BIG NEWS : ಬೀದರ್ನಲ್ಲಿ ಘೋರ ದುರಂತ : ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು!
ಬೀದರ್ : ಕೃಷಿ ಚಟುವಟಿಕೆಗಾಗಿ ಜಮೀನಿಗೆ ಹೋಗಿದ್ದಾಗ ಸಿಡಿಲು ಬಡಿದು ಯುವರೈತ ಸಾವನ್ನಪ್ಪಿದ ದಾರುಣ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬಾದಲಗಾಂವ ಗ್ರಾಮದಲ್ಲಿ ನಡೆದಿದೆ. ರಾಹುಲ್ ಭಾಸ್ಕರ್ (25) ಸಿಡಿಲಿಗೆ ಬಲಿಯಾದ ಯುವರೈತ. ಕೆಲಸದ ನಿಮಿತ್ತ ರಾಹುಲ್ ತಮ್ಮ ಜಮೀನಿಗೆ ತೆರಳಿದ್ದ ವೇಳೆ ಏಕಾಏಕಿ ಸಿಡಿಲು ಸಹಿತ ಮಳೆ ಆರಂಭವಾಗಿ ಜಮೀನಿನಲ್ಲಿದ್ದ ರಾಹುಲ್ಗೆ ಸಿಡಿಲು ಬಡಿದು ದುರಂತ ಸಂಭವಿಸಿದೆ. ಕುಟುಂಬಕ್ಕೆ ಆಧಾರಸ್ತಂಭವಾಗಿದ್ದ ಯುವಕನ ಸಾವಿನಿಂದ ಪೋಷಕರು ಕಂಗಾಲಾಗಿದ್ದಾರೆ. ಬೀದರ್, ಔರಾದ್, ಭಾಲ್ಕಿ ಸೇರಿದಂತೆ ಮುಂಜಾನೆ ಹಲವೆಡೆ … Continue reading BIG NEWS : ಬೀದರ್ನಲ್ಲಿ ಘೋರ ದುರಂತ : ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು!
Copy and paste this URL into your WordPress site to embed
Copy and paste this code into your site to embed