Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್: ಫೆಬ್ರವರಿ 15ಕ್ಕೆ ಇಂಡೋ-ಪಾಕ್ ಹೈ-ವೋಲ್ಟೇಜ್ ಕದನ ಫಿಕ್ಸ್!

10/02/2026 8:30 AM

‘ಐತಿಹಾಸಿಕ ಭಾರತ-ಅಮೇರಿಕಾ ವ್ಯಾಪಾರ ಒಪ್ಪಂದ US ಉತ್ಪನ್ನಗಳಿಗೆ ಭಾರತೀಯ ಮಾರುಕಟ್ಟೆಯನ್ನು ತೆರೆಯಲಿದೆ’: ಶ್ವೇತಭವನ

10/02/2026 8:23 AM

ಮಾಲ್ಟಾಕ್ಕೆ ಭಾರತದ ಮುಂದಿನ ಹೈಕಮಿಷನರ್ ಆಗಿ ರಚಿತಾ ಭಂಡಾರಿ ನೇಮಕ | Rachita Bhandari

10/02/2026 8:09 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : `ಕಡ್ಡಾಯ, ಸ್ವ-ಇಚ್ಛೆ ನಿವೃತ್ತಿ’ ನಿಯಮಗಳ ಕುರಿತು ಇಲ್ಲಿದೆ ಮಾಹಿತಿ.!
KARNATAKA

BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : `ಕಡ್ಡಾಯ, ಸ್ವ-ಇಚ್ಛೆ ನಿವೃತ್ತಿ’ ನಿಯಮಗಳ ಕುರಿತು ಇಲ್ಲಿದೆ ಮಾಹಿತಿ.!

By kannadanewsnow5724/11/2025 6:35 AM

ಬೆಂಗಳೂರು : ಕನಿಷ್ಠ 15 ವರ್ಷಗಳ ಅರ್ಹತಾದಾಯಕ ಸೇವೆ ಪೂರೈಸಿದ ನೌಕರನು, ಸ್ವ-ಇಚ್ಛೆ ನಿವೃತ್ತಿ ಹೊದಲು ಇಚ್ಛಿಸಿದಲ್ಲಿ, 3 ತಿಂಗಳು ಮುಂಚಿತವಾಗಿ ನೇಮಕಾತಿ ಅಧಿಕಾರಿಗೆ ಅನುಮತಿ ಕೋರಿ ಮನವಿ ಸಲ್ಲಿಸಬಹುದು.

ಷರತ್ತುಗಳು:

ನೇಮಕಾತಿ ಅಧಿಕಾರಿಯಿಂದ ನಿವೃತ್ತಿ ಅನುಮತಿ ನೀಡಿ ಆದೇಶ ಹೊರಡಿಸಿದ ದಿನಾಂಕದಿಂದ ನಿವೃತ್ತಿ ಜಾರಿಗೊಳಿಸಲಾಗುವುದು.

ನಿವೃತ್ತಿಗೆ ಅನುಮತಿ ಆದೇಶ ಹೊರಡಿಸುವ ಮುಂಚಿತವಾಗಿ ನೌಕರನು ಸಮರ್ಥವಾದ ಕಾರಣ ನೀಡಿ, ಮನವಿಯನ್ನು ಹಿಂಪಡೆಯಹಬುದು.

ಇಲಾಖಾ ಅಥವಾ ನ್ಯಾಯಾಂಗ ವಿಚಾರಣೆಗಳಲ್ಲಿ ಭಾಗಿಯಾಗಿರುವ ನೌಕರರಿಗೆ ಸ್ವ-ಇಚ್ಚಾ ನಿವೃತ್ತಿಗೆ ಅನುಮತಿ ನಿರಾಕರಣೆ.

ವಯೋಮಿತಿ ನವೃತ್ತಿ ದಿನಾಂಕ ಮತ್ತು ಸ್ವ-ಇಚ್ಚಾ ನಿವೃತ್ತಿ ದಿನಾಂಕಕ್ಕೆ ನಡುವಿನ ವ್ಯತ್ಯಾಸದ ಅವಧಿ ಗರಿಷ್ಠ ವರ್ಷಗಳ ಮಿತಿಗೊಳಿಸಿ ವೈಟೇಜ್ ಸೌಲಭ್ಯ,ಅರ್ಃತಾ ಸೇವೆಗೆಸೇರ್ಪಡೆ.

2. ಕನಿಷ್ಠ 50 ವರ್ಷಗಳ ವಯೋಮಿತಿ ಮೀರಿದ ನೌಕರನು, ಸ್ವ-ಇಚ್ಚಾ ನಿವೃತ್ತಿಗೆ, ನೇಮಕಾತಿ ಅಧಿಕಾರಿಯಿಂದ ಅನುಮತಿ ಕೋರಿ ನಿವೃತ್ತಿ ಹೊಂದಹಬುದು.(ನಿಯಮ285(1)(ಬಿ).

ಷರತ್ತುಗಳು

ನಿಯಮ285(1)ಎ ರನ್ವಯ ಎಲ್ಲಾ ಷರತ್ತುಗಳೂ, ಈ ಸಂದರ್ಭದಲ್ಲಿ ಅನ್ವಯಿಸಲಾಗುವುದು. ಆದರೇ ವೈಟೇಜ್ ಸೌಲಭ್ಯವು ಲಭಿಸುವುದಿಲ್ಲ.

5.ಕಡ್ಡಾಯ ನಿವೃತ್ತಿ (ನಿಯಮ 285(1)ಸಿ):

20 ವರ್ಷಗಳ ಅರ್ಹತಾ ಸೇವೆ ಅಥವಾ 50 ವರ್ಷ ವಯೋಮಿತಿ ತಲುಪಿದ, ಸರ್ಕಾರಿ ನೌಕರನನ್ನು ಸೇವೆಯಿಂದ ಕಡ್ಡಾಯವಾಗಿ ನಿವೃತ್ತಿಗೊಳಿಸಬಹುದು.

ಷರತ್ತುಗಳು;

ಕಡ್ಡಾಯ ನಿವೃತ್ತಿಗೆ 3 ತಿಂಗಳು ಪೂರ್ವಭಾವಿಯಾಗಿ ಸರ್ಕಾರದಿಂದಲೇ ನೋಟೀಸು ನೀಡಿಕೆ.

ನೋಟೀಸು ನೀಡಿಕೆ 3 ತಿಂಗಳ ಅವಧಿಗೆ ಕಡಿಮೆಯಾದ ಅವಧಿಗೆ ವೇತನ ಮತ್ತು ಭತ್ಯೆ ನೀಡಿಕೆ.

ಕಡ್ಡಾಯ ನಿವೃತ್ತಿ ಮುಂಚಿತವಾಗಿ ಯಾವುದೇ ವಿಚಾರಣೆ ಅಗತ್ಯವಿರುವುದಿಲ್ಲ.

ಸ್ವ-ಇಚ್ಛೆ ನಿವೃತ್ತಿ ನಿಯಮ :

1. ಕನಿಷ್ಠ 15 ವರ್ಷಗಳ ಅರ್ಹತಾದಾಯಕ ಸೇವೆ ಪೂರೈಸಿದ ನೌಕರನು, ಸ್ವ-ಇಚ್ಛೆ ನಿವೃತ್ತಿ 3 ತಿಂಗಳು ಮುಂಚಿತವಾಗಿ ನೇಮಕಾತಿ ಅಧಿಕಾರಿಗೆ ಅನುಮತಿ ಕೋರಿ ಹೊದಲು ಇಚ್ಛಿಸಿದಲ್ಲಿ, 3 ತಿಂಗಳು ಮನವಿ ಸಲ್ಲಿಸಬಹುದು (ನಿಯಮ285(1)(ಎ)

ಷರತ್ತುಗಳು
ಅಧಿಕಾರಿಯಿಂದ ನಿವೃತಿ ಅನುಮತಿ ನೀಡಿ ಆದೇಶ ಹೊರಡಿಸಿದ ದಿನಾಂಕದಿಂದ ಪ್ರತಿ ಜಾರಿಗೊಳಿಸಲಾಗುವುದು.

ನಿವೃತ್ತಿಗೆ ಅನುಮತಿ ಆದೇಶ ಹೊರಡಿಸುವ ಮುಂಚಿತವಾಗಿ ನೌಕರನು ಸಮರ್ಥವಾದ ಕಾರಣ ನೀಡಿ, ಮನವಿಯನ್ನು ಹಿಂಪಡೆಯಹಬುದು.

ಇಲಾಖಾ ಅಥವಾ ನ್ಯಾಯಾಂಗ ವಿಚಾರಣೆಗಳಲ್ಲಿ ಭಾಗಿಯಾಗಿರುವ ನೌಕರರಿಗೆ ಸ್ವ-ಇಚ್ಚಾ ನಿವೃತ್ತಿಗೆ ಅನುಮತಿ ನಿರಾಕರಣೆ.

ವಯೋಮಿತಿ ನವೃತ್ತಿ ದಿನಾಂಕ ಮತ್ತು ಸ್ವ-ಇಚ್ಚಾ ನಿವೃತ್ತಿ ದಿನಾಂಕಕ್ಕೆ ನಡುವಿನ ವ್ಯತ್ಯಾಸದ ಅವಧಿ ಗರಿಷ್ಠ ವರ್ಷಗಳ ಮಿತಿಗೊಳಿಸಿ ವೈಟೇಜ್ ಸೌಲಭ್ಯ,ಅರ್ಃತಾ ಸೇವೆಗೆ ಸೇರ್ಪಡೆ.

2. ಕನಿಷ್ಠ 50 ವರ್ಷಗಳ ವಯೋಮಿತಿ ಮೀರಿದ ನೌಕರನು, ಸ್ವ-ಇಚ್ಛಾ ನಿವೃತ್ತಿಗೆ, ನೇಮಕಾತಿ ಅಧಿಕಾರಿಯಿಂದ ಅನುಮತಿ ಕೋರಿ ನಿವೃತ್ತಿ ಹೊಂದಹಬುದು.(ನಿಯಮ285(1)(ಬಿ).

ಷರತ್ತುಗಳು

ನಿಯಮ285(1)ಎ ರನ್ವಯ ಎಲ್ಲಾ ಷರತ್ತುಗಳೂ, ಈ ಸಂದರ್ಭದಲ್ಲಿ ಅನ್ವಯಿಸಲಾಗುವುದು. ಆದರೇ ವೈಟೇಜ್ ಸೌಲಭ್ಯವು ಲಭಿಸುವುದಿಲ್ಲ.

BIG NEWS: `State Government Employees' take note: Here is information about `Compulsory Voluntary Retirement' rules!
Share. Facebook Twitter LinkedIn WhatsApp Email

Related Posts

ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದ ಈ ಯೋಜನೆಯಡಿ ಸಿಗಲಿದೆ 20 ಲಕ್ಷ ರೂ.ವರೆಗೆ ಸಾಲ.!

10/02/2026 7:56 AM2 Mins Read

ನಿಮ್ಮ ಮೊಬೈಲ್ ನ `ಎಕ್ಸ್ ಪೈರಿ’ ಡೇಟ್ ಮುಗಿದಿದೆಯಾ? ಜಸ್ಟ್ ಹೀಗೆ ಚೆಕ್ ಮಾಡಿಕೊಳ್ಳಿ

10/02/2026 7:49 AM2 Mins Read

ALERT : 2021ಕ್ಕಿಂತ ಮೊದಲು `ಮೊಬೈಲ್’ ಖರೀದಿಸಿದ್ದೀರಾ? ಈ 100 ಕೋಟಿ `ಆಂಡ್ರಾಯ್ಡ್ ಫೋನ್’ ಗಳು ಇನ್ನು ಅಸುರಕ್ಷಿತ.!

10/02/2026 7:36 AM2 Mins Read
Recent News

BREAKING : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಘೋರ ದುರಂತ : ಬೊಲೆರೋ ವಾಹನದ ಮೇಲೆ ಬಿದ್ದ ಬೃಹತ್ ಕಂಟೈನರ್, ಹಲವರು ಸಿಲುಕಿರುವ ಶಂಕೆ.!

10/02/2026 8:46 AM

ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್: ಫೆಬ್ರವರಿ 15ಕ್ಕೆ ಇಂಡೋ-ಪಾಕ್ ಹೈ-ವೋಲ್ಟೇಜ್ ಕದನ ಫಿಕ್ಸ್!

10/02/2026 8:30 AM

‘ಐತಿಹಾಸಿಕ ಭಾರತ-ಅಮೇರಿಕಾ ವ್ಯಾಪಾರ ಒಪ್ಪಂದ US ಉತ್ಪನ್ನಗಳಿಗೆ ಭಾರತೀಯ ಮಾರುಕಟ್ಟೆಯನ್ನು ತೆರೆಯಲಿದೆ’: ಶ್ವೇತಭವನ

10/02/2026 8:23 AM

ಮಾಲ್ಟಾಕ್ಕೆ ಭಾರತದ ಮುಂದಿನ ಹೈಕಮಿಷನರ್ ಆಗಿ ರಚಿತಾ ಭಂಡಾರಿ ನೇಮಕ | Rachita Bhandari

10/02/2026 8:09 AM
State News

BREAKING : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಘೋರ ದುರಂತ : ಬೊಲೆರೋ ವಾಹನದ ಮೇಲೆ ಬಿದ್ದ ಬೃಹತ್ ಕಂಟೈನರ್, ಹಲವರು ಸಿಲುಕಿರುವ ಶಂಕೆ.!

By kannadanewsnow5710/02/2026 8:46 AM KARNATAKA 1 Min Read

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಘೋರ ದುರಂತವೊಂದು ಸಂಭವಿಸಿದ್ದು, ಚಿಕ್ಕಬಳ್ಳಾಪುರದಲ್ಲಿ ಚಲಿಸುತ್ತಿದ್ದ ಬೊಲೆರೋ ವಾಹನದ ಮೇಲೆ ಬೃಹತ್ ಕಂಟೈನರ್ ಪಲ್ಟಿಯಾದ…

ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರದ ಈ ಯೋಜನೆಯಡಿ ಸಿಗಲಿದೆ 20 ಲಕ್ಷ ರೂ.ವರೆಗೆ ಸಾಲ.!

10/02/2026 7:56 AM

ನಿಮ್ಮ ಮೊಬೈಲ್ ನ `ಎಕ್ಸ್ ಪೈರಿ’ ಡೇಟ್ ಮುಗಿದಿದೆಯಾ? ಜಸ್ಟ್ ಹೀಗೆ ಚೆಕ್ ಮಾಡಿಕೊಳ್ಳಿ

10/02/2026 7:49 AM

ALERT : 2021ಕ್ಕಿಂತ ಮೊದಲು `ಮೊಬೈಲ್’ ಖರೀದಿಸಿದ್ದೀರಾ? ಈ 100 ಕೋಟಿ `ಆಂಡ್ರಾಯ್ಡ್ ಫೋನ್’ ಗಳು ಇನ್ನು ಅಸುರಕ್ಷಿತ.!

10/02/2026 7:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.