BIG NEWS : ‘ಜಯದೇವ’ ಆಸ್ಪತ್ರೆಯ ಕಾಮಗಾರಿಗಳ ಕುರಿತು ತನಿಖೆಗೆ ರಾಜ್ಯ ಸರ್ಕಾರ ಚಿಂತನೆ

ಬೆಂಗಳೂರು : ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಜಯದೇವ ಆಸ್ಪತ್ರೆಯ ಕಾಮಗಾರಿಗಳು ನಡೆಯುತ್ತಿದ್ದು ಅದರಲ್ಲಿ ನಡೆದಂತಹ ಅವ್ಯವಹಾರದ ಕುರಿತಂತೆ ಹಾಗೂ ಇತರೆ ವಿಷಯಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಹೀಗೆ ಅಷ್ಟಲಕ್ಷ್ಮಿಯರನ್ನು ಮನೆಗೆ ಕರೆದರೇ ಅಭ್ಯಂತರವಿಲ್ಲದೇ ಮನೆಯೊಳಗೆ ಬಂದು ಅಷ್ಟ ಸಂಪತ್ತನ್ನು ಕೊಡ್ತಾರೆ ಕಳೆದ ಹತ್ತು ವರ್ಷಗಳ ಅವಧಿಯ ಕಾಮಗಾರಿಗಳ ತನಿಖೆಗೆ ಪ್ಲಾನ್ ರೂಪಿಸಲಾಗುತ್ತಿದೆ.ಬೆಂಗಳೂರು ಹುಬ್ಬಳ್ಳಿ ಕಲಬುರ್ಗಿ ಜಿಲ್ಲೆಯಲ್ಲಿನ ಕಾಮಗಾರಿಗಳ ಪರಿಶೀಲನೆ ತನಿಖೆಗೆ ಒಪ್ಪಿಸಲು ಸರ್ಕಾರ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಜಯದೇವ … Continue reading BIG NEWS : ‘ಜಯದೇವ’ ಆಸ್ಪತ್ರೆಯ ಕಾಮಗಾರಿಗಳ ಕುರಿತು ತನಿಖೆಗೆ ರಾಜ್ಯ ಸರ್ಕಾರ ಚಿಂತನೆ