Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದಲ್ಲಿ ಭಾರೀ ಮಳೆ : 19 ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ.!

26/06/2025 7:32 AM

BREAKING : ಭಾರೀ ಮಳೆಯಿಂದಾಗಿ ಮಣ್ಣು ಕುಸಿತ : ಶಿರಾಡಿಘಾಟ್ ಮಾರ್ಗದಲ್ಲಿ ವಾಹನಗಳ ಸಂಚಾರ ಬಂದ್.!

26/06/2025 7:28 AM

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಕುಟುಂಬ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | Govt Employee

26/06/2025 7:23 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಕುಟುಂಬ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | Govt Employee
KARNATAKA

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಕುಟುಂಬ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | Govt Employee

By kannadanewsnow5726/06/2025 7:23 AM

ಬೆಂಗಳೂರು :ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಟ್ಟ ಸರ್ಕಾರಿ ಅಧಿಕಾರಿ/ನೌಕರರು ಪ್ರಾನ್ ಖಾತೆಯನ್ನು ಪಡೆಯುವ ಮುಂಚಿತವಾಗಿ ಮೃತಪಟ್ಟಲ್ಲಿ ಕುಟುಂಬ ಪಿಂಚಣಿ ಮಂಜೂರು ಮಾಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲೆ ಓದಲಾದ (1) ರ ಆದೇಶದಲ್ಲಿ ದಿನಾಂಕ: 01.04.2006 ರಂದು ಮತ್ತು ತದನಂತರ ಸರ್ಕಾರಿ ಸೇವೆಗೆ ಸೇರುವ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು (ಎನ್.ಪಿ.ಎಸ್.) ಕಡ್ಡಾಯಗೊಳಿಸಿ ಆದೇಶಿಸಲಾಗಿದೆ.

ಮೇಲೆ ಓದಲಾದ (2) ರ ಆದೇಶದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಡುವ ಸರ್ಕಾರಿ ನೌಕರರು ಸೇವೆಯಲ್ಲಿರುವಾಗಲೇ ಮೃತಪಟ್ನಲ್ಲಿ ಅವರ ಕುಟುಂಬಕ್ಕೆ ಇಡಿಗಂಟಿನ ಪರಿಹಾರ ಸೌಲಭ್ಯವನ್ನು ವಿಸ್ತರಿಸಿ ಆದೇಶಿಸಲಾಗಿದೆ.

ಮೇಲೆ ಓದಲಾದ (3) ರ ಆದೇಶದಲ್ಲಿ ದಿನಾಂಕ: 01.04.2006 ರಂದು ಮತ್ತು ತದನಂತರ ಸರ್ಕಾರಿ ಸೇವೆಗೆ ಸೇರಿದ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಡುವ ನೌಕರರಿಗೆ ನಿವೃತ್ತಿ ಉಪದಾನ, ಮರಣ ಉಪದಾನ ಹಾಗೂ ಮೃತರ ನಾಮನಿರ್ದೇಶಿತರಿಗೆ ಕುಟುಂಬ ಪಿಂಚಣಿಯನ್ನು ಮೃತರ ನಾಮನಿರ್ದೇಶಿತರು ಆಯ್ಕೆ ಮಾಡಿಕೊಂಡಲ್ಲಿ ಮೃತ ನೌಕರರ ಪ್ರಾನ್ ಖಾತೆಯಲ್ಲಿರುವ ಸಂಪೂರ್ಣ ಮೊತ್ತವನ್ನು ಸರ್ಕಾರವು ಹಿಂಪಡೆಯುವ ಷರತ್ತಿಗೊಳಪಟ್ಟು ಕರ್ನಾಟಕ ಸರ್ಕಾರಿ ನೌಕರರ (ಕುಟುಂಬ ಪಿಂಚಣಿ) ನಿಯಮಗಳು, 2002ರನ್ವಯ ಕುಟುಂಬ ಪಿಂಚಣಿ ಸೌಲಭ್ಯವನ್ನು ದಿನಾಂಕ:01.04.2018ರಿಂದ ಜಾರಿಗೆ ಬರುವಂತೆ ವಿಸ್ತರಿಸಲಾಗಿದೆ ಮತ್ತು ಓದಲಾದ (4) ರ ಆದೇಶದಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.

ಮೇಲೆ ಓದಲಾದ (5) ರ ಆದೇಶದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಡುವ ಸರ್ಕಾರಿ ನೌಕರರು ದಿನಾಂಕ: 01.04.2018ರಂದು ಮತ್ತು ತದನಂತರ ಸೇವೆಯಲ್ಲಿರುವಾಗಲೇ ಮೃತರಾದ ಸಂದರ್ಭದಲ್ಲಿ ನೌಕರರ ನಾಮನಿರ್ದೇಶಿತರು ಕುಟುಂಬ ಪಿಂಚಣಿಯನ್ನು ಆಯ್ಕೆ ಮಾಡಿಕೊಂಡಲ್ಲಿ ಪ್ರಾನ್ ಖಾತೆಯಲ್ಲಿ ಶೇಖರಣೆಗೊಂಡಿರುವ ಮೊತ್ತದಲ್ಲಿ ಮೃತ ನೌಕರರ ವಂತಿಗೆ ಮತ್ತು ಅದರ ಮೇಲಿನ ಆದಾಯವನ್ನು ಮೃತರ ನಾಮನಿರ್ದೇಶಿತರಿಗೆ ಇತ್ಯರ್ಥಪಡಿಸಲು ಹಾಗೂ ಸರ್ಕಾರದ ವಂತಿಗೆ ಮತ್ತು ಅದರ ಮೇಲಿನ ಆದಾಯವನ್ನು ಸರ್ಕಾರದ ಲೆಕ್ಕ ಶೀರ್ಷಿಕೆಗೆ ಜಮೆ ಮಾಡಲು ಆದೇಶಿಸಿದೆ.

ಮೇಲೆ ಓದಲಾದ (6) ರ ಆದೇಶದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಡುವ ಸರ್ಕಾರಿ ನೌಕರರಿಗೆ ನಿವೃತ್ತಿ ಉಪದಾನ. ಮರಣ ಉಪದಾನ ಹಾಗೂ ಕುಟುಂಬ ಪಿಂಚಣಿ ಸೌಲಭ್ಯಗಳನ್ನು ಸರ್ಕಾರಿ ಆದೇಶ ಸಂಖ್ಯೆ: ಆಇ 34 ಪಿಇಎನ್ 2018, ದಿನಾಂಕ: 23.06.2018 ರಲ್ಲಿ ದಿನಾಂಕ: 01.04.2018 ರಿಂದ ಜಾರಿಗೆ ಬರುವಂತೆ ಆದೇಶಿಸಿರುವುದನ್ನು ಮಾರ್ಪಡಿಸಿ, ನಿವೃತ್ತಿ ಉಪದಾನ, ಮರಣ ಉಪದಾನ ಹಾಗೂ ಕುಟುಂಬ ಪಿಂಚಣಿ ಸೌಲಭ್ಯಗಳನ್ನು ದಿನಾಂಕ: 01.04.2006ರಿಂದಲೇ ಜಾರಿಗೆ ಬರುವಂತೆ ವಿಸ್ತರಿಸಿ ಆದೇಶಿಸಲಾಗಿದೆ.

ಪ್ರಸ್ತುತ ಮಹಾಲೇಖಪಾಲರು, ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಟ್ಟ ಸರ್ಕಾರಿ ಅಧಿಕಾರಿ/ನೌಕರರು నా ಖಾತೆಯನ್ನು ಪಡೆಯುವ ಮುಂಚಿತವಾಗಿ ಸೇವೆಯಲ್ಲಿರುವಾಗಲೇ ಮರಣ ಹೊಂದಿದ ಪ್ರಕರಣಗಳಲ್ಲಿ ಕುಟುಂಬ ಪಿಂಚಣಿ ಮಂಜೂರು ಮಾಡುವ ಬಗ್ಗೆ ಸರ್ಕಾರಿ ಆದೇಶ ನೀಡುವಂತೆ ತಿಳಿಸಿ ಪ್ರಸ್ತಾವನೆಗಳನ್ನು ಹಿಂದಿರುಗಿಸಲಾಗುತ್ತಿರುವುದನ್ನು ಪರಿಶೀಲಿಸಿ, ಈ ಕೆಳಕಂಡಂತೆ ಆದೇಶಿಸಲಾಗಿದೆ.

ಸರ್ಕಾರಿ ಆದೇಶ ಸಂಖ್ಯೆ: ಆಇ-ಪಿಇಎನ್/ 132 /2025, ಬೆಂಗಳೂರು, ದಿನಾಂಕ: 23.6.2025.

ರಾಷ್ಟ್ರೀಯ ಪಿಂಚಣಿ ಯೋಜನೆಗೆ ಒಳಪಡುವ ಸರ್ಕಾರಿ ಅಧಿಕಾರಿ/ನೌಕರರು ಪ್ರಾನ್ ಖಾತೆ ಪಡೆಯುವ/ಹಂಚಿಕೆಯಾಗುವ ಮೊದಲೇ ಮೃತರಾದ ಪ್ರಕರಣಗಳಲ್ಲಿ ಕುಟುಂಬ ಪಿಂಚಣಿ ಮಂಜೂರು ಮಾಡುವ ಸಂಬಂಧ ಸರ್ಕಾರಿ ಆದೇಶ ಸಂಖ್ಯೆ: ಆಇ 34 ಪಿಎಇನ್ 2018, ದಿನಾಂಕ: 23.6.2018 ಮತ್ತು ಸರ್ಕಾರಿ ಆದೇಶ ಸಂಖ್ಯೆ: ಆಇ-ಪಿಇಎನ್/149/2022, ದಿನಾಂಕ: 19.10.2022 ರನ್ವಯ ಪರಿಶೀಲಿಸಿ, ಮೃತ ಅಧಿಕಾರಿ/ನೌಕರರು ಕಾರ್ಯನಿರ್ವಹಿಸುತ್ತಿರುವ ಇಲಾಖೆಗೆ ಸಂಬಂಧಿಸಿದ ಡಿಡಿಓ ರವರು ಮೃತ ಅಧಿಕಾರಿ/ನೌಕರರು ಪ್ರಾನ್ ಪಡೆಯದಿರುವ ಕುರಿತು ಇಲಾಖಾ ಮುಖ್ಯಸ್ಥರ ದೃಢೀಕರಣವನ್ನು ಪಡೆದು, ಕುಟುಂಬ ಪಿಂಚಣಿ ಮಂಜೂರು ಮಾಡುವ ಪ್ರಸ್ತಾವನೆಯನ್ನು ಮಹಾಲೇಖಪಾಲರಿಗೆ ಸಲ್ಲಿಸಲು ಕ್ರಮವಹಿಸುವಂತೆ ಆದೇಶಿಸಿದೆ.

BIG NEWS: State `Government Employees' Take Note: Important Order from the Government Regarding `Family Pension'
Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಭಾರೀ ಮಳೆ : 19 ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ.!

26/06/2025 7:32 AM2 Mins Read

BREAKING : ಭಾರೀ ಮಳೆಯಿಂದಾಗಿ ಮಣ್ಣು ಕುಸಿತ : ಶಿರಾಡಿಘಾಟ್ ಮಾರ್ಗದಲ್ಲಿ ವಾಹನಗಳ ಸಂಚಾರ ಬಂದ್.!

26/06/2025 7:28 AM1 Min Read

BIG NEWS : ಇನ್ಮುಂದೆ ರಾಜ್ಯದ ಎಲ್ಲಾ ಇಲಾಖೆಗಳಲ್ಲೂ ‘ಕನ್ನಡ ಬಳಕೆ’ ಕಡ್ಡಾಯ: ರಾಜ್ಯ ಸರ್ಕಾರ ಮಹತ್ವದ ಆದೇಶ

26/06/2025 7:15 AM2 Mins Read
Recent News

BREAKING : ರಾಜ್ಯದಲ್ಲಿ ಭಾರೀ ಮಳೆ : 19 ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ.!

26/06/2025 7:32 AM

BREAKING : ಭಾರೀ ಮಳೆಯಿಂದಾಗಿ ಮಣ್ಣು ಕುಸಿತ : ಶಿರಾಡಿಘಾಟ್ ಮಾರ್ಗದಲ್ಲಿ ವಾಹನಗಳ ಸಂಚಾರ ಬಂದ್.!

26/06/2025 7:28 AM

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಕುಟುಂಬ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | Govt Employee

26/06/2025 7:23 AM

BIG NEWS : ಇನ್ಮುಂದೆ ರಾಜ್ಯದ ಎಲ್ಲಾ ಇಲಾಖೆಗಳಲ್ಲೂ ‘ಕನ್ನಡ ಬಳಕೆ’ ಕಡ್ಡಾಯ: ರಾಜ್ಯ ಸರ್ಕಾರ ಮಹತ್ವದ ಆದೇಶ

26/06/2025 7:15 AM
State News
KARNATAKA

BREAKING : ರಾಜ್ಯದಲ್ಲಿ ಭಾರೀ ಮಳೆ : 19 ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ.!

By kannadanewsnow5726/06/2025 7:32 AM KARNATAKA 2 Mins Read

ಬೆಂಗಳೂರು : ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಇಂದು ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ…

BREAKING : ಭಾರೀ ಮಳೆಯಿಂದಾಗಿ ಮಣ್ಣು ಕುಸಿತ : ಶಿರಾಡಿಘಾಟ್ ಮಾರ್ಗದಲ್ಲಿ ವಾಹನಗಳ ಸಂಚಾರ ಬಂದ್.!

26/06/2025 7:28 AM

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಕುಟುಂಬ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | Govt Employee

26/06/2025 7:23 AM

BIG NEWS : ಇನ್ಮುಂದೆ ರಾಜ್ಯದ ಎಲ್ಲಾ ಇಲಾಖೆಗಳಲ್ಲೂ ‘ಕನ್ನಡ ಬಳಕೆ’ ಕಡ್ಡಾಯ: ರಾಜ್ಯ ಸರ್ಕಾರ ಮಹತ್ವದ ಆದೇಶ

26/06/2025 7:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.