Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ತೆನಾಲಿ’ ಖ್ಯಾತಿಯ ತಮಿಳು ನಟ ಮದನ್ ಬಾಬ್ ನಿಧನ | Madhan Bob dies

03/08/2025 11:51 AM

BIG NEWS : ಸರ್ಕಾರಿ ಕಚೇರಿಗಳಲ್ಲಿ `ಹಿರಿಯ ನಾಗರಿಕರನ್ನು ನಿರ್ಲಕ್ಷಿಸಿದರೆ ಕಠಿಣ ಕ್ರಮ : ಸರ್ಕಾರದಿಂದ ಮಹತ್ವದ ಆದೇಶ

03/08/2025 11:47 AM
vidhana soudha

BREAKING : ರಾಜ್ಯದ `ಮೆಡಿಕಲ್ ಪಿಜಿ ಕೋರ್ಸ್’ ಗೆ ಶುಲ್ಕ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ

03/08/2025 11:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಸರ್ಕಾರಿ ಕಚೇರಿಗಳಲ್ಲಿ `ಹಿರಿಯ ನಾಗರಿಕರನ್ನು ನಿರ್ಲಕ್ಷಿಸಿದರೆ ಕಠಿಣ ಕ್ರಮ : ಸರ್ಕಾರದಿಂದ ಮಹತ್ವದ ಆದೇಶ
KARNATAKA

BIG NEWS : ಸರ್ಕಾರಿ ಕಚೇರಿಗಳಲ್ಲಿ `ಹಿರಿಯ ನಾಗರಿಕರನ್ನು ನಿರ್ಲಕ್ಷಿಸಿದರೆ ಕಠಿಣ ಕ್ರಮ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow5703/08/2025 11:47 AM

ಬೆಂಗಳೂರು : ಹಿರಿಯ ನಾಗರಿಕರು ಸರ್ಕಾರಿ ಕಛೇರಿಗಳಿಗೆ ತಮ್ಮ ಕೆಲಸದ ನಿಮಿತ್ತ ಭೇಟಿ ನೀಡಿದಾಗ ಅವರೊಂದಿಗೆ ಗೌರವದಿಂದ ವರ್ತಿಸಿ, ಆಸನದ ವ್ಯವಸ್ಥೆಯನ್ನು ಮಾಡುವಂತೆ ಹಾಗೂ ಅವರುಗಳ ಮನವಿ/ ಕೋರಿಕೆಗಳನ್ನು ಆದ್ಯತೆಯ ಮೇಲೆ ಪರಿಗಣಿಸಿ ಇಲಾಖೆಗಳು ಕೈಗೊಂಡಿರುವ ಕ್ರಮಗಳ ಮಾಹಿತಿಯನ್ನು ಹಿರಿಯ ನಾಗರಿಕರಿಗೆ ತಲುಪಿಸುವ ವ್ಯವಸ್ಥೆಯನ್ನು ಮಾಡುವಂತೆ ಸ್ಪಷ್ಟ ನಿರ್ದೇಶನದೊಂದಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹಿರಿಯ ನಾಗರಿಕರು ಸರ್ಕಾರಿ ಕಛೇರಿಗಳಿಗೆ ತಮ್ಮ ಕೆಲಸದ ನಿಮಿತ್ತ ಭೇಟಿ ನೀಡಿದಾಗ ಅವರೊಂದಿಗೆ ಗೌರವದಿಂದ ವರ್ತಿಸಿ, ಆಸನದ ವ್ಯವಸ್ಥೆಯನ್ನು ಮಾಡುವಂತೆ ಹಾಗೂ ಅವರುಗಳ ಮನವಿ/ ಕೋರಿಕೆಗಳನ್ನು ಆದ್ಯತೆಯ ಮೇಲೆ ಪರಿಗಣಿಸಿ ಇಲಾಖೆಗಳು ಕೈಗೊಂಡಿರುವ ಕ್ರಮಗಳ ಮಾಹಿತಿಯನ್ನು ಹಿರಿಯ ನಾಗರಿಕರಿಗೆ ತಲುಪಿಸುವ ವ್ಯವಸ್ಥೆಯನ್ನು ಮಾಡುವಂತೆ ಸ್ಪಷ್ಟ ನಿರ್ದೇಶನದೊಂದಿಗೆ ಈಗಾಗಲೇ ಸುತ್ತೋಲೆ ಸಂಖ್ಯೆ ಸಿಆಸುಇ 38 ಕತವ 2021, ದಿನಾಂಕ: 21-06-2021 ನ್ನು ಹೊರಡಿಸಲಾಗಿರುತ್ತದೆ.

ಆದರೆ, ಸದರಿ ಸುತ್ತೋಲೆಯನ್ನು ಪಾಲಿಸದೇ ಇರುವ ಬಗ್ಗೆ ಹಾಗೂ ಸರ್ಕಾರದ ನಿರ್ದೇಶನಗಳನ್ನು ಉಲ್ಲಂಘಿಸುತ್ತಿರುವ ಕುರಿತು ದೂರುಗಳು ಸ್ವೀಕೃತವಾಗಿದ್ದರಿಂದ, ದಿನಾಂಕ: 21-06-2021ರ ಸುತ್ತೋಲೆಯನ್ನು ಅಕ್ಷರಶ: ಪಾಲಿಸುವಂತೆ ಎಲ್ಲಾ ಇಲಾಖೆಗಳು ತಮ್ಮ ಅಧೀನ ಕಚೇರಿಗಳಿಗೆ ಸ್ಪಷ್ಟ ಸೂಚನೆ ನೀಡುವಂತೆ ಹಾಗೂ ಈ ಬಗ್ಗೆ ದೂರುಗಳು ಸ್ವೀಕತವಾದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದೆಂದು ಪರಿಷ್ಕೃತ ಸುತ್ತೋಲೆ ಸಂಖ್ಯೆ ಸಿಆಸುಇ 78 ಕತವ 2022 ದಿನಾಂಕ: 07-06-2022ನ್ನು ಹೊರಡಿಸಲಾಗಿರುತ್ತದೆ. ಆದಾಗ್ಯೂ ಸದರಿ ಸುತ್ತೋಲೆಗಳಲ್ಲಿನ ಸೂಚನೆಗಳನ್ನು ಸರ್ಕಾರಿ ಕಛೇರಿಗಳಲ್ಲಿ ಪಾಲಿಸುತ್ತಿಲ್ಲವೆಂದು ದೂರುಗಳು ಸ್ವೀಕೃತವಾಗುತ್ತಿದೆ.

ಸರ್ಕಾರದ ಕಛೇರಿಗಳಿಗೆ ಭೇಟಿ ನೀಡುವ ಹಿರಿಯ ನಾಗರಿಕರನ್ನು ಒಳಗೊಂಡಂತೆ, ಎಲ್ಲಾ ಸಾರ್ವಜನಿಕರನ್ನು ಗೌರವದಿಂದ ৮০, ಅವರುಗಳಿಗೆ ಆಸನದ ವ್ಯವಸ್ಥೆಯನ್ನು ಮಾಡುವಂತೆ, ತಮ್ಮ ಕೆಲಸದ ನಿಮಿತ್ತ ಕಛೇರಿಗಳಿಗೆ ಭೇಟಿ ನೀಡಿದಾಗ ಅವರ ಮನವಿ/ಕೋರಿಕೆಗಳನ್ನು ಆದ್ಯತೆ ಮೇಲೆ ಪರಿಗಣಿಸಿ ಇಲಾಖೆಗಳು ಕೈಗೊಂಡಿರುವ ಕ್ರಮದ ಮಾಹಿತಿಯನ್ನು ಅವರುಗಳಿಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಹಾಗೂ ಇನ್ನು ಮುಂದೆ ಈ ಕುರಿತು ನಿರ್ದಿಷ್ಟ ದೂರುಗಳು ಸ್ವೀಕೃತವಾದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದೆಂದು ಈ ಮೂಲಕ ಮತ್ತೊಮ್ಮೆ ತಿಳಿಸುತ್ತಾ, ಇಲಾಖಾ ಮುಖ್ಯಸ್ಥರು ತಮ್ಮ ಅಧೀನ ಇಲಾಖೆಗಳಿಗೆ ಮತ್ತು ಅಧಿಕಾರಿ/ಸಿಬ್ಬಂದಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆಯೂ ಸಹ ಸೂಚಿಸಿದೆ.

 

BIG NEWS: `Strict action will be taken if senior citizens are ignored in government offices: Important order from the government
Share. Facebook Twitter LinkedIn WhatsApp Email

Related Posts

vidhana soudha

BREAKING : ರಾಜ್ಯದ `ಮೆಡಿಕಲ್ ಪಿಜಿ ಕೋರ್ಸ್’ ಗೆ ಶುಲ್ಕ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ

03/08/2025 11:43 AM1 Min Read

SHOCKING : ರಾಜ್ಯದಲ್ಲಿ ಒಂದೇ ವಾರದಲ್ಲಿ 10,000 ಜನರಿಗೆ `ನಾಯಿ ಕಡಿತ’ : 23 ಮಂದಿ ಸಾವು.!

03/08/2025 11:38 AM1 Min Read

ನಿಮ್ಮ ಬಳಿ 2000 ರೂ.ಗಳ ನೋಟುಗಳಿದ್ರೆ ಬದಲಾಯಿಸಲು ಇನ್ನೂ ಚಾನ್ಸ್ : `RBI’ ನಿಂದ ಹೊಸ ಮಾರ್ಗಸೂಚಿ ಪ್ರಕಟ

03/08/2025 11:29 AM2 Mins Read
Recent News

‘ತೆನಾಲಿ’ ಖ್ಯಾತಿಯ ತಮಿಳು ನಟ ಮದನ್ ಬಾಬ್ ನಿಧನ | Madhan Bob dies

03/08/2025 11:51 AM

BIG NEWS : ಸರ್ಕಾರಿ ಕಚೇರಿಗಳಲ್ಲಿ `ಹಿರಿಯ ನಾಗರಿಕರನ್ನು ನಿರ್ಲಕ್ಷಿಸಿದರೆ ಕಠಿಣ ಕ್ರಮ : ಸರ್ಕಾರದಿಂದ ಮಹತ್ವದ ಆದೇಶ

03/08/2025 11:47 AM
vidhana soudha

BREAKING : ರಾಜ್ಯದ `ಮೆಡಿಕಲ್ ಪಿಜಿ ಕೋರ್ಸ್’ ಗೆ ಶುಲ್ಕ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ

03/08/2025 11:43 AM

SHOCKING : ರಾಜ್ಯದಲ್ಲಿ ಒಂದೇ ವಾರದಲ್ಲಿ 10,000 ಜನರಿಗೆ `ನಾಯಿ ಕಡಿತ’ : 23 ಮಂದಿ ಸಾವು.!

03/08/2025 11:38 AM
State News
KARNATAKA

BIG NEWS : ಸರ್ಕಾರಿ ಕಚೇರಿಗಳಲ್ಲಿ `ಹಿರಿಯ ನಾಗರಿಕರನ್ನು ನಿರ್ಲಕ್ಷಿಸಿದರೆ ಕಠಿಣ ಕ್ರಮ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow5703/08/2025 11:47 AM KARNATAKA 1 Min Read

ಬೆಂಗಳೂರು : ಹಿರಿಯ ನಾಗರಿಕರು ಸರ್ಕಾರಿ ಕಛೇರಿಗಳಿಗೆ ತಮ್ಮ ಕೆಲಸದ ನಿಮಿತ್ತ ಭೇಟಿ ನೀಡಿದಾಗ ಅವರೊಂದಿಗೆ ಗೌರವದಿಂದ ವರ್ತಿಸಿ, ಆಸನದ…

vidhana soudha

BREAKING : ರಾಜ್ಯದ `ಮೆಡಿಕಲ್ ಪಿಜಿ ಕೋರ್ಸ್’ ಗೆ ಶುಲ್ಕ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ

03/08/2025 11:43 AM

SHOCKING : ರಾಜ್ಯದಲ್ಲಿ ಒಂದೇ ವಾರದಲ್ಲಿ 10,000 ಜನರಿಗೆ `ನಾಯಿ ಕಡಿತ’ : 23 ಮಂದಿ ಸಾವು.!

03/08/2025 11:38 AM

ನಿಮ್ಮ ಬಳಿ 2000 ರೂ.ಗಳ ನೋಟುಗಳಿದ್ರೆ ಬದಲಾಯಿಸಲು ಇನ್ನೂ ಚಾನ್ಸ್ : `RBI’ ನಿಂದ ಹೊಸ ಮಾರ್ಗಸೂಚಿ ಪ್ರಕಟ

03/08/2025 11:29 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.