BIG NEWS : ಸರ್ಕಾರಿ ಕೆಲಸ ಮಾಡಿ ಕೊಡೋದಕ್ಕೆ 3.50 ಲಕ್ಷ ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
ಬಳ್ಳಾರಿ : ಸರ್ಕಾರಿ ಕೆಲಸವನ್ನು ಮಾಡಿಕೊಡುವುದಕ್ಕೆ ವ್ಯಕ್ತಿಯೊಬ್ಬರ ಬಳಿ 3.50 ಲಕ್ಷ ಲಂಚ ಪಡೆಯುವ ವೇಳೆ ರೆಡ್ ಹ್ಯಾಂಡ್ ಆಗಿ ತಹಸೀಲ್ದಾರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಾಗುಪ್ಪದಲ್ಲಿ ನಡೆದಿದೆ. ಸಿರುಗುಪ್ಪ ತಾಲೂಕು ತಹಶೀಲ್ದಾರ್ ಹೆಚ್.ವಿಶ್ವನಾಥ್ ಲೋಕಾಯುಕ್ತ ಬಲೆಗೆ ಬದ್ದಿದ್ದಾರೆ.ಸರ್ಕಾರಿ ಕೆಲಸವನ್ನು ಮಾಡಿಕೊಡುವಲ್ಲಿ ವಿಳಂಬ ಮಾಡಿದ್ದಲ್ಲದೆ, ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದ ಹಿನ್ನೆಲೆಯಲ್ಲಿ ರಾಯಚೂರಿನ ಸಮಾಜ ಸೇವಕ ಮಹಾಂತೇಶ್ ಎನ್ನುವವರು ನೀಡಿದ್ದ ದೂರನ್ನು ಆಧರಿಸಿ, ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. 3.50 ಲಕ್ಷ ರೂ. … Continue reading BIG NEWS : ಸರ್ಕಾರಿ ಕೆಲಸ ಮಾಡಿ ಕೊಡೋದಕ್ಕೆ 3.50 ಲಕ್ಷ ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
Copy and paste this URL into your WordPress site to embed
Copy and paste this code into your site to embed