Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ದಸರಾ ವೇಳೆಗೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಫಿಕ್ಸ್ : ಮಾಜಿ ಸಚಿವ ಶ್ರೀ ರಾಮುಲು ಹೊಸ ಬಾಂಬ್!

29/06/2025 3:03 PM

GOOD NEWS: ಕುರಿ, ಕೋಳಿ, ಮೇಕೆ ಸಾಗಾಣಿಕೆಗೆ ಸಿಗುತ್ತೆ 25 ಲಕ್ಷ ಸಬ್ಸಿಡಿ: ಇಂದೇ ಅರ್ಜಿ ಹಾಕೋದು ಮರೆಯಬೇಡಿ

29/06/2025 2:51 PM

ಕಾವೇರಿ ಆರತಿ ವಿಷಯ ಕ್ಕೆ ಕಾನೂನು ಮೂಲಕವೇ ಉತ್ತರ: ಡಿಸಿಎಂ ಡಿ.ಕೆ. ಶಿವಕುಮಾರ್

29/06/2025 2:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದ ರಾಜಸ್ವ ನಿರೀಕ್ಷೆಕರು, VA ಕೇಂದ್ರ ಸ್ಥಾನದಲ್ಲಿಯೇ ವಾಸ್ತವ್ಯ ಕಡ್ಡಾಯ: ರಾಜ್ಯ ಸರ್ಕಾರ ಆದೇಶ
KARNATAKA

BIG NEWS: ರಾಜ್ಯದ ರಾಜಸ್ವ ನಿರೀಕ್ಷೆಕರು, VA ಕೇಂದ್ರ ಸ್ಥಾನದಲ್ಲಿಯೇ ವಾಸ್ತವ್ಯ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

By kannadanewsnow5722/11/2024 1:11 PM
vidhana soudha
vidhana soudha

ಬೆಂಗಳೂರು : ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಆಯಾ ಕಂದಾಯ ವೃತ್ತ / ಕೇಂದ್ರ ಸ್ಥಾನಗಳಲ್ಲಿಯೇ ವಾಸ್ತವ್ಯವಿದ್ದು ಸಾರ್ವಜನಿಕರಿಗೆ ಲಭ್ಯವಾಗುವ ಕುರಿತು ರಾಜ್ಯ ಸರ್ಕಾರ ಮಹತ್ವದ ಸುತ್ತೋಲೆ ಹೊರಡಿಸಿದೆ.

ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಆಯಾ ಕಂದಾಯ ವೃತ್ತ / ಕೇಂದ್ರ ಸ್ಥಾನಗಳಲ್ಲಿ ಕಡ್ಡಾಯವಾಗಿ ವಾಸ್ತವ್ಯವಿದ್ದು ಕರ್ತವ್ಯ ನಿರ್ವಹಿಸುವಂತೆ ಉಲ್ಲೇಖಿತ ಸುತ್ತೋಲೆಗಳಲ್ಲಿ ಸೂಚನೆ ನೀಡಲಾಗಿರುತ್ತದೆ. ಅದಾಗ್ಯೂ, ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಅವರುಗಳು ಕರ್ತವ್ಯ ನಿರ್ವಹಿಸುವ ಕಂದಾಯ ವೃತ್ತಗಳಲ್ಲಿ / ಕೇಂದ್ರ ಸ್ಥಾನಗಳಲ್ಲಿ ವಾಸವಿರದೇ ಸಾರ್ವಜನಿಕರಿಗೆ ಕಛೇರಿ ವೇಳೆಯಲ್ಲಿ ಲಭ್ಯವಾಗುತ್ತಿಲ್ಲ ಹಾಗೂ ಇದರಿಂದಾಗಿ ಸಾರ್ವಜನಿಕರು ಬಹಳ ತೊಂದರೆಯನ್ನು ಅನುಭವಿಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ.

ಆದುದರಿಂದ, ಈಗಾಗಲೇ ಉಲ್ಲೇಖಿತ ಸುತ್ತೋಲೆಗಳಲ್ಲಿ ನೀಡಿರುವ ಸೂಚನೆಗಳನ್ನು ಎಲ್ಲಾ ರಾಜಸ್ವ ನಿರೀಕ್ಷಕರು | ಗ್ರಾಮ ಆಡಳಿತ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಸಂಬಂಧಪಟ್ಟ ತಹಶೀಲ್ದಾರ್‌ಗಳು ಈ ಕುರಿತು ಪರಿಶೀಲನೆ ನಡೆಸಿ, ದೂರುಗಳು ಹಾಗೂ ಲೋಪ-ದೋಷಗಳು ಕಂಡುಬಂದಲ್ಲಿ ಆಯಾ ಜಿಲ್ಲಾಧಿಕಾರಿಗಳಿಗೆ ವರದಿ ನೀಡಿ ಶಿಸ್ತುಕ್ರಮಕ್ಕೆ ಶಿಫಾರಸ್ಸು ಮಾಡತಕ್ಕದ್ದು.

ಸರ್ಕಾರದ ಸೂಚನೆಗಳನ್ನು ಜಿಲ್ಲಾಧಿಕಾರಿಯವರು ಗಂಭೀರವಾಗಿ ಪರಿಗಣಿಸಿ ಒಂದು ವೇಳೆ ಸಾರ್ವಜನಿಕರಿಗೆ ರಾಜಸ್ವ ನಿರೀಕ್ಷಕರು / ಗ್ರಾಮ ಆಡಳಿತ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಕಛೇರಿಯ ವೇಳೆಯಲ್ಲಿ ಲಭ್ಯವಾಗದೇ ಕೆಲಸ-ಕಾರ್ಯಗಳಿಗೆ ತೊಂದರೆಯಾಗಿರುವುದನ್ನು ಖಚಿತಪಡಿಸಿಕೊಂಡು ಅಂತಹವರ ವಿರುದ್ಧ ನಿಯಮಾಸುಸಾರ ಶಿಸ್ತುಕ್ರಮ ಕೈಗೊಳ್ಳುವಂತೆ ಹಾಗೂ ಕೈಗೊಂಡ ಕ್ರಮದ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿದೆ.

BIG NEWS: STATE ROYAL ASpirants BIG NEWS: ರಾಜ್ಯದ ರಾಜಸ್ವ ನಿರೀಕ್ಷೆಕರು stay at VA center is mandatory: State Govt VA ಕೇಂದ್ರ ಸ್ಥಾನದಲ್ಲಿಯೇ ವಾಸ್ತವ್ಯ ಕಡ್ಡಾಯ: ರಾಜ್ಯ ಸರ್ಕಾರ ಆದೇಶ
Share. Facebook Twitter LinkedIn WhatsApp Email

Related Posts

BREAKING : ದಸರಾ ವೇಳೆಗೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಫಿಕ್ಸ್ : ಮಾಜಿ ಸಚಿವ ಶ್ರೀ ರಾಮುಲು ಹೊಸ ಬಾಂಬ್!

29/06/2025 3:03 PM1 Min Read

ಕಾವೇರಿ ಆರತಿ ವಿಷಯ ಕ್ಕೆ ಕಾನೂನು ಮೂಲಕವೇ ಉತ್ತರ: ಡಿಸಿಎಂ ಡಿ.ಕೆ. ಶಿವಕುಮಾರ್

29/06/2025 2:19 PM1 Min Read

BREAKING: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

29/06/2025 2:15 PM1 Min Read
Recent News

BREAKING : ದಸರಾ ವೇಳೆಗೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಫಿಕ್ಸ್ : ಮಾಜಿ ಸಚಿವ ಶ್ರೀ ರಾಮುಲು ಹೊಸ ಬಾಂಬ್!

29/06/2025 3:03 PM

GOOD NEWS: ಕುರಿ, ಕೋಳಿ, ಮೇಕೆ ಸಾಗಾಣಿಕೆಗೆ ಸಿಗುತ್ತೆ 25 ಲಕ್ಷ ಸಬ್ಸಿಡಿ: ಇಂದೇ ಅರ್ಜಿ ಹಾಕೋದು ಮರೆಯಬೇಡಿ

29/06/2025 2:51 PM

ಕಾವೇರಿ ಆರತಿ ವಿಷಯ ಕ್ಕೆ ಕಾನೂನು ಮೂಲಕವೇ ಉತ್ತರ: ಡಿಸಿಎಂ ಡಿ.ಕೆ. ಶಿವಕುಮಾರ್

29/06/2025 2:19 PM

BREAKING: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

29/06/2025 2:15 PM
State News
KARNATAKA

BREAKING : ದಸರಾ ವೇಳೆಗೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಫಿಕ್ಸ್ : ಮಾಜಿ ಸಚಿವ ಶ್ರೀ ರಾಮುಲು ಹೊಸ ಬಾಂಬ್!

By kannadanewsnow0529/06/2025 3:03 PM KARNATAKA 1 Min Read

ಬಾಗಲಕೋಟೆ : ದಸರಾ ವೇಳೆಗೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರುವುದು ಫಿಕ್ಸ್ ಎಂದು ಬಾಗಲಕೋಟೆಯಲ್ಲಿ ಬಿಜೆಪಿಯ ಮಾಜಿ ಸಚಿವ ಶ್ರೀರಾಮುಲು…

ಕಾವೇರಿ ಆರತಿ ವಿಷಯ ಕ್ಕೆ ಕಾನೂನು ಮೂಲಕವೇ ಉತ್ತರ: ಡಿಸಿಎಂ ಡಿ.ಕೆ. ಶಿವಕುಮಾರ್

29/06/2025 2:19 PM

BREAKING: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

29/06/2025 2:15 PM

BIG NEWS : ತುಮಕೂರಲ್ಲಿ ಟೈಯರ್ ಬ್ಲಾಸ್ಟ್ ಆಗಿ ಏಕಾಏಕಿ ಮನೆಗೆ ನುಗ್ಗಿದ ‘KSRTC’ ಬಸ್ : ಹಲವು ಪ್ರಯಾಣಿಕರಿಗೆ ಗಾಯ

29/06/2025 2:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.