Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

10/05/2025 9:02 PM

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM

BREAKING: ತನ್ನ ವಾಯುಪ್ರದೇಶ ಸಂಚಾರಕ್ಕೆ ಮುಕ್ತಗೊಳಿಸುವುದಾಗಿ ಪಾಕಿಸ್ತಾನ ಘೋಷಣೆ | India-Pakistan ceasefire

10/05/2025 8:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `HRMS-2.O’ ತಂತ್ರಾಂಶದ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!
KARNATAKA

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `HRMS-2.O’ ತಂತ್ರಾಂಶದ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5718/04/2025 2:35 PM

ಬೆಂಗಳೂರು : ಹೆಚ್.ಆರ್.ಎಂ.ಎನ್-2.0 ತಂತ್ರಾಂಶವು ಅಭಿವೃದ್ಧಿಯ ಹಂತದಲ್ಲಿದ್ದು ಇಲಾಖೆಗೆ ಸರ್ಕಾರಿ ನೌಕರರಿಗೆ ಸಂಬಂಧಿಸಿದ ಮಾಹಿತಿಯನ್ನು ನವೀಕರಿಸಿ ಈ ಪ್ರಕ್ರಿಯೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೆಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಹೆಚ್.ಆರ್.ಎಂ.ಎಸ್. – 2.0 ಯೋಜನೆಯು ಅಭಿವೃದ್ಧಿ ಹಂತದಲ್ಲಿದ್ದು ಈಗಾಗಲೇ ವೇತನ ಮಾಡ್ಯುಲ್ (Pay Roll Module) ಅನ್ನು 21 ಇಲಾಖೆಗಳಿಗೆ ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದೆ. ಹೆಚ್.ಆರ್.ಎಂ.ಎಸ್. -2.0 ವೇತನ ಮಾಡ್ಯುಲ್ (Pay Roll Modula) ಮೂಲಕವೇ ಪ್ರಾಯೋಗಿಕವಾಗಿ ಆಯ್ಕೆ ಮಾಡಲಾದ ಈ 21 ಇಲಾಖೆಗಳ ಸರ್ಕಾರಿ ನೌಕರರಿಗೆ ವೇತನವನ್ನು ವಿಸ್ತರಿಸಲಾಗುತ್ತಿದೆ. ಮುಂದುವರೆದು, ಹೆಚ್ .ಆರ್.ಎಂ.ಎಸ್.-2.0ನ ಯೋಜನೆಯ ತಂತ್ರಾಂಶದಲ್ಲಿ 36 ಮಾಡ್ಯುಲ್‌ಗಳು ಅಭಿವೃದ್ಧಿಯ ಹಂತದಲ್ಲಿದ್ದು ಹಾಗೂ ಈ ಯೋಜನೆಯನ್ನು ಯಶಸ್ವಿಗೊಳಿಸಲು ಈ 36 ಮಾಡ್ಯುಲ್‌ಗಳು ಒಂದಕ್ಕೊಂದು ಸಮಕ್ಷಮ ಹೊಂದಾಣಿಕೆಯಿಂದ ನಡೆಸಲೇ ಬೇಕಾಗಿರುವುದರಿಂದ ಈ ಕೆಳಗಿನಂತೆ ಕೋರಿರುವ ಮಾಹಿತಿಯನ್ನು ಒದಗಿಸುವುದು.

1. ನೌಕರರ ಕೆ.ಜಿ.ಐ.ಡಿ – ಆಧಾರ್ ಜೋಡಣೆ (KGID – ADHAAR Seeding):

ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) (ಸರ್ಕಾರಿ ನೌಕರರ ಕುಟುಂಬ ಅವಲಂಬಿತ ಸದಸ್ಯರನ್ನು ಒಳಗೊಂಡಂತೆ), ಕರ್ನಾಟಕ ಹಾಜರಾತಿ ನಿರ್ವಹಣೆ ವ್ಯವಸ್ಥೆ (KAMS)ನ ತಂತ್ರಾಂಶಗಳು ಅಭಿವೃದ್ಧಿಯ ಹಂತದಲ್ಲಿದ್ದು, ಸರ್ಕಾರಿ ನೌಕರರಿಗಾಗಿ ಪ್ರಸ್ತುತ ಚಾಲ್ತಿಯಲ್ಲಿರುವ ಹಾಗೂ ಮುಂಬರುವ ವಿವಿಧ ಯೋಜನೆಗಳನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸಿ ಉಪಯೋಗಿಸಿಕೊಳ್ಳಲು ರಾಜ್ಯದ ಎಲ್ಲಾ ಸರ್ಕಾರಿ ನೌಕರರ ಕೆ.ಜಿ.ಐ.ಡಿ ಮತ್ತು ಆಧಾರ್ ಜೋಡಣೆ (KGID-Adhaar Seeding) [: https://hms.karnataka.gov.in ៧ ០៨ DDO ថ 3 LOGIN A SERVICE REGISTER >> FAMILY DEPENDENT ENTRY FORM-KASS OPTION CLICK ಮಾಡಿ ಸರ್ಕಾರಿ ನೌಕರರ ಕೆ.ಜಿ.ಐ.ಡಿಯೊಂದಿಗೆ ಆಧಾರ್ ಜೋಡಣೆ (KGID – Adhaar Seeding) ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು] ಇದುವರೆಗೆ ಜೋಡಣೆ ಆಗದೆ ಇರುವ ಸಿಬ್ಬಂದಿಗಳ ಆಧಾರ್ ಜೋಡಣೆ ಬಹಳ ಅವಶ್ಯಕವಾಗಿರುವುದರಿಂದ ಅದ್ಯತೆ ಮೇರೆಗೆ ಪೂರ್ಣಗೊಳಿಸುವುದು. ಈ ಬಗ್ಗೆ ಈವರೆಗೂ ಇಲಾಖಾವಾರು “ಕೆ.ಜಿ.ಐ.ಡಿಯೊಂದಿಗೆ ಆಧಾರ್ ಜೋಡಣೆಯ ದತ್ತಾಂಶದ ಪ್ರಗತಿಯ ವರದಿಯನ್ನು ಲಗತ್ತಿಸಲಾಗಿದೆ.

2. ಹೆಚ್.ಆರ್.ಎಂ.ಎಸ್.-2.0 ತಂತ್ರಾಂಶದ ORGANOGRAM ನಲ್ಲಿ ನವೀಕರಿಸಬೇಕಾದ ಮಾಹಿತಿ.

[ https://hrms2org.karnataka.gov.in/HRMS2DASHBOARD/login]

a ವೃಂದ ಮತ್ತು ನೇಮಕಾತಿ: ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳ ಪ್ರಕಾರ / ಆರ್ಥಿಕ ಇಲಾಖೆಯಿಂದ ಸಮ್ಮತಿ ಪಡೆದಿರುವ ನವೀಕೃತ ಮಾಹಿತಿಯನ್ನು ನವೀಕರಿಸುವುದು.

b) ಇಲಾಖೆಯ ಕಛೇರಿಗಳ ಮಾಹಿತಿ:

ಇಲಾಖೆಯ ರಾಜ್ಯಾದ್ಯಂತ/ ದೇಶಾದ್ಯಂತ ಇರುವ ಕಛೇರಿಗಳಲ್ಲಿ ರಾಜ್ಯ ಮಟ್ಟದ, ತಾಲ್ಲೂಕು, ವಲಯ, ವೃತ್ತ, ವಿಭಾಗ ಹಾಗೂ ಇತರೆ ಹಂತಗಳಿರುವ ಇಲಾಖಾ-ಕಛೇರಿಗಳ ನಿಖರವಾದ ವಿಳಾಸವನ್ನು ಕ್ರಮಾನುಗತವಾಗಿ ಹೆಚ್ ಆರ್.ಎಂ.ಎಸ್. -2.0 ತಂತ್ರಾಂಶದ ORGANOGRAM ನಲ್ಲಿ ನವೀಕರಿಸುವುದು.

3. ಭತ್ಯೆಗಳು:

ಹೆಚ್.ಆರ್.ಎಂ.ಎಸ್.-2.0 ತಂತ್ರಾಂಶದಲ್ಲಿ ವಿವಿಧ ಭತ್ಯೆಗಳನ್ನು ಸರ್ಕಾರಿ ನೌಕರರಿಗೆ ಸ್ವಯಂಚಾಲಿತವಾಗಿ ನೀಡುವ ಸಲುವಾಗಿ ಪ್ರತ್ಯೇಕ ಮಾಡ್ಯುಲ್ ರಚಿಸಲಾಗಿದ್ದು, ಇಲಾಖೆಯ ಹಂತದಲ್ಲಿ ವಿವಿಧ ವೃಂದ / ಪದನಾಮ/ ಸರ್ಕಾರಿ ನೌಕರರಿಗೆ ಪ್ರತ್ಯೇಕವಾಗಿ ಆರ್ಥಿಕ ಇಲಾಖೆಯು ಹೊರಡಿಸಿರುವ ಆದೇಶಗಳನ್ವಯ [ಉಲ್ಲೇಖ: ರಾಜ್ಯ ವೇತನ ಆಯೋಗದ ಅನುಷ್ಠಾನದ ಇತ್ತೀಚಿನ ಆದೇಶಗಳು: https://www.finance.karnataka.gov.in] ನೀಡಲಾಗುತ್ತಿರುವ /ನೀಡಬಹುದಾದ ವಿವಿಧ ಭತ್ಯೆಗಳನ್ನು ಈ ಆದೇಶಗಳಲ್ಲಿರುವ ಎಲ್ಲಾ ಷರತ್ತುಗಳ ಮತ್ತು ನಿಬಂಧನೆಗಳಿಗೆ ಅನುಗುಣವಾಗಿ ಪರಿಷ್ಕರಿಸದಿದ್ದಲ್ಲಿ ಪ್ರಸ್ತುತ ನೀಡುತ್ತಿರುವ ವಿವಿಧ ಭತ್ಯೆಗಳು ಕಡಿತಗೊಳ್ಳಬಹುದು. ಅದ್ದರಿಂದ, ನಿಖರವಾದ ಭತ್ಯೆಗಳ ಮಾಹಿತಿಯನ್ನು ಆಯಾ ಭತ್ಯೆಗಳಿಗೆ ಸಂಬಂಧಿತ ದರಗಳನ್ನು ಮಾತ್ರ ಹೆಚ್.ಆರ್.ಎಂ.ಎಸ್ -1 ರಲ್ಲಿ ನವೀಕರಿಸುವುದು/ನಮೂದಿಸುವುದು. ಹಾಗೂ ಯಾವುದೇ ಭತ್ಯೆ ಇದರ ನಾಮ ಹಾಗೂ ಮೊತ್ತದಲ್ಲಿ ಬದಲಾವಣೆಯನ್ನು ಸೇರಿಸುವ ដ ៨, P.M HRMS 2.0 (pmhrms2@karnataka.gov.in) 1 ಕೋರಿಕೆಯನ್ನು HRMS ನಲ್ಲಿ (Attach) ಸೇರಿಸಲು ಇ-ಮೇಲ್ ಮೂಲಕ ತಿಳಿಸುವುದು, ថ្ម ៨៧, ថ

4. ಸರ್ಕಾರಿ ನೌಕರರ ಇನ್ನಿತರ ಪ್ರಮುಖ ವಿವರಗಳು:

ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ನೌಕರರ ವಿವರಗಳಾದ, ವರ್ಗಾವಣೆಗೊಂಡ (Transfer-in & Transfer-Out) / ವರ್ಗಾವಣೆಯಾಗಬಹುದಾದ / ನಿಯೋಜಿಸಲಾದ/ ಬಡ್ತಿ ನೀಡಲಾದ / ಬಡ್ತಿ ನೀಡಲಾಗುವ /ನಿವೃತ್ತಿಹೊಂದಿರುವ / ಸ್ವಯಂ ನಿವೃತ್ತಿ ಹೊಂದಿರುವ ನಿವೃತ್ತಿ ಹೊಂದುತ್ತಿರುವ / ಅಮಾನತ್ತುಗೊಳಿಸಲಾದ/ವಜಾಗೊಳಿಸಲಾದ ನೌಕರರ ಜಿ.ಪಿ.ಎಫ್ / ಕೆ.ಜಿ.ಐ.ಡಿ ಪಾಲಿಸಿ ಸಂಖ್ಯೆ ಹಾಗೂ ಆ ಪಾಲಿಸಿಯ ಮಾಸಿಕ ಪ್ರೀಮಿಯಮ್, ಜಿ.ಪಿ.ಎಫ್ ನ ಮುಂಗಡ ಪಾವತಿಸುವ ಕಂತುಗಳು / ಕೆ.ಜಿ.ಐ.ಡಿ ಪಾಲಿಸಿ ಸಂಖ್ಯೆ ಹಾಗೂ ಆ ಪಾಲಿಸಿಯ ಸಾಲದ ಕಂತುಗಳನ್ನು ಹಾಗೂ ಜಿ.ಪಿ.ಎಫ್‌ನ ಮುಂಗಡ / ಕೆ.ಜಿ.ಐ.ಡಿ ಸಾಲದ ಪ್ರಾರಂಭ / ಮುಕ್ತಾಯದ ದಿನಾಂಕಗಳನ್ನು ಕಡ್ಡಾಯವಾಗಿ ಹೆಚ್.ಆರ್.ಎಂ.ಎಸ್ -1ರಲ್ಲಿ ಸರಿಯಾಗಿ ನಮೂದಿಸಿರಬೇಕು. ಇಲ್ಲದಿದ್ದಲ್ಲಿ ಹೆಚ್.ಆರ್.ಎಂ.ಎಸ್ – 2.0 ತಂತ್ರಾಂಶದಲ್ಲಿ ವೇತನ ಮಾಡ್ಯುಲ್ (Pay Roll Module) ನಿಂದ ನಿಮ್ಮ ಇಲಾಖೆಯ ಡಿ.ಡಿ.ಓಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ನೌಕರರಿಗೆ ವೇತನವನ್ನು ಸೆಳೆಯಲು ಸಾಧ್ಯವಾಗುವುದಿಲ್ಲ.

BIG NEWS: State `Government Employees' Take Note: Important order from the government regarding `HRMS-2.O' software!
Share. Facebook Twitter LinkedIn WhatsApp Email

Related Posts

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

10/05/2025 9:02 PM1 Min Read

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM1 Min Read

BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ

10/05/2025 5:44 PM2 Mins Read
Recent News

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

10/05/2025 9:02 PM

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM

BREAKING: ತನ್ನ ವಾಯುಪ್ರದೇಶ ಸಂಚಾರಕ್ಕೆ ಮುಕ್ತಗೊಳಿಸುವುದಾಗಿ ಪಾಕಿಸ್ತಾನ ಘೋಷಣೆ | India-Pakistan ceasefire

10/05/2025 8:04 PM

BIG NEWS : ಈ ಮೂರು ನಗರಗಳಲ್ಲಿ ಮುಂದಿನ ‘IPL’ ಪಂದ್ಯ ನಡೆಸಲು ನಿರ್ಧರಿಸಿದ ‘BCCI’

10/05/2025 7:59 PM
State News
KARNATAKA

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

By kannadanewsnow0510/05/2025 9:02 PM KARNATAKA 1 Min Read

ಬೆಂಗಳೂರು : ಪಹಲ್ಗಾಂ ಉಗ್ರರ ದಾಳಿಗೆ ಭಾರತ ಪ್ರತಿಕಾರ ತೀರಿಸಿಕೊಂಡಿದ್ದು, ಇದೀಗ ಇಂದು ಸಂಜೆ 5 ಗಂಟೆಗೆ ಭಾರತ ಮತ್ತು…

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM

BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ

10/05/2025 5:44 PM

BREAKING : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ‘ಮಾಕ್ ಡ್ರಿಲ್’ ನಡೆಸಿ : ಅಧಿಕಾರಿಗಳಿಗೆ CM ಸಿದ್ದರಾಮಯ್ಯ ಸೂಚನೆ

10/05/2025 5:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.