Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ 30 ಲಕ್ಷ `ರೈತರಿಗೆ ಗುಡ್ ನ್ಯೂಸ್’ : ಡಿಸೆಂಬರ್ ಒಳಗೆ 2 ಲಕ್ಷ ಜಮೀನಿಗೆ `ಪೋಡಿ’

06/08/2025 5:45 AM

GOOD NEWS: ಸರಳ ಸಾಮೂಹಿಕ ಮದುವೆಯಾಗೋ ಪ್ರತಿ ಜೋಡಿಗೆ 50,000: ಸಚಿವ ಜಮೀರ್ ಅಹ್ಮದ್ ಘೋಷಣೆ

06/08/2025 5:45 AM

BIG NEWS: ರಾಜ್ಯದಲ್ಲಿ ‘ಶಾಲಾ ವೇಳೆ’ಯಲ್ಲಿ ಶಿಕ್ಷಕರು ‘ಮೊಬೈಲ್’ ಬಳಸುವಂತಿಲ್ಲ: ‘ಶಾಲಾ ಶಿಕ್ಷಣ ಇಲಾಖೆ’ ಖಡಕ್ ಆದೇಶ

06/08/2025 5:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದಲ್ಲಿ ‘ಶಾಲಾ ವೇಳೆ’ಯಲ್ಲಿ ಶಿಕ್ಷಕರು ‘ಮೊಬೈಲ್’ ಬಳಸುವಂತಿಲ್ಲ: ‘ಶಾಲಾ ಶಿಕ್ಷಣ ಇಲಾಖೆ’ ಖಡಕ್ ಆದೇಶ
KARNATAKA

BIG NEWS: ರಾಜ್ಯದಲ್ಲಿ ‘ಶಾಲಾ ವೇಳೆ’ಯಲ್ಲಿ ಶಿಕ್ಷಕರು ‘ಮೊಬೈಲ್’ ಬಳಸುವಂತಿಲ್ಲ: ‘ಶಾಲಾ ಶಿಕ್ಷಣ ಇಲಾಖೆ’ ಖಡಕ್ ಆದೇಶ

By kannadanewsnow5706/08/2025 5:40 AM

ಬೆಂಗಳೂರು : ರಾಜ್ಯದಲ್ಲಿ ಶಾಲಾ ವೇಳೆಯಲ್ಲಿ ಶಿಕ್ಷಕರ ಮೊಬೈಲ್ ಬಳಕೆಯನ್ನು ನಿಯಂತ್ರಣಕ್ಕೆ ಒಳಪಡಿಸುವ ಕುರಿತು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಏನಿದೆ ಆದೇಶದಲ್ಲಿ?

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತ, ಶಿಕ್ಷಕರು ಕಾರ್ಯನಿರ್ವಹಿಸುತ್ತಿರುವ ಸಂದರ್ಭದಲ್ಲಿ ಶಾಲೆಗಳಲ್ಲಿ ಮೊಬೈಲ್ ಉಪಯೋಗಿಸುತ್ತಿರುವುದರಿಂದ ಬೋಧನಾ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವುದು ತಿಳಿದುಬಂದಿದೆ. ಶಾಲೆಗಳಲ್ಲಿ ಉತ್ತಮ ವಾತಾವರಣವನ್ನು ಕಲ್ಪಿಸುವ ಸಲುವಾಗಿ ಮೊಬೈಲ್ಗಳ ಬಳಕೆಯನ್ನು ಉಲ್ಲೇಖಿತ ಆದೇಶಗಳ ರೀತ್ಯಾ ಈಗಾಗಲೇ ನಿಷೇದಿಸಲಾಗಿರುತ್ತದೆ.

ಶಾಲಾ ಮುಖ್ಯಶಿಕ್ಷಕರಿಗೆ ವಿನಾಯಿತಿ ನೀಡಲಾಗಿದ್ದರೂ ಸಹ ಅವರು ತಮ್ಮ ಬೋಧನಾ ಕಾರ್ಯದ ಅವಧಿಯಲ್ಲಿ ಮೊಬೈಲ್ಗಳನ್ನು ಬಳಸುವುದನ್ನು ನಿಷೇಧಿಸಿದೆ ಹಾಗೂ ಯಾವುದೇ ಶಾಲೆಗಳಲ್ಲಿ ಶಾಲಾ ವೇಳೆಯಲ್ಲಿ ಮೊಬೈಲ್ ಉಪಯೋಗಿಸುತ್ತಿರುವುದು ಗಮನಕ್ಕೆ ಬಂದಲ್ಲಿ ಅಥವಾ ಈ ಸಂಬಂಧ ದೂರುಗಳು ಬಂದಲ್ಲಿ ಶಾಲೆಯ ಮುಖ್ಯ ಶಿಕ್ಷಕರೇ ಹೊಣೆಗಾರರಾಗುತ್ತಾರೆಂದು ತಿಳಿಸಿದೆ.

ಆದ್ದರಿಂದ, ಶಾಲೆಗಳ ಶಿಸ್ತನ್ನು ಕಾಪಾಡಿ, ವಿದ್ಯಾರ್ಥಿಗಳ ಕಲಿಕೆಗೆ ಅಡ್ಡಿಯಾಗದಂತೆ ಕ್ರಮವಹಿಸುವ ಸಲುವಾಗಿ, ತಾಲ್ಲೂಕಿನ ಪ್ರತಿಯೊಂದು ಶಾಲೆಯ ಮುಖ್ಯೋಪಾಧ್ಯಾಯರು ತಮ್ಮ ಶಾಲೆಯ ಎಲ್ಲಾ ಶಿಕ್ಷಕರು ಹಾಗೂ ಸಿಬ್ಬಂದಿಗಳು ಮೊಬೈಲ್ ಉಪಯೋಗವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಈ ಕೆಳಗಿನ ಕ್ರಮವನ್ನು ತಕ್ಷಣದಿಂದಲೇ ಅನುಷ್ಠಾನಗೊಳಿಸಲು ತಿಳಿಸಿದೆ.

1. ಮುಖ್ಯೋಪಾಧ್ಯಾಯರನ್ನು ಹೊರತುಪಡಿಸಿ ಇತರೆ ಎಲ್ಲಾ ಭೋದಕ ಸಿಬ್ಬಂದಿಯು ಪ್ರಾರ್ಥನೆ ಬಳಿಕ ತಮ್ಮ ಮೊಬೈಲ್ಗಳನ್ನು ಮುಖ್ಯೋಪಾಧ್ಯಾಯರ ಸುಪರ್ದಿಯಲ್ಲಿ ಹಸ್ತಾಂತರಿಸಬೇಕು.

2. ತರಗತಿಗಳ ಅವಧಿಯಲ್ಲಿ ಮೊಬೈಲ್ ಬಳಕೆ ನಿಷಿದ್ಧವಾಗಿರಬೇಕು.

3. ವಿದ್ಯಾರ್ಥಿಗಳಿಗೆ ಹೆಚ್ಚಿನ ಮೊಬೈಲ್ ಬಳಕೆಯಿಂದ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸಲು ಸೂಚಿಸಿದೆ.

ಈ ಸೂಚನೆಯ ಪ್ರಭಾವದಿಂದ ವಿದ್ಯಾಭ್ಯಾಸದ ಗುಣಮಟ್ಟ ಹೆಚ್ಚಳವಾಗಲಿದೆ ಎಂಬ ನಿರೀಕ್ಷೆಯಿದೆ.

BIG NEWS: Teachers cannot use 'mobiles' during 'school hours' in the state: 'School Education Department' orders
Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ 30 ಲಕ್ಷ `ರೈತರಿಗೆ ಗುಡ್ ನ್ಯೂಸ್’ : ಡಿಸೆಂಬರ್ ಒಳಗೆ 2 ಲಕ್ಷ ಜಮೀನಿಗೆ `ಪೋಡಿ’

06/08/2025 5:45 AM1 Min Read

GOOD NEWS: ಸರಳ ಸಾಮೂಹಿಕ ಮದುವೆಯಾಗೋ ಪ್ರತಿ ಜೋಡಿಗೆ 50,000: ಸಚಿವ ಜಮೀರ್ ಅಹ್ಮದ್ ಘೋಷಣೆ

06/08/2025 5:45 AM1 Min Read

ಇ-ಸ್ವತ್ತು ಸವಾಲು, ತಾಂತ್ರಿಕ ಸಮಸ್ಯೆ ನಿವಾರಿಸಲು ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

05/08/2025 9:43 PM1 Min Read
Recent News

ರಾಜ್ಯ ಸರ್ಕಾರದಿಂದ 30 ಲಕ್ಷ `ರೈತರಿಗೆ ಗುಡ್ ನ್ಯೂಸ್’ : ಡಿಸೆಂಬರ್ ಒಳಗೆ 2 ಲಕ್ಷ ಜಮೀನಿಗೆ `ಪೋಡಿ’

06/08/2025 5:45 AM

GOOD NEWS: ಸರಳ ಸಾಮೂಹಿಕ ಮದುವೆಯಾಗೋ ಪ್ರತಿ ಜೋಡಿಗೆ 50,000: ಸಚಿವ ಜಮೀರ್ ಅಹ್ಮದ್ ಘೋಷಣೆ

06/08/2025 5:45 AM

BIG NEWS: ರಾಜ್ಯದಲ್ಲಿ ‘ಶಾಲಾ ವೇಳೆ’ಯಲ್ಲಿ ಶಿಕ್ಷಕರು ‘ಮೊಬೈಲ್’ ಬಳಸುವಂತಿಲ್ಲ: ‘ಶಾಲಾ ಶಿಕ್ಷಣ ಇಲಾಖೆ’ ಖಡಕ್ ಆದೇಶ

06/08/2025 5:40 AM

BREAKING: ಎಲ್‌ಒಸಿಯಲ್ಲಿ ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ ವರದಿಗಳನ್ನು ನಿರಾಕರಿಸಿದ ಭಾರತೀಯ ಸೇನೆ

05/08/2025 10:25 PM
State News
KARNATAKA

ರಾಜ್ಯ ಸರ್ಕಾರದಿಂದ 30 ಲಕ್ಷ `ರೈತರಿಗೆ ಗುಡ್ ನ್ಯೂಸ್’ : ಡಿಸೆಂಬರ್ ಒಳಗೆ 2 ಲಕ್ಷ ಜಮೀನಿಗೆ `ಪೋಡಿ’

By kannadanewsnow5706/08/2025 5:45 AM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಡಿಸೆಂಬರ್ನೊಳಗೆ 2 ಲಕ್ಷ ಜಮೀನುಗಳಿಗೆ ಪೋಡಿ ಮಾಡಿಕೊಡುವ ಗುರಿ ಹೊಂದಲಾಗಿದೆ…

GOOD NEWS: ಸರಳ ಸಾಮೂಹಿಕ ಮದುವೆಯಾಗೋ ಪ್ರತಿ ಜೋಡಿಗೆ 50,000: ಸಚಿವ ಜಮೀರ್ ಅಹ್ಮದ್ ಘೋಷಣೆ

06/08/2025 5:45 AM

BIG NEWS: ರಾಜ್ಯದಲ್ಲಿ ‘ಶಾಲಾ ವೇಳೆ’ಯಲ್ಲಿ ಶಿಕ್ಷಕರು ‘ಮೊಬೈಲ್’ ಬಳಸುವಂತಿಲ್ಲ: ‘ಶಾಲಾ ಶಿಕ್ಷಣ ಇಲಾಖೆ’ ಖಡಕ್ ಆದೇಶ

06/08/2025 5:40 AM

ಇ-ಸ್ವತ್ತು ಸವಾಲು, ತಾಂತ್ರಿಕ ಸಮಸ್ಯೆ ನಿವಾರಿಸಲು ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

05/08/2025 9:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.