 ಗಣ್ಯರಿಗಷ್ಟೇ ಅವಕಾಶ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

12/09/2025 6:32 AM

ರಾಜ್ಯದಲ್ಲಿ `JCB’ ಚಿಹ್ನೆ ಅಡಿ ಕರ್ನಾಟಕ ಹಿಂದೂ ಪಕ್ಷ ಕಟ್ಟುತ್ತೇನೆ : ಬಸವನಗೌಡ ಪಾಟೀಲ ಯತ್ನಾಳ್ ಘೋಷಣೆ

12/09/2025 6:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.