BIG NEWS : ಪ್ರಿಯತಮೆ ಕೊಂದು ಶವ ಮಣ್ಣಲ್ಲಿ ಹೂತು ಹಾಕಿದ್ದ ಕೇಸ್ : ಆರೋಪಿ ಮನೆಗೆ ಬೆಂಕಿ ಹಚ್ಚಿದ ಮಹಿಳೆ ಕುಟುಂಬಸ್ಥರು
ಚಾಮರಾಜನಗರ : ಪ್ರಿಯತಮೆ ಸೋನಾಕ್ಷಿ ಕೊಂದು ನದಿ ದಡದಲ್ಲಿ ಹೂತಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆರೋಪಿ ಮಾದೇಶನ ಮನೆಯ ಮೇಲೆ ಸೋನಾಕ್ಷಿ ಕುಟುಂಬಬಸ್ಥರು ದಾಳಿ ಮಾಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಮೊಳೆಯಲ್ಲಿ ಆರೋಪಿ ಮಾದೇಶನ ಮನೆಗೆ ಬೆಂಕಿ ಹಾಕಿದ್ದಾರೆ ಮನೆಯ ಮೇಲೆ ದಾಳಿ ನಡೆಸಿ ಸೋನಾಕ್ಷಿ ಕುಟುಂಬಸ್ಥರು ಮಾದೇಶನ ಮನೆಗೆ ಬೆಂಕಿ ಹಚ್ಚಿದ್ದಾರೆ. ಕಳೆದ ಐದು ದಿನದ ಹಿಂದೆ ಸೋನಾಕ್ಷಿ ತಲೆಗೆ ಹೊಡೆದು ಮಾದೇಶ ಕೊಲೆ ಮಾಡಿದ್ದ. ಹಳೆ ಹಂಪಾಪುರ ಬಳಿ ಸುವರ್ಣಾವತಿ ನದಿ ದಡದಲ್ಲಿ ಆಕೆಯ … Continue reading BIG NEWS : ಪ್ರಿಯತಮೆ ಕೊಂದು ಶವ ಮಣ್ಣಲ್ಲಿ ಹೂತು ಹಾಕಿದ್ದ ಕೇಸ್ : ಆರೋಪಿ ಮನೆಗೆ ಬೆಂಕಿ ಹಚ್ಚಿದ ಮಹಿಳೆ ಕುಟುಂಬಸ್ಥರು
Copy and paste this URL into your WordPress site to embed
Copy and paste this code into your site to embed