Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಬೇಜವಾಬ್ದಾರಿ, ವಿಷಾದಕರ’ : ಪ್ರಧಾನಿಯ 5 ರಾಷ್ಟ್ರಗಳ ಪ್ರವಾಸಕ್ಕೆ ಪಂಜಾಬ್ ಸಿಎಂ ಅಪಹಾಸ್ಯ, ವಿದೇಶಾಂಗ ಸಚಿವಾಲಯ ತೀವ್ರ ಆಕ್ರೋಶ

10/07/2025 10:07 PM

ನಕಲಿ ನೀಟ್ ಪಿಜಿ ನೋಟಿಸ್’ಗಳು, ಸಾಮಾಜಿಕ ಮಾಧ್ಯಮ ಪೋಸ್ಟ್’ಗಳ ಕುರಿತು ಎಚ್ಚರದಿಂದಿರಿ : ವೈದ್ಯಕೀಯ ಮಂಡಳಿಯ ಸಲಹೆ

10/07/2025 9:55 PM

SHOCKING : ಮೊಬೈಲ್ ನೋಡಿ, ನೋಡಿ ಕುತ್ತಿಗೆ ಚಲಿಸುವ ಸಾಮರ್ಥ್ಯ ಕಳೆದುಕೊಂಡ ವ್ಯಕ್ತಿ, ನೀವೂ ಜಾಗರೂಕರಾಗಿರಿ!

10/07/2025 9:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ `ಸರ್ಕಾರಿ ನೌಕರರ ವರ್ಗಾವಣೆ : ಸರ್ಕಾರದಿಂದ ಮಹತ್ವದ ಆದೇಶ | government employees Transfer
KARNATAKA

BIG NEWS : ರಾಜ್ಯ `ಸರ್ಕಾರಿ ನೌಕರರ ವರ್ಗಾವಣೆ : ಸರ್ಕಾರದಿಂದ ಮಹತ್ವದ ಆದೇಶ | government employees Transfer

By kannadanewsnow5717/06/2025 11:16 AM

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಪದಾಧಿಕಾರಿಗಳಿಗೆ ವರ್ಗಾವಣೆಯಿಂದ ವಿನಾಯಿತಿ ನೀಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಪ್ರಧಾನ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಇವರಿಂದ ಸ್ವೀಕೃತವಾಗಿರುವ ದಿನಾಂಕ: 04.06.2025ರ ಉಲ್ಲೇಖಿತ ಪತ್ರದಲ್ಲಿ, ಪ್ರಸ್ತುತ ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳುತ್ತಿದ್ದು, ಈ ಸಂಬಂಧ ದಿನಾಂಕ: 12.05.2025 ರ ಆದೇಶದನ್ವಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಾದ ತಾಂತ್ರಿಕ ಶಿಕ್ಷಣ ಇಲಾಖೆಯ ಉಪನ್ಯಾಸಕರನ್ನು ವರ್ಗಾವಣೆಯಿಂದ ವಿನಾಯಿತಿ ನೀಡುವಂತೆ ಕೋರಿರುತ್ತಾರೆ.

ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣಾ ಮಾರ್ಗಸೂಚಿಗಳನ್ನೊಳಗೊಂಡ ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 14 ಸೇನೌವ 2025 ದಿನಾಂಕ: 12.05.2025 ರ ಕಂಡಿಕೆ 8(5) ರನ್ವಯ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಿಗೆ ವರ್ಗಾವಣೆಯಿಂದ ವಿನಾಯಿತಿ ನೀಡಲಾಗಿದೆ. ಆದರೆ, ತಾಂತ್ರಿಕ ಶಿಕ್ಷಣ ಇಲಾಖೆಯು ಉಪನ್ಯಾಸಕರ ವರ್ಗಾವಣೆಗೆ ಸಂಬಂಧಿಸಿದಂತೆ, ಪ್ರತ್ಯೇಕ ವರ್ಗಾವಣೆ ಮಾರ್ಗಸೂಚಿಗಳನ್ನು ಹೊಂದಿದ್ದು, ಸದರಿ ಮಾರ್ಗಸೂಚಿಗಳಲ್ಲಿ ಇಲಾಖೆಗೆ ಸಂಬಂಧವೇ ಇರದ Teaching Staff who is central office bearer Karnataka Government College Teachers Association ಎಂದು ತಪ್ಪಾಗಿ ನಮೂದಿಸಿದ್ದು, ಸರ್ಕಾರದ ದಿನಾಂಕ 12.05.2025ರಆದೇಶದ ಕಂಡಿಕೆ 8(5)ನ್ನು ಕೈಬಿಡಲಾಗಿರುತ್ತದೆ. ಆದ್ದರಿಂದ, ಸದರಿ ಇಲಾಖೆಯ ಉಪನ್ಯಾಸಕರಿಗೆ ವರ್ಗಾವಣೆಯಿಂದ ವಿನಾಯಿತಿ ನೀಡಲು ನಿರಾಕರಿಸುತ್ತಿರುವುದರಿಂದ, ಕಂಡಿಕೆ 8 (5)ರ ಪ್ರಕಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಾಗಿರುವ ಉಪನ್ಯಾಸಕರಿಗೆ ವರ್ಗಾವಣೆಯಿಂದ ವಿನಾಯಿತಿ ನೀಡುವಂತೆ ಸದರಿ ಪತ್ರದಲ್ಲಿ ಕೋರಿರುತ್ತಾರೆ.

ಪರಿಶೀಲಿಸಲಾಗಿ, ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 14 ಸೇನೌವ 2025, ದಿನಾಂಕ: 12.05.2025 ರಲ್ಲಿ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿರುತ್ತದೆ. ಸದರಿ ಆದೇಶದ ಕಂಡಿಕೆ 8(5) ರಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಿಗೆ ವರ್ಗಾವಣೆಯಿಂದ ವಿನಾಯಿತಿ ನೀಡುವ ಬಗ್ಗೆ ಉಲ್ಲೇಖಿಸಲಾಗಿದ್ದು, ಸದರಿ ಉಪಬಂಧವನ್ನು ಈ ಕೆಳಕಂಡಂತೆ ಉದ್ಧರಿಸಲಾಗಿದೆ:-

8(5) ಒಂದು ವೇಳೆ ಸರ್ಕಾರಿ ನೌಕರನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಯಾಗಿದ್ದಲ್ಲಿ ಆ ಪದಾಧಿಕಾರದ ಅವಧಿ ಮುಗಿಯುವರೆಗೆ ವರ್ಗಾಯಿಸಬಾರದು. ಒಂದು ವೇಳೆ ಪದಾಧಿಕಾರದ ಅವಧಿ ಮುಗಿದ ನಂತರ 3 ತಿಂಗಳಲ್ಲಿ ಚುನಾವಣೆಗಳು ನಡೆಯದಿದ್ದಲ್ಲಿ ಅಂತಹವರನ್ನು ವರ್ಗಾಹಿಸಬಹುದು. ಒಂದು ವೇಳೆ ಅವನು ಮರುಚುನಾಯಿತನಾದಲ್ಲಿ 2ನೇ ಅವಧಿಗೆ ಮಾತ್ರ ಆತನನ್ನು ಮುಂದುವರೆಸಬಹುದು.”

May be an illustration of text

BIG NEWS : State `Government Employees Transfer : Important order from the government | government employees Transfer
Share. Facebook Twitter LinkedIn WhatsApp Email

Related Posts

ಜೇನು ಕೃಷಿ ಕುರಿತ ತರಬೇತಿಗೆ ರೈತರಿಂದ ಅರ್ಜಿ ಆಹ್ವಾನ

10/07/2025 9:15 PM1 Min Read

ರಾಜ್ಯದ ನೇಕಾರರ ಗಮನಕ್ಕೆ: ನೇಕಾರ ಸಮ್ಮಾನ್ ಯೋಜನೆಗೆ ಅರ್ಜಿ ಆಹ್ವಾನ, ಜುಲೈ.15 ಲಾಸ್ಟ್ ಡೇಟ್

10/07/2025 9:06 PM1 Min Read

ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಸೌಲಭ್ಯಕ್ಕಾಗಿ ಸಹಾಯಧನಕ್ಕೆ ಅರ್ಜಿ ಆಹ್ವಾನ

10/07/2025 9:03 PM1 Min Read
Recent News

‘ಬೇಜವಾಬ್ದಾರಿ, ವಿಷಾದಕರ’ : ಪ್ರಧಾನಿಯ 5 ರಾಷ್ಟ್ರಗಳ ಪ್ರವಾಸಕ್ಕೆ ಪಂಜಾಬ್ ಸಿಎಂ ಅಪಹಾಸ್ಯ, ವಿದೇಶಾಂಗ ಸಚಿವಾಲಯ ತೀವ್ರ ಆಕ್ರೋಶ

10/07/2025 10:07 PM

ನಕಲಿ ನೀಟ್ ಪಿಜಿ ನೋಟಿಸ್’ಗಳು, ಸಾಮಾಜಿಕ ಮಾಧ್ಯಮ ಪೋಸ್ಟ್’ಗಳ ಕುರಿತು ಎಚ್ಚರದಿಂದಿರಿ : ವೈದ್ಯಕೀಯ ಮಂಡಳಿಯ ಸಲಹೆ

10/07/2025 9:55 PM

SHOCKING : ಮೊಬೈಲ್ ನೋಡಿ, ನೋಡಿ ಕುತ್ತಿಗೆ ಚಲಿಸುವ ಸಾಮರ್ಥ್ಯ ಕಳೆದುಕೊಂಡ ವ್ಯಕ್ತಿ, ನೀವೂ ಜಾಗರೂಕರಾಗಿರಿ!

10/07/2025 9:38 PM

ಜೇನು ಕೃಷಿ ಕುರಿತ ತರಬೇತಿಗೆ ರೈತರಿಂದ ಅರ್ಜಿ ಆಹ್ವಾನ

10/07/2025 9:15 PM
State News
KARNATAKA

ಜೇನು ಕೃಷಿ ಕುರಿತ ತರಬೇತಿಗೆ ರೈತರಿಂದ ಅರ್ಜಿ ಆಹ್ವಾನ

By kannadanewsnow0910/07/2025 9:15 PM KARNATAKA 1 Min Read

ಧಾರವಾಡ: ಧಾರವಾಡ ತೋಟಗಾರಿಕೆ ಇಲಾಖೆ ಹಾಗೂ ಪ್ರಾದೇಶಿಕ ತೋಟಗಾರಿಕಾ ಸಂಶೋಧನಾ ಮತ್ತು ವಿಸ್ತರಣೆ ಕೇಂದ್ರ (ಕುಂಬಾಪೂರ ಫಾರ್ಮ) ಧಾರವಾಡ ಇವರ…

ರಾಜ್ಯದ ನೇಕಾರರ ಗಮನಕ್ಕೆ: ನೇಕಾರ ಸಮ್ಮಾನ್ ಯೋಜನೆಗೆ ಅರ್ಜಿ ಆಹ್ವಾನ, ಜುಲೈ.15 ಲಾಸ್ಟ್ ಡೇಟ್

10/07/2025 9:06 PM

ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಸೌಲಭ್ಯಕ್ಕಾಗಿ ಸಹಾಯಧನಕ್ಕೆ ಅರ್ಜಿ ಆಹ್ವಾನ

10/07/2025 9:03 PM

ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವೀಡಿಯೋ ಚಿತ್ರೀಕರಿಸಿದ್ರೇ ಹೀಗೆ ಮಾಡಿ

10/07/2025 8:52 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.