Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೋಟೆಲ್, ಪಿಜಿಗಳಲ್ಲಿ ಮೊಬೈಲ್, ಲ್ಯಾಪ್ ಟಾಪ್ ಕದಿಯುತ್ತಿದ್ದ ಕಳ್ಳ ಅರೆಸ್ಟ್, 14 ಮೊಬೈಲ್, 4 ಲ್ಯಾಪ್ ಟಾಪ್

22/08/2025 1:02 PM

ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ:ನಾಳೆ ಹೈಕೋರ್ಟಿನಲ್ಲಿ ವಿಚಾರಣೆ | Pocso case

22/08/2025 1:01 PM

ಬೆಂಗಳೂರಲ್ಲಿ ಮೂವರು ಸರಗಳ್ಳರು ಅರೆಸ್ಟ್, 15.70 ಲಕ್ಷ ಮೌಲ್ಯದ 57.28 ಗ್ರಾಂ ಚಿನ್ನದ ಮಾಂಗಲ್ಯ ಸರ ವಶಕ್ಕೆ

22/08/2025 12:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : ಕಾಳಸಂತೆಯಲ್ಲಿ ಆಹಾರಧಾನ್ಯ ಮಾರಾಟ ಮಾಡಿದ್ರೆ `ರೇಷನ್ ಕಾರ್ಡ್’ ರದ್ದು.!
KARNATAKA

BIG NEWS : ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : ಕಾಳಸಂತೆಯಲ್ಲಿ ಆಹಾರಧಾನ್ಯ ಮಾರಾಟ ಮಾಡಿದ್ರೆ `ರೇಷನ್ ಕಾರ್ಡ್’ ರದ್ದು.!

By kannadanewsnow5706/03/2025 7:22 AM

ಬೆಂಗಳೂರು : ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಪಡಿತರ ಚೀಟಿಯನ್ನು ರದ್ದುಪಡಿಸಲು ಕ್ರಮವಹಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಪಡಿತರ ಚೀಟಿಯನ್ನು ರದ್ದುಪಡಿಸಲು ಕ್ರಮವಹಿಸಲಾಗುವುದು. ಒಂದು ವೇಳೆ ನ್ಯಾಯಬೆಲೆ ಅಂಗಡಿಯವರು ಕಡಿಮೆ ಪ್ರಮಾಣ ವಿತರಿಸಿದಲ್ಲಿ ಉಚಿತ ದೂರವಾಣಿ ಸಂಖ್ಯೆ: 1967 ಅಥವಾ ತಹಶೀಲದಾರ ಕಛೇರಿ ಅಥವಾ ಜಂಟಿ ನಿರ್ದೇಶಕರ ಕಛೇರಿ ಆಹಾರ ಇಲಾಖೆ ಇವರಿಗೆ ದೂರು ಸಲ್ಲಿಸಬಹುದು ಎಂದು ಎಚ್ಚರಿಕೆ ನೀಡಿದ್ದಾರೆ.

ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ (ಬಿಪಿಎಲ್) ಪ್ರತಿ ಫಲಾನುಭವಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ (ಎನ್‍ಎಫ್‍ಎಸ್‍ಎ) ಯಡಿ ವಿತರಿಸಲಾಗುವ 5 ಕೆಜಿ ಆಹಾರಧಾನ್ಯದೊಂದಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ 5 ಕೆಜಿ ಆಹಾರಧಾನ್ಯದ ಬದಲಾಗಿ ಪ್ರತಿ ಕೆಜಿಗೆ ರೂ.34 ರಂತೆ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ ಖಾತೆಗೆ ಡಿಬಿಟಿ ಮೂಲಕ ರೂ.170 ರಂತೆ ಹಣವನ್ನು ವರ್ಗಾಯಿಸಲಾಗಿರುತ್ತದೆ.

ಆದರೆ ಫೆಬ್ರವರಿ-2025 ನೇ ತಿಂಗಳಿನಿಂದ ಹಣದ ಬದಲಾಗಿ ಅಕ್ಕಿಯನ್ನೇ ನೀಡುವ ಕುರಿತು ಸರ್ಕಾರವು ತೀರ್ಮಾನಿಸಿ, ಆದೇಶವನ್ನು ಹೊರಡಿಸಿದೆ. ಫೆಬ್ರವರಿ-2025ನೇ ಮಾಹೆಗೆ ಸಂಬಂಧಿಸಿದ 5 ಕೆಜಿ ಅಕ್ಕಿಯನ್ನು ಮಾರ್ಚ-2025 ನೇ ತಿಂಗಳ ಪಡಿತರ ವಿತರಣೆಯಲ್ಲಿ ಸೇರ್ಪಡೆಗೊಳಿಸಿ, ಆಯುಕ್ತರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಬೆಂಗಳೂರು ಇವರು ಹಂಚಿಕೆ ಮಾಡಿರುತ್ತಾರೆ.

ಅಂದರೆ ಫೆಬ್ರವರಿ-2025ನೇ ಮಾಹೆಯ ರಾಜ್ಯ ಸರ್ಕಾರದ 5 ಕೆಜಿ ಅಕ್ಕಿ ಹಾಗೂ ಮಾರ್ಚ-2025ನೇ ಮಾಹೆಯ ರಾಜ್ಯ ಸರ್ಕಾರದ 5 ಕೆಜಿ ಅಕ್ಕಿ ಮತ್ತು ಕೇಂದ್ರ ಸರ್ಕಾರದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ 5 ಕೆಜಿ ಅಕ್ಕಿ ಒಟ್ಟು ಆದ್ಯತಾ ಪಡಿತರ ಚೀಟಿಗೆ ಮಾರ್ಚ-2025ನೇ ಮಾಹೆಯಲ್ಲಿ ಪಡಿತರ ಚೀಟಿಯಲ್ಲಿರುವ ಪ್ರತಿ ಸದಸ್ಯರಿಗೆ 15 ಕೆಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುವದು. ಅಂತ್ಯೋದಯ ಪಡಿತರ ಚೀಟಿಯಲ್ಲಿರುವ ಒಬ್ಬ, ಇಬ್ಬರು ಮತ್ತು ಮೂರು ಜನ ಸದಸ್ಯರಿಗೆ 35 ಕೆಜಿ ಅಕ್ಕಿ, ನಾಲ್ಕು ಜನ ಸದಸ್ಯರಿದ್ದರೆ 45 ಕೆಜಿ ಅಕ್ಕಿ, ಐದು ಜನ ಸದಸ್ಯರಿದ್ದರೆ 65 ಕೆಜಿ ಅಕ್ಕಿ, ಆರು ಜನ ಸದಸ್ಯರಿದ್ದರೆ 85 ಕೆಜಿ ಅಕ್ಕಿ, 7 ಜನ ಸದಸ್ಯರಿದ್ದರೆ 105 ಕೆಜಿ ಅಕ್ಕಿ ಹಾಗೂ 10 ಕ್ಕಿಂತ ಮೇಲ್ಪಟ್ಟು ಸದಸ್ಯರು ಇದ್ದಲ್ಲಿ ಇದೇ ಅನುಪಾತ ಮುಂದುವರೆಸಿ ವಿತರಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

BIG NEWS: State ration card holders take note: If you sell food grains in the black market YOUR RATION CARD WILL BE CANCELLED..! |
Share. Facebook Twitter LinkedIn WhatsApp Email

Related Posts

ಹೋಟೆಲ್, ಪಿಜಿಗಳಲ್ಲಿ ಮೊಬೈಲ್, ಲ್ಯಾಪ್ ಟಾಪ್ ಕದಿಯುತ್ತಿದ್ದ ಕಳ್ಳ ಅರೆಸ್ಟ್, 14 ಮೊಬೈಲ್, 4 ಲ್ಯಾಪ್ ಟಾಪ್

22/08/2025 1:02 PM2 Mins Read

ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ:ನಾಳೆ ಹೈಕೋರ್ಟಿನಲ್ಲಿ ವಿಚಾರಣೆ | Pocso case

22/08/2025 1:01 PM1 Min Read

ಬೆಂಗಳೂರಲ್ಲಿ ಮೂವರು ಸರಗಳ್ಳರು ಅರೆಸ್ಟ್, 15.70 ಲಕ್ಷ ಮೌಲ್ಯದ 57.28 ಗ್ರಾಂ ಚಿನ್ನದ ಮಾಂಗಲ್ಯ ಸರ ವಶಕ್ಕೆ

22/08/2025 12:57 PM2 Mins Read
Recent News

ಹೋಟೆಲ್, ಪಿಜಿಗಳಲ್ಲಿ ಮೊಬೈಲ್, ಲ್ಯಾಪ್ ಟಾಪ್ ಕದಿಯುತ್ತಿದ್ದ ಕಳ್ಳ ಅರೆಸ್ಟ್, 14 ಮೊಬೈಲ್, 4 ಲ್ಯಾಪ್ ಟಾಪ್

22/08/2025 1:02 PM

ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ:ನಾಳೆ ಹೈಕೋರ್ಟಿನಲ್ಲಿ ವಿಚಾರಣೆ | Pocso case

22/08/2025 1:01 PM

ಬೆಂಗಳೂರಲ್ಲಿ ಮೂವರು ಸರಗಳ್ಳರು ಅರೆಸ್ಟ್, 15.70 ಲಕ್ಷ ಮೌಲ್ಯದ 57.28 ಗ್ರಾಂ ಚಿನ್ನದ ಮಾಂಗಲ್ಯ ಸರ ವಶಕ್ಕೆ

22/08/2025 12:57 PM

ಸಾರ್ವಜನಿಕರೇ ಎಚ್ಚರ : ರಾಜ್ಯದಲ್ಲಿ `POP ಗಣೇಶ ಮೂರ್ತಿ ಬಳಕೆ ಮಾಡಿದ್ರೆ 10,000 ದಂಡ, ಜೈಲು ಶಿಕ್ಷೆ ಫಿಕ್ಸ್.!

22/08/2025 12:50 PM
State News
KARNATAKA

ಹೋಟೆಲ್, ಪಿಜಿಗಳಲ್ಲಿ ಮೊಬೈಲ್, ಲ್ಯಾಪ್ ಟಾಪ್ ಕದಿಯುತ್ತಿದ್ದ ಕಳ್ಳ ಅರೆಸ್ಟ್, 14 ಮೊಬೈಲ್, 4 ಲ್ಯಾಪ್ ಟಾಪ್

By kannadanewsnow0922/08/2025 1:02 PM KARNATAKA 2 Mins Read

ಬೆಂಗಳೂರು: ನಗರದಲ್ಲಿ ಹೋಟೆಲ್ ಮತ್ತು ಪಿ.ಜಿಗಳಲ್ಲಿ ಮೊಬೈಲ್ ಮತ್ತು ಲ್ಯಾಪ್‌ಟಾಪ್‌ಗಳನ್ನು ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧಿಸಲಾಗಿದೆ. ಬಂಧಿತ ಆರೋಪಿಯಿಂದ…

ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ:ನಾಳೆ ಹೈಕೋರ್ಟಿನಲ್ಲಿ ವಿಚಾರಣೆ | Pocso case

22/08/2025 1:01 PM

ಬೆಂಗಳೂರಲ್ಲಿ ಮೂವರು ಸರಗಳ್ಳರು ಅರೆಸ್ಟ್, 15.70 ಲಕ್ಷ ಮೌಲ್ಯದ 57.28 ಗ್ರಾಂ ಚಿನ್ನದ ಮಾಂಗಲ್ಯ ಸರ ವಶಕ್ಕೆ

22/08/2025 12:57 PM

ಸಾರ್ವಜನಿಕರೇ ಎಚ್ಚರ : ರಾಜ್ಯದಲ್ಲಿ `POP ಗಣೇಶ ಮೂರ್ತಿ ಬಳಕೆ ಮಾಡಿದ್ರೆ 10,000 ದಂಡ, ಜೈಲು ಶಿಕ್ಷೆ ಫಿಕ್ಸ್.!

22/08/2025 12:50 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.