Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಳಿಗಾಲದಲ್ಲಿ ‘ಬ್ರೈನ್ ಸ್ಟ್ರೋಕ್’ ಆಗಲು ಪ್ರಮುಖ ಕಾರಣಗಳಿವು ; ತಪ್ಪಿಸಲು ಈ ರೀತಿ ಮಾಡಿ!

23/12/2025 8:19 AM

‘ಭಾರತ ಪಾಕ್ ಕದನದಲ್ಲಿ 8 ಯುದ್ಧ ವಿಮಾನ ಹೊಡೆದು ಉರುಳಿಸಲಾಗಿದೆ’: ಟ್ರಂಪ್ ಪುನರುಚ್ಚಾರ

23/12/2025 8:16 AM

ಅರಾವಳಿಯ ಹೊಸ ವ್ಯಾಖ್ಯಾನ ಗಣಿಗಾರಿಕೆಗೆ ಮಾತ್ರವೇ ಹೊರತು ರಿಯಲ್ ಎಸ್ಟೇಟ್ ಅಲ್ಲ: ಕೇಂದ್ರ ಸರ್ಕಾರ

23/12/2025 8:07 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆಸ್ತಿ’ ವಿವರ ಸಲ್ಲಿಕೆ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | Govt Employee
KARNATAKA

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆಸ್ತಿ’ ವಿವರ ಸಲ್ಲಿಕೆ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | Govt Employee

By kannadanewsnow5712/04/2025 6:22 AM

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಆಸ್ತಿ ಮತ್ತು ಹೊಣೆಗಾರಿಕೆ ವಿವರಗಳನ್ನು ಕರ್ನಾಟಕ ಲೋಕಾಯುಕ್ತದ ಅಧಿಕಾರಿಗಳು ಕೋರಿದ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಸೂಚನೆ ನೀಡಿದೆ.

ಲೋಕಾಯುಕ್ತ ಕಾಯ್ದೆ 1984 ಹಾಗೂ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988 ರಡಿ ಪ್ರಾಧಿಕರಿಸಲ್ಪಟ್ಟ ಲೋಕಾಯುಕ್ತ ಸಂಸ್ಥೆಯ ಅಧಿಕಾರಿಗಳು ಸರ್ಕಾರಿ ನೌಕರರ ಹಾಗೂ ಅವರ ಕುಟುಂಬದ ಸದಸ್ಯರ ಚರಾಸ್ತಿ/ಸ್ಮಿರಾಸ್ತಿಗಳ ಮಾಹಿತಿ ಹಾಗೂ ವಿವರಗಳನ್ನು ಕೋರಿದ ಸಂದರ್ಭದಲ್ಲಿ ಅವುಗಳನ್ನು ಕೆಲವು ಇಲಾಖಾ ಅಧಿಕಾರಿಗಳು ಮತ್ತು ಸಕ್ಷಮ ಪ್ರಾಧಿಕಾರಿಗಳು ಒದಗಿಸದಿರುವ ಬಗ್ಗೆ ಉಲ್ಲೇಖ (1) ರ ಅರ ಸರ್ಕಾರದ ಪತ್ರದಲ್ಲಿ ನಿಬಂಧಕರು ಕರ್ನಾಟಕ ಲೋಕಾಯುಕ್ತ ಇವರು ಸರ್ಕಾರದ ಗಮನ ಸೆಳೆದಿದ್ದು, ಇಂತಹ ಮಾಹಿತಿಯನ್ನು (ಅವುಗಳ ಅರಸಿಕೆಗೆ (access) ಕೆಲವು ಸುರಕ್ಷತೆ ಮತ್ತು ಇತಿಮಿತಿಗಳನ್ನು ನಿಗದಿಪಡಿಸುವುದಕ್ಕೆ ಒಳಪಟ್ಟು) ಜಾಲತಾಣದಲ್ಲಿ ಪ್ರಕಟಿಸಿದಲ್ಲಿ (web host) ಅದು ಲೋಕಾಯುಕ್ತ ಸಂಸ್ಥೆಗೂ ಲಭ್ಯವಾಗುತ್ತದೆಯೆಂದು ಅಭಿಪ್ರಾಯ ಪಡುತ್ತಾ, ಇಂತಹ ಮಾಹಿತಿಯನ್ನು ಜಾಲತಾಣದಲ್ಲಿ ಪ್ರಕಟಪಡಿಸುವ ಸಂಬಂಧ ಎಲ್ಲಾ ಇಲಾಖಾ ಮುಖ್ಯಸ್ಮರಿಗೆ ಸೂಕ್ತ ನಿರ್ದೇಶನಗಳನ್ನು ನೀಡುವಂತೆ ಕೋರಿರುತ್ತಾರೆ.

ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು, 2021ರ ನಿಯಮ 24ರಂತೆ ಪ್ರತಿಯೊಬ್ಬ ಸರ್ಕಾರಿ ನೌಕರನು ಸರ್ಕಾರಿ ಸೇವೆಗೆ ಸೇರುವಾಗ ಹಾಗೂ ತರುವಾಯ ಪ್ರತಿ ವರ್ಷ ಆತನ ಹಾಗೂ ಆತನ ಕುಟುಂಬದ ಸದಸ್ಯರ ಆಸ್ತಿ ಹೊಣೆಗಾರಿಕೆ ಪಟ್ಟಿಯನ್ನು ಸಲ್ಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಲೋಕಾಯುಕ್ತ ಸಂಸ್ಥೆ ಅಸ್ತಿತ್ವಕ್ಕೆ ಬರುವ ಪೂರ್ವದಲ್ಲಿ ರಾಜ್ಯದಲ್ಲಿದ್ದ Vigilance Commission ಕೈಗೊಳ್ಳುವ ಇಲಾಖಾ ವಿಚಾರಣೆಗಳಲ್ಲಿ ತನಿಖಾ ಸಂಸ್ಥೆಯು ಕೋರುವ ಮಾಹಿತಿ/ದಾಖಲೆಗಳನ್ನು ವಿಳಂಬವಿಲ್ಲದ ಅವರಿಗೆ ಒದಗಿಸುವಂತೆ ಉಲ್ಲೇಖ(2) ಮತ್ತು (3)ರ ಸುತ್ತೋಲೆಗಳಲ್ಲಿ ಕೆಲವು ಸೂಚನೆಗಳನ್ನು ನೀಡಲಾಗಿದೆ. ಈ ಸೂಚನೆಗಳು ಲೋಕಾಯುಕ್ತದ ಪ್ರಕರಣಗಳಿಗೂ ಅನ್ವಯವಾಗುತ್ತವೆ ಎಂಬ ಅಂಶವನ್ನು ಪುನರುಚ್ಛರಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ಹಾಗೂ ಅವರ ಕುಟುಂಬದ ಸದಸ್ಯರ ಆಸ್ತಿ-ಹೊಣೆಗಾರಿಕಗೆ ಸಂಬಂಧಿಸಿದ ಮಾಹಿತಿ – ವಿವರಗಳನ್ನು ಲೋಕಾಯುಕ್ತದ ಸಕ್ರಮ ಅಧಿಕಾರಿಗಳು ಕೋರಿದ ಸಂದರ್ಭದಲ್ಲಿ ಅವುಗಳನ್ನು ಯಾವುದೇ ವಿಳಂಬವಿಲ್ಲದೇ ಅವರಿಗೆ ಒದಗಿಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ಹಾಗೂ ಸಕ್ಷಮ ಪ್ರಾಧಿಕಾರಗಳಿಗೆ ಕಟ್ಟು ನಿಟ್ಟಿನ ಸೂಚನೆಗಳನ್ನು ನೀಡಲಾಗಿದೆ. ಈ ಸೂಚನೆಗಳನ್ನು ಪಾಲಿಸಲು ವಿಫಲರಾದ ಇಲಾಖಾ ಮುಖ್ಯಸ್ಥರು ಹಾಗೂ ಸಕ್ಷಮ ಪ್ರಾಧಿಕಾರಗಳನ್ನು ನೇರ ಹೊಣೆಗಾರರನ್ನಾಗಿ ಪರಿಗಣಿಸಲಾಗುವುದು.

BIG NEWS: State `government employees' take note: Important order from the government regarding submission of `asset details'!
Share. Facebook Twitter LinkedIn WhatsApp Email

Related Posts

ALERT : ರಾಜ್ಯದ ವಾಹನ ಸವಾರರೇ ಎಚ್ಚರ : `ಮದ್ಯಪಾನ’ ಮಾಡಿ ವಾಹನ ಚಲಾಯಿಸಿದ್ರೆ ಕೇಸ್ ಫಿಕ್ಸ್.!

23/12/2025 7:54 AM1 Min Read

BREAKING : ಬೆಳ್ಳಂ ಬೆಳಗ್ಗೆ ‘ಭ್ರಷ್ಟ ಅಧಿಕಾರಿ’ಗಳಿಗೆ ಬಿಗ್ ಶಾಕ್ : ರಾಜ್ಯದ ಹಲವು ಕಡೆ ಲೋಕಾಯುಕ್ತ ದಾಳಿ | Lokayukta Raid

23/12/2025 7:41 AM1 Min Read

BIG NEWS : ರಾಜ್ಯ ಸರ್ಕಾರಿ ನೌಕರರ ವೇತನದಿಂದ `ಜೀವ ವಿಮಾ ಪಾಲಿಸಿಗಳ ಕಂತು ಕಡಿತ’ : ಸರ್ಕಾರದಿಂದ ಮಹತ್ವದ ಆದೇಶ

23/12/2025 7:40 AM3 Mins Read
Recent News

ಚಳಿಗಾಲದಲ್ಲಿ ‘ಬ್ರೈನ್ ಸ್ಟ್ರೋಕ್’ ಆಗಲು ಪ್ರಮುಖ ಕಾರಣಗಳಿವು ; ತಪ್ಪಿಸಲು ಈ ರೀತಿ ಮಾಡಿ!

23/12/2025 8:19 AM

‘ಭಾರತ ಪಾಕ್ ಕದನದಲ್ಲಿ 8 ಯುದ್ಧ ವಿಮಾನ ಹೊಡೆದು ಉರುಳಿಸಲಾಗಿದೆ’: ಟ್ರಂಪ್ ಪುನರುಚ್ಚಾರ

23/12/2025 8:16 AM

ಅರಾವಳಿಯ ಹೊಸ ವ್ಯಾಖ್ಯಾನ ಗಣಿಗಾರಿಕೆಗೆ ಮಾತ್ರವೇ ಹೊರತು ರಿಯಲ್ ಎಸ್ಟೇಟ್ ಅಲ್ಲ: ಕೇಂದ್ರ ಸರ್ಕಾರ

23/12/2025 8:07 AM

SHOCKING : ಬಾಲಕಿಗೆ ಅಪರೂಪದ ಚರ್ಮ ರೋಗ : ಕಲ್ಲು, ಮರದ ತೊಗಟೆಯಂತೆ ಬದಲಾಗುತ್ತಿದೆ ದೇಹ | WATCH VIDEO

23/12/2025 8:03 AM
State News
KARNATAKA

ALERT : ರಾಜ್ಯದ ವಾಹನ ಸವಾರರೇ ಎಚ್ಚರ : `ಮದ್ಯಪಾನ’ ಮಾಡಿ ವಾಹನ ಚಲಾಯಿಸಿದ್ರೆ ಕೇಸ್ ಫಿಕ್ಸ್.!

By kannadanewsnow5723/12/2025 7:54 AM KARNATAKA 1 Min Read

ಬೆಂಗಳೂರು : ಮದ್ಯಪಾನ ಮಾಡಿ ವಾಹನ ಚಲಾಯಿಸುವ ವಾಹನ ಸವಾರ/ಚಾಲಕರ ವಿರುದ್ಧ ವಿಶೇಷ ಕಾರ್ಯಚರಣೆಯನ್ನು ಕೈಗೊಂಡು ಪ್ರಕರಣಗಳನ್ನು ದಾಖಲಿಸುವ ಕುರಿತು…

BREAKING : ಬೆಳ್ಳಂ ಬೆಳಗ್ಗೆ ‘ಭ್ರಷ್ಟ ಅಧಿಕಾರಿ’ಗಳಿಗೆ ಬಿಗ್ ಶಾಕ್ : ರಾಜ್ಯದ ಹಲವು ಕಡೆ ಲೋಕಾಯುಕ್ತ ದಾಳಿ | Lokayukta Raid

23/12/2025 7:41 AM

BIG NEWS : ರಾಜ್ಯ ಸರ್ಕಾರಿ ನೌಕರರ ವೇತನದಿಂದ `ಜೀವ ವಿಮಾ ಪಾಲಿಸಿಗಳ ಕಂತು ಕಡಿತ’ : ಸರ್ಕಾರದಿಂದ ಮಹತ್ವದ ಆದೇಶ

23/12/2025 7:40 AM

ಆಸ್ತಿ ಮಾಲೀಕರೇ ಗಮನಿಸಿ : ಇನ್ನು ಮನೆಯಲ್ಲೇ ಕುಳಿತು ಆನ್ ಲೈನ್ ನಲ್ಲಿ `ಇ-ಖಾತೆ’ ಪಡೆಯಲು ಅವಕಾಶ

23/12/2025 7:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.