Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ‘SBI ಬ್ಯಾಂಕ್’ ನಲ್ಲಿ 6589 ‘ಕ್ಲರ್ಕ್’ ಹುದ್ದೆಗಳಿಗೆ ಅರ್ಜಿ ಆಹ್ವಾನ | SBI Recruitment-2025

10/08/2025 7:51 AM

‘ನೋಟಿಸ್ ನೀಡದೆ ಮತದಾರರನ್ನು ತೆಗೆದುಹಾಕುವುದಿಲ್ಲ’: ಬಿಹಾರ SIR ಕುರಿತು ಸುಪ್ರೀಂ ಕೋರ್ಟ್ ಗೆ ಚುನಾವಣಾ ಆಯೋಗ ಸ್ಪಷ್ಟನೆ

10/08/2025 7:50 AM

ಟ್ರಂಪ್ ಸುಂಕ : ಅಮೇರಿಕಾಕ್ಕೆ ಪ್ರತಿಸುಂಕ ವಿಧಿಸಲು ಭಾರತ ನಿರ್ಧಾರ

10/08/2025 7:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ `ಅತಿಥಿ ಶಿಕ್ಷಕ’ರ ನೇಮಕಾತಿ : ರಾಜ್ಯ ಸರ್ಕಾರ ಆದೇಶ
KARNATAKA

BIG NEWS : ರಾಜ್ಯ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ `ಅತಿಥಿ ಶಿಕ್ಷಕ’ರ ನೇಮಕಾತಿ : ರಾಜ್ಯ ಸರ್ಕಾರ ಆದೇಶ

By kannadanewsnow5706/10/2024 9:50 AM

ಬೆಂಗಳೂರು : 2024-25 ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿಯಿರುವ ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2024-2025 ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ/ವರ್ಗಾವಣೆ ಮೂಲಕ ಖಾಯಂ ಶಿಕ್ಷಕರ ಭರ್ತಿ ಮಾಡುವವರೆಗೆ ಅಥವಾ ಪುಸ್ತಕ್ತ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಸರ್ಕಾರಿ ಪ್ರೌಢ ಶಾಲೆಗಳಲ್ಲಿನ ಖಾಲಿ ಹುದ್ದೆಗಳಿಗೆ ಎದುರಾಗಿ ತಾತ್ಕಾಲಿಕವಾಗಿ ಒಟ್ಟು-8954 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಉಲ್ಲೇಖ 1 ರ ಜ್ಞಾಪನ ಪತ್ರದಲ್ಲಿ ಜಿಲ್ಲಾವಾರು/ತಾಲ್ಲೂಕುವಾರು ಹಂಚಿಕೆ ಮಾಡಿ ಆದೇಶಿಸಲಾಗಿತ್ತು.

2023-24 ನೇ ಸಾಲಿನ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ನಂತರ ಕೆಲವೊಂದು ಜಿಲ್ಲೆಗಳಿಗೆ ಹೆಚ್ಚುವರಿ ಅತಿಥಿ ಶಿಕ್ಷಕರ ಅವಶ್ಯಕತೆ ಇರುತ್ತದೆ ಹಾಗೂ ಕೆಲವೊಂದು ಜಿಲ್ಲೆಗಳಿಗೆ ಕೆಲವು ಅತಿಥಿ ಶಿಕ್ಷಕರ ಅವಶ್ಯಕತೆ ಇರುವುದಿಲ್ಲ. ಪ್ರಯುಕ್ತ ಉಲ್ಲೇಖ 2 ರ ಪತ್ರದಲ್ಲಿ ಅತಿಥಿ ಶಿಕ್ಷಕರ ಮರುಹೊಂದಾಣಿಕೆ ಮಾಡಿಕೊಂಡು ಅದ್ಯರ್ಪಣೆ ಅಥವಾ ಹೆಚ್ಚಿನ ಬೇಡಿಕೆ ಸಲ್ಲಿಸಲು ತಿಳಿಸಲಾಗಿತ್ತು.

ಉಲ್ಲೇಖ 3 ರ ಪತ್ರಗಳಲ್ಲಿ ಜಿಲ್ಲಾ ಉಪನಿರ್ದೇಶಕರುಗಳು ಅತಿಥಿ ಶಿಕ್ಷಕರ ಹುದ್ದೆಗಳು ಅವಶ್ಯಕತೆ ಇಲ್ಲದ/ಇರುವ ಕುರಿತು ಪರಿಶೀಲಿಸಿ ಅತಿಥಿ ಶಿಕ್ಷಕರ ಹುದ್ದೆಗಳನ್ನು ಅದ್ಯರ್ಪಿಸಿ/ಹೆಚ್ಚಿನ ಬೇಡಿಕೆಯನ್ನು ಈ ಕಛೇರಿಗೆ ಸಲ್ಲಿಸಿರುತ್ತಾರೆ. ಅದರಂತೆ ಪರಿಶೀಲಿಸಿ, ಜಿಲ್ಲಾ ಉಪನಿರ್ದೇಶಕರ ಬೇಡಿಕೆ ಅನುಸಾರ ಈಗಾಗಲೇ ಹಂಚಿಕೆ ಮಾಡಿರುವ ಒಟ್ಟು 8954 ಅತಿಥಿ ಶಿಕ್ಷಕರ ಹುದ್ದೆಗಳನ್ನು ಪರಿಷ್ಕರಿಸಿ ಒಟ್ಟು 8968 ಅತಿಥಿ ಶಿಕ್ಷಕರ ಹುದ್ದೆಗಳನ್ನು ಜಿಲ್ಲಾವಾರು/ತಾಲ್ಲೂಕುವಾರು ಮರು ಹಂಚಿಕೆ ಮಾಡಿ ಆದೇಶಿಸಿದೆ. ಪರಿಷ್ಕರಿಸಿ ಹಂಚಿಕೆ ಮಾಡಿರುವ ಅತಿಥಿ ಶಿಕ್ಷಕರ ಹುದ್ದೆಗಳ ನಮೂನೆಯನ್ನು ಈ ಪತ್ರದೊಂದಿಗೆ ಅನುಬಂಧಿಸಿದೆ.

ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳುವಾಗ ಉಲ್ಲೇಖ 1 ರ ಪತ್ರದಲ್ಲಿರುವ ಷರತ್ತುಗಳನ್ನು ಪಾಲಿಸಲು ತಿಳಿಸಿದೆ. ಪ್ರಸ್ತುತ ಅತಿಥಿ ಶಿಕ್ಷಕರಿಗೆ ಗೌರವ ಸಂಭಾವನೆ ಪಾವತಿಸಲು ಅಗತ್ಯವಿರುವ ಅನುದಾನ ವಿವರಗಳನ್ನು ಲಗತ್ತಿಸಿರುವ ನಮೂನೆಯಲ್ಲಿ ದಿನಾಂಕ:20.10.2024 ರೊಳಗೆ est4cpibng@gmail.com ಗೆ ಸಲ್ಲಿಸತಕ್ಕದ್ದು, ಇಲ್ಲದಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು.

BIG NEWS : ರಾಜ್ಯ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ `ಅತಿಥಿ ಶಿಕ್ಷಕ'ರ ನೇಮಕಾತಿ : ರಾಜ್ಯ ಸರ್ಕಾರ ಆದೇಶ BIG NEWS: State Government orders recruitment of 'Guest Teachers' in State Government High Schools
Share. Facebook Twitter LinkedIn WhatsApp Email

Related Posts

BIG NEWS : ಹೊಸ `ಸಾಫ್ಟ್ ವೇರ್’ ಸಮಸ್ಯೆ: ರಾಜ್ಯಾದ್ಯಂತ ಅಂಚೆ ಕಚೇರಿಗಳಲ್ಲಿ `ಸ್ಪೀಡ್ ಪೋಸ್ಟ್’ ಸೇವೆ ಸ್ಥಗಿತ.!

10/08/2025 7:10 AM1 Min Read

ALERT : ‘ಮೊಬೈಲ್’ ಬಳಕೆದಾರರೇ ಗಮನಿಸಿ : ಈ ಲಕ್ಷಣಗಳು ಕಂಡುಬಂದರೆ ನಿಮ್ಮ ‘ಫೋನ್’ ಹ್ಯಾಕ್ ಆಗಿದೆ ಎಂದರ್ಥ.!

10/08/2025 6:54 AM2 Mins Read

BIG NEWS : ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಆ.15 ರಂದು ‘ಹರ್ ಘರ್ ತಿರಂಗಾ’ ಕಾರ್ಯಕ್ರಮ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

10/08/2025 6:39 AM2 Mins Read
Recent News

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ‘SBI ಬ್ಯಾಂಕ್’ ನಲ್ಲಿ 6589 ‘ಕ್ಲರ್ಕ್’ ಹುದ್ದೆಗಳಿಗೆ ಅರ್ಜಿ ಆಹ್ವಾನ | SBI Recruitment-2025

10/08/2025 7:51 AM

‘ನೋಟಿಸ್ ನೀಡದೆ ಮತದಾರರನ್ನು ತೆಗೆದುಹಾಕುವುದಿಲ್ಲ’: ಬಿಹಾರ SIR ಕುರಿತು ಸುಪ್ರೀಂ ಕೋರ್ಟ್ ಗೆ ಚುನಾವಣಾ ಆಯೋಗ ಸ್ಪಷ್ಟನೆ

10/08/2025 7:50 AM

ಟ್ರಂಪ್ ಸುಂಕ : ಅಮೇರಿಕಾಕ್ಕೆ ಪ್ರತಿಸುಂಕ ವಿಧಿಸಲು ಭಾರತ ನಿರ್ಧಾರ

10/08/2025 7:30 AM

BREAKING : ನಾಗ್ಪುರದಲ್ಲಿ ಘೋರ ದುರಂತ : ನಿರ್ಮಾಣ ಹಂತದ ಗೇಟ್ ಕುಸಿದುಬಿದ್ದು 15 ಕಾರ್ಮಿಕರಿಗೆ ಗಂಭೀರ ಗಾಯ | WATCH VIDEO

10/08/2025 7:18 AM
State News
KARNATAKA

BIG NEWS : ಹೊಸ `ಸಾಫ್ಟ್ ವೇರ್’ ಸಮಸ್ಯೆ: ರಾಜ್ಯಾದ್ಯಂತ ಅಂಚೆ ಕಚೇರಿಗಳಲ್ಲಿ `ಸ್ಪೀಡ್ ಪೋಸ್ಟ್’ ಸೇವೆ ಸ್ಥಗಿತ.!

By kannadanewsnow5710/08/2025 7:10 AM KARNATAKA 1 Min Read

ಬೆಂಗಳೂರು : ಅಂಚೆ ಇಲಾಖೆಯಲ್ಲಿ ಹೊಸ ಸಾಫ್ಟ್ ವೇರ್ ಸಮಸ್ಯೆಯಿಂದಾಗಿ ರಾಜ್ಯಾದ್ಯಂತ ಅಂಚೆ ಕಚೇರಿಗಳಲ್ಲಿ ಎರಡು ದಿನಗಳಿಂದ ಸ್ಪೀಡ್ ಪೋಸ್ಟ್…

ALERT : ‘ಮೊಬೈಲ್’ ಬಳಕೆದಾರರೇ ಗಮನಿಸಿ : ಈ ಲಕ್ಷಣಗಳು ಕಂಡುಬಂದರೆ ನಿಮ್ಮ ‘ಫೋನ್’ ಹ್ಯಾಕ್ ಆಗಿದೆ ಎಂದರ್ಥ.!

10/08/2025 6:54 AM

BIG NEWS : ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಆ.15 ರಂದು ‘ಹರ್ ಘರ್ ತಿರಂಗಾ’ ಕಾರ್ಯಕ್ರಮ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

10/08/2025 6:39 AM

BREAKING : ಇಂದು ‘ನಮ್ಮ ಮೆಟ್ರೋದ’ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ ಚಾಲನೆ : ವೇದಿಕೆಯಲ್ಲಿ ಸಿಎಂ ಡಿಸಿಎಂ ಸೇರಿ 9 ಮಂದಿ ಗಣ್ಯರಿಗೆ ಮಾತ್ರ ಅವಕಾಶ.!

10/08/2025 6:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.