BIG NEWS : ಸಿಐಡಿಗೆ ಹೆಗಲಿಗೆ ಹೊನ್ನಾಳಿ ಚಂದ್ರಶೇಖರ್‌ ಸಾವಿನ ಪ್ರಕರಣ?

ಬೆಂಗಳೂರು: ಹೊನ್ನಾಳಿ ಚಂದ್ರಶೇಖರ್‌ ಸಾವಿನ ಪ್ರಕರಣವನ್ನು ಸಿಐಡಿಗೆ ವಹಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಹೊನ್ನಾಳಿ ಚಂದ್ರಶೇಖರ್‌ ಸಾವಿಗೆ ಸಂಬಂಧಪಟ್ಟಂತೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿರುವ ಹಿನ್ನಲೆಯಲ್ಲಿ ಸಿಎಂ ನಾಳೆ ಈ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. BIGG NEWS : ಹೊನ್ನಾಳಿ ಚಂದ್ರಶೇಖರ್ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ : ‘ಡಯಾಟಮ್ ಪರೀಕ್ಷೆ’ಯಲ್ಲಿ ಬಯಲಾಗಿದ್ದು ಏನು ಗೊತ್ತಾ..? ದಾವಣಗೆರೆ: ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ತಮ್ಮನ ಮಗ ಚಂದ್ರಶೇಖರ್ ಮೃತದೇಹವು ತುಂಗಾ ಕಾಲುವೆಯಲ್ಲಿ ಪತ್ತೆಯಾದ ಪ್ರಕರಣ ಹಲವು … Continue reading BIG NEWS : ಸಿಐಡಿಗೆ ಹೆಗಲಿಗೆ ಹೊನ್ನಾಳಿ ಚಂದ್ರಶೇಖರ್‌ ಸಾವಿನ ಪ್ರಕರಣ?