Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಯೋಗೇಶ್ ಗೌಡ ಕೊಲೆ ಪ್ರಕರಣ : ಕೋರ್ಟ್ ಗೆ ಹಾಜರಾಗುತ್ತಿದ್ದಂತೆ ಶಾಸಕ ವಿನಯ್ ಕುಲಕರ್ಣಿ ‘CBI ‘ವಶಕ್ಕೆ.!

13/06/2025 12:20 PM

ಜವಾಹರ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

13/06/2025 12:17 PM

ALERT : ಮಧ್ಯವರ್ತಿಗಳ ಮೋಸಕ್ಕೆ ಬಲಿಯಾಗದಂತೆ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ ಆಕಾಂಕ್ಷಿಗಳಿಗೆ ಎಚ್ಚರಿಕೆ.!

13/06/2025 12:07 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : ಜ.31 ರೊಳಗೆ `ಇ – ಕೆವೈಸಿ’ ಮಾಡಿಸದಿದ್ದರೆ ಸಿಗಲ್ಲ ರೇಷನ್.!
KARNATAKA

BIG NEWS : ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : ಜ.31 ರೊಳಗೆ `ಇ – ಕೆವೈಸಿ’ ಮಾಡಿಸದಿದ್ದರೆ ಸಿಗಲ್ಲ ರೇಷನ್.!

By kannadanewsnow5725/01/2025 11:59 AM

ಬೆಂಗಳೂರು : ರಾಜ್ಯದ ಎಲ್ಲಾ ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳು ಮ್ಯಾಪಿಂಗ್ ಮಾಡಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಆರ್ಥಿಕವಾಗಿ ದುರ್ಬಲರಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಆಹಾರ ಭದ್ರತಾ ಕಾಯ್ದೆ ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಕಡ್ಡಾಯವಾಗಿ ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳ ಮ್ಯಾಪಿಂಗ್ ಕಾರ್ಯ ಚಾಲ್ತಿಯಲ್ಲಿದ್ದು, ಜಾತಿವಾರು ಮ್ಯಾಪಿಂಗ್ ಮಾಡಿಸಬೇಕು.

ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿದಾರರು ಈಗಾಗಲೇ ಕುಟುಂಬ ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿ ಮಟ್ಟದಲ್ಲಿಯೇ ಕುಟುಂಬದ ಎಲ್ಲಾ ಸದಸ್ಯರು ಕಡ್ಡಾಯವಾಗಿ ತಮ್ಮ ಬೆರಳಚ್ಚು ನೀಡಿ (ಇ-ಕೆವೈಸಿ) ನವೀಕರಿಸಿಕೊಳ್ಳಬೇಕು.

ಇ-ಕೈವೈಸಿ ಆಗದ ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಮ್ಯಾಪಿಂಗ್ ಆಗದ ಫಲಾನುಭವಿಗಳ ಪಟ್ಟಿಯನ್ನು ಪ್ರತಿಯೊಂದು ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರಕಟಿಸಲಾಗಿದೆ. ಇ-ಕೆವೈಸಿ ಮತ್ತು ಜಾತಿವಾರು ಮ್ಯಾಪಿಂಗ್ ಆಗದ ಫಲಾನುಭವಿಗಳು ಕೂಡಲೇ ಮ್ಯಾಪಿಂಗ್ ಮಾಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಪೋರ್ಟಬಲಿಟಿಯಿಂದ ಸ್ವೀಕರಿಸುವ ಕಾರ್ಡುದಾರರು ಅಥವಾ ವಲಸೆ ಹೋಗಿರುವ ಕಾರ್ಡುದಾರರ ಸದಸ್ಯರು ತಾವು ಇರುವ ಸ್ಥಳದಲ್ಲಿಯೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಆಧಾರ್ ಪ್ರತಿಯೊಂದಿಗೆ ಬೆರಳಚ್ಚು ನೀಡಿ ಇ-ಕೆವೈಸಿ ನವೀಕರಿಸಿಕೊಳ್ಳಬೇಕು ಮತ್ತು ಜಾತಿವಾರು ಮ್ಯಾಪಿಂಗ್ ಮಾಡಿಸಬೇಕು.

ಇ-ಕೆವೈಸಿ ನವೀಕರಿಸಿಕೊಳ್ಳದ ಪಡಿತರ ಚೀಟಿದಾರರಿಗೆ/ಸದಸ್ಯರಿಗೆ ಮುಂದಿನ ತಿಂಗಳು ಆಹಾರ ಧಾನ್ಯಗಳ ಹಂಚಿಕೆ ಸ್ಥಗಿತಗೊಳಿಸಲಾಗುವುದು. ಹಾಗಾಗಿ ಕೂಡಲೇ ಪಡಿತರ ಚೀಟಿದಾರರು ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಉಚಿತವಾಗಿ ಇ-ಕೆವೈಸಿ ಮಾಡಿಕೊಳ್ಳಲು ಜ.31 ರ ವರೆಗೆ ಕೊನೆಯ ಕಾಲಾವಕಾಶ ನೀಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIG NEWS : ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : `ರೇಷನ್ ಕಾರ್ಡ್' ತಿದ್ದುಪಡಿಗೆ ಈ ದಾಖಲೆಗಳು ಕಡ್ಡಾಯ.! BIG NEWS: State ration card holders note: If e-KYC is not done by January 31 they will not get ration.
Share. Facebook Twitter LinkedIn WhatsApp Email

Related Posts

BREAKING : ಯೋಗೇಶ್ ಗೌಡ ಕೊಲೆ ಪ್ರಕರಣ : ಕೋರ್ಟ್ ಗೆ ಹಾಜರಾಗುತ್ತಿದ್ದಂತೆ ಶಾಸಕ ವಿನಯ್ ಕುಲಕರ್ಣಿ ‘CBI ‘ವಶಕ್ಕೆ.!

13/06/2025 12:20 PM1 Min Read

ಜವಾಹರ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

13/06/2025 12:17 PM1 Min Read

ALERT : ಮಧ್ಯವರ್ತಿಗಳ ಮೋಸಕ್ಕೆ ಬಲಿಯಾಗದಂತೆ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ ಆಕಾಂಕ್ಷಿಗಳಿಗೆ ಎಚ್ಚರಿಕೆ.!

13/06/2025 12:07 PM1 Min Read
Recent News

BREAKING : ಯೋಗೇಶ್ ಗೌಡ ಕೊಲೆ ಪ್ರಕರಣ : ಕೋರ್ಟ್ ಗೆ ಹಾಜರಾಗುತ್ತಿದ್ದಂತೆ ಶಾಸಕ ವಿನಯ್ ಕುಲಕರ್ಣಿ ‘CBI ‘ವಶಕ್ಕೆ.!

13/06/2025 12:20 PM

ಜವಾಹರ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

13/06/2025 12:17 PM

ALERT : ಮಧ್ಯವರ್ತಿಗಳ ಮೋಸಕ್ಕೆ ಬಲಿಯಾಗದಂತೆ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ ಆಕಾಂಕ್ಷಿಗಳಿಗೆ ಎಚ್ಚರಿಕೆ.!

13/06/2025 12:07 PM

ಕೆವೈಸಿ ನವೀಕರಣ ನೋಟಿಸ್ಗಳನ್ನು ನೀಡಲು ಬ್ಯಾಂಕುಗಳಿಗೆ RBI ಆದೇಶ:ಜನವರಿಗೆ ಗಡುವು

13/06/2025 11:59 AM
State News
KARNATAKA

BREAKING : ಯೋಗೇಶ್ ಗೌಡ ಕೊಲೆ ಪ್ರಕರಣ : ಕೋರ್ಟ್ ಗೆ ಹಾಜರಾಗುತ್ತಿದ್ದಂತೆ ಶಾಸಕ ವಿನಯ್ ಕುಲಕರ್ಣಿ ‘CBI ‘ವಶಕ್ಕೆ.!

By kannadanewsnow5713/06/2025 12:20 PM KARNATAKA 1 Min Read

ಬೆಂಗಳೂರು : ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧ ಶಾಸಕ ವಿನಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು…

ಜವಾಹರ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

13/06/2025 12:17 PM

ALERT : ಮಧ್ಯವರ್ತಿಗಳ ಮೋಸಕ್ಕೆ ಬಲಿಯಾಗದಂತೆ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ ಆಕಾಂಕ್ಷಿಗಳಿಗೆ ಎಚ್ಚರಿಕೆ.!

13/06/2025 12:07 PM

BREAKING : ಅಹಮದಾಬಾದ್‌ ಏರ್ ಇಂಡಿಯಾ ವಿಮಾನ ದುರಂತ : ಕರ್ನಾಟಕ ಮೂಲದ ಕೋ ಪೈಲಟ್ ಸಾವು.!

13/06/2025 11:23 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.