BIG NEWS : ರಾಜ್ಯದಲ್ಲಿ ನಿಲ್ಲದ ಬಾಣಂತಿಯರ ಮರಣ ಮೃದಂಗ : ಹೆರಿಗೆಯಾದ ಎರಡೇ ದಿನದಲ್ಲಿ ಮಹಿಳೆ ಸಾವು!

ದಾವಣಗೆರೆ : ರಾಜ್ಯದಲ್ಲಿ ಬಾಣಂತಿಯರ ಸಾವು ಮುಂದುವರೆದಿದ್ದು ಈಗ ದಾವಣಗೆರೆಯಲ್ಲಿ ಹೆರಿಗೆಯಾದ ಎರಡು ದಿನಕ್ಕೆ ಬಾಣಂತಿಯೊಬ್ಬರು ಸಾವನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಮೃತ ಬಾಣಂತಿಯನ್ನು ದುರ್ಗಮ್ಮ (21) ಎಂದು ತಿಳಿದುಬಂದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿರುವ ತನ್ನ ತಾಯಿ ಮನೆಗೆ ಹೆರಿಗೆ ಬಂದಿದ್ದ ಅವರಿಗೆ ಮೂರು ದಿನಗಳ ಹಿಂದೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಪೋಷಕರು ತಕ್ಷಣ ಹತ್ತಿರದ ಹರಪನಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದರು. ಹರಪನಹಳ್ಳಿ ವೈದ್ಯರು ಸಿಸೇರಿಯನ್​​ ಮೂಲಕ ಹೆರಿಗೆ ಮಾಡಿಸಿದ್ದರು. ಹೆಣ್ಣು … Continue reading BIG NEWS : ರಾಜ್ಯದಲ್ಲಿ ನಿಲ್ಲದ ಬಾಣಂತಿಯರ ಮರಣ ಮೃದಂಗ : ಹೆರಿಗೆಯಾದ ಎರಡೇ ದಿನದಲ್ಲಿ ಮಹಿಳೆ ಸಾವು!